ಮತ್ತೆ ಕಮಲ್ ಹಾಸನ್ ಮೊಂಡಾಟ – ಕ್ಷಮೆ ಕೇಳಲ್ಲ, ನಾನು ಹೇಳಿದ್ದು ನನ್ನ ಪ್ರಕಾರ ಸರಿ ಎಂದ ಕಮಲ್ ಹಾಸನ್

ಕನ್ನಡ ತಮಿಳಿನಿಂದ ಹುಟ್ಟಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಮಲ್ ಹಾಸನ್ ವಿರುದ್ಧ ಆಕ್ರೋಶ ಹೆಚ್ಚಾದ ಬೆನ್ನಲ್ಲೇ ನಟ ಮತ್ತೆ ಮೊಂಡಾಟವಾಡಿದ್ದಾರೆ. ನಾನು ಹೇಳಿದ್ದು ನನ್ನ ಪ್ರಕಾರ ಸರಿ, ನಾನು ಕ್ಷಮೆ ಕೇಳಲ್ಲ ಎಂದು ಉದ್ಧಟತನ ಮೆರೆದಿದ್ದಾರೆ. ಕೇರಳದಲ್ಲಿ ನಡೆದ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾಷೆ ಬಗ್ಗೆ ಮಾತಾಡಲು ರಾಜಕಾರಣಿಗಳಿಗೆ ಅರ್ಹತೆ ಇಲ್ಲ. ಅನೇಕ ಇತಿಹಾಸಕಾರರು ನನಗೆ ಭಾಷಾ ಇತಿಹಾಸವನ್ನು ಕಲಿಸಿದ್ದಾರೆ. ತಮಿಳುನಾಡು ಒಂದು ವಿಶಾಲ ಹೃದಯ ರಾಜ್ಯ. ಮಲಯಾಳಲಂನ ಮೆನನ್, ತೆಲುಗಿನ ರೆಡ್ಡಿ, ಕನ್ನಡದ … Read more

ಶರಣ್ ಪಂಪ್‌ವೆಲ್ ಬಂಧನಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ : ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದೆ – ಬಿಜೆಪಿ

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನಾಯಕ ಶರಣ್ ಪಂಪ್‌ವೆಲ್ ಬಂಧನಕ್ಕೆ ಕರ್ನಾಟಕ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದ್ದು, ಹಿಂದೂ ಕಾರ್ಯಕರ್ತರನ್ನು ಬಂಧಿಸುವ ಪ್ರವೃತ್ತಿ ಮುಂದುವರಿದರೆ ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಬೆನ್ನಲ್ಲೇ ಮಂಗಳೂರಿನಲ್ಲಿ ಬಂದ್‌ಗೆ ಕರೆ ನೀಡಿದ್ದ ಆರೋಪದ ಮೇಲೆ ಶರಣ್ ಪಂಪ್‌ವೆಲ್ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದರು. ಶರಣ್ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ನ್ಯಾಯಾಧೀಶರು ಶರಣ್ … Read more

ಬೆಂಗಳೂರಿಗೆ ಎಚ್ಎಎಲ್ ಕೊಟ್ಟಿದ್ದು ಬಿಜೆಪಿ ಸರ್ಕಾರವಲ್ಲ, ನೆಹರು ಎಂದ ಡಿಕೆಶಿ, ದಾಖಲೆ ಸಮೇತ ತಿರುಗೇಟು ನೀಡಿದ ಸಂಸದ ಯದುವೀ‌ರ್ ಒಡೆಯ‌ರ್.!

ಕರ್ನಾಟಕದಿಂದ ಎಚ್‌ಎಎಲ್ ಘಟಕವನ್ನು ಆಂಧ್ರಪ್ರದೇಶಕ್ಕೆ ಸ್ಥಳಾಂತರ ಮಾಡುವಂತೆ ಆಂಧ್ರ ಸಿಎಂ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ಗೆ ಮನವಿ ಮಾಡಿಕೊಂಡ ಬೆನ್ನಲ್ಲಿಯೇ ರಾಜ್ಯ ರಾಜಕಾರಣಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸಲು ಆರಂಭಿಸಿದ್ದಾರೆ. ಈ ನಡುವೆ ಡಿಸಿಎಂ ಡಿಕೆ ಶಿವಕುಮಾ‌ರ್ ಯಾವುದೇ ಕಾರಣಕ್ಕೂ ನಾವು ಎಚ್‌ಎಎಲ್‌ಅನ್ನು ಬಿಟ್ಟುಕೊಡೋದಿಲ್ಲ. ಇದನ್ನು ಬಿಜೆಪಿ ಸರ್ಕಾರ ನೀಡಿದ್ದಲ್ಲ. ಮಾಜಿ ಪ್ರಧಾನಿ ಜವಹರಲಾಲ್‌ ನೆಹರು ಅವರು ನಾಡಿನ ಸಾಮರ್ಥ್ಯ ಗುರುತಿಸಿ ಬೆಂಗಳೂರಿನಲ್ಲಿ ಎಚ್‌ಎಎಲ್‌ ಘಟಕ ಸ್ಥಾಪಿಸಿದ್ದರು’ ಎಂದಿದ್ದರು. ಆದರೆ, ಡಿಸಿಎಂ ಡಿಕೆ ಶಿವಕುಮಾರ್‌ ಅವರ ಮಾತು ಎಲ್ಲರಿಗೂ … Read more

