e-Shram Card 2024 : ಈ ಕಾರ್ಡ್ ಮಾಡಿದ್ರೆ 2 ಲಕ್ಷ ರೂ. ವಿಮೆ ಮತ್ತು 3000 ರೂ. ಸಹಾಯಧನ! ಹೇಗೆ ಅರ್ಜಿ ಸಲ್ಲಿಸುವುದು.?

e-Shram Card 2024 : ಈ ಕಾರ್ಡ್ ಮಾಡಿದ್ರೆ 2 ಲಕ್ಷ ರೂ. ವಿಮೆ ಮತ್ತು 3000 ರೂ. ಸಹಾಯಧನ! ಹೇಗೆ ಅರ್ಜಿ ಸಲ್ಲಿಸುವುದು.?

e-Shram Card 2024 : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರದಿಂದ ಈ ಯೋಜನೆಯಡಿ ಅರ್ಹ ಕಾರ್ಮಿಕರಿಗೆ ಉಚಿತ ಇ-ಶ್ರಮ್ ಕಾರ್ಡ್(e-Shram Card) ನೀಡಲಾಗುತ್ತದೆ. ಇದು ಅರ್ಹ ಫಲಾನುಭವಿ ಕಾರ್ಮಿಕರಿಗೆ ವಿವಿಧ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಸಹಾಯ ಮಾಡುತ್ತದೆ. ಇ-ಶ್ರಮ್ ಕಾರ್ಡ್(e-Shram Card) ಯೋಜನೆಯ ಉದ್ದೇಶಗಳೇನು.? ಅರ್ಹತಾ ಮಾನದಂಡ, ನೋಂದಣಿ ಪ್ರಕ್ರಿಯೆ ಹೇಗೆ.? ಲಭ್ಯವಿರುವ ಪ್ರಯೋಜನಗಳೇನು ಎನ್ನುವುದರ ಕುರಿತು ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇ-ಶ್ರಮ್ ಕಾರ್ಡ್(e-Shram Card) ಯೋಜನೆಯ ಉದ್ದೇಶಗಳೇನು.? ಇ-ಶ್ರಮ್ ಕಾರ್ಡ್(e-Shram … Read more

BPL Ration Card : ಪಾನ್ ಕಾರ್ಡ್ – ಆಧಾರ್ ಕಾರ್ಡ್ ಜೋಡಣೆ ಮಾಡಿದ ಬಡವರ ಬಿಪಿಎಲ್ ಕಾರ್ಡ್ ರದ್ದು.?ಗ್ಯಾರಂಟಿ ಸೌಲಭ್ಯವೂ ಕಡಿತ.!

BPL Ration Card : ನಮಸ್ಕಾರ ಸ್ನೇಹಿತರೇ, ಪಾನ್ ಕಾರ್ಡ್ ನೊಂದಿಗೆ ಆಧಾರ್ ಜೋಡಣೆಗೆ ನೀಡಿದ್ದ ಗಡುವು ಮೀರಿ ವಿಳಂಬದ ಕಾರಣಕ್ಕೆ ದಂಡದೊಂದಿಗೆ ಆಧಾರ್ ಕಾರ್ಡ್ -ಪಾನ್ ಕಾರ್ಡ್ ಲಿಂಕ್ ಮಾಡಿದ ಬಡವರಿಗೆ ಸಂಕಷ್ಟ ಎದುರಾಗಿದೆ. ನಿಗದಿತ ಅವಧಿ ಮೀರಿದ ನಂತರ ಒಂದು ಸಾವಿರ ರೂಪಾಯಿ ದಂಡದ ಮೊತ್ತ ಆದಾಯ ತೆರಿಗೆ ಇಲಾಖೆಗೆ ಪಾವತಿಸಿ ಪಾನ್ – ಆಧಾರ್ ಕಾರ್ಡ್ ಜೋಡಣೆ ಮಾಡಿದವರನ್ನು ಆದಾಯ ತೆರಿಗೆ ಪಾವತಿದಾರರು ಎನ್ನುವ ಪಟ್ಟಿಗೆ ಸೇರ್ಪಡೆ ಮಾಡಲಾಗಿದ್ದು, ಇದನ್ನೇ ಆಧಾರವಾಗಿಟ್ಟುಕೊಂಡ ಆಹಾರ … Read more

