ಪ್ರೀತಿಸಿದ ಯುವಕನಿಗಾಗಿ ಕ್ರಿಶ್ಚಿಯನ್ ಧರ್ಮದಿಂದ ಹಿಂದೂ ಧರ್ಮಕ್ಕೆ ಯುವತಿ ಘರ್ವಾಪ್ಸಿ
ಭವಿಷ್ಯದ ಬಗ್ಗೆ ಚಿಂತಿಸಿ ಪ್ರೀತಿಸಿದ ಯುವಕನಿಗಾಗಿ ಕ್ರಿಶ್ಚಿಯನ್ ಧರ್ಮದ ಯುವತಿಯೊಬ್ಬಳು ಹಿಂದೂ ಧರ್ಮಕ್ಕೆ ಮತ್ತೆ ವಾಪಸಾದ ಘಟನೆ ಇಲ್ಲಿ ನಡೆದಿದೆ.
ಭವಿಷ್ಯದ ಬಗ್ಗೆ ಚಿಂತಿಸಿ ಪ್ರೀತಿಸಿದ ಯುವಕನಿಗಾಗಿ ಕ್ರಿಶ್ಚಿಯನ್ ಧರ್ಮದ ಯುವತಿಯೊಬ್ಬಳು ಹಿಂದೂ ಧರ್ಮಕ್ಕೆ ಮತ್ತೆ ವಾಪಸಾದ ಘಟನೆ ಇಲ್ಲಿ ನಡೆದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯ ವೇಳೆ ನಟ ದರ್ಶನ್ ವಿರುದ್ಧ ನಡೆಯುತ್ತಿರುವ ‘ಮಾಧ್ಯಮ ವಿಚಾರಣೆ’ ಕುರಿತು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೆಲವು ಟಿವಿ ಚಾನೆಲ್ಗಳು ಮತ್ತು ಡಿಜಿಟಲ್ ವೇದಿಕೆಗಳ ವರ್ತನೆ ನ್ಯಾಯಾಂಗ ಪ್ರಕ್ರಿಯೆಗೆ ಧಕ್ಕೆ ಉಂಟುಮಾಡುತ್ತಿದೆ ಎಂದು ಕಿಡಿಕಾರಿದೆ. “ಮಾಧ್ಯಮಗಳು ನ್ಯಾಯಾಧೀಶರಾಗಲು, ತೀರ್ಪು ನೀಡಲು ಅಥವಾ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ ಹೈಕೋರ್ಟ್, ನ್ಯಾಯಯುತ ವಿಚಾರಣೆಯ ಹಕ್ಕಿಗೆ ಧಕ್ಕೆಯಾಗುವ ರೀತಿಯ ಪ್ರಸಾರಗಳನ್ನು ತಕ್ಷಣ ನಿಯಂತ್ರಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿ ಸಚಿನ್ … Read more
ಬಂಗಾರ ತ್ಯಜಿಸುವುದು ಅಚ್ಚೆ ದಿನ್, ಬದುಕು ತ್ಯಜಿಸುವುದು ಅಮೃತ್ ಕಾಲ್, ಇದು ಮೋದಿ ಮ್ಯಾಜಿಕ್ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ಎಂದು ವಾಗ್ದಾಳಿ ನಡೆಸಿದ್ದಾರೆ. ತಮ್ಮ ವೈಫಲ್ಯದ ಆಡಳಿತದ ಕಾರಣಕ್ಕೆ ಜನರಿಂದ ತ್ಯಾಗವನ್ನು ಬಯಸುವುದಕ್ಕೆ ‘ಅಮೃತ ಕಾಲ’ ಎಂದು ಹೆಸರಿಟ್ಟಿದ್ದಾರೆ ಪ್ರಧಾನಿ ಮೋದಿ! ಹೊಣೆಗಾರಿಕೆ ಮತ್ತು ಉತ್ತರದಾಯಿತ್ವದ ಜವಾಬ್ದಾರಿಯನ್ನು ಜನರ ತಲೆಗೆ ವರ್ಗಾಯಿಸುವ ಕಲೆ ಮೋದಿಯವರಿಗೆ ಚೆನ್ನಾಗಿ ತಿಳಿದಿದೆ. ಕೋವಿಡ್ ನಿರ್ವಹಣೆಯ ವೈಫಲ್ಯದ ಸಮಯದಲ್ಲಿ ತಟ್ಟೆ ಬಡಿಯಿರಿ, ದೀಪ ಹಚ್ಚಿರಿ ಎನ್ನುತ್ತಲೇ ಲಕ್ಷಾಂತರ ಮಂದಿಯನ್ನು ಬಲಿ … Read more
ರಾಯಚೂರು: ಜಿಲ್ಲೆಯಲ್ಲಿ ಶಾಕಿಂಗ್ ಘಟನೆಯೊಂದು ಬೆಳಕಿಗೆ ಬಂದಿದ್ದು, ತಂದೆಯೊಬ್ಬ ತನ್ನದೇ ರಕ್ತವಾದ ಅಪ್ರಾಪ್ತ ಮಗಳ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪ ಕೇಳಿಬಂದಿದೆ. ಈ ಅಮಾನವೀಯ ಘಟನೆ ಇಲ್ಲಿನ ಲಿಂಗಸೂಗೂರು ಪಟ್ಟಣದ ಜನತಾ ಕಾಲೋನಿಯಲ್ಲಿ ನಡೆದಿದೆ. ಮಗಳ ಮೇಲೆಯೇ ತಂದೆಯು ದೌರ್ಜನ್ಯ ಸುಮಾರು ಎರಡು ವರ್ಷಗಳ ಕಾಲ ನಿರಂತರವಾಗಿ ಅಪ್ರಾಪ್ತೆ ಮಗಳ ಮೇಲೆಯೇ ತಂದೆಯು ದೌರ್ಜನ್ಯ ಎಸಗಿದ್ದ. ಈ ಕೃತ್ಯವನ್ನು ಯಾರಿಗೂ ತಿಳಿಸಬಾರದು ಎಂದು ಮಗಳಿಗೆ ಬೆದರಿಕೆ ಹಾಕಿ ಬಾಯಿ ಮುಚ್ಚಿಸಿದ್ದ , ಭಯ … Read more
