ಪಾದಗಳಲ್ಲಿ ಈ ರೀತಿ ಲಕ್ಷಣಗಳು ಕಾಣಿಸಿಕೊಂಡರೆ ಅದು ಹೃದಯ ಮತ್ತು ಕಿಡ್ನಿ ಸಮಸ್ಯೆಯ ಲಕ್ಷಣವಾಗಿರಬಹುದು ಎಚ್ಚರ.!

ಪಾದಗಳಲ್ಲಿನ ಬದಲಾವಣೆಗಳು ಉದಾಹರಣೆಗೆ, ಊತ, ಮರಗಟ್ಟುವಿಕೆ ಅಥವಾ ಜುಮ್ಮೆನಿಸುವಿಕೆ ಸಮಸ್ಯೆಗಳು, ಇವೆಲ್ಲಾ ಮೂತ್ರಪಿಂಡ, ಹೃದಯ ಮತ್ತು ಮಧುಮೇಹದಂತಹ ಕಾಯಿಲೆಗಳ ಆರಂಭಿಕ ಲಕ್ಷಣಗಳಾಗಿರಬಹುದು. ಈ ಚಿಹ್ನೆಗಳನ್ನು ಮೊದಲೇ ಗುರುತಿಸುವುದರಿಂದ ಗಂಭೀರ ಕಾಯಿಲೆಗಳನ್ನು ತಡೆಗಟ್ಟಬಹುದು. ನಮ್ಮ ದೇಹದ ಒಳಗಿನ ಪ್ರಮುಖ ಅಂಗಾಂಗಗಳಲ್ಲಿ ಸಮಸ್ಯೆಗಳು ಕಾಣಿಸಿಕೊಂಡರೆ ದೇಹದ ಮೇಲ್ಭಾಗದಲ್ಲಿ ಕಾಣಿಸಿಕೊಳ್ಳುತ್ತದೆ ಎಂದು ಹೇಳಲಾಗುತ್ತದೆ ಈ ಮಾತು ವೈದ್ಯರು ಕೂಡ ಒಪ್ಪುತ್ತಾರೆ. ಇದಕ್ಕೆ ಉದಾಹರಣೆಯಾಗಿ ಹೇಳುವುದಾದರೆ, ದೇಹದಲ್ಲಿ ಪೋಷಕಾಂಶಗಳು ಕಡಿಮೆಯಾಗಿ ಬಿಟ್ಟರೆ ಅಥವಾ ದೇಹದ ಪ್ರಮುಖ ವಿಟಮಿನ್ಸ್ ನಲ್ಲಿ ಕೊರತೆ ಕಾಣಿಸಿಕೊಂಡರೆ, ಸಣ್ಣ … Read more

ನೀವು ಇವುಗಳನ್ನು 7 ದಿನಗಳವರೆಗೆ ತಿಂದರೆ, ನಿಮ್ಮ ದೇಹದಲ್ಲಿ ಆಗುವ ಬದಲಾವಣೆಗಳನ್ನು ನಂಬೋದೇ ಇಲ್ಲ

ನಮ್ಮ ಅಡುಗೆಮನೆಯಲ್ಲಿ ಎಳ್ಳನ್ನು ಸಿಹಿತಿಂಡಿಗಾಗಿ ಅಥವಾ ಹಬ್ಬಗಳ ಸಮಯದಲ್ಲಿ ಅಲಂಕಾರಕ್ಕಾಗಿ ಮಾತ್ರ ಬಳಸಲಾಗುತ್ತದೆ ಎಂದು ಭಾವಿಸುವುದು ತಪ್ಪು. ವಾಸ್ತವವಾಗಿ, ಈ ಸಣ್ಣ ಬಿಳಿ ಬೀಜಗಳು ಪ್ರಕೃತಿ ನೀಡಿದ ಅಮೃತ ಬೀಜ. ಈ ಬೀಜಗಳ ಪೌಷ್ಟಿಕಾಂಶದ ಮೌಲ್ಯವು ಅಪಾರವಾಗಿದೆ. ತಜ್ಞರ ಪ್ರಕಾರ, ನೀವು ಎಳ್ಳನ್ನು ಕೇವಲ 7 ದಿನಗಳವರೆಗೆ ಸರಿಯಾದ ರೀತಿಯಲ್ಲಿ ಸೇವಿಸಿದರೆ, ನಿಮ್ಮ ದೇಹದಲ್ಲಿ ಅದ್ಭುತ ಬದಲಾವಣೆಗಳು ಸಂಭವಿಸಬಹುದು. ಎಳ್ಳು ಕ್ಯಾಲ್ಸಿಯಂ, ಮೆಗ್ನೀಸಿಯಮ್, ಸತು, ತಾಮ್ರ, ಮ್ಯಾಂಗನೀಸ್, ವಿಟಮಿನ್ ಬಿ 1, ವಿಟಮಿನ್ ಇ, ಫೈಬರ್ ಮತ್ತು … Read more

