Arecanut Price : ಅಡಿಕೆ ಬೆಲೆ ಏರಿಕೆಯೇ? ಇಳಿಕೆಯೇ? ಇಂದಿನ ಲೈವ್ ಅಪ್‌ಡೇಟ್

ಇಂದಿನ (ಜುಲೈ 16, 2026) ತಾಜಾ ಮಾರುಕಟ್ಟೆ ಹರಾಜು ವರದಿಗಳ ಪ್ರಕಾರ, ಕರ್ನಾಟಕದ ಎಲ್ಲಾ ಪ್ರಮುಖ ಎಪಿಎಂಸಿ (APMC) ಹಾಗೂ ಸಹಕಾರಿ ಸಂಘಗಳ ಅಧಿಕೃತ ಅಡಿಕೆ ಧಾರಣೆಗಳು (ಪ್ರತಿ ಕ್ವಿಂಟಾಲ್‌ಗೆ, ಅಂದರೆ 100 ಕೆಜಿಗೆ) ಈ ಕೆಳಗಿನಂತಿವೆ: ರಾಜ್ಯದ ಮಾರುಕಟ್ಟೆಗಳಲ್ಲಿ ಅತ್ಯುತ್ತಮ ಗುಣಮಟ್ಟದ ರಾಶಿ ಅಡಿಕೆಯು ಸರಾಸರಿ ₹48,500 ರಿಂದ ₹53,100 ವರೆಗಿನ ಸ್ಥಿರ ಹಾಗೂ ಉತ್ತಮ ಬೆಲೆಯಲ್ಲಿ ವ್ಯವಹಾರ ನಡೆಸುತ್ತಿದೆ. 1. ಮಲೆನಾಡು ಮತ್ತು ಮಧ್ಯ ಕರ್ನಾಟಕ ಭಾಗ (ರಾಶಿ, ಬೆಟ್ಟೆ, ಸರಕು, ಹಾಸ) ಶಿವಮೊಗ್ಗ … Read more

ಮಹಿಳೆಯರೇ ಎಚ್ಚರ : ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಸಿದ್ರೆ ‘ಕ್ಯಾನ್ಸರ್’ ಬರಬಹುದು.!

ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಹೊರಗಡೆ ಫುಡ್‌ ತಿನ್ನಲು ಬಯಸುತ್ತಾರೆ. ಅದರಲ್ಲೂ ವಡೆ, ಬಿಸಿ ಬಿಸಿ ಬಜ್ಜಿ, ಗೋಬಿ ಮಂಚೂರಿ ಎಲ್ಲ ತಿನ್ನಲು ಬಯಸುತ್ತಾರೆ. ಆದರೆ ಅದಕ್ಕೆ ಹಾಕುವ ಎಣ್ಣೆ ಶುದ್ಧ ಇದೀಯಾ ಇಲ್ವಾ ಯಾರು ಯೋಚಿಸುವುದೆ ಇಲ್ಲ. ಅಲ್ಲಿಗೆ ಹೋಗಿ ವಿವಿಧ ತಿಂಡಿಗಳನ್ನ ಸವಿದು ಬರತ್ತೇವೆ. ಆದರೆ ಅಲ್ಲಿ ಬಹುತೇಕ ಮಂದಿ ಒಮ್ಮೆ ಬಳಸಿದ ಎಣ್ಣೆಯನ್ನೇ ಮತ್ತೆ ಮತ್ತೆ ಬಿಸಿ ಮಾಡಿ ಬಳಸುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ದೇಹಕ್ಕೆ ಬಹಳ ಅಪಾಯವಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. … Read more

Dina Bhavishya : ಇಂದು ಈ ರಾಶಿಯವರು ದೊಡ್ಡ ವಿಚಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳಲು ಇಚ್ಛಿಸರು.

