Heart Rate and Pulse Rate : ಹೃದಯ ಬಡಿತ ಹಾಗು ನಾಡಿ ಬಡಿತದ ನಡುವಿನ ವ್ಯತ್ಯಾಸವೇನು.? ಸಾಮಾನ್ಯ ವ್ಯಕ್ತಿಗೆ ಎಷ್ಟಿರಬೇಕು.?

Heart Rate and Pulse Rate : ನಮಸ್ಕಾರ ಸ್ನೇಹಿತರೇ, ಜನರು ಹೆಚ್ಚಾಗಿ ಹೃದಯ ಬಡಿತ ಮತ್ತು ನಾಡಿ ಬಡಿತವನ್ನು ಒಂದೇ ಎಂದು ಗೊಂದಲಗೊಳಿಸುತ್ತಾರೆ. ಅದು ತಪ್ಪು. ಇದು ಎರಡೂ ವಿಭಿನ್ನವಾಗಿ ಕಾರ್ಯನಿರ್ವಹಿಸುತ್ತದೆ. ಹೃದಯ ಬಡಿತವು ನಿಮಿಷಕ್ಕೆ ಹೃದಯವು ಎಷ್ಟು ಬಾರಿ ಬಡಿದುಕೊಳ್ಳುತ್ತದೆ ಎಂಬುದನ್ನು ಸೂಚಿಸುತ್ತದೆ. ಇದು ಹೃದಯದ ಆರೋಗ್ಯ ಮತ್ತು ದೇಹದ ಭೌತಿಕ ಪರಿಸ್ಥಿತಿಗಳನ್ನು ಸೂಚಿಸುತ್ತದೆ. ಮೆದುಳು ಮತ್ತು ದೇಹದ ಅಗತ್ಯಗಳನ್ನು ಅವಲಂಬಿಸಿ ಹೃದಯ ಬಡಿತವು ಹೆಚ್ಚು ಅಥವಾ ಕಡಿಮೆ ಇರಬಹುದು. ಹೃದಯ ಬಡಿತವು ನಮ್ಮ … Read more

Borewell Rules : ಇನ್ಮುಂದೆ ಅನುಮತಿ ಇಲ್ಲದೇ ಬೋರ್‌ವೆಲ್‌ ಕೊರೆಸುವಂತಿಲ್ಲ.! ನಿಯಮ ಉಲ್ಲಂಘಿಸಿದರೆ ಶಿಕ್ಷೆ ಏನು ಗೊತ್ತಾ.?

Borewell Rules : ನಮಸ್ಕಾರ ಸ್ನೇಹಿತರೇ, ಇನ್ಮುಂದೆ ಬೇಕೆಂದಾಗ, ಬೇಕಾದಲ್ಲಿ ಬೋರ್‌ವೆಲ್ ಕೊರೆಸುವಂತಿಲ್ಲ. ಕೊಳವೆಬಾವಿ ಕೊರೆಸಲು ಸ್ಥಳೀಯ ಪ್ರಾಧಿಕಾರಗಳ ಅನುಮತಿ ಪಡೆಯಲೇಬೇಕು. ಹಾಗೊಂದು ವೇಳೆ ಅನುಮತಿ ಇಲ್ಲದೇ ಕೊಳವೆ ಬಾವಿ ಕೊರೆಸಿದರೆ ಜೈಲುವಾಸ ಮತ್ತು ದಂಡ ತೆರಬೇಕಾಗುತ್ತದೆ. ಹೌದು, ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) (ತಿದ್ದುಪಡಿ) ಅಧಿನಿಯಮ-2024ಕ್ಕೆ ಕಳೆದ ಜನವರಿ 09ರಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸರ್ಕಾರ ಅಧಿಕೃತ ಮುದ್ರೆ ಒತ್ತಿ ರಾಜ್ಯಪತ್ರ ಪ್ರಕಟಿಸಿದೆ. ಇದನ್ನೂ ಕೂಡ ಓದಿ : Sukanya … Read more

Dairy & Poultry Training : ಹೈನುಗಾರಿಕೆ, ಕೋಳಿ ಸಾಕಾಣಿಕೆ ಉಚಿತ ತರಬೇತಿ – ಸಂಪೂರ್ಣ ಮಾಹಿತಿ