Bigg Boss : ಪತ್ನಿ ಶ್ರಾವಣಿ ಮೇಲೆ ಬಿಗ್‌ಬಾಸ್ ಖ್ಯಾತಿಯ ಸಮೀರಾಚಾರ್ಯ ಹಲ್ಲೆ..? ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ.!

Bigg Boss : ಬಿಗ್ ಬಾಸ್ ಕನ್ನಡ ಖ್ಯಾತಿಯ ಸಮೀರ್ ಆಚಾರ್ಯ ತನ್ನ ತಂದೆ-ತಾಯಿಯ ಜೊತೆಗೂಡಿ ತನ್ನ ಪತ್ನಿಗೆ ಮನಬಂದಂತೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಎಂದಿನಂತೆ ಮನೆಯಲ್ಲಿ ಕೆಲಸದಲ್ಲಿ ತೊಡಗಿದ್ದ ಶ್ರಾವಣಿ ಸಮೀರ್ ಆಚಾರ್ಯ ತನ್ನ ಮಗಳು ಅಳುತ್ತಿದ್ದ ಕಾರಣಕ್ಕೆ ಮಗಳನ್ನ ಬೆದರಿಸಿದ್ದಾರೆ. ಇದನ್ನೂ ಕೂಡ ಓದಿ : ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.? ಇದೇ ವಿಷಯಕ್ಕೆ ಸಮೀರ್ ಆಚಾರ್ಯ ಅವರ ತಂದೆ ತನ್ನ … Read more

SSY Scheme : ಸುಕನ್ಯಾ ಸಮೃದ್ಧಿ ಯೋಜನೆ ಫಲಾನುಭವಿಗಳೇ ಗಮನಿಸಿ : ಈ ಕೆಲಸ ಮಾಡದಿದ್ದರೆ ಬಂದ್ ಅಗಲಿದೆ ಖಾತೆ!

SSY Scheme : ನಮಸ್ಕಾರ ಸ್ನೇಹಿತರೇ, ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಹೂಡಿಕೆ ಮಾಡಿದ್ದರೆ, ನಿಮಗಾಗಿ ಒಂದು ಪ್ರಮುಖ ಸುದ್ದಿ ಇದೆ. ಈ ಯೋಜನೆಗಳಿಗೆ ಸಂಬಂಧಿಸಿದ ನಿಯಮಗಳನ್ನು ಸರ್ಕಾರ ಬದಲಾಯಿಸಿದೆ. ನೀವು ಈ ಹೂಡಿಕೆ ಯೋಜನೆಗಳಲ್ಲಿ ಹೂಡಿಕೆ ಮಾಡಿದ್ದರೆ, ಅಕ್ಟೋಬರ್ 1 ರ ಮೊದಲು ನೀವು ಕೆಲವು ಪ್ರಮುಖ ಕೆಲಸವನ್ನು ಪೂರ್ಣಗೊಳಿಸಬೇಕಾಗುತ್ತದೆ, ಇಲ್ಲದಿದ್ದರೆ ನಿಮ್ಮ ಖಾತೆಯು ನಿಷ್ಕ್ರಿಯವಾಗಬಹುದು. ಇದನ್ನೂ ಕೂಡ ಓದಿ : Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು … Read more

MUDA Case : ಮುಡಾ ಹಗರಣದಲ್ಲಿ `ಸಿಎಂ’ ಗೆ ಬಿಗ್ ಶಾಕ್ : ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

