ಕಣ್ಣು ಕಾಣದ ಸ್ನೇಹಿತೆಯ ಮನೆಯಲ್ಲಿ ಚಿನ್ನ ಕದ್ದ ಖತರ್ನಾಕ್ ದಂಪತಿ! ಒಂದು ವರ್ಷದ ಬಳಿಕ ಪ್ರಕರಣ ಬಯಲು, ಅರೆಸ್ಟ್!

ಈ ಕಾಲದಲ್ಲಿ ಸ್ನೇಹ ಸಂಬಂಧಗಳೆಲ್ಲ ಹಳಸಲು, ಯಾರನ್ನೂ ನಂಬುವಂತಿಲ್ಲ, ನಂಬಿಕೆದ್ರೋಹ ಎಸಗುವ ಪ್ರಕರಣಗಳು ದಿನೇದಿನೆ ನಡೆಯುತ್ತಲೇ ಇವೆ. ಬೆಂಗಳೂರಿನ ಆರ್‌ಆರ್ ನಗರದಲ್ಲಿ ಅಂಥದ್ದೊಂದು ಘಟನೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಸ್ನೇಹಿತೆಯ ಮನೆಗೆ ಆಗಾಗ್ಗೆ ಓಡಾಡುತ್ತಿದ್ದ ದಂಪತಿ, ಅದೇ ಮನೆಯಲ್ಲಿದ್ದ ಚಿನ್ನಾಭರಣದ ಮೇಲೆ ಕಣ್ಣಿಟ್ಟಿದ್ದರು. ಮನೆಯಾಕೆಯ ನಂಬಿಕೆ ಗಳಿಸಿದ್ದ ಈ ಜೋಡಿ, ಯಾರಿಗೂ ಅನುಮಾನ ಬಾರದಂತೆ ಪ್ಲ್ಯಾನ್ ಮಾಡಿಕೊಂಡು ಚಿನ್ನಾಭರಣ ಎಗರಿಸಿದ್ದರು. ಕಣ್ಣು ಕಾಣದ ಮಹಿಳೆಗೆ ಚಿನ್ನಾಭರಣ ಕದ್ದಿದ್ದು ಗೊತ್ತಾಗಲೇ ಇಲ್ಲ ಪದ್ಮಜಾರಾವ್ ಎಂಬ ಮಹಿಳೆಗೆ ಕಣ್ಣು … Read more

ಪರ ಪುರುಷನ ಜೊತೆ ಅಕ್ರಮ ಸಂಬಂಧಕ್ಕೆ ಬಿತ್ತು ಹೆಣ : ಅಕ್ಕನ ಕತ್ತು ಸೀಳಿ ಕೊಂದ ತಮ್ಮ!

ಪರಪುರುಷನ ಜೊತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆಯ ಹಿನ್ನೆಲೆಯಲ್ಲಿ, ಸ್ವಂತ ತಮ್ಮನೇ ಅಕ್ಕನನ್ನು ಅಂಗನವಾಡಿ ಕೇಂದ್ರದೊಳಗೇ ಮಚ್ಚಿನಿಂದ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ನಡೆದಿದೆ. ಈ ಘಟನೆಯಿಂದಾಗಿ ಸ್ಥಳೀಯವಾಗಿ ತೀವ್ರ ಆತಂಕ ಹಾಗೂ ಸಾರ್ವಜನಿಕರಲ್ಲಿ ನಡುಕ ಉಂಟಾಗಿದೆ. ಅಂಗನವಾಡಿ ಆಯಾ ಕೊಲೆಯಾದ ದುರ್ದೈವಿ: ಶಿಗ್ಗಾವಿ ಪಟ್ಟಣದ ಮೌಲಾಲಿ ಗುಡ್ಡದ ನಿವಾಸಿಯಾದ ಸುಮಾ ಶಿವಶಂಕರ್ ವನಹಳ್ಳಿ (29) ಕೊಲೆಯಾದ ದುರ್ದೈವಿ ಮಹಿಳೆಯಾಗಿದ್ದಾರೆ. ಇವರು ಇದೇ ಮೌಲಾಲಿ ಗುಡ್ಡ … Read more

ಈ ಹಸಿರು ನೀರು ಕುಡಿದ್ರೆ ಕೊಲೆಸ್ಟ್ರಾಲ್‌, ಬ್ಲಡ್‌ ಶುಗರ್‌ ತಕ್ಷಣವೇ ಕಂಟ್ರೋಲ್‌ ಆಗುತ್ತೆ..