ಮೇಷ ರಾಶಿ :- ಏಕತಾನತೆಯನ್ನು ತಪ್ಪಿಸಲು ಹೊಸತನ್ನು ರೂಪಿಸಿಕೊಳ್ಳಲು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಿ. ನಿದ್ರಾಭಂಗವಾಗಿ ಕಾರ್ಯದಲ್ಲಿ ಅನಾಸಕ್ತಿ ಕಾಣಿಸುವುದು. ವಿದ್ಯಾರ್ಥಿಗಳು ಆತ್ಮವಿಶ್ವಾಸ ತುಂಬಿಕೊಳ್ಳುವರು. ದೀರ್ಘಾವಧಿಯ ಯೋಜನೆಗೆ ಒಪ್ಪಂದ ಮಾಡಿಕೊಳ್ಳುವಿರಿ. ನಿಮ್ಮವರ ಬಗ್ಗೆ ದೂರು ಬರಬಹುದು. ನಗಣ್ಯ ಮಾಡದೇ ವಿಚಾರಿಸುವಿರಿ. ಉದ್ಯಮದ ವಿಚಾರದಲ್ಲಿ ನೌಕರರಿಂದ ಹಿನ್ನಡೆಯಾಗಲಿದೆ. ಅವಶ್ಯಕತೆ ಇರುವಷ್ಟನ್ನು ಮಾತ್ರ ಖರೀದಿಸಿ. ವೃಷಭ ರಾಶಿ: ಉದ್ಯಮಿಗಳಿಗೆ ಮಾರುಕಟ್ಟೆ ಸ್ಪರ್ಧೆಯು ಹೆಚ್ಚಿರಬಹುದು. ಉದ್ವಿಗ್ನವು ಉಂಟಾಗ ಸಂದರ್ಭಗಳಲ್ಲಿ, ನಿಮ್ಮ ಕೋಪವನ್ನು ನಿಯಂತ್ರಿಸಿ. ಅವಿವಾಹಿತರು ಸರಿಯಾದ ಅನುರೂಪ ಸಂಗಾತಿಯನ್ನು ಕಂಡುಕೊಳ್ಳುವರು. ಕುಟುಂಬ ಬಂಧನದಿಂದ ಬಿಡುಗಡೆ … Read more

ಮಿಕ್ಸ್‌ಚರ್‌ನಲ್ಲಿದ್ದ ಶೇಂಗಾಬೀಜ ನುಂಗಿ ಮೂರು ವರ್ಷದ ಕಂದಮ್ಮ ದುರ್ಮರಣ

ಮಕ್ಕಳು ಏನು ತಿಂದರೂ ಅದನ್ನು ಪೋಷಕರು ನೋಡ್ತಾ ಇರಬೇಕು. ತಿನ್ನೋ ವಸ್ತು ತಾನೆ ತಿನ್ಲಿ ಎಂದು ಸುಮ್ಮನೆ ಇದ್ದರೆ ಕೆಲವೊಮ್ಮೆ ದುರ್ಘಟನೆಗಳು ಸಂಭವಿಸುತ್ತವೆ. ಕೇರಳದ ಮಲಪ್ಪುರಂನಲ್ಲಿ ಮಿಕ್ಸ್ಚರ್‌ನಲ್ಲಿ ಇರುವ ಶೇಂಗಾ ಬೀಜ ಗಂಟಲಿನಲ್ಲಿ ಸಿಕ್ಕು ಮೂರು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಕುನ್ನುಂಪುರಂನ ಚೆಂಗಣಿ ನಿವಾಸಿಗಳಾದ ಮುನೀರ್ ಮತ್ತು ಫರ್ಸಿನಾ ದಂಪತಿಯ ಮೂರು ವರ್ಷದ ಮಗ ಮುಹಮ್ಮದ್ ರಿಝಾನ್ ಬಲಿಯಾದ ದುರ್ದೈವಿ. ರಿಝಾನ್‌ ಬೆಳಗ್ಗೆ ಮಿಕ್ಸ್‌ಚರ್‌ ಸೇವಿಸುತ್ತಿದ್ದ. ತಿನ್ನುವ ವಸ್ತು ಎಂದು ಪೋಷಕರು ಸುಮ್ಮನಿದ್ದರು. ತಿನ್ನುವ ವೇಳೆ ಶೇಂಗಾ … Read more