MUDA Case : ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿರುವ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಜಿಯನ್ನ ವಜಾ ಮಾಡಿದೆ. ಈ ಮೂಲಕ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ಶಾಕ್ ನೀಡಿದೆ. ಇದನ್ನೂ ಕೂಡ ಓದಿ : ಸ್ವ ಉದ್ಯೋಗ ಮಾಡುವ ಯೋಚನೆ ಇದ್ಯಾ.? ಸ್ವ ಉದ್ಯೋಗ ಸಾಲ ಯೋಜನೆ – ಬೇಕಾಗುವ … Read more

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ – ದೇವರಂತೆ ಬಂದು ತಪ್ಪಿಸಿದ ಕೋತಿಗಳು

ದೇವರಂತೆ ಬಂದ ಕೋತಿಗಳು ಬಾಲಕಿ ಮೇಲೆ ನಡೆಯುತ್ತಿದ್ದ ಅತ್ಯಾಚಾರ ಯತ್ನವನ್ನು ತಪ್ಪಿಸಿರುವ ಘಟನೆ ಉತ್ತರ ಪ್ರದೇಶದ ಬಾಗ್ಪತ್‌ನ ದೌಲಾ ಗ್ರಾಮದಲ್ಲಿ ನಡೆದಿದೆ.ಆರು ವರ್ಷದ ಬಾಲಕಿ ಮೇಲೆ ವ್ಯಕ್ತಿಯೊಬ್ಬರು ಅತ್ಯಾಚಾರ ನಡೆಸಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಕೋತಿಗಳ ಗುಂಪೊಂದು ಆ ವ್ಯಕ್ತಿಯ ಮೇಲೆ ದಾಳಿ ನಡೆಸಿವೆ. ಯುಕೆಜಿ ವಿದ್ಯಾರ್ಥಿನಿ ಅಲ್ಲಿಂದ ತಪ್ಪಿಸಿಕೊಂಡು ಮನೆಗೆ ಓಡಿ ಹೋಗಿ ತನ್ನ ಹೆತ್ತವರಿಗೆ ನಡೆದ ವಿಷಯ ತಿಳಿಸಿದ್ದು, ವಿರೋಧಿಸಿದರೆ ತನ್ನನ್ನು ಮತ್ತು ತನ್ನ ಕುಟುಂಬದವರನ್ನು ಸಾಯಿಸುವುದಾಗಿ ಹೆದರಿಸಿದ ಎಂದು ಬಾಲಕಿ ತನ್ನ ಹೆತ್ತವರಿಗೆ ತಿಳಿಸಿದ್ದಾಳೆ. … Read more

Labour Card Scholarship : ಕಾರ್ಮಿಕರ ಮಕ್ಕಳಿಗೆ ಸಿಹಿಸುದ್ದಿ – ರಾಜ್ಯ ಸರ್ಕಾರದಿಂದ ಶೈಕ್ಷಣಿಕ ಧನಸಹಾಯಕ್ಕೆ ಅರ್ಜಿ ಆಹ್ವಾನ.!

Labour Card Scholarship : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರವು ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, 2024-25 ನೇ ಸಾಲಿನ ಅರ್ಹ ನೋಂದಾಯಿತ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸದ ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30.11.2024 ಆಗಿರುತ್ತದೆ. ಇದನ್ನೂ ಕೂಡ ಓದಿ : Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ ಸ್ಕೀಮ್ 2024-25 ನೇ ಸಾಲಿಗೆ … Read more

Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?

Pension Scheme : ನಮಸ್ಕಾರ ಸ್ನೇಹಿತರೇ, ವಿಧವಾ ಪಿಂಚಣಿ ಯೋಜನೆಯಡಿ ವಿಧವೆ ಮಹಿಳೆಯರಿಗೆ ಸರ್ಕಾರದಿಂದ ₹800/- ರೂಪಾಯಿ ಸಿಗಲಿದ್ದು, ಅರ್ಹ ಮಹಿಳೆಯರು ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬಹುದು. ಪ್ರತಿ ರಾಜ್ಯದಲ್ಲೂ ವಿಧವಾ ಪಿಂಚಣಿ ಯೋಜನೆ ಜಾರಿಯಲ್ಲಿದೆ. ಈ ಯೋಜನೆಯಡಿ ಆರ್ಥಿಕವಾಗಿ ದುರ್ಬಲವಾಗಿರುವ ವಿಧವೆ ಮಹಿಳೆಯರಿಗೆ ಪರಿಹಾರ ನೀಡಲು ಪ್ರಾರಂಭಿಸಲಾಗಿದೆ. ಇದನ್ನೂ ಕೂಡ ಓದಿ : Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ ಸ್ಕೀಮ್ ವಿಧವಾ ಪಿಂಚಣಿ ಯೋಜನೆಯ … Read more