ಈ ಹಸಿರು ನೀರು ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ. ಇದು ನಿಮ್ಮ ಸಂಪೂರ್ಣ ಆರೋಗ್ಯವನ್ನ ಕಾಪಾಡಿಕೊಳ್ಳಲು ಸಹಾಯಕವಾಗಿದೆ. ಇದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ… ಈ ಸರಳ ಪಾನೀಯವು ನಿಮ್ಮ ಆರೋಗ್ಯವನ್ನ ಗಮನಾರ್ಹವಾಗಿ ಸುಧಾರಿಸುತ್ತದೆ. ಪೋಷಕಾಂಶಗಳಿಂದ ಕೂಡಿದ ಈ ಹಸಿರು ನೀರು ಕುಡಿದ್ರೆ ನೀವು ಅನೇಕ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯುತ್ತೀರಿ. ಅದುವೇ ಬೆಟ್ಟದ ನೆಲ್ಲಿಕಾಯಿ ಅಥವಾ ಆಮ್ಲಾ ನೀರು. ಪ್ರಾಚೀನ ಕಾಲದಿಂದಲೂ ನೆಲ್ಲಿಕಾಯಿಯನ್ನ ಆರೋಗ್ಯಕ್ಕೆ ವರದಾನವೆಂದು ಪರಿಗಣಿಸಲಾಗಿದೆ. ಈ ಆಮ್ಲಾ ನೀರು ಸರ್ವತೋಮುಖ ಆರೋಗ್ಯ ಪ್ರಯೋಜನಗಳನ್ನ … Read more

ನಾನು ದೇವಸ್ಥಾನಕ್ಕೆ ಹೋಗೋದು ದೇವರನ್ನು ನೋಡೋಕೂ ಅಲ್ಲ; ಪ್ರಾರ್ಥಿಸೋಕೂ ಅಲ್ಲ : ISRO ಮಾಜಿ ಅಧ್ಯಕ್ಷ ಸೋಮನಾಥ್

ಇಸ್ರೋದ (ISRO) ಮಾಜಿ ಅಧ್ಯಕ್ಷ ಸೋಮನಾಥ್‌ ಅವರು ದೇವರ ಬಗ್ಗೆ ಸಂದರ್ಶನ ಕೊಟ್ಟಿರೋದು ಈಗ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗ್ತಿದೆ. ಹಾಗಾದರೆ ಅವರು ಹೇಳಿದ್ದೇನು? ಸೋಮನಾಥ್‌ ಏನಂದ್ರು? ನಾನು ದೇವಸ್ಥಾನಗಳಿಗೆ ಹೋಗುವ ವ್ಯಕ್ತಿ. ದೇವಸ್ಥಾನಗಳಿಗೆ ಜನರು ಹಲವಾರು ಕಾರಣಗಳಿಂದ ಹೋಗುತ್ತಾರೆ. ದೇವಸ್ಥಾನ ಎನ್ನುವುದು ಕೇವಲ ಪೂಜೆಯ ಸ್ಥಳವಲ್ಲ; ಅದು ನಮ್ಮ ಪೀಳಿಗೆಯ ಸಂಸ್ಕೃತಿಯ ಉಳಿವು, ನಮ್ಮ ಪರಂಪರೆಯ ಒಂದು ಭಾಗ. ಹೊಸ ದೇವಸ್ಥಾನಗಳಾಗಲಿ ಹಳೆಯ ದೇವಸ್ಥಾನಗಳಾಗಲಿ – ಅವು ನಮ್ಮ ಸಂಸ್ಕೃತಿಯ ಪ್ರತಿಬಿಂಬ. ಪ್ರಾರ್ಥನೆ ಮಾಡೋಕೆ ಅಲ್ಲ … Read more

ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಲಿವರ್‌ ಊದಿಕೊಂಡಿದೆ ಎಂದರ್ಥ..!