ಆರ್‌ಸಿಬಿ-ಪಂಜಾಬ್‌ ಕಿಂಗ್ಸ್‌ ಕ್ವಾಲಿಫೈಯರ್ ಪಂದ್ಯ ರದ್ದು ಸಾಧ್ಯತೆ.! ಪಂದ್ಯ ರದ್ದಾದರೆ ಆರ್ ಸಿಬಿ ಫೈನಲ್ ಗೆ ಹೋಗುತ್ತಾ.?

ಐಪಿಎಲ್‌ 2025ರ ಮೊದಲ ಕ್ವಾಲಿಫೈಯನ್‌ ಪಂದ್ಯ ಆರ್‌ಸಿಬಿ ಹಾಗೂ ಪಂಜಾಬ್‌ ಕಿಂಗ್ಸ್‌ ನಡುವೆ ನಡೆಯಲಿದೆ. ಈ ಹೈ ವೋಲ್ಟೇಜ್ ಕದನ ಮೇ 29ರಂದು ಚಂಡೀಗಢದ ಮುಲ್ಲನ್‌ಪುರ್‌ನಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ನಡುವೆಯೇ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರಿಗೆ ಆತಂಕವೊಂದು ಎದುರಾಗಿದೆ. ಭಾರತ-ಪಾಕಿಸ್ತಾನ ನಡುವೆ ಯುದ್ಧ ಬಿಕ್ಕಟ್ಟು ಕಾರಣ ಆಟಗಾರರು, ಅಭಿಮಾನಿಗಳು ಹಿತದೃಷ್ಟಿಯಿಂದ ಪ್ರಾಂಚೈಸಿಗಳ ಮನವಿ ಮೇರೆಗೆ ಐಪಿಎಲ್ 2025ರ ಟೂರ್ನಿಯನ್ನು ರದ್ದುಪಡಿಸಿ ಒಂದು ವಾರಕ್ಕೆ ಮುಂದೂಡಿಕೆ ಮಾಡಲಾಗಿತ್ತು. ಬಳಿಕ ಎರಡು ದೇಶಗಳ … Read more

ಪಂತ್ ಶತಕ ಬಾರಿಸುತ್ತಿದ್ದಂತೆ ಆರ್‌ಸಿಬಿ ಕೆಣಕಿದ್ದ ಸಿಎಸ್‌ಕೆ.! ಆರ್‌ಸಿಬಿ ಬ್ಯಾಟಿಂಗ್ ಕಂಡು ಫುಲ್ ಸೈಲೆಂಟ್ – ಗರಂ ಆದ ನೆಟ್ಟಿಗರು

ನಿನ್ನೆ ಏಕನ ಕ್ರೀಡಾಂಗಣದಲ್ಲಿ ನಡೆದ 18ನೇ ಐಪಿಎಲ್‌ನ ಲೀಗ್‌ ಹಂತದ ಕೊನೆಯ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ 6 ವಿಕೆಟ್‌ಗಳ ಗೆಲುವನ್ನು ದಾಖಲಿಸುವ ಮೂಲಕ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿ ಕ್ವಾಲಿಫಯರ್‌ 1ಗೆ ಕಾಲಿಟ್ಟಿದೆ. ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್‌ ರಿಷಭ್‌ ಪಂತ್‌ ಶತಕ ಹಾಗೂ ಮಾರ್ಷ್‌ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 227 ರನ್‌ ಕಲೆಹಾಕಿ ಆರ್‌ಸಿಬಿಗೆ 228 ರನ್‌ಗಳ … Read more

Gold Rate Today : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.? ಕರ್ನಾಟಕದಲ್ಲಿ ಎಷ್ಟಿದೆ ಇಂದಿನ ಚಿನ್ನದ ದರ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹8,935/- ರೂಪಾಯಿ ಆಗಿದೆ. 10 ಗ್ರಾಂ ಗೆ ₹89,350/- ರೂಪಾಯಿ. 100 ಗ್ರಾಂ ಗೆ ₹8,93,500/- ರೂಪಾಯಿ ಆಗಿದೆ. ನಿನ್ನೆ ಇದೇ 22 … Read more

‘ಇಂತಹ ಬೇವಕೂಫ್ ಜೋಕರ್ ಗಳು ಭಾರತದೊಂದಿಗೆ ಯುದ್ಧ ಮಾಡ್ತಾರಂತೆ.. ಹೇಗಿದೆ ನೋಡಿ’?: ಕುವೈತ್ ನಲ್ಲಿ ಒವೈಸಿಯಿಂದ ಪಾಕಿಸ್ತಾನ ಫುಲ್ ರೋಸ್ಟ್!

