Hostel Admission : ಹಾಸ್ಟೆಲ್‌ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್.!

Hostel Admission : ನಮಸ್ಕಾರ ಸ್ನೇಹಿತರೇ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಕೂಡಲೇ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ಈ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಗೆ ಯಾವೆಲ್ಲಾ ಅರ್ಹತೆಗಳಿರಬೇಕು.? ಬೇಕಾಗುವ ದಾಖಲೆಗಳೇನು.? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹಾಗು … Read more

Ration Card Updates : ನೀವು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ರೆ ಗುಡ್ ನ್ಯೂಸ್.! ಹೊಸ ಪಟ್ಟಿ ಬಿಡುಗಡೆ.!

Ration Card Updates : ನೀವು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ರೆ ಗುಡ್ ನ್ಯೂಸ್.! ಹೊಸ ಪಟ್ಟಿ ಬಿಡುಗಡೆ.!

Ration Card Updates : ನಮಸ್ಕಾರ ಸ್ನೇಹಿತರೇ, ನೀವು ರೇಷನ್ ಕಾರ್ಡ್ ಮಾಡಲು ಅರ್ಜಿ ಸಲ್ಲಿಸಿದ್ದರೂ ರೇಷನ್ ಕಾರ್ಡ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ.? ಇಲ್ವಾ.? ಎಂದು ಹೇಗೆ ಪರಿಶೀಲಿಸಬಹುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಪಡಿತರ ಚೀಟಿ ಹೊಸ ಪಟ್ಟಿಯನ್ನು ರಾಜ್ಯ ಆಹಾರ ಭದ್ರತಾ ಪೋರ್ಟಲ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಕಾಣಬಹುದಾಗಿದೆ. ನೀವು ಈಗಾಗಲೇ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದ್ದರೆ ಹಾಗು ನೀವು ಸಲ್ಲಿಸಿರುವ ಅರ್ಜಿಯನ್ನು ಅನುಮೋದಿಸಲಾಗಿದೆಯೇ.? ಅಥವಾ … Read more

Property Rules : ಎಲ್ಲಾ ಆಸ್ತಿ ಮಾಲೀಕರಿಗೆ ಈ ಕೆಲಸ ಕಡ್ಡಾಯ | ಮನೆ, ಜಮೀನು, ಪ್ಲಾಟ್ ಹೊಂದಿರುವ ಎಲ್ಲರಿಗೂ

Property Rules : ಎಲ್ಲಾ ಆಸ್ತಿ ಮಾಲೀಕರಿಗೆ ಈ ಕೆಲಸ ಕಡ್ಡಾಯ | ಮನೆ, ಜಮೀನು, ಪ್ಲಾಟ್ ಹೊಂದಿರುವ ಎಲ್ಲರಿಗೂ

Property Rules : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ಜಮೀನುಗಳ ಮಾಲೀಕರಿಗೆ ಹಾಗು ಫ್ಲೈಟ್ ಅಥವಾ ಮನೆ ಹೀಗೆ ಯಾವುದೇ ಆಸ್ತಿ ಹೊಂದಿರುವಂತಹ ಎಲ್ಲ ಆಸ್ತಿಗಳ ಮಾಲೀಕರಿಗೆ ರಾಜ್ಯ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಮಹತ್ವದ ಆದೇಶವನ್ನು ಜಾರಿಗೊಳಿಸಿದ್ದಾರೆ. ಎಲ್ಲ ಆಸ್ತಿ ಮಾಲೀಕರಿಗೆ ಈ ಕೆಲಸ ಮಾಡುವುದು ಕಡ್ಡಾಯ. ಸ್ವಂತ ಆಸ್ತಿ ಹೊಂದಿರುವ ಎಲ್ಲ ಆಸ್ತಿ ಮಾಲೀಕರಿಗೆ ಕರ್ನಾಟಕ ರಾಜ್ಯ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರು ಅಧಿಕೃತವಾಗಿ ಆದೇಶವನ್ನು ಹೊರಡಿಸಿದ್ದು, ಎಲ್ಲ ಆಸ್ತಿಗಳ ಮಾಲೀಕರು ಈ … Read more

PM Fasal Bima Yojana : ಅರ್ಹ ರೈತರಿಗೆ ಯಾವೆಲ್ಲ ಕಾರಣಕ್ಕೆ ಬೆಳೆ ಹಾನಿಯಾದರೆ ಬೆಳೆವಿಮೆ ಪರಿಹಾರ ದೊರೆಯುತ್ತದೆ.? ಇದರ ಬಗ್ಗೆ ಸಂಪೂರ್ಣ ಮಾಹಿತಿ