ಉರಿಯೂತ ಹೆಚ್ಚಾದರೆ ದೇಹದಲ್ಲಿ ಬಿಲಿರುಬಿನ್ ಹೆಚ್ಚಾಗುತ್ತದೆ. ಇದರಿಂದ ಕಣ್ಣುಗಳು ಮತ್ತು ಉಗುರುಗಳ ಬಿಳಿ ಭಾಗವು ಹಳದಿ ಬಣ್ಣದಲ್ಲಿ ಕಾಣುವಂತೆ ಮಾಡುತ್ತದೆ. ನಮ್ಮ ದೇಹದಲ್ಲಿ ಲಿವರ್‌ ಬಹುಕಾರ್ಯಕ ಅಂಗವಾಗಿದ್ದು, 500ಕ್ಕೂ ಹೆಚ್ಚು ಪ್ರಮುಖ ಕಾರ್ಯಗಳನ್ನ ನಿರ್ವಹಿಸುತ್ತದೆ. ಇದು ದೇಹದಿಂದ ಹಾನಿಕಾರಕ ವಿಷ ಮತ್ತು ಕಲ್ಮಶಗಳನ್ನ ತೆಗೆದುಹಾಕುತ್ತದೆ. ಇದು ಕೊಬ್ಬನ್ನ ಜೀರ್ಣಿಸಿಕೊಳ್ಳಲು ಅಗತ್ಯವಾದ ಪಿತ್ತರಸವನ್ನ ಉತ್ಪಾದಿಸುತ್ತದೆ. ಅಗತ್ಯವಿದ್ದಾಗ ದೇಹಕ್ಕೆ ಶಕ್ತಿಯನ್ನ ಒದಗಿಸಲು ಇದು ಗ್ಲೈಕೊಜೆನ್ ರೂಪದಲ್ಲಿ ಗ್ಲೂಕೋಸ್ ಸಂಗ್ರಹಿಸುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಅನಾರೋಗ್ಯಕರ ಆಹಾರ ಪದ್ಧತಿಯ ಪರಿಣಾಮ ನಮ್ಮ … Read more

ಹೈ ಬ್ಲಡ್ ಪ್ರೆಶರ್‌ ನಿರ್ಲಕ್ಷ್ಯ ಬೇಡ: ಹೃದಯಾಘಾತಕ್ಕೆ ಕಾರಣವಾಗುವ ಎಚ್ಚರಿಕೆ ಸೂಚನೆಗಳು!

ವಿಶೇಷವಾಗಿ ಮಧುಮೇಹ, ಅತಿಯಾದ ಒತ್ತಡ, ನಿದ್ರಾಹೀನತೆ, ಧೂಮಪಾನ ಹಾಗೂ ಅಸ್ವಸ್ಥ ಆಹಾರ ಪದ್ಧತಿ ಹೊಂದಿರುವವರಲ್ಲಿ ಅಪಾಯ ಹೆಚ್ಚಿರುತ್ತದೆ. ಯುವಜನತೆಯಲ್ಲಿಯೂ ಈ ಸಮಸ್ಯೆ ವೇಗವಾಗಿ ಏರುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಹೈ ಬ್ಲಡ್ ಪ್ರೆಶರ್‌ (Hypertension) ಸಮಸ್ಯೆ ಯುವಕರು ಸೇರಿದಂತೆ ಎಲ್ಲಾ ವಯೋಮಾನದ ಜನರಲ್ಲಿ ಹೆಚ್ಚಾಗುತ್ತಿದೆ. ವೈದ್ಯರ ಪ್ರಕಾರ, ನಿಯಂತ್ರಣದಲ್ಲಿಲ್ಲದ ರಕ್ತದೊತ್ತಡವು ಹೃದಯಾಘಾತ, ಸ್ಟ್ರೋಕ್‌ ಹಾಗೂ ಕಿಡ್ನಿ ಸಮಸ್ಯೆಗಳಿಗೆ ಪ್ರಮುಖ ಕಾರಣವಾಗಬಹುದು. ವಿಶೇಷವಾಗಿ ಈ ಕಾಯಿಲೆಯನ್ನ “ಸೈಲೆಂಟ್ ಕಿಲ್ಲರ್” ಎಂದು ಕರೆಯಲಾಗುತ್ತದೆ, ಏಕೆಂದರೆ ಆರಂಭಿಕ ಹಂತದಲ್ಲಿ ಹೆಚ್ಚಿನ … Read more

ಈ ಹಣ್ಣು ಸಿಕ್ರೆ ಬಿಡಬೇಡಿ, ಪಟ್‌ ಅಂತ ಬಾಯಿಗೆ ಹಾಕ್ಕೊಂಡು ಬಿಡಿ..! ಮಧುಮೇಹ – ಕಿಡ್ನಿಗೆ ಸಮಸ್ಯೆ ರಾಮಬಾಣ