Dairy & Poultry Training : ನಮಸ್ಕಾರ ಸ್ನೇಹಿತರೇ, ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹೈನುಗಾರಿಕೆ ಹಾಗೂ ಹುಲಕೋಟಿಯ ಆರ್‌ಸೆಟಿ (ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ವತಿಯಿಂದ ಕೋಳಿ ಸಾಕಾಣಿಕೆಯ ಉಚಿತ ತರಬೇತಿಗೆ ಗ್ರಾಮೀಣ ಭಾಗದ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೈನುಗಾರಿಕೆ ತರಬೇತಿ :- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಮತ್ತು ಕೆನರಾ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ರುಡ್‌ಸೆಟ್ ಸಂಸ್ಥೆಯು ವಿಜಯಪುರದಲ್ಲಿ 20-01-2025 ರಿಂದ 29-01-2025ರ ವರೆಗೆ ಉಚಿತ ಹೈನುಗಾರಿಕೆ ಉದ್ಯೋಗ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. Post … Read more

MGNREGA : ಸಣ್ಣ ರೈತರಿಗೆ ₹5 ಲಕ್ಷ ನರೇಗಾ ಸಹಾಯಧನ – ಹೇಗೆ ಪಡೆದುಕೊಳ್ಳುವುದು.?

MGNREGA : ನಮಸ್ಕಾರ ಸ್ನೇಹಿತರೇ, ಸಣ್ಣ ರೈತರು ನರೇಗಾ ಯೋಜನೆ ನೆರವು ಪಡೆದು ತಮ್ಮದೇ ಹೊಲ, ಗದ್ದೆ ತೋಟ, ಕೊಟ್ಟಿಗೆ ಕೆಲಸ ಮಾಡಿಸಿಕೊಳ್ಳಬಹುದು. ಇದಕ್ಕಾಗಿ ಬರೋಬ್ಬರಿ 5 ಲಕ್ಷ ರೂಪಾಯಿ ವರೆಗೂ ನೆರವು ಸಿಗುತ್ತದೆ. ಈ ಸಹಾಯಧನ ಪಡೆಯುವುದು ಹೇಗೆ? ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGS) ಗ್ರಾಮೀಣ ಪ್ರದೇಶಕ್ಕೆ ದೊಡ್ಡ ವರದಾನವಾಗಿದೆ. ಸಣ್ಣ ರೈತರಿಗೆ, ಕೂಲಿ ಕಾರ್ಮಿಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸರಕಾರ ವೈಕ್ತಿಕ … Read more

Today Gold Rate : ಇವತ್ತಿನ ಚಿನ್ನದ ಬೆಲೆ – ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ದರ.?

Today Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,329/- ರೂಪಾಯಿ ಆಗಿದೆ. 10 ಗ್ರಾಂ ಗೆ ₹73,290/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 … Read more

Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್‌ ಇಲ್ಲದೇ 12 ಲಕ್ಷ ರೂ. ಗಳಿಸಿ.!

Post Office Scheme : ನಮಸ್ಕಾರ ಸ್ನೇಹಿತರೇ, ಕಷ್ಟಪಟ್ಟು ದುಡಿದ ಹಣವನ್ನು ಸುರಕ್ಷಿತವಾಗಿ ಸುರಕ್ಷಿತವಾಗಿ ಬೆಳೆಸುವುದು ಪ್ರತಿಯೊಬ್ಬರ ಆಸೆ. ಅನೇಕ ಜನರು ಷೇರು ಮಾರುಕಟ್ಟೆಯಿಂದ ದೂರ ಉಳಿಯಲು ಅದರಲ್ಲಿರುವ ಅಪಾಯಕಾರಿ ಅಂಶ ಕಾರಣವಾಗಿದೆ. ಷೇರು ಮಾರುಕಟ್ಟೆಯಂತಹ ಅಪಾಯಕಾರಿ ಆಯ್ಕೆಗಳಿಂದ ದೂರವಿರಲು ಬಯಸುವವರಿಗೆ, ಪೋಸ್ಟ್ ಆಫೀಸ್ ಸುರಕ್ಷಿತ ಹೂಡಿಕೆ ಯೋಜನೆಗಳನ್ನು ನೀಡುತ್ತದೆ. ಕೇಂದ್ರ ಸರ್ಕಾರದಿಂದ ಬೆಂಬಲಿತವಾದ ಪೋಸ್ಟ್ ಆಫೀಸ್, ಹೂಡಿಕೆದಾರರಿಗೆ ವಿಶ್ವಾಸಾರ್ಹ ಮತ್ತು ಸುರಕ್ಷಿತವಾಗಿದೆ. ಪೋಸ್ಟ್ ಆಫೀಸ್ ನ ಮರುಕಳಿಸುವ ಠೇವಣಿ (Recurring Deposit)ಯೋಜನೆ ಪ್ರಸ್ತುತ ಹೂಡಿಕೆಯ ಗಮನವನ್ನು … Read more

Post Office Recruitment : ಅಂಚೆ ಇಲಾಖೆಯಲ್ಲಿ 29,380 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.?