ಅಧಿಕಾರಿಗಳಿಗೆ ಹೊಡೆಯಬೇಡಿ, ಬೇಕಾದ್ರೆ ನನಗೆ ಪೊರಕೆಯಲ್ಲಿ ಹೊಡೆಯಿರಿ: ಬಿಡದಿ ಘಟನೆಗೆ ಕಣ್ಣೀರು ಹಾಕಿದ ಸಿಎಂ ಡಿಕೆಶಿ

ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಮಂಡಲಹಳ್ಳಿಯಲ್ಲಿ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಘಟನೆಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ಮೇಲೆ ಹಲ್ಲೆ ನಡೆಸುವುದು ಸರಿಯಲ್ಲ ಎಂದು ಹೇಳಿದ ಅವರು, “ಬೇಕಾದರೆ ನನಗೆ ಪೊರಕೆಯಲ್ಲಿ ಹೊಡೆಯಿರಿ, ತಪ್ಪು ಮಾಡಿದ್ದರೆ ನನಗೆ ಹೊಡೆಯಲಿ, ಆದರೆ ಅಧಿಕಾರಿಗಳಿಗೆ ಹೊಡೆಯಬೇಡಿ” ಎಂದು ಭಾವುಕರಾಗಿ ಮನವಿ ಮಾಡಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, “ಬಿಡದಿಯಲ್ಲಿ ನಡೆದ ಘಟನೆ ನನ್ನ ಮನಸ್ಸಿಗೆ ತುಂಬಾ ನೋವು ತಂದಿದೆ. ರಾಜಕೀಯ ಪ್ರೇರಿತ ಕುಮ್ಮಕ್ಕಿನಿಂದ ಅಧಿಕಾರಿಗಳಿಗೆ … Read more

ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!

ಈ ಆಧುನಿಕ ಯುಗದಲ್ಲಿ, ಪ್ರತಿ ಮನೆಯಲ್ಲೂ ಫ್ರಿಡ್ಜ್ ಅತ್ಯಗತ್ಯ. ಇದು ನಮ್ಮ ಆಹಾರವನ್ನು ತಂಪಾಗಿ ಇಡುತ್ತದೆ ಮತ್ತು ಹೆಚ್ಚು ಕಾಲ ಹಾಳಾಗದಂತೆ ತಡೆಯುತ್ತದೆ. ಇದನ್ನು ಹೆಚ್ಚಾಗಿ ಬೇಸಿಗೆಯ ಋತುವಿನಲ್ಲಿ ಬಳಸಲಾಗುತ್ತದೆ. ಹಾಲು, ತರಕಾರಿಗಳು, ಹಣ್ಣುಗಳು, ಪಾನೀಯಗಳು ಮತ್ತು ಮಾಂಸದಂತಹ ಪದಾರ್ಥಗಳು ಬಿಸಿ ವಾತಾವರಣದಲ್ಲಿ ಬೇಗನೆ ಹಾಳಾಗುತ್ತವೆ. ನೀವು ಅವುಗಳನ್ನು ಫ್ರಿಡ್ಜ್‌ನಲ್ಲಿ ಇಟ್ಟರೆ, ಅವು ಕೆಡದೆ ಹೆಚ್ಚು ಕಾಲ ತಾಜಾವಾಗಿರುತ್ತವೆ. ಆದಾಗ್ಯೂ, ಅನೇಕ ಜನರು ಅಡುಗೆಮನೆಯಲ್ಲಿ ರೆಫ್ರಿಜರೇಟರ್ ಸುತ್ತಲೂ ಅನೇಕ ವಸ್ತುಗಳನ್ನು ಇಡುತ್ತಾರೆ. ಆದರೆ, ಈ ವಸ್ತುಗಳು ರೆಫ್ರಿಜರೇಟರ್‌ಗೆ … Read more

ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!