ಇಂದಿನ ದಿನಗಳಲ್ಲಿ ನಾವು ಪ್ರತಿಯೊಂದು ಆರೋಗ್ಯ ಸಮಸ್ಯೆಗೆ ಔಷಧಿಗಳ ಮೊರೆ ಹೋಗುತ್ತಿದ್ದೇವೆ. ಅಲ್ಲದೆ, ನಮ್ಮ ದೇಹದ ಶಕ್ತಿಯೂ ಸಹ ರೋಗಗಳ ವಿರುದ್ಧ ಹೋರಾಡದಂತಹ ಸ್ಥಿತಿಗೆ ತಲುಪಿದೆ. ಆದರೆ, ಹಿರಿಯರು ಹೇಳುವಂತೆ.. ಈ ಕೆಳಗೆ ನೀಡಿರುವ ಒಂದು ಹಣ್ಣು ಮಧುಮೇಹ ಸೇರಿದಂತೆ ಅನೇಕ ರೋಗಗಳಿಗೆ ರಾಮಬಾಣ… ಭಾರತದಲ್ಲಿ ದೊರೆಯುವ ಪ್ರತಿಯೊಂದು ಸಸ್ಯ ಮತ್ತು ಹಣ್ಣುಗಳಿಗೆ ತಮ್ಮದೇಯಾದ ವಿಶಿಷ್ಟ ಗುಣಗಳಿರುತ್ತವೆ. ಈ ಪೈಕಿ ಅತ್ತಿ ಹಣ್ಣು ಸಹ ಒಂದು. ಇದು ಅದ್ಭುತ ಔಷಧೀಯ ಗುಣಗಳನ್ನು ಹೊಂದಿದೆ. ಆಯುರ್ವೇದದ ಪ್ರಕಾರ, ಈ … Read more

ಗ್ಯಾಸ್ಟ್ರಿಕ್, ಅಸಿಡಿಟಿಯಿಂದ ದಿನಪೂರ್ತಿ ಹಿಂಸೆ ಪಡುತ್ತಿದ್ದೀರಾ? ಹಾಗಿದ್ರೆ ತಪ್ಪದೆ ಈ ಅಭ್ಯಾಸಗಳನ್ನು ಮಾಡಿ

ಇತ್ತೀಚಿನ ದಿನಗಳಲ್ಲಿ ಅಸಮರ್ಪಕ ಆಹಾರ ಪದ್ಧತಿ ಮತ್ತು ಅಸ್ತವ್ಯಸ್ತ ಜೀವನಶೈಲಿಯಿಂದ ಗ್ಯಾಸ್ಟ್ರಿಕ್, ಅಸಿಡಿಟಿ(Acidity), ಹೊಟ್ಟೆ ಉಬ್ಬರ ಮತ್ತು ಅಜೀರ್ಣ ಸಮಸ್ಯೆಗಳು ಸಾಮಾನ್ಯವಾಗಿವೆ. ಬೆಳಿಗ್ಗೆ ಎದ್ದ ಕ್ಷಣದಿಂದಲೇ ಹೊಟ್ಟೆಯಲ್ಲಿ ಉರಿಯೂತ, ಗ್ಯಾಸ್ ಮತ್ತು ಹೊಟ್ಟೆ ಭಾರವಾದ ಅನುಭವದಿಂದ ಹಲವರು ದಿನವಿಡೀ ಅಸ್ವಸ್ಥರಾಗಿರುತ್ತಾರೆ. ಇದರಿಂದ ಕೆಲಸದಲ್ಲಿ ಏಕಾಗ್ರತೆ ಕಡಿಮೆಯಾಗುವುದು ಮಾತ್ರವಲ್ಲದೆ, ಆಹಾರ ಸೇವಿಸುವ ಆಸಕ್ತಿಯೂ ಕುಗ್ಗುತ್ತದೆ. ಆಯುರ್ವೇದ ತಜ್ಞೆ ಡಾ. ಚಂಚಲ್ ಶರ್ಮಾ ಅವರು ಹೇಳುವ ಪ್ರಕಾರ, ಬೆಳಿಗ್ಗೆ ಕೆಲವು ಸರಳ ಆರೋಗ್ಯಕರ ಅಭ್ಯಾಸಗಳನ್ನು ಪಾಲಿಸಿದರೆ ಗ್ಯಾಸ್ಟ್ರಿಕ್ ಮತ್ತು ಆಸಿಡಿಟಿ … Read more

Uric Acid : ಯೂರಿಕ್ ಆಮ್ಲದ ಮಟ್ಟ ಹೆಚ್ಚಾದರೆ ನಮ್ಮ ದೇಹ ಏನಾಗುತ್ತೆ ಗೊತ್ತೆ..? ಸಮಯ ಮೀರುವ ಮುನ್ನ ಎಚ್ಚೆತ್ತುಕೊಳ್ಳಿ