Post Office Recruitment : ನಮಸ್ಕಾರ ಸ್ನೇಹಿತರೇ, ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನ ಭರ್ತಿ ಮಾಡಲು ಅರ್ಜಿಗಳನ್ನ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಖಾಲಿ ಹುದ್ದೆಗಳ ಮಾಹಿತಿ ನೇಮಕಾತಿ ಸಂಸ್ಥೆ : ಅಂಚೆ ಇಲಾಖೆ, ಭಾರತಹುದ್ದೆ ಹೆಸರು : ಮಲ್ಟಿ ಫಂಕ್ಷನಲ್ ಸ್ಟಾಫ್ ಒಟ್ಟು ಹುದ್ದೆಗಳ ಸಂಖ್ಯೆ : 18,200.ಉದ್ಯೋಗ ಸ್ಥಾನ : ಭಾರತದಾದ್ಯಂತ.ಸಂಬಳ ಶ್ರೇಣಿ : ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.15,000/- ರಿಂದ ರೂ.29,380/- ವರೆಗೆ … Read more

Canara Bank Recruitment :‌ ಕೆನರಾ ಬ್ಯಾಂಕ್‌ ನೇಮಕಾತಿ 2025 – ಹೇಗೆ ಅರ್ಜಿ ಸಲ್ಲಿಸುವುದು.?

Canara Bank Recruitment :‌ ನಮಸ್ಕಾರ ಸ್ನೇಹಿತರೇ, ಕೆನರಾ ಬ್ಯಾಂಕ್‌ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಹೆಸರು :- • ಅಪ್ಲಿಕೇಶನ್‌ ಡೆವಲಪರ್• ಕ್ಲೌಡ್ ಅಡ್ಮಿನಿಸ್ಟ್ರೇಟರ್• ಕ್ಲೌಡ್ ಸೆಕ್ಯೂರಿಟಿ ಅನಾಲಿಸ್ಟ್‌• ಡಾಟಾ ಅನಾಲಿಸ್ಟ್‌• ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್• ಡಾಟಾ ಇಂಜಿನಿಯರ್• ಡಾಟಾ ಮೈನಿಂಗ್ ಎಕ್ಸ್‌ಪರ್ಟ್‌• ಎಥಿಕಲ್ ಹ್ಯಾಕರ್ ಮತ್ತು ಪೆನೆಟ್ರೇಷನ್ ಟೆಸ್ಟರ್• ಇಟಿಎಲ್ (ಎಕ್ಸ್‌ಟ್ರ್ಯಾಕ್ಟ್‌ ಟ್ರಾನ್ಸ್‌ಫಾರ್ಮ್‌ ಅಂಡ್ ಲೀಡ್) ಸ್ಪೆಷಲಿಸ್ಟ್‌• ಜಿಆರ್‌ಸಿ ಅನಾಲಿಸ್ಟ್‌-ಐಟಿ ಗವರ್ನೆನ್ಸ್‌, … Read more

Surya Ghar Yojana : PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್ – ಸೂರ್ಯ ಘರ್ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ

Surya Ghar Yojana : ನಮಸ್ಕಾರ ಸ್ನೇಹಿತರೇ, ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಗೆ ರಾಜ್ಯಾದ್ಯಂತ 5,14,000 ನೋಂದಣಿಯಾಗಿದ್ದು ಈ ಪೈಕಿ 1,17,000 ಅರ್ಜಿಗಳು ಸ್ವೀಕೃತವಾಗಿವೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ. ಪ್ರಧಾನಮಂತ್ರಿ ಸೂರ್ಯ ಘರ್‌ ಮುಫ್ತ್ ಬಿಜ್ಲಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಹೂಡಿಯಲ್ಲಿರುವ ಕೆಪಿಟಿಸಿಎಲ್‌ನ ಮಾನವ ಸಂಪನ್ಮೂಲ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದ ಅವರು, ಪಿಎಮ್‌ ಸೂರ್ಯ ಘರ್‌ … Read more

Gold Rate : ಇಂದಿನ ಚಿನ್ನದ ಬೆಲೆ.? ಕರ್ನಾಟಕದಲ್ಲಿ ಎಷ್ಟಾಗಿದೆ ಇವತ್ತಿನ ಚಿನ್ನದ ದರ.?

ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ,22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,340/- ರೂಪಾಯಿ ಆಗಿದೆ. 10 ಗ್ರಾಂ ಗೆ ₹73,400/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹73,000/- ರೂಪಾಯಿ ಇತ್ತು. … Read more