PM Fasal Bima Yojana : ಅರ್ಹ ರೈತರಿಗೆ ಯಾವೆಲ್ಲ ಕಾರಣಕ್ಕೆ ಬೆಳೆ ಹಾನಿಯಾದರೆ ಬೆಳೆವಿಮೆ ಪರಿಹಾರ ದೊರೆಯುತ್ತದೆ.? ಇದರ ಬಗ್ಗೆ ಸಂಪೂರ್ಣ ಮಾಹಿತಿ

PM Fasal Bima Yojana : ನಮಸ್ಕಾರ ಸ್ನೇಹಿತರೇ, ಬರಪೀಡಿತ ಅಥವಾ ಬೆಳೆ ಹಾನಿ ಪರಿಹಾರವಾಗಿ ಅರ್ಹ ಫಲಾನುಭವಿ ರೈತರಿಗೆ ಯಾವೆಲ್ಲ ಕಾರಣಕ್ಕೆ ಬೆಳೆ ನಷ್ಟವಾದರೆ ಬೆಳೆ ವಿಮೆ ಪರಿಹಾರ ದೊರೆಯುತ್ತದೆ.? ಹಾಗು ಮುಂಗಾರು ಬೆಳೆ ವಿಮೆ ಕಂತು ಪಾವತಿಸುವುದು ಹೇಗೆ.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಪಿಎಂ ಫಸಲ್ ಬಿಮಾ ಯೋಜನೆಯಡಿ (PM Fasal Bima Yojana) 2024-25 ಸಾಲಿನ ಮುಂಗಾರು ಬೆಳೆಗಳ ವಿಮಾ ನೋಂದಣಿಗೆ ಅರ್ಹ ರೈತರಿಂದ ಅರ್ಜಿಯನ್ನ … Read more

Gruhalakshmi Scheme : ಇನ್ನೂ ನಿಮಗೆ ಗೃಹಲಕ್ಷ್ಮಿ ಹಣ ಸಿಕ್ಕಿಲ್ವಾ.? ಬೇಗ ಈ ಕೆಲಸ ಮಾಡಿ – ತಕ್ಷಣ ಹಣ ಬರುತ್ತೆ

Gruhalakshmi Scheme

Gruhalakshmi Scheme : ನಮಸ್ಕಾರ ಸ್ನೇಹಿತರೇ, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಭರವಸೆ ನೀಡಿದ್ದ ಗ್ಯಾರಂಟಿಗಳನ್ನ ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದು, ಆ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ(Gruhalakshmi Scheme) ಯೋಜನೆಯ ಅರ್ಹ ಫಲಾನುಭವಿಗಳಲ್ಲಿ ಹಲವಾರು ಮಹಿಳೆಯರಿಗೆ ಇನ್ನೂ ಕೂಡ ಬ್ಯಾಂಕ್ ಖಾತೆಗೆ ಹಣ ಜಮಾ ಆಗದಿರುವುದು ಕಂಡು ಬಂದಿದೆ. ಈ ಸಮಸ್ಯೆಗೆ ಪರಿಹಾರವಾಗಿ ಸರ್ಕಾರ ಹಲವು ಕ್ರಮಗಳನ್ನ ಕೈಗೊಂಡಿದೆ. ಅಷ್ಟೇ ಅಲ್ಲದೇ ಈ ಗೃಹಲಕ್ಷ್ಮಿ ಯೋಜನೆ(Gruhalakshmi Scheme) ಅಡಿಯಲ್ಲಿ ರಾಜ್ಯದ ಲಕ್ಷಾಂತರ ಅರ್ಹ ಫಲಾನುಭವಿ ಗೃಹಣಿಯರು ಈ ಯೋಜನೆಯ … Read more

Crop Relief Payment : ಬೆಳೆ ಪರಿಹಾರ ಹಣದ ಹೊಸ ಲಿಂಕ್ ! ಇನ್ನೂ ಹಣ ಸಿಗದಿದ್ದವರು ಈ ರೀತಿ ಚೆಕ್ ಮಾಡಿ

Crop Relief Payment : ಬೆಳೆ ಪರಿಹಾರ ಹಣದ ಹೊಸ ಲಿಂಕ್ ! ಇನ್ನೂ ಹಣ ಸಿಗದಿದ್ದವರು ಈ ರೀತಿ ಚೆಕ್ ಮಾಡಿ