ನಮ್ಮ ಬೀದಿಗಳಲ್ಲಿ ಉದುರಿದ ಕೂದಲನ್ನು ತೆಗೆದುಕೊಂಡು ಪ್ಲಾಸ್ಟಿಕ್ , ಸ್ಟೀಲ್ ಪಾತ್ರೆಗಳನ್ನ ಕೊಡುತ್ತಾರೆ. ನೀವು ಕೂಡ ಈ ರೀತಿ ಕೂದಲನ್ನ ಮಾರಾಟ ಮಾಡುತ್ತಿದ್ದರೆ, ತಕ್ಷಣ ಎಚ್ಚೆತ್ತುಕೊಳ್ಳಿ. ಯಾಕಂದ್ರೆ, ಇದರ ಹಿಂದೆ ಜ್ಯೋತಿಷ್ಯ, ಆರೋಗ್ಯ ಮತ್ತು ಧಾರ್ಮಿಕ ಕಾರಣಗಳು ಇಲ್ಲಿವೆ. ಜ್ಯೋತಿಷ್ಯದ ಪ್ರಕಾರ.! ಜ್ಯೋತಿಷ್ಯದ ಪ್ರಕಾರ, ಕೂದಲು ಮಾರಾಟ ಮಾಡುವುದು ತುಂಬಾ ಅಶುಭ. ವ್ಯಕ್ತಿಯ ಪ್ರಭಾವಲಯ ಶಕ್ತಿಯು ಅವರ ಕೂದಲಿನಲ್ಲಿರುತ್ತದೆ. ಅದರ ಮೂಲಕ ಸಂಮೋಹನದಂತಹ ಕಾರ್ಯವಿಧಾನಗಳನ್ನು ಮಾಡಲು ಸಾಧ್ಯವಿದೆ. ವೈದಿಕ ಜ್ಯೋತಿಷ್ಯದ ಪ್ರಕಾರ, ಕೂದಲು ಚಂದ್ರ ಮತ್ತು ಶುಕ್ರನಿಗೆ … Read more

40 ವರ್ಷದ ನಂತರ ಮಹಿಳೆಯರಲ್ಲಿ ಕಿಡ್ನಿ ಹಾನಿ ಮಾಡುವ 5 ದೈನಂದಿನ ಅಭ್ಯಾಸಗಳು

ನೋವು ನಿವಾರಕಗಳ ಅನಿಯಮಿತ ಸೇವನೆ, ಕಡಿಮೆ ನೀರು ಕುಡಿಯುವುದು, ಮತ್ತು ಮೂತ್ರವನ್ನು ಹಿಡಿದಿಟ್ಟುಕೊಳ್ಳುವಂತಹ ದೈನಂದಿನ ಅಭ್ಯಾಸಗಳು ಕಿಡ್ನಿಗಳ ಆರೋಗ್ಯಕ್ಕೆ ಹಾನಿಕಾರಕ. ಈ ತಪ್ಪುಗಳು ದೀರ್ಘಕಾಲದಲ್ಲಿ ಕಿಡ್ನಿ ವೈಫಲ್ಯಕ್ಕೆ ಕಾರಣವಾಗಬಹುದು, ಆದ್ದರಿಂದ ಎಚ್ಚರಿಕೆ ವಹಿಸುವುದು ಅತ್ಯಗತ್ಯ. ನಿರಂತರವಾಗಿ ಔಷಧಿಗಳನ್ನು ತೆಗೆದುಕೊಳ್ಳುವುದು ಕಿಡ್ನಿಗಳ ಆರೋಗ್ಯವನ್ನು ಹದಗೆಡಿಸುತ್ತದೆ. ವೈದ್ಯರ ಸಲಹೆ ಇಲ್ಲದೆ ನೋವು ನಿವಾರಕಗಳು, ಜ್ವರದ ಮಾತ್ರೆಗಳನ್ನು ಸೇವಿಸುವುದು ಕಿಡ್ನಿಗಳಿಗೆ ಹಾನಿ ಉಂಟುಮಾಡಬಹುದು. ಕಿಡ್ನಿಗಳು ಸರಿಯಾಗಿ ಕಾರ್ಯನಿರ್ವಹಿಸಲು ನೀರು ಅತ್ಯಗತ್ಯ. ಸಾಕಷ್ಟು ನೀರು ಕುಡಿಯದಿರುವುದು ಕಿಡ್ನಿ ವೈಫಲ್ಯಕ್ಕೆ ಕಾರಣವಾಗಬಹುದು. ದೇಹದ ಆರೋಗ್ಯಕ್ಕೆ … Read more

