ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಮಾತ್ರೆ ಬೇಕಿಲ್ಲ! ನಿಮ್ಮ ಅಡುಗೆ ಮನೆಯಲ್ಲಿಯೇ ಇದೆ ಹೃದಯದ ಆರೋಗ್ಯದ ಗುಟ್ಟು

ಇಂದು ಜಗತ್ತಿನಾದ್ಯಂತ, ವಿಶೇಷವಾಗಿ ಅಮೆರಿಕದಂತಹ ದೇಶಗಳಲ್ಲಿ ಮರಣಕ್ಕೆ ಪ್ರಮುಖ ಕಾರಣ ಹೃದಯ ಸಂಬಂಧಿ ಕಾಯಿಲೆಗಳು. ಸಾಮಾನ್ಯವಾಗಿ ಹೃದಯವನ್ನು ಕಾಪಾಡಿಕೊಳ್ಳಲು ಕಠಿಣ ಆಹಾರ ಪಥ್ಯ (Diet) ಮಾಡಬೇಕು ಎಂಬ ಭಯ ಅನೇಕರಲ್ಲಿದೆ. ಆದರೆ, “ನಿಮ್ಮ ಇಡೀ ಆಹಾರ ಕ್ರಮವನ್ನು ಬದಲಿಸುವ ಅಗತ್ಯವಿಲ್ಲ, ಸಣ್ಣ ಮತ್ತು ಸರಳ ಬದಲಾವಣೆಗಳೇ ನಿಮ್ಮ ಜೀವ ಉಳಿಸಬಲ್ಲವು” ಎನ್ನುತ್ತಾರೆ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಸಂಶೋಧಕ ಮ್ಯಾಥ್ಯೂ ಲ್ಯಾಂಡ್ರಿ. ಹೃದಯಾಘಾತದ ಭೀತಿಯೇ? ಇಂದೇ ಈ 5 ಆಹಾರ ಬದಲಾವಣೆಗಳನ್ನು ರೂಢಿಸಿಕೊಳ್ಳಿ 1. ನಾರಿನಂಶವಿರುವ (Fiber) ಆಹಾರಗಳನ್ನು ಹೆಚ್ಚಿಸಿ … Read more

ಪಾಪ ಕಣ್ರೀ, ಅನ್ಯಾಯವಾಗಿ ಆ ಹುಡುಗನ ಸಾಯಿಸಿಬಿಟ್ರು : SSLC ವಿದ್ಯಾರ್ಥಿ ಸಂಕೇತ್‌ ಕೊಲೆ ಘಟನೆ ವಿವರ ಬಿಚ್ಚಿಟ್ಟ ಮುನ್ನಾ

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್‌ನನ್ನು ಸ್ಪೆಷಲ್ ಕ್ಲಾಸ್ ಬಳಿಕ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಗಾಂಜಾ ನಶೆಯಲ್ಲಿದ್ದ ಅಪ್ರಾಪ್ತ ಬಾಲಕರು ಈ ಕೃತ್ಯ ಎಸಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದು, ಶಾಲೆಯ ಮುಖ್ಯೋಪಾಧ್ಯಾಯರು ಘಟನೆಯ ಕುರಿತು ಮಾಹಿತಿ ನೀಡಿದ್ದಾರೆ. ಪಾಪ ಕಣ್ರೀ, ಆ ಹುಡುಗನನ್ನು ಸಾಯಿಸಿಬಿಟ್ರು ಎಂದು ಘಟನೆಯ ವಿವರವನ್ನು ಸ್ಥಳೀಯ ನಿವಾಸಿಯಾಗಿರುವ ಮುನ್ನಾ ಎಂಬವರು ಮಾಧ್ಯಮಗಳಿಗೆ ವಿವರಿಸಿದ್ದಾರೆ. ಗಾಂಜಾ ಹೊಡೆದು ತಿರುಗುವ ಅಪ್ರಾಪ್ತ ಹುಡುಗರಿಂದಲೇ ಈ ಕೃತ್ಯ ನಡೆದಿದೆ ಎಂದು ಮುನ್ನಾ ಅನುಮಾನ ವ್ಯಕ್ತಪಡಿಸಿದ್ದಾರೆ. ನಿನ್ನೆ ಸಂಜೆ … Read more