2019ರಲ್ಲಿ Operation Bunyan-un-Marsoos ಹೇಸರಿನಲ್ಲಿ ಚೀನಾ ನಡೆಸಿದ ಮಿಲಿಟರಿ ತರಬೇತಿ ಚಿತ್ರವನ್ನುತೋರಿಸಿ ಅದನ್ನು ಆಪರೇಷನ್ ಸಿಂಧೂರ ವಿರುದ್ಧ ಕಾರ್ಯಾಚರಣೆ ಎಂದು ಬಿಂಬಿಸಿದ್ದ ಪಾಕಿಸ್ತಾನಕ್ಕೆ AIMIM ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಖಡಕ್ ತಿರುಗೇಟು ನೀಡಿದ್ದು, ‘ಇಂತಹ ಬೇವಕೂಫ್ ಜೋಕರ್ ಗಳು ಭಾರತದೊಂದಿಗೆ ಯುದ್ಧ ಮಾಡ್ತಾರಂತೆ.. ಹೇಗಿದೆ ನೋಡಿ’? ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕಾಶ್ಮೀರದಲ್ಲಿ ನಡೆದ ಪಹಲ್ಗಾಮ್ ಉಗ್ರ ದಾಳಿ ಮತ್ತು ಬಳಿಕ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತು ಜಾಗತಿಕ ಸಮುದಾಯಕ್ಕೆ ಮಾಹಿತಿ ನೀಡುವ ನಿಟ್ಟಿನಲ್ಲಿ ಕುವೈತ್‌ನಲ್ಲಿರುವ … Read more

Gold Rate : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.? ಮತ್ತೆ ಇಳಿಕೆಯತ್ತ ಸಾಗುತ್ತಾ ಬಂಗಾರದ ದರ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.? ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹8,995/- ರೂಪಾಯಿ … Read more

Weather Today : ರಾಜ್ಯದಲ್ಲಿ ಮೇ 30 ರವರೆಗೂ ಭಾರೀ ಮಳೆ: ಕರಾವಳಿ ಸೇರಿ 5 ಜಿಲ್ಲೆಗಳಿಗೆ ರೆಡ್ ಅಲರ್ಟ್.! ಶಾಲೆ-ಕಾಲೇಜುಗಳಿಗೆ ರಜೆ.?

Weather Today : ಕರ್ನಾಟಕದಲ್ಲಿ ಮುಂಗಾರು ಮಳೆ ತೀವ್ರವಾಗಿದ್ದು, ವಾಯುಭಾರ ಕುಸಿತದಿಂದಾಗಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜಿಲ್ಲಾಡಳಿತವು ಅಪಾಯಗಳನ್ನು ತಡೆಗಟ್ಟಲು ಎನ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಿದೆ. ಮುಂಗಾರು ಮಳೆ ಅಬ್ಬರ ಹಾಗೂ ವಾಯುಭಾರ ಕುಸಿತದ ಹಿನ್ನೆಲೆ ಕರ್ನಾಟಕದಲ್ಲಿ ಭಾರಿ ಮಳೆ ಆರ್ಭಟಿಸುತ್ತಿದ್ದು, ನಿನ್ನೆ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅತ್ಯಂತ ಭಾರೀ … Read more

ಬೈಕ್ ಅಡ್ಡಗಟ್ಟಿದ ಟ್ರಾಫಿಕ್ ಪೊಲೀಸರು – ಆಯತಪ್ಪಿ ಬಿದ್ದು ತಾಯಿ ಮಡಿಲಲ್ಲೇ ಪ್ರಾಣಬಿಟ್ಟ ಮಗು

ಟ್ರಾಫಿಕ್ ಪೊಲೀಸರ ಯಡವಟ್ಟಿನಿಂದ ಮೂರುವರೆ ವರ್ಷದ ಮಗು ಪ್ರಾಣಬಿಟ್ಟ ದಾರುಣ ಘಟನೆ ಮಂಡ್ಯದ ಸ್ವರ್ಣಸಂದ್ರ ಬಳಿ ನಡೆದಿದೆ. ಮೃತ ಬಾಲಕಿಯನ್ನು ಮದ್ದೂರು ತಾಲೂಕಿನ ಗೊರವನಹಳ್ಳಿಯ ವಾಣಿ-ಅಶೋಕ್ ದಂಪತಿಯ ಪುತ್ರಿ ಹೃತೀಕ್ಷಾ ಎಂದು ಗುತಿಸಲಾಗಿದೆ. ಬಾಲಕಿಗೆ ನಾಯಿ ಕಚ್ಚಿದ್ದರಿಂದ ಆಸ್ಪತ್ರೆಗೆ ದಂಪತಿ ಕರೆದುಕೊಂಡು ಬರುತ್ತಿದ್ದರು. ಈ ವೇಳೆ, ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪೊಲೀಸರು ಹೆಲ್ಮೆಟ್ ತಪಾಸಣೆಗೆ ಬೈಕ್ ಅಡ್ಡಗಟ್ಟಿದ್ದಾರೆ. ಈ ವೇಳೆ ಬೈಕ್ ಆಯಾ ತಪ್ಪಿ ಬಿದ್ದು, ಮಗುವಿನ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ತೀವ್ರ ರಕ್ತಸ್ರವಾದಿಂದ ಮಗು … Read more