Parihara Payment : ರಾಜ್ಯ ಸರ್ಕಾರದಿಂದ ರೈತರಿಗೆ ಸಿಹಿಸುದ್ಧಿ – 15 ದಿನಗಳಲ್ಲಿ ಬೆಳೆ ನಷ್ಟ ಪರಿಹಾರ ರೈತರ ಬ್ಯಾಂಕ್ ಖಾತೆಗೆ ಜಮಾ.!

Parihara Payment : ನಮಸ್ಕಾರ ಸ್ನೇಹಿತರೇ, ಮಳೆಯಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮಳೆಯಿಂದಾಗಿ ಬೆಳೆ ಹಾನಿಯಾದ ರೈತರಿಗೆ ಬರುವ ಹದಿನೈದು ದಿನಗಳಲ್ಲಿ ಡಿಬಿಟಿ ಮೂಲಕ ಬೆಳೆ ನಷ್ಟ ಪರಿಹಾರ ಒದಗಿಸಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಇದನ್ನೂ ಕೂಡ ಓದಿ : Ration Card Updates : ನಿಮ್ಮ ಬಳಿ ಇವುಗಳಿದ್ರೆ ಕೂಡಲೇ ‘ಬಿಪಿಎಲ್ ರೇಷನ್ ಕಾರ್ಡ್’ ಹಿಂದಿರುಗಿಸಿ : ಇಲ್ಲದಿದ್ರೆ ದಂಡ ಫಿಕ್ಸ್.! ಸಂಪೂರ್ಣ ಮಾಹಿತಿ ಸುದ್ದಿಗಾರರೊಂದಿಗೆ … Read more

PM Udyoga Srujana Scheme :  ಪಿಎಂ ಉದ್ಯೋಗ ಸೃಜನ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?

PM Udyoga Srujana Scheme : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಕೇಂದ್ರ ಸರ್ಕಾರದ ಯೋಜನೆಯಾದ ಪ್ರಧಾನ ಮಂತ್ರಿಗಳ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ)ಯಡಿ ನಿರುದ್ಯೋಗ ಯುವಕ-ಯುವತಿಯರಿಗೆ ಆರ್ಥಿಕ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana 18 ವರ್ಷ ಮೇಲ್ಪಟ್ಟ … Read more

Gold Rate : ಹೆಣ್ಣು ಮಕ್ಕಳಿಗೆ ಸಿಹಿಸುದ್ಧಿ ಇದೆಯಾ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನಿಮಗೆ ನೀಡಲಾಗಿದೆ ನೀಡಲಾಗಿದೆ. ಬೆಳ್ಳಿಯ ಬೆಲೆ ಪ್ರತೀ 10 ಗ್ರಾಂ ಗೆ ₹979/- ರೂಪಾಯಿ. 100 ಗ್ರಾಂ ಗೆ ₹9,790/- ರೂಪಾಯಿ. 1 ಕೆಜಿ ಬೆಳ್ಳಿಗೆ ₹97,900/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹1,01,000/- ರೂಪಾಯಿ ಇತ್ತು. … Read more

Ration Card Updates : ನಿಮ್ಮ ಬಳಿ ಇವುಗಳಿದ್ರೆ ಕೂಡಲೇ ‘ಬಿಪಿಎಲ್ ರೇಷನ್ ಕಾರ್ಡ್’ ಹಿಂದಿರುಗಿಸಿ : ಇಲ್ಲದಿದ್ರೆ ದಂಡ ಫಿಕ್ಸ್.! ಸಂಪೂರ್ಣ ಮಾಹಿತಿ

Ration Card Updates : ನಮಸ್ಕಾರ ಸ್ನೇಹಿತರೇ, ಅನರ್ಹರು ಹೊಂದಿರುವ ಅಂತ್ಯೋದಯ (ಎಎವೈ), ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹಿಂದಿರುಗಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಈ ಮೂಲಕ ಎಲ್ಲಾ ಪಡಿತರ ಚೀಟಿದಾರರಿಗೆ ತಿಳಿಸುವುದೇನೆಂದರೆ, ಈ ಕೆಳಕಂಡ ಕುಟುಂಬಗಳು ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಯನ್ನು ಹೊಂದಲು ಅನರ್ಹರಾಗಿರುತ್ತಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ ಓದಿ : Post Office … Read more

Mudra Loan Scheme : ಮುದ್ರಾ ಸಾಲದ ಮಿತಿ ₹10 ಲಕ್ಷಗಳಿಂದ ₹20 ಲಕ್ಷ ರೂ.ಗಳಿಗೆ ಹೆಚ್ಚಳ.! ಯಾರೆಲ್ಲಾ ಈ ಸಾಲಕ್ಕೆ ಅರ್ಹರು ಗೊತ್ತಾ.?