Gruhalakshmi Scheme : ಗೃಹಿಣಿಯರಿಗೆ ಬಿಗ್ ಶಾಕ್ – ಗೃಹಲಕ್ಷ್ಮಿ ಯೋಜನೆಯ ರದ್ದತಿ ಪಟ್ಟಿ ಬಿಡುಗಡೆ.! ಹಣ ಜಮಾ ಆಗಲ್ವಾ.?

Gruhalakshmi Scheme : ನಮಸ್ಕಾರ ಸ್ನೇಹಿತರೇ, ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13 ನೇ ಕಂತಿನ ಹಣ ಕೆಲ ಮಹಿಳೆಯರಿಗೆ ಜಮಾ ಆಗುವುದಿಲ್ಲ ಎಂದು ತಿಳಿದುಬಂದಿದೆ. ಇದನ್ನೂ ಕೂಡ ಓದಿ : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ ಸೌಲಭ್ಯ.! ಅರ್ಹ ರೈತರು ಈ ಯೋಜನೆಯ ಲಾಭವನ್ನು ಹೇಗೆ ಪಡೆದುಕೊಳ್ಳುವುದು.? ನೋಡೋಣ ಹೌದು, ಗೃಹಲಕ್ಷ್ಮಿ ಯೋಜನೆಯಲ್ಲಿ ಹಲವು ಮಹಿಳೆಯರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಆದರೆ ಕೆಲ ಮಹಿಳೆಯರಿಗೆ … Read more

Gold Rate : ಭಾರೀ ಇಳಿಕೆಯಾಯ್ತಾ ಚಿನ್ನದ ಬೆಲೆ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ರೇಟ್.?

Gold Rate : ಭಾರೀ ಇಳಿಕೆಯಾಯ್ತಾ ಚಿನ್ನದ ಬೆಲೆ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ರೇಟ್.?

Gold Rate : ನಮಸ್ಕಾರ ಸ್ನೇಹಿತರೇ, ಕಳೆದ ಆಗಸ್ಟ್ ತಿಂಗಳಲ್ಲಿ ಬಹುತೇಕ ದಿನೇ ದಿನೇ ಚಿನ್ನದ ಬೆಲೆ ಏರಿಕೆಯಾಗಿತ್ತು ಹಾಗೂ ಬೆಳ್ಳಿ ದರವೂ ಹೆಚ್ಚಳವಾಗಿತ್ತು. ಜಾಗತಿಕ ವಿದ್ಯಮಾನಗಳ ಪ್ರಭಾವದಿಂದ ಚಿನಿವಾರ ಪೇಟೆಯಲ್ಲಿ ದರ ಏರಿಕೆ ಸಹಜವಾಗಿತ್ತು. ಆದರೆ ಈ ಸಪ್ಟೆಂಬರ್ ತಿಂಗಳ ಆರಂಭದಿಂದಲೇ ಚಿನ್ನಾಭರಣ ಪ್ರಿಯರಿಗೆ ಕೊಂಚ ಭರವಸೆ ಮೂಡಿಸಿತ್ತು. ಆದರೆ ಇದೀಗ ಏರಿಕೆಯತ್ತ ಮುಖ ಮಾಡಿದೆ. ಇದನ್ನೂ ಕೂಡ ಓದಿ : Ration Card : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ.! … Read more