ಮೂರುಕಾಸಿನ ಕೆಲಸ ಮಾಡದ ಸಿದ್ದರಾಮಯ್ಯ, ಡಿಕೆಶಿಗೆ ಮುಖ ಮುಚ್ಚಲು ಬುರ್ಖಾ ಬೇಕು, ಪ್ರತಾಪ್ ಸಿಂಹ ಕಿಡಿ
ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರ ಹೊರಡಿಸಿದ ಹೊಸ ಆದೇಶವೊಂದು ಭಾರಿ ರಾಜಕೀಯ ಕಿತ್ತಾಟಕ್ಕೆ ಕಾರಣವಾಗಿದೆ. ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಶಾಲೆಗಳಲ್ಲಿ ಹಿಜಾಬ್ ನಿಷೇಧ ಆದೇಶ ರದ್ದು ಮಾಡಿ ಇದೀಗ ಸಿದ್ದರಾಮಯ್ಯ ಸರ್ಕಾರ ಹಿಬಾಜ್ಗೆ ಅವಕಾಶ ಮಾಡಿದೆ. ಈ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಮುಸ್ಲಿಮರು ಯಾರು ಹಿಬಾಜ್ಗ ಅವಕಾಶ ಕೇಳಿಲ್ಲ. ಆದರೆ ಹಿಂದೂಗಳ ಉರಿಸಲು ಕಾಂಗ್ರೆಸ್ ಈ ರೀತಿ ಮಾಡಿದೆ ಎಂದಿದ್ದಾರೆ. ಕಳೆದ ಮೂರು ವರ್ಷದಲ್ಲಿ ಕರ್ನಾಟಕದಲ್ಲಿ ಮೂರುಕಾಸಿನ ಕೆಲಸ … Read more