Mudra Loan Scheme : ನಮಸ್ಕಾರ ಸ್ನೇಹಿತರೇ, ಪ್ರಧಾನ ಮಂತ್ರಿ ಮುದ್ರಾ ಯೋಜನೆ (PMMY) ಅಡಿಯಲ್ಲಿ ಸಾಲದ ಮಿತಿಯನ್ನು ಸರ್ಕಾರ 10 ಲಕ್ಷ ರೂ.ಗಳಿಂದ 20 ಲಕ್ಷ ರೂ.ಗೆ ಹೆಚ್ಚಿಸಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಈ ವರ್ಷದ ಜುಲೈ 23 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ರ ಕೇಂದ್ರ ಬಜೆಟ್ನಲ್ಲಿ ಮುದ್ರಾ ಸಾಲಗಳ ವರ್ಧಿತ ಮಿತಿಯನ್ನು ಘೋಷಿಸಿದ್ದರು. ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ … Read more

Swavalambi Sarathi Yojane : ವಾಹನ ಖರೀದಿಸಲು ₹3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆಗೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.?

Swavalambi Sarathi Scheme : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮದಿಂದ 2024-25ನೇ ಸಾಲಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಒದಗಿಸಲು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಇದನ್ನೂ ಕೂಡ ಓದಿ : Post Office … Read more

Gold Rate Today : ಭರ್ಜರಿ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ – ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?

gold

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನಿಮಗೆ ನೀಡಲಾಗಿದೆ ನೀಡಲಾಗಿದೆ. ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.! ಚಿನ್ನದ ಬೆಲೆ (Gold Rate) :- 22 … Read more

Rain Alert : ಬೆಂಗಳೂರಲ್ಲಿ ಮುಂದಿನ 3 ಗಂಟೆ ಬಾರಿ ಮಳೆ ಸಾಧ್ಯತೆ.! ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Rain Alert : ಸದ್ಯಕ್ಕೆ ಬೆಂಗಳೂರಿನಲ್ಲಿ ಮಳೆ ನಿಲ್ಲುವ ಯಾವ ಲಕ್ಷಣಗಳು ಕೂಡ ಕಾಣುತ್ತಿಲ್ಲ. ಭಾರಿ ಮಳೆಯಿಂದಾಗಿ ಬೆಂಗಳೂರಿನಲ್ಲಿ ಅವಾಂತರಗಳು ಸೃಷ್ಟಿಯಾಗಿದ್ದು, ಹಲವು ಪ್ರದೇಶಗಳಲ್ಲಿ ಬೃಹತ್ ಗಾತ್ರದ ಮರಗಳು ಧರೆಗೆ ಉರುಳಿ ಅವಾಂತರ ಸೃಷ್ಟಿಯಾಗಿದೆ. ಇದೀಗ ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇದನ್ನೂ ಕೂಡ ಓದಿ : Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ … Read more

Gold Rate : ಇಳಿಕೆಯ ಹಾದಿ ಮರೆತ ಚಿನ್ನ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನ ಹಾಗು ಬೆಳ್ಳಿಯ ಬೆಲೆ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನಿಮಗೆ ನೀಡಲಾಗಿದೆ ನೀಡಲಾಗಿದೆ. ಬೆಳ್ಳಿಯ ಬೆಲೆ (Silver Rate) :- ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ ₹991/- ರೂಪಾಯಿ. 100 ಗ್ರಾಂ ಗೆ ₹9,910/- ರೂಪಾಯಿ. 1 ಕೆಜಿ ಬೆಳ್ಳಿಗೆ ₹99,100/- ರೂಪಾಯಿಯಾಗಿದೆ. ನಿನ್ನೆ ಒಂದು … Read more

DHWFS Recruitments : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.?

DHWFS Recruitments : ನಮಸ್ಕಾರ ಸ್ನೇಹಿತರೇ, ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 14 ಸ್ಪೆಷಲಿಸ್ಟ್‌ ಡಾಕ್ಟರ್ಸ್‌, ನರ್ಸಿಂಗ್‌ ಆಫೀಸರ್‌ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ ಓದಿ : PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ … Read more