ನಾವು ಸೇವಿಸುವ ಆಹಾರದಲ್ಲಿರುವ ‘ಪ್ಯೂರಿನ್‌ಗಳು’ ದೇಹದಲ್ಲಿ ಒಡೆಯುವಾಗ ಯೂರಿಕ್ ಆಮ್ಲ ಎಂಬ ವಿಷಕಾರಿ ವಸ್ತು ರೂಪುಗೊಳ್ಳುತ್ತದೆ. ಸಾಮಾನ್ಯ ಸಂದರ್ಭಗಳಲ್ಲಿ, ಮೂತ್ರಪಿಂಡಗಳು ಇದನ್ನು ರಕ್ತದಿಂದ ಫಿಲ್ಟರ್ ಮಾಡಿ ಮೂತ್ರದ ಮೂಲಕ ದೇಹದಿಂದ ಹೊರಹಾಕುತ್ತವೆ. ಆದರೆ, ದೇಹದಲ್ಲಿ ಯೂರಿಕ್ ಆಮ್ಲವು ಅತಿಯಾಗಿ ಉತ್ಪತ್ತಿಯಾದಾಗ ಅಥವಾ ಮೂತ್ರಪಿಂಡಗಳು ಅದನ್ನು ಸಮರ್ಪಕವಾಗಿ ಹೊರಹಾಕಲು ವಿಫಲವಾದಾಗ, ರಕ್ತದಲ್ಲಿ ಇದರ ಮಟ್ಟ ಗಣನೀಯವಾಗಿ ಹೆಚ್ಚಾಗುತ್ತದೆ. ಸಾಮಾನ್ಯ ಮಟ್ಟ ಎಷ್ಟು? ಪುರುಷರಲ್ಲಿ: 7 mg/dL ಗಿಂತ ಹೆಚ್ಚಿನ ಮಟ್ಟವನ್ನು ಅಪಾಯಕಾರಿ ಎಂದು ಪರಿಗಣಿಸಲಾಗುತ್ತದೆ.ಮಹಿಳೆಯರಲ್ಲಿ: 6 mg/dL ಗಿಂತ … Read more

ಈ ಆಹಾರಗಳೇ ಕಿಡ್ನಿಗೆ ತುಂಬಾ ಡೇಂಜರ್! ಈ ಫುಡ್ ಹ್ಯಾಬಿಟ್‌ನಿಂದಲೇ ಕಿಡ್ನಿ ಸ್ಟೋನ್‌ ಆಗುತ್ತೆ!

ಕಡಿಮೆ ನೀರು ಕುಡಿಯುವುದು ಕೂಡ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ದಿನಪೂರ್ತಿ ಸಾಕಷ್ಟು ನೀರು ಕುಡಿಯದಿದ್ದರೆ ಮೂತ್ರ ಗಟ್ಟಿಯಾಗುತ್ತಿದ್ದು, ಖನಿಜಗಳು ಜಮೆಯಾಗಲು ಅವಕಾಶ ಸಿಗುತ್ತದೆ. ಇತ್ತೀಚಿನ ದಿನಗಳಲ್ಲಿ ಕಿಡ್ನಿ ಸ್ಟೋನ್ ಸಮಸ್ಯೆ ಯುವಕರು ಸೇರಿದಂತೆ ಎಲ್ಲಾ ವಯಸ್ಸಿನವರಲ್ಲೂ ಹೆಚ್ಚಾಗುತ್ತಿರುವುದು ಆರೋಗ್ಯ ತಜ್ಞರ ಆತಂಕಕ್ಕೆ ಕಾರಣವಾಗಿದೆ. ಅನಿಯಮಿತ ಆಹಾರ ಪದ್ಧತಿ, ಕಡಿಮೆ ನೀರು ಸೇವನೆ ಹಾಗೂ ಕೆಲವು ವಿಶೇಷ ಆಹಾರಗಳ ಅತಿಯಾದ ಸೇವನೆ ಕಿಡ್ನಿ ಸ್ಟೋನ್‌ ನಿರ್ಮಾಣಕ್ಕೆ ಪ್ರಮುಖ ಕಾರಣವಾಗಬಹುದು ಎಂದು ವೈದ್ಯರು ಎಚ್ಚರಿಸಿದ್ದಾರೆ. ಆರೋಗ್ಯ ತಜ್ಞರ ಪ್ರಕಾರ, ದೇಹದಲ್ಲಿ … Read more