ದೈವ ನುಡಿದಂತೆ 3 ದಿನದಲ್ಲಿ ಸಿಕ್ಕಿಬಿದ್ದ ಕಳ್ಳ – ಕರಾವಳಿಯಲ್ಲಿ ಮತ್ತೊಮ್ಮೆ ಕೊರಗಜ್ಜನ ಪವಾಡ..
ಕೊರಗಜ್ಜನ ಪವಾಡ ಮತ್ತೊಮ್ಮೆ ಕರಾವಳಿಯಲ್ಲಿ ನಡೆದಿದೆ. ಎರಡನೇ ಬಾರಿ ಹುಂಡಿ ಕದಿಯುವಾಗ ಕಳ್ಳ ಸಿಕ್ಕಿಬಿದ್ದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹೆಬ್ರಿ ತಾಲೂಕು ಮುದ್ರಾಡಿಯ ಆದಿಶಕ್ತಿ ದೇಗುಲದ ಕಲ್ಲುರ್ಟಿ, ಕೊರಗಜ್ಜ ಸನ್ನಿದಾನದಲ್ಲಿ ಮೇ 25 ರಂದು ಕಳ್ಳತನ ನಡೆದಿತ್ತು. ಬೇಸರದಿಂದ ಧರ್ಮದರ್ಶಿ ಸುಕುಮಾರ್ ಮೋಹನ್ ದೈವದ ಮೊರೆ ಹೋಗಿದ್ದರು. ಹುಂಡಿ ಕಳ್ಳತನ ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವೇಳೆ ಕಳ್ಳ ಮತ್ತೆ ಬಂದು ಸಿಕ್ಕಿ ಬೀಳುತ್ತಾನೆ. ಹತ್ತು ದಿನಗಳಲ್ಲಿ ಕಳ್ಳನನನ್ನು ಪತ್ತೆ ಮಾಡಿಕೊಡುವುದಾಗಿ ದೈವ ಅಭಯ … Read more