Arecanut Price : ಇಂದಿನ ಅಡಿಕೆ ಧಾರಣೆ – 24 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆಧಾರಣೆ – ಕರ್ನಾಟಕ ಮಾರುಕಟ್ಟೆ ಅಡಿಕೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಹುಬ್ಬಳ್ಳಿ ಬೇರೆ ₹51,937 ₹51,937 ಬೆಳ್ತಂಗಡಿ ಹೊಸ ವೆರೈಟಿ ₹48,500 ₹31,000 ಸಾಗರ ಕೆಂಪುಗೋಟು ₹39,419 ₹38,699 ಯಲ್ಲಾಪುರ ರಾಶಿ ₹61,009 ₹55,869 ಹೊಳಲ್ಕೆರೆ ಬೇರೆ ₹32,802 ₹27,014 ಸಾಗರ ಚಾಲಿ ₹45,399 ₹44,699 ಕುಮಟಾ ಕೋಕಾ ₹38,099 ₹35,179 ಹೊನ್ನಾವರ ಹಣ್ಣು ₹39,000 ₹38,000 ಯಲ್ಲಾಪುರ ಬಿಳೆಗೋಟು ₹41,109 ₹34,979 ಶಿರಸಿ ಬಿಳೆಗೋಟು ₹42,999 ₹36,768 ಹೊನ್ನಳ್ಳಿ ಇಡಿ ₹27,000 … Read more

Horoscope Today : 24 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಮೇಷ ರಾಶಿಯವರಿಗೆ ಸಾಮಾನ್ಯ ಮತ್ತು ಲೌಕಿಕ ದಿನವು ಕಾದಿದೆ. ಉಲ್ಲಾಸದಿಂದಿರಿ. ಇದು ದಿನವನ್ನು ಇನ್ನಷ್ಟು ಉತ್ತಮಗೊಳಿಸುತ್ತದೆ. ರಸ್ತೆಬದಿಯ ತಿನಿಸುಗಳಿಂದ ದೂರವಿರುವಂತೆ ಗಣೇಶ ನಿಮಗೆ ಸಲಹೆ ನೀಡುತ್ತಾರೆ. ಸಲುಗೆ ಮತ್ತು ಹೊಟ್ಟೆಬಾಕತನವು ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಇದರ ಜೊತೆಗೆ, ನಿಮ್ಮ ಮನಸ್ಸು ಖರ್ಚು ಹೆಚ್ಚಳದ ಕುರಿತಂತೆ ಚಿಂತೆಯಿಂದ ಕೂಡಿರುತ್ತದೆ. ಇದನ್ನು ಹಗುರವಾಗಿ ಪರಿಗಣಿಸಿ ಅಥವಾ ಇದು ನಿಮ್ಮ ಆರೋಗ್ಯದ ಮೇಲೆ ಇನ್ನಷ್ಟು ಪರಿಣಾಮವನ್ನು ಬೀರಲಿದೆ. ಧ್ಯಾನವು ಅಗತ್ಯ ನೆಮ್ಮದಿ ಮತ್ತು ಶಾಂತಿಯನ್ನು … Read more

ದೇಹದ ಒಂದು ಭಾಗದಲ್ಲಿ ಮರಗಟ್ಟುತ್ತಿದ್ದರೆ ಅದನ್ನು ಸಾಮಾನ್ಯ ಎಂದು ತಿಳಿಯುವ ತಪ್ಪು ಮಾಡದಿರಿ

ನಮ್ಮಲ್ಲಿ ಹೆಚ್ಚಿನವರು ಕನಿಷ್ಠ ಕೆಲವು ಹೃದಯ ಸಮಸ್ಯೆಗಳು, ಮಧುಮೇಹ, ರಕ್ತದೊತ್ತಡ, ಕೊಲೆಸ್ಟ್ರಾಲ್ ನಂತಹ ಸಮಸ್ಯೆಗಳನ್ನು ಹೊಂದಿದ್ದಾರೆ. ಆದರೆ ಮೆದುಳಿನ ರಕ್ತನಾಳದ ಬಗ್ಗೆ ಯಾರನ್ನಾದರೂ ಕೇಳಿದಾಗ ಅವರಿಗೆ ಅದರ ಬಗ್ಗೆ ಅರಿವಿರೋದಿಲ್ಲ. ನಮ್ಮಲ್ಲಿ ಅನೇಕರಿಗೆ ಈ ಮಧುಮೇಹ, ರಕ್ತದೊತ್ತಡ, ಕೊಲೆಸ್ಟ್ರಾಲ್ ತಿಳಿದಿರುತ್ತದೆ ಆದರೆ ಮೆದುಳಿನ ರಕ್ತನಾಳದ ಸಮಸ್ಯೆಯ ಬಗ್ಗೆ ಅಷ್ಟೊಂದು ಮಾಹಿತಿ ಇಲ್ಲ. ಅನೇಕ ಜನರು ತಮ್ಮ ಇಡೀ ಜೀವನವನ್ನು ತಮಗೆ ಅದು ಇದೆ ಎಂದು ತಿಳಿಯದೆ ಬದುಕುತ್ತಾರೆ. ಇತರರು ಮೆದುಳಿನ ನರ ಛಿದ್ರವಾದಾಗ ಮಾತ್ರ ತಮಗೆ ಮೆದುಳಿನ … Read more