Crop Relief Payment : ನಮಸ್ಕಾರ ಸ್ನೇಹಿತರೇ, ರೈತರು ಈ ದೇಶದ ಪ್ರಮುಖ ಭಾಗವಾಗಿದ್ದು, ರೈತರ ವೃತ್ತಿ ಬೆಳವಣಿಗೆಯೂ ಬಹಳ ಮುಖ್ಯ. ಆದರೆ ರೈತರು ಬೆಳೆದ ಬೆಳೆಗಳಲ್ಲಿ ಫಸಲು ಇಲ್ಲದೇ ಕಂಗಾಲಾಗಿದ್ದಾರೆ. ಈ ಬಾರಿ ಮಳೆಯಿಲ್ಲದೇ ತೀವ್ರ ಬರಗಾಲದ ಪರಿಣಾಮ ನೀರಿನ ಸಮಸ್ಯೆ ಎಲ್ಲೆಡೆ ವ್ಯಾಪಿಸಿದೆ ಹಾಗೂ ಕೃಷಿಗೂ ಸಾಕಷ್ಟು ಹಾನಿಯಾಗಿದೆ. ಇದಕ್ಕಾಗಿ ರೈತರ ಸಮಸ್ಯೆ ಬಗೆಹರಿಸಲು ಸರ್ಕಾರ ಬೆಳೆ ಪರಿಹಾರ ಹಣ ಬಿಡುಗಡೆ ಮಾಡಿದ್ದು, ಹಲವು ರೈತರಿಗೆ ಈ ಬೆಳೆ ಪರಿಹಾರದ ಬಗ್ಗೆ ಮಾಹಿತಿ ಇಲ್ಲ. … Read more

Cibil Score : ಸಾಲಕ್ಕೆ ಅರ್ಜಿ ಸಲ್ಲಿಸುತ್ತಿದ್ದೀರಾ.? ಸಿಬಿಲ್ ಸ್ಕೋರ್ ಟೆನ್ಶನ್ ಬಿಡಿ – ಇಲ್ಲಿದೆ ಜಾಸ್ತಿ ಮಾಡುವ ಟ್ರಿಕ್ಸ್

How to increase cibil score

Cibil Score : ನಾವೆಲ್ಲರೂ ಸಾಮಾನ್ಯವಾಗಿ ಕ್ರೆಡಿಟ್ ಕಾರ್ಡ್‌ಗಳನ್ನು ಬಳಸುತ್ತೇವೆ, ಆದರೆ ನಾವು ಸಾಮಾನ್ಯವಾಗಿ ಅವುಗಳ ಕ್ರೆಡಿಟ್ ಅರ್ಹತೆಯ ಬಗ್ಗೆ ಹೆಚ್ಚು ತಿಳಿದಿರುವುದಿಲ್ಲ. ಕ್ರೆಡಿಟ್ ಕಾರ್ಡ್ ಬಳಸುವುದು ಎಂದರೆ ನಾವು ಕ್ರಿಕೆಟ್ ಸ್ಕೋರ್‌ಗೆ ಸಮಾನ ಗಮನ ನೀಡಬೇಕು. ಇಂದಿನ ಲೇಖನದಲ್ಲಿ, ಈ ಕ್ರೆಡಿಟ್ ಸ್ಕೋರ್‌ನ ಎಲ್ಲಾ ಪ್ರಯೋಜನಗಳ ಬಗ್ಗೆ ನೀವು ಕಲಿಯುವಿರಿ. ಕ್ರೆಡಿಟ್ ಸ್ಕೋರ್(Credit Score) ಎಂದರೇನು.? ನಿಮ್ಮ ಕ್ರೆಡಿಟ್ ಸ್ಕೋರ್(Credit Score) ಅತ್ಯುತ್ತಮ ಸ್ಥಿತಿಯಲ್ಲಿ ಸಾಲವನ್ನು ಮರುಪಾವತಿ ಮಾಡುವ ನಿಮ್ಮ ಸಾಮರ್ಥ್ಯದ ಅಳತೆಯಾಗಿದೆ. ಸಿಬಿಲ್ ಸ್ಕೋರ್(Cibil … Read more

Annabhagya Scheme : ಇನ್ನೂ ನಿಮಗೆ ಅನ್ನಭಾಗ್ಯ ಅಕ್ಕಿ ಹಣ ಬಂದಿಲ್ವಾ.? ಹಣ ಬೇಕಂದ್ರೆ ಈ ಕೆಲಸ ನೀವು ಮಾಡಲೇಬೇಕು

Annabhagya Scheme

Annabhagya Scheme : ನಮಸ್ಕಾರ ಸ್ನೇಹಿತರೇ, ಇಂದಿನ ಲೇಖನದಲ್ಲಿ ಅನ್ನ ಭಾಗ್ಯ ಯೋಜನೆಯಡಿ ಎಷ್ಟೋ ಮಂದಿಗೆ ಅನ್ನ ಭಾಗ್ಯದ ಹಣ ಇನ್ನೂ ಕೂಡ ಏಕೆ ಬಂದಿಲ್ಲ ಎನ್ನುವ ಬಗ್ಗೆ ಎಲ್ಲಾ ವಿವರಗಳನ್ನು ತಿಳಿಸಲಾಗಿದೆ. ಅನ್ನ ಭಾಗ್ಯ ಕಾರ್ಯಕ್ರಮದಡಿ ನಿಮ್ಮ ಬ್ಯಾಂಕ್ ಖಾತೆಗೆ ಇನ್ನು ಹಣ ಜಮಾ ಆಗಿಲ್ವಾ.? ಇದಕ್ಕೆ ಅಸಲಿ ಕಾರಣವೇನು? ನೀವು ಯಾವ ಕೆಲಸ ಮಾಡದಿದ್ದರೆ ನಿಮಗೆ ಅನ್ನ ಭಾಗ್ಯ ಯೋಜನೆಯ(Annabhagya Scheme) ಅಕ್ಕಿಯ ಹಣ ಸಿಗುವುದಿಲ್ಲ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ. ಆದ್ದರಿಂದ … Read more