ದಾವಣಗೆರೆ (Davanagere) ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳು ವರದಿಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ದಾವಣಗೆರೆಯಲ್ಲಿ ಶ್ರೀಮಂತ ಯುವಕರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ನಡೆಸಿ ಹಣ, ಒಡವೆ ಸುಲಿಗೆ ಮಾಡುತ್ತಿದ್ದ ಐದು ಮಂದಿ ಕಿಲಾಡಿಗಳನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಮತ್ತೊಂದೆಡೆ, ಹಣ ಹಾಗೂ ಕೌಟುಂಬಿಕ ದ್ವೇಷದ ಹಿನ್ನೆಲೆ ಗ್ರಾಮ ಪಂಚಾಯತ್ ಸದಸ್ಯರೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮುಖ್ಯಾಂಶಗಳು :- • ಹನಿಟ್ರ್ಯಾಪ್ ಗ್ಯಾಂಗ್ನ ಐವರನ್ನು ಬಂಧಿಸಿದ ಪೊಲೀಸರು.• ₹10.20 ಲಕ್ಷ ಮೌಲ್ಯದ ಚಿನ್ನ ಹಾಗೂ ಕೃತ್ಯಕ್ಕೆ ಬಳಸಿದ್ದಇನ್ನೋವಾ ಕಾರು … Read more
ರಾಜ್ಯ ಸರ್ಕಾರದ (State Govt) ನೀತಿಗಳು ಮತ್ತು ಧೋರಣೆಗಳ ವಿರುದ್ಧ ಮುಸ್ಲಿಂ ಸಂಘಟನೆಗಳ (Muslim Community) ಒಕ್ಕೂಟವು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸರ್ಕಾರದ ತಪ್ಪುಗಳ ದೊಡ್ಡ ಹೊರೆಪಟ್ಟಿಯನ್ನೇ ಬಿಡುಗಡೆ ಮಾಡಿದೆ. ಮುಸ್ಲಿಂ ಸಮುದಾಯ ಎದುರಿಸುತ್ತಿರುವ 10ಕ್ಕೂ ಹೆಚ್ಚು ಪ್ರಮುಖ ಕೊರತೆಗಳನ್ನು ವರದಿಯಲ್ಲಿ ಎತ್ತಿ ತೋರಿಸಿರುವ ಒಕ್ಕೂಟವು, ಮುಂಬರುವ ಮಳೆಗಾಲದ ಅಧಿವೇಶನದ ಒಳಗಾಗಿ ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸರ್ಕಾರಕ್ಕೆ ನೇರ ಛಾಟಿ ಬೀಸಿದೆ. ಬೆಂಗಳೂರಿನ ಟೌನ್ಹಾಲ್ನಲ್ಲಿ ನಡೆದ ಬೃಹತ್ ಮುಸ್ಲಿಂ ಸಮಾವೇಶದಲ್ಲಿ ಒಕ್ಕೂಟದ ಮುಖಂಡರು ಒಕ್ಕೊರಲಿನಿಂದ … Read more
ಹೈದರಾಬಾದ್: ಹಯತ್ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕೊಹೆಡಾ ಗ್ರಾಮದಲ್ಲಿ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಪತ್ನಿ ಮಾಡಿದ ದ್ರೋಹವನ್ನು ತಡೆಯಲಾರದೆ ಗೋವರ್ಧನ್ ಎಂಬ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ನಾಲ್ಕು ವರ್ಷಗಳ ಹಿಂದೆ ಗೋವರ್ಧನ್, ಸರಿತಾ ಗೌಡ್ ಎಂಬ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದನು. ಇವರ ಪ್ರೀತಿಯ ಸಂಕೇತವಾಗಿ ಗಂಡು ಮಗುವೊಂದು ಜನಿಸಿತ್ತು. ಕೆಲಕಾಲ ಇವರ ದಾಂಪತ್ಯ ಜೀವನ ಅತ್ಯಂತ ಸಂತೋಷದಿಂದ ಸಾಗಿತ್ತು. ಆದರೆ, ಆ ಬಳಿಕ ದಂಪತಿಗಳ ಮಧ್ಯೆ ಭಿನ್ನಾಭಿಪ್ರಾಯಗಳು ಮೂಡಿ, ಮೇಲಿಂದ ಮೇಲೆ ಜಗಳಗಳು … Read more