‘ಸ್ವಾಭಿಮಾನವನ್ನು RSS ನವರ ಚಡ್ಡಿಗಳಿಗೆ ಅಡ ಇಟ್ಟವರು ದಲಿತತ್ವದ ಪಾಠ ಹೇಳುವುದು ಕುಚೋದ್ಯವಲ್ಲದೆ ಇನ್ನೇನು!’ : ಪ್ರಿಯಾಂಕ್ ಖರ್ಗೆ

ಮಾನ್ಯ ಚಲವಾದಿ ನಾರಾಯಣಸ್ವಾಮಿಯವರು ನನ್ನ ಬಗ್ಗೆ ಬಗೆಬಗೆಯ ಮಾತುಗಳನ್ನಾಡಿದ್ದಾರೆ, ಬಹುಷಃ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ನನ್ನ ಬಗ್ಗೆ ಮಾತನಾಡುವುದು ಅವರಿಗೆ ಅನಿವಾರ್ಯ, ನನ್ನ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ ದಿನವೇ ಅವರ ರಾಜಕೀಯದ ಕೊನೆಯ ದಿನವಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ. ಈ ಸಂಬಂಧ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, RSS ನವರ ಚಡ್ಡಿಗಳನ್ನು ತಲೆ ಮೇಲೆ ಹೊತ್ತು ರಾಜಕೀಯ ಅಸ್ತಿತ್ವ ಕಂಡುಕೊಳ್ಳುವ ಬದಲು ನನ್ನ ತಂದೆಯವರ ಸೈದ್ದಾಂತಿಕ ನೆರಳಿನಲ್ಲಿ ಮುಂದುವರೆಯುವುದು ಅತ್ಯಂತ ಗೌರವಯುತ ರಾಜಕಾರಣ … Read more

ಮಹಾತ್ಮ ಗಾಂಧಿ ಅವರನ್ನು ರಾಷ್ಟ್ರಪಿತ ಎಂದು ಒಪ್ಪಿಕೊಳ್ಳುವುದಿಲ್ಲ : ವಿವಾದಾತ್ಮಕ ಹೇಳಿಕೆ ನೀಡಿದ ಯತ್ನಾಳ್

ಯಾದಗಿರಿ : ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಶಿವಾಜಿ ಜಯಂತಿ ಅಂಗವಾಗಿ ಶನಿವಾರ ರಾತ್ರಿ ನಡೆದ ಬಹಿರಂಗ ಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ದೇಶದಲ್ಲಿ ಇರಬೇಕಾದರೆ ಒಂದೇ ಮಾತು ಮಾತನಾಡಬೇಕು ಎಂಬ ಮನಸ್ಥಿತಿ ಇದೆ. ನಾನು ಮಹಾತ್ಮ ಗಾಂಧಿ ಅವರನ್ನು ರಾಷ್ಟ್ರಪಿತ ಎಂದು ಒಪ್ಪಿಕೊಳ್ಳುವುದಿಲ್ಲ. ನಮ್ಮ ದೇಶದ ಇತಿಹಾಸವೇ ಬೇರೆ ರೀತಿಯಲ್ಲಿದೆ ಎಂದು ಯತ್ನಾಳ್ ಹೇಳಿದ್ದಾರೆ. ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡಿದ ಯತ್ನಾಳ್, ಮನೆ ಮೇಲೆ ಕಲ್ಲು ಹೊಡೆದರೆ ಬೂಲ್ಡೋಝರ್ ಬರುತ್ತದೆ. … Read more

ರಾಜ್ಯದಲ್ಲಿ ಅವೈಜ್ಞಾನಿಕ ಹಂಪ್ ಗೆ ಮತ್ತೊಂದು ಬಲಿ : ಹಾಸನದಲ್ಲಿ ಬೈಕ್ ಮೇಲಿಂದ ಬಿದ್ದು ಯುವತಿ ಸಾವು.!

