ಹೊಸ ಬಟ್ಟೆ ತರಲು ಹೋಗಿದ್ದ ವಿದ್ಯಾರ್ಥಿ ದುರಂತ ಅಂತ್ಯ: ಚೀಲದಲ್ಲಿ ತುಂಬಿ ಕೆರೆಗೆಸೆದ ಸ್ನೇಹಿತರು
ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ಹಿನ್ನೆಲೆಯಲ್ಲಿ ಹೊಸ ಬಟ್ಟೆ ಖರೀದಿಗೆ ಸ್ನೇಹಿತರೊಂದಿಗೆ ಹೋದ ಬಾಲಕ ಕರೆಂಟ್ ಶಾಕ್ ತಗುಲಿ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ಲಿಂಗಸೂಗೂರಿನಲ್ಲಿ ನಡೆದಿದೆ. ಗುಂಡಸಾಗರ ಗ್ರಾಮದ 15 ವರ್ಷದ ಕಾರ್ತಿಕ್ ಸಾವನ್ನಪ್ಪಿದ ಯುವಕ. ಬಟ್ಟೆ ಖರೀದಿಸಿ ವಾಪಸ್ ಬರುವ ವೇಳೆ ನೀರು ಕುಡಿಯಲೆಂದು ಹೋದಾಗ ಕಾರ್ತಿಕ್ ವಿದ್ಯುತ್ ತಗುಲಿ ಸಾವನ್ನಪ್ಪಿದ್ದು, ಇದರಿಂದ ಆತಂಕಗೊಂಡ ಜೊತೆಗಿದ್ದ ಸ್ನೇಹಿತರು, ತಮ್ಮ ಮೇಲೆ ಬರುತ್ತೆಂಬ ಭಯಕ್ಕೆ ಕಾರ್ತಿಕನ ಶವವನ್ನು ಗೋಣಿಚೀಲದಲ್ಲಿ ತುಂಬಿ ಕಲ್ಲು ಕಟ್ಟಿ ಕೆರೆಗೆ ಎಸೆದಿದ್ದಾರೆ. ಹೊಸ … Read more