Ration Card Updates : ರೇಷನ್ ಕಾರ್ಡ್ ಇದ್ದವರಿಗೆ ಬಿಗ್ ಶಾಕ್.! ಇನ್ನು ಮುಂದೆ ಈ ಮೂರು ನಿಯಮ ಪಾಲನೆ ಕಡ್ಡಾಯ

Ration Card Updates : ರೇಷನ್ ಕಾರ್ಡ್ ಇದ್ದವರಿಗೆ ಬಿಗ್ ಶಾಕ್.! ಇನ್ನು ಮುಂದೆ ಈ ಮೂರು ನಿಯಮ ಪಾಲನೆ ಕಡ್ಡಾಯ

Ration Card Updates : ನಮಸ್ಕಾರ ಸ್ನೇಹಿತರೇ, ಪಡಿತರ ಚೀಟಿಯ ವಿಷಯದಲ್ಲಿ ಬಹಳಷ್ಟು ನಿಯಮಗಳನ್ನು ಬದಲಾಯಿಸಲು ಪ್ರಧಾನಿಯವರು ಮುಂದಾಗಿದ್ದಾರೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ(PMGKAY) ಅಡಿಯಲ್ಲಿ ಜನರಿಗೆ ಉಚಿತ ರೇಷನ್ ಕಾರ್ಡ್ ವಿತರಣೆಯಿಂದಾಗಿ 81 ಕೋಟಿಗಿಂತ ಅಧಿಕ ಜನರು ಉಚಿತವಾಗಿ ಐದು ಕೆಜಿ ಧಾನ್ಯವನ್ನು ಸ್ವೀಕರಿಸಲಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಇದನ್ನೂ ಕೂಡ ಓದಿ : Gruhajyothi Scheme : ನೀವು 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುತ್ತೀರಾ.? ಗೃಹ ಜ್ಯೋತಿ … Read more

Farmers Fruits ID : ಕೃಷಿ ಸಂಬಂಧಿತ ಸೌಲಭ್ಯ ಪಡೆಯಲು ಈ ಕೆಲಸ ಮಾಡಿ – ಕೃಷಿ ಇಲಾಖೆ ಸೂಚನೆ

Farmers Fruits ID : ಕೃಷಿ ಸಂಬಂಧಿತ ಸೌಲಭ್ಯ ಪಡೆಯಲು ಈ ಕೆಲಸ ಮಾಡಿ - ಕೃಷಿ ಇಲಾಖೆ ಸೂಚನೆ

Farmers Fruits ID : ನಮಸ್ಕಾರ ಸ್ನೇಹಿತರೇ, ಇದೀಗ ರಾಜ್ಯದಲ್ಲಿ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ಸರ್ಕಾರವು ರೈತರ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರವನ್ನು ವಿತರಿಸಲಾಗುತ್ತದೆ. ಹಾಗೆಯೇ ರೈತರು ಸರ್ಕಾರದ ಕೃಷಿ ಸಂಬಂಧಿತ ಸೌಲಭ್ಯಗಳ ಪ್ರಯೋಜನವನ್ನ ಪಡೆಯಲು ಫ್ರೂಟ್ಸ್ ಐಡಿ(FID) ಹೊಂದಿರುವುದು ಕಡ್ಡಾಯವಾಗಿದೆ. ರಾಜ್ಯದಲ್ಲಿ ಹಲವೆಡೆ ಉತ್ತಮ ಮಳೆಯಾದ ಕಾರಣ ರೈತರು ಹಲವೆಡೆ ಬಿತ್ತನೆ ಕಾರ್ಯ ಪ್ರಾರಂಭಿಸಿದ್ದಾರೆ. ಸುಮಾರು ಶೇ.36% ರಷ್ಟು ಕೃಷಿ ಭೂಮಿ ಇದುವರೆಗೂ ಬಿತ್ತನೆ ಆಗಿದೆ. ಉಳಿದ ರೈತರು ಕೂಡ ಬಿತ್ತನೆ ಮಾಡುತ್ತಿದ್ದಾರೆ. ಇದೀಗ ರಾಜ್ಯದ … Read more