ಮದುವೆಯಾದ ಎರಡೇ ತಿಂಗಳಲ್ಲಿ ಹ*ತ್ಯೆ – ಪತ್ನಿ, ಪ್ರಿಯಕರನ ಸಂಚು ಬಯಲು.!
ತುಮಕೂರಿನ ತಿಪಟೂರು ಗ್ರಾಮಾಂತರದ ಚಿಕ್ಕಕೊಟ್ಟಗಿಹಳ್ಳಿ ಗ್ರಾಮದಲ್ಲಿ ನಡೆದಿದ್ದ ಗುಜರಿ ವ್ಯಾಪಾರಿಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತ್ನಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಫರ್ಜಾನ (31), ಧನರಾಜ್ (24), ವೆಂಕಟೇಶ್ (24) ಹಾಗೂ ದರ್ಶನ್ (24) ಎಂದು ಗುರುತಿಸಲಾಗಿದೆ. ಮಾರ್ಚ್ 4ರಂದು ಗುಜರಿ ಸಾಮಾನು ತರಲು ಹೊರಟಿದ್ದ ಗುಜರಿ ವ್ಯಾಪಾರಿ ಮನ್ಸೂರ್ ಪಾಷ (31) ನಾಪತ್ತೆಯಾಗಿದ್ದ. ಬಳಿಕ ಚಿಕ್ಕಕೊಟ್ಟಗಿಹಳ್ಳಿ ಗ್ರಾಮದ ಸಮೀಪದ ತೋಟವೊಂದರಲ್ಲಿ ಅವರ ಶವ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ತಿಪಟೂರು ಗ್ರಾಮಾಂತರ ಪೊಲೀಸ್ … Read more