ಬಿಜೆಪಿ ನಾಯಕರ ಮಕ್ಕಳು ಕೇಸರಿ ಶಾಲು ಹಾಕಿ ಶಾಲೆಗೆ ಹೋಗ್ತಾರಾ? ಹಿಜಾಬ್ ವಿವಾದಕ್ಕೆ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬಿಜೆಪಿ ನಾಯಕರ ಮಕ್ಕಳು ಕೇಸರಿ ಶಾಲು ಹಾಕಿ ಶಾಲೆಗೆ ಹೋಗ್ತಾರಾ? ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಹಿಜಾಬ್ ಗೆ ಅವಕಾಶ ನೀಡಿದ ವಿಚಾರವಾಗಿ ರಾಜ್ಯ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು. ಬಿಜೆಪಿಯವರಿಗೆ ಬೇರೆ ಏನು ಕೆಲಸ ಇದೆ ಹೇಳಿ. ಅವರ ಧಾರ್ಮಿಕತೆ, ಸಂಪ್ರದಾಯ ಗೌರವಿಸಬೇಕು. ಕೇಸರಿ ಶಾಲು ಹಾಕಿಕೊಂಡ್ರೆ ಕೆಲಸ ಸಿಕ್ಕಿಬಿಡುತ್ತಾ? ಅವರ ಮಕ್ಕಳು ಮಾತ್ರ ಫಾರಿನ್ ನಲ್ಲಿ ಓದುತ್ತಾರೆ. ಬಿಜೆಪಿಯ ಎಷ್ಟು ನಾಯಕರ ಮಕ್ಕಳಿಗೆ ಹನುಮಾನ್ ಚಾಲೀಸಾ ಬರುತ್ತೆ … Read more

ದೇಣಿಗೆ ಪಡೆಯುವ ಬದಲು ಭಕ್ತರಿಗೆ ‘ಹಣ’ವನ್ನೇ ಪ್ರಸಾದವಾಗಿ ನೀಡುತ್ತಿರುವ ದೇವಸ್ಥಾನ ; ವಿಡಿಯೋ ವೈರಲ್

ತಮಿಳುನಾಡಿನ ದೇವಸ್ಥಾನದ ಹಬ್ಬವೊಂದರಲ್ಲಿ ಭಕ್ತರು ದೇವರಿಗೆ ಕಾಣಿಕೆ ಅರ್ಪಿಸುವ ಬದಲು, ಅವರಿಗೆ ನಾಣ್ಯಗಳನ್ನು ಪ್ರಸಾದವಾಗಿ ಹಂಚುತ್ತಿರುವ ವಿಡಿಯೋವೊಂದು ಆನ್‌ಲೈನ್‌ನಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ. @ramdevkar07 ಎಂಬ ಬಳಕೆದಾರರು ಎಕ್ಸ್ (X) ನಲ್ಲಿ ಹಂಚಿಕೊಂಡಿರುವ ಈ ವಿಡಿಯೋಗೆ, ‘ದೇಣಿಗೆ ಪಡೆಯುವ ಬದಲು ಹಣವನ್ನೇ ಪ್ರಸಾದವಾಗಿ ನೀಡುತ್ತಿರುವ ತಮಿಳುನಾಡಿನ ದೇವಸ್ಥಾನ ವೈರಲ್ ಆಗಿದೆ’ ಎಂಬ ಶೀರ್ಷಿಕೆ ನೀಡಲಾಗಿದೆ. ವಿಡಿಯೋದಲ್ಲಿ ಅರ್ಚಕರೊಬ್ಬರು ಬಾಯಿಯಲ್ಲಿ ಸಿಗರೇಟ್‌ನಂತಹ ವಸ್ತುವನ್ನು ಇಟ್ಟುಕೊಂಡು ಭಕ್ತರಿಗೆ ನಾಣ್ಯಗಳನ್ನು ಹಂಚುತ್ತಿರುವುದು ಕಂಡುಬಂದಿದೆ. ಈ ದೇವಸ್ಥಾನ ಎಲ್ಲಿದೆ? ವರದಿಗಳ ಪ್ರಕಾರ, ಈ … Read more

ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಬಹುದು, ಆದರೆ ಕೇಸರಿ ಶಾಲು ಹಾಕುವಂತಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಶಾಲಾ ಸಮವಸ್ತ್ರ ವಿಚಾರವಾಗಿ 2022ರ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ಹೊಸ ಆದೇಶ ಹೊರಡಿಸಿದೆ. ಹೊಸ ಆದೇಶದಲ್ಲಿ ಹಿಜಾಬ್ ಗೆ ಅವಕಾಶ ನೀಡಿರುವುದು ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ. ಇದೀಗ ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಶಾಲಾ ಸಮವಸ್ತ್ರದ ಬಗ್ಗೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದಲ್ಲಿ ಹಿಜಾಬ್, ಜನಿವಾರ, ಶಿವದಾರ, ರುದ್ರಾಕ್ಷಿ ಸೇರಿದಂತೆ ಸಾಂಪ್ರದಾಯಿಕ ಹಾಗೂ ಧಾರ್ಮಿಕ ವಸ್ತುಗಳನ್ನು ಧರಿಸಲು ಅವಕಾಶ ನೀಡಲಾಗಿದೆ. ಆದರೆ ಕೇಸರಿ ಶಾಲು, ಸಿಂಧೂರ, ಕುಂಕುಮ, ತಿಲಕದ ವಿಚಾರವಾಗಿ ಯಾವುದೇ … Read more

ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ

ವಿಶೇಷವೆಂದರೆ, ಅತಿ ಹೆಚ್ಚು ಮಾರಾಟವಾಗುವ ಸಾಮಾನ್ಯ ಬ್ರ್ಯಾಂಡ್‌ಗಳ ಬೆಲೆ ಏರಿಕೆ ಮಾಡಲಾಗಿದ್ದು, ಪ್ರೀಮಿಯಂ ಅಥವಾ ದುಬಾರಿ ಬ್ರ್ಯಾಂಡ್‌ಗಳ ಬೆಲೆಯಲ್ಲಿ ಅಲ್ಪ ಇಳಿಕೆ ಕಂಡುಬಂದಿದೆ. ಸರ್ಕಾರದ ಈ ನಿರ್ಧಾರಕ್ಕೆ ಮದ್ಯಪ್ರಿಯರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಯಾವುದರ ಬೆಲೆ ಎಷ್ಟು ಏರಿಕೆ? : ಸಾಮಾನ್ಯವಾಗಿ ಮಧ್ಯಮ ಮತ್ತು ಕೆಳವರ್ಗದ ಜನರು ಬಳಸುವ ಮದ್ಯದ ಬ್ರ್ಯಾಂಡ್‌ಗಳ ಮೇಲೆ ₹20 ರಿಂದ ₹30 ರವರೆಗೆ ಏರಿಕೆ ಮಾಡಲಾಗಿದೆ. ಪ್ರಮುಖ ಬ್ರ್ಯಾಂಡ್‌ಗಳ ಪರಿಷ್ಕೃತ ದರ ಪಟ್ಟಿ ಹೀಗಿದೆ. ಬೆಲೆ ಏರಿಕೆಯಾದ ಮದ್ಯದ ಬ್ರ್ಯಾಂಡ್‌ಗಳು (180ml) … Read more

ಹಿಜಾಬ್‌ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ

ಹಿಜಾಬ್ (Hijab) ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಶಾಲಾ – ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಗ್ರೀನ್ ಸಿಗ್ನಲ್ ಕೊಟ್ಟಿರುವ ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳು (Hindu Organizations) ಭಾರೀ ವಿರೋಧ ವ್ಯಕ್ತಪಡಿಸಿವೆ. ಅಲ್ಲದೇ ರಾಜ್ಯಾದ್ಯಂತ ಉಗ್ರ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿದೆ. ಈ ಕುರಿತು ಹಿಂದೂ ಮುಖಂಡ ಸುನೀಲ್ ಕೆ.ಆರ್ (Sunil K.R) ಮಾತನಾಡಿ, ಸರ್ಕಾರ ಇಸ್ಲಾಮಿಕರಣಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದೆ. ರಾಜ್ಯ ಸರ್ಕಾರಕ್ಕೆ ಮುಸ್ಲಿಮರ ಓಲೈಕೆಯೆ ಬಹು ಮುಖ್ಯವಾದಂತಿದೆ. ಮೂಲಭೂತವಾದಿ ಸಂಘಟನೆಗಳ ಜೊತೆಗೆ ರಾಜ್ಯ ಸರ್ಕಾರ ನಿಂತಿದೆ … Read more

Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ನಿಮ್ಮ ನಿರ್ಧಾರ ಕೈಗೊಳ್ಳುವ ಕೌಶಲ್ಯವು ಸವಾಲಾಗಿ ಪರಿಣಮಿಸುತ್ತದೆ ಮತ್ತು ದೃಢ ನಿಲುವನ್ನು ತಾಳಲು ನಿಮಗೆ ಅನುವು ಮಾಡಿಕೊಡುವುದಿಲ್ಲ. ವಿವಿಧ ಮಾರ್ಗಗಳಿಗೆ ನಿಮ್ಮ ಮನಸ್ಸು ಎಳೆಯಲ್ಪಡುವುದರಿಂದ ನೀವು ಚಂಚಲತೆಯಿಂದ ಕೂಡಿರುತ್ತೀರಿ. ಇದು ನಿಮಗೆ ಅಥವಾ ಯಾರಿಗೇ ಆದರೂ ಉತ್ತಮ ವಿಚಾರವಲ್ಲ ಎಂಬುದಾಗಿ ಗಣೇಶ ಸಲಹೆ ನೀಡುತ್ತಾರೆ. ಇತರರು ನಿಮ್ಮ ಜೀವನದಲ್ಲಿ ಈಗಲೂ ನಿರ್ಣಾಯಕ ಪಾತ್ರ ವಹಿಸುತ್ತಾರೆ, ಆದರೆ ಸದ್ಯಕ್ಕೆ ಅಷ್ಟು ಧನಾತ್ಮಕವಾಗಿ ಅಲ್ಲ. ನಿಮ್ಮ ನಿಸ್ವಾರ್ಥವನ್ನು ಪ್ರದರ್ಶಿಸಲು ಇದು ಸಮಯವಲ್ಲ. ನಿಮ್ಮ ವ್ಯವಹಾರಗಳಿಗೆ ಸಂಬಂಧಿಸದ ವಿಚಾರಗಳಲ್ಲಿ … Read more

ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ದೇಶದ ಜನರು ಕಡಿಮೆ ಇಂಧನ ಬಳಕೆ ಮಾಡಬೇಕು, ಎಲೆಕ್ಟ್ರಿಕ್ ವಾಹನಗಳ ಬಳಕೆ ಜಾಸ್ತಿ ಮಾಡಬೇಕು ಮತ್ತು ಚಿನ್ನ ಖರೀದಿಸಬಾರದು ಎಂದು ಹೇಳಿದ್ದು, ಇದು ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ ಪ್ರತಿಕ್ರಿಯಿಸಿರುವ ಖ್ಯಾತ ಬಹುಭಾಷಾ ನಟ ಕಿಶೋರ್ ಅವರು, ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ನಮ್ಮನ್ನು ಇಂಧನ ಉಳಿಸಿ, ಕಡಿಮೆ ಖರ್ಚು ಮಾಡಿ, ಅದೇ ದೇಶಭಕ್ತಿ ಎಂದು ಹೇಳಿದ ಮರುದಿನವೇ ವಾಹನಗಳ ದಂಡಿನೊಂದಿಗೆ ರೋಡ್ … Read more

‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್

‘ಮಿಸ್ಟರ್ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿಯವರೇ ಇನ್ನು ವಯನಾಡನ್ನು ನೀವು ಮರೆತು ಬಿಡಿ. ಏಕೆಂದರೆ ನೀವು ಇಲ್ಲಿಂದ ಎಲೆಕ್ಷನ್ಗೆ ನಿಂತರೆ ಮತ್ತೆಂದು ಗೆಲ್ಲೋದಿಲ್ಲ. ರಾಹುಲ್ ಗಾಂಧಿಯವರೇ ಕೆಸಿ ವೇಣುಗೋಪಾಲ್ ಅವರು ನಿಮ್ಮ ಬಿಗ್ ಬ್ಯಾರರ್(ಬ್ಯಾಗ್ ಹೊರುವವರು) ಆಗಿರಬಹುದು. ಆದರೆ, ನಿಮ್ಮನ್ನು ಕೇರಳದ ಜನರು ಎಂದಿಗೂ ಕ್ಷಮಿಸೋದಿಲ್ಲ’ ಎನ್ನುವ ಪೋಸ್ಟರ್ಗಳು ವಯನಾಡಿನ ಕಾಂಗ್ರೆಸ್ ಕಚೇರಿ ಮುಂದೆ ರಾರಾಜಿಸುತ್ತಿದೆ. ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ ಘೋಷಣೆಯಾಗಿ ಒಂದು ವಾರ ಕಳೆದರೂ ಸಹ ಕಾಂಗ್ರೆಸ್ ಹೈಕಮಾಂಡ್ ಇನ್ನು ಯಾರನ್ನು ಸಿಎಂ ಕುರ್ಚಗೆ … Read more