ಇತ್ತೀಚಿಗೆ ಅಷ್ಟೇ ಶಿವಮೊಗ್ಗದಲ್ಲಿ ಅವೈಜ್ಞಾನಿಕ ಹಂಪ್ಗೆ ಯುವಕನೊಬ್ಬ ಬಲಿಯಾಗಿದ್ದ ಅದರ ಬೆನ್ನಲ್ಲೇ ಇದೀಗ ಹಾಸನದಲ್ಲಿ ಅವೈಜ್ಞಾನಿಕ ಹಂಪಿಗೆ ವಿದ್ಯಾರ್ಥಿನಿ ಒಬ್ಬಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ಚಲಾಯಸುತ್ತಿದ್ದ ಬೈಕ್‌ನಿಂದ ಬಿದ್ದು ಯುವತಿಯೋರ್ವಳು ಸಾವನ್ನಪ್ಪಿರು ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದಿದೆ. ಇದೇ ಬೈಕ್‌ನಲ್ಲಿದ್ದ ಇನ್ನೊಬ್ಬಳು ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಸತ್ಯಮಂಗಲ ಬಡಾವಣೆಯ ಪ್ರಿಯಾ (23) ಮೃತ ಯುವತಿ. ಗಾಯಾಳು ಸ್ವಾತಿಯನ್ನು (24) ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ರಸ್ತೆಯಲ್ಲಿದ್ದ … Read more

Horoscope Today : 23 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಇಂದು ನೀವು ಅತ್ಯಂತ ಉಲ್ಲಾಸಭರಿತವಾಗಿರುತ್ತೀರಿ ಎಂದು ಶ್ರೀ ಗಣೇಶ ಹೇಳುತ್ತಾರೆ. ಅಲ್ಲದೆ, ಶಾರೀರಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯದಿಂದಿರುತ್ತೀರಿ. ಇಂದು ನೀವು ಏನೇ ಮಾಡಿದರೂ ಅದರಲ್ಲಿ ಯಶಸ್ವಿಯಾಗುವ ಸಾಧ್ಯತೆಯಿದೆ. ನಿಮ್ಮ ಕುಟುಂಬದ ವಾತಾವರಣದಲ್ಲಿ ಇಂದು ಸಂತಸ ತುಂಬಿರುತ್ತದೆ. ಅವರಿಂದ ನಿಮಗೆ ಲಾಭವೂ ಉಂಟಾಗಬಹುದು.ಇಂದು ನಿಮಗೆ ಧನಲಾಭದ ಯೋಗವಿದೆ. ನಿಮ್ಮ ಸ್ನೇಹಿತರೊಂದಿಗೆ ಅಥವಾ ಆಪ್ತರೊಂದಿಗೆ ವಿಹಾರ ಹೋಗಲು ಇಂದು ಉತ್ತಮ ದಿನ. ನಿಮ್ಮ ಮನಸ್ಸಿಗೆ ಮುದ ನೀಡುವಂತಹ ಉಡುಗೊರೆಗಳನ್ನು ನೀವು ಅವರಿಂದ ಪಡೆಯಬಹುದು.. ವೃಷಭ :- ಈ … Read more

ಈ ಆಹಾರಗಳು ಗಂಡಸರ ಫಲವತ್ತತೆ ಹೆಚ್ಚಿಸುವ ಜೊತೆ ಶಕ್ತಿ ನೀಡುತ್ತವೆ..! ನೂತನ ದಂಪತಿಗೆ ಇದು ವರದಾನ

ನಿಮ್ಮನ್ನು ಶ್ರೀಮಂತರನ್ನಾಗಿ ಮಾಡುವ ಬ್ಯಾಂಕ್ ಇದೆಯೇ? ನಿಮಗೆ ಉತ್ತಮ ಭವಿಷ್ಯವನ್ನು ಖಾತರಿಪಡಿಸುವ ಶಾಲೆ ಇದೆಯೇ? ಇಲ್ಲ ಅಲ್ವಾ.. ಅದೇ ರೀತಿ, ಫಲವತ್ತತೆಗೆ ಉತ್ತಮ ಆಹಾರ ಪದ್ಧತಿ ಎಂಬುದೇ ಇಲ್ಲ ಎಂದು ಡಾ. ರಿಫಾನ ಅವರು ಹೇಳುತ್ತಾರೆ. ಹಾಗಿದ್ರೆ ಫಲವತ್ತತೆಗಾಗಿ ಏನು ಮಾಡ್ಬೇಕು..? ಬನ್ನಿ ನೋಡೋಣ.. 1. ಉತ್ಕರ್ಷಣ ನಿರೋಧಕಗಳು : ಹಣ್ಣುಗಳು, ತರಕಾರಿಗಳು ಮತ್ತು ಧಾನ್ಯಗಳಂತಹ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಆಹಾರವನ್ನು ಆಯ್ಕೆ ಮಾಡುವುದು ಉತ್ತಮ ಎಂದು ರಿಫಾನ ಅವರು ಹೇಳುತ್ತಾರೆ. 2. ಉಪಾಹಾರ : ಬೆಳಗಿನ … Read more