Dina Bhavishya : ಇಂದಿನ ದಿನ ಭವಿಷ್ಯ: ನಿಮ್ಮ ರಾಶಿಯ ಇಂದಿನ ಫಲಿತಾಂಶವನ್ನು ಈಗಲೇ ತಿಳಿಯಿರಿ

ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ ಅಮಾವಾಸ್ಯೆಯಾದ ಜುಲೈ 15ರಂದು ಆಷಾಢ ಅಮಾವಾಸ್ಯೆ ಆಚರಿಸಲಾಗುತ್ತಿದೆ. ಹಿಂದೂ ಧರ್ಮದಲ್ಲಿ ಈ ದಿನಕ್ಕೆ ವಿಶೇಷ ಮಹತ್ವವಿದ್ದು, ಪಿತೃ ತರ್ಪಣ, ಪಿಂಡ ಪ್ರದಾನ ಹಾಗೂ ಪೂರ್ವಜರ ಸ್ಮರಣೆಗಾಗಿ ಅತ್ಯಂತ ಪವಿತ್ರ ದಿನವೆಂದು ಪರಿಗಣಿಸಲಾಗುತ್ತದೆ. ನದಿ, ಕೆರೆ ಅಥವಾ ಸಮುದ್ರ ತೀರದಲ್ಲಿ ತರ್ಪಣ ಸಲ್ಲಿಸುವ ಸಂಪ್ರದಾಯವೂ ಇದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ ದಿನ ಕೆಲವು ರಾಶಿಗಳಿಗೆ ಹೊಸ ಅವಕಾಶಗಳು, ಧನಲಾಭ ಮತ್ತು ವೃತ್ತಿಜೀವನದಲ್ಲಿ ಯಶಸ್ಸು ದೊರೆಯಲಿದ್ದು, … Read more

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರೂಲ್ಸ್‌ ತಿರುಪತಿಯಲ್ಲಿ ನಡೆಯಲ್ಲ, ಮೊದಲ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ

ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದ ಮಂಗಳಾರತಿ ಪ್ರೋಟೋಕಾಲ್ ಬದಲಾವಣೆ ಹಾಗೂ ವಿಐಪಿ ಪ್ರವೇಶಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಪ್ರಸ್ತಾವನೆಗೆ ಟಿಟಿಡಿ ಮಂಡಳಿ ಆಕ್ಷೇಪಣೆ ವ್ಯಕ್ತಡಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ತಿರುಪತಿ ದೇವಸ್ಥಾನದ ವ್ಯವಹಾರಗಳನ್ನು ನೋಡಿಕೊಳ್ಳುವ ಟಿಟಿಡಿ ಮಂಡಳಿಯ ಸದಸ್ಯ ಭಾನು ಪ್ರಕಾಶ್ ರೆಡ್ಡಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ‘ಅತ್ಯಂತ ಪವಿತ್ರವಾದ ಹಿಂದೂ ಧಾರ್ಮಿಕ ಸ್ಥಳಗಳಲ್ಲಿ ಒಂದಾಗಿರುವ ತಿರುಪತಿಯನ್ನು ರಾಜಕೀಯ ಕ್ಷೇತ್ರವನ್ನಾಗಿ ಮಾಡಬೇಡಿ. ಆರತಿಯ ಪ್ರಸ್ತುತ ಪ್ರೋಟೋಕಾಲ್‌ಗಳನ್ನು ನಿಮಗಾಗಿ ಬದಲಾಯಿಸಲಾಗುವುದಿಲ್ಲ,’ … Read more