ಮಾರುಕಟ್ಟೆಯಲ್ಲಿ ಹಲವು ಬಗೆಯ ಹಣ್ಣುಗಳು ಲಭ್ಯವಿದೆ. ಅವುಗಳಲ್ಲಿ ಕೆಲವು ನಮಗೆ ತಿಳಿದಿಲ್ಲ. ಆದರೆ ಅವುಗಳ ಬಗ್ಗೆ ತಿಳಿದುಕೊಳ್ಳಲು ಪ್ರಯತ್ನಿಸುವುದಿಲ್ಲ. ಬಹಳ ಕಡಿಮೆ ಜನರು ನೋಡಿ ತಿನ್ನುವ ಒಂದು ಹಣ್ಣು ಇದೆ. ಅದು ಪೀಚ್ ಹಣ್ಣು.. ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಪೀಚ್ ಅತ್ಯುತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಪೀಚ್ ಹಣ್ಣು ಕಡಿಮೆ ಕ್ಯಾಲೋರಿಗಳನ್ನು ಹೊಂದಿರುವುದರಿಂದ ತೂಕ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ. ಇದರಲ್ಲಿ ಪೋಷಕಾಂಶಗಳು ಸಮೃದ್ಧವಾಗಿವೆ ಮತ್ತು ಹೆಚ್ಚಿನ ಪ್ರಮಾಣದ ಫೈಬರ್ ಇರುತ್ತದೆ. ಇದು ಕರುಳಿನ ಆರೋಗ್ಯಕ್ಕೆ ಒಳ್ಳೆಯದು. … Read more
ವಿಜಯಪುರ: ಜಿಲ್ಲೆಯ ಹಲವೆಡೆ ಗುರುವಾರ (ಮೇ 14) ತಡರಾತ್ರಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿದಿದೆ. ಸಿಂದಗಿ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಮೃತರನ್ನು ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ ಬಡಿಗೇರ (9) ಗುರುತಿಸಲಾಗಿದೆ. ತಮ್ಮ ಮನೆಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದ ಕಾರಣ ಕುಟುಂಬಸ್ಥರು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಘಟನೆ ನಡೆದ ದಿನ ಎಂದಿನಂತೆ ರಾತ್ರಿ ಮನೆಯಲ್ಲಿ ಮಲಗಿದ್ದರು. … Read more
ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಮಾಡಿದ್ದ ಯೋಜನೆಯನ್ನೇ ನಾವು ಮುಂದುವರಿಸುತ್ತಿದ್ದೇವೆ. ಅಗತ್ಯವಿಲ್ಲ ಎಂದಾಗಿದ್ದರೆ ಕುಮಾರಸ್ವಾಮಿ ಏಕೆ ಭೂಮಿಯನ್ನು ಡಿನೋಟಿಫೈ ಮಾಡಲಿಲ್ಲ ಎಂದು ಪ್ರಶ್ನಿಸಿದರು. ರೈತರು ಎರಡೇಟು ಹೊಡೆದರೂ, ನನ್ನ ಬಟ್ಟೆ ಹರಿದರೂ ಬಿಡದಿ ಟೌನ್ಶಿಪ್ ಮಾಡಿಯೇ ಸಿದ್ದ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬಿಡದಿ ಟೌನ್ಶಿಪ್ಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ವಿರೋಧಕ್ಕೆ ಸಂಬಂಧಪಟ್ಟಂತೆ ನಿನ್ನೆ ಮಾಧ್ಯಮ ಪ್ರತಿನಿಧಿಗಳು ಪ್ರಶ್ನೆ ಕೇಳದಾಗ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಮಾಡಿದ್ದ ಯೋಜನೆಯನ್ನೇ ನಾವು ಮುಂದುವರಿಸುತ್ತಿದ್ದೇವೆ. ಅಗತ್ಯವಿಲ್ಲ … Read more