ನಿಜವಾದ ಕೇರಳ ಸ್ಟೋರಿ ಎಂದರೆ ಈ ಬೀಫ್ ಫ್ರೈ; ರುಚಿ ಸವಿಯಿರಿ : ಪ್ರಕಾಶ್ ರಾಜ್ ಟ್ವೀಟ್

ದಿ ಕೇರಳ: ಸ್ಟೋರಿ 2: ಗೋಸ್ ಬಿಯಂಡ್ ಸಿನಿಮಾವೂ ಭಾರೀ ವಿವಾದ ಸ್ವರೂಪವನ್ನು ಪಡೆದುಕೊಂಡಿದೆ. ಕೇರಳ ಹಾಗೂ ಮಲಯಾಳಿಗಳನ್ನು ಗುರಿಯಾಗಿಸಿಕೊಂಡು, ರಾಜಕೀಯ ಅಜೆಂಡ್ ಹೊಂದಿರುವ ಸಿನಿಮಾವನ್ನು ಇದಾಗಿದೆ ಎಂದು ಕೇರಳಿಗರು, ಅಲ್ಲಿನ ರಾಜಕಾರಣಿಗಳು ವಿರೋಧಿಸುತ್ತಿದ್ದಾರೆ. ಸತ್ಯಾಸತ್ಯೆಯನ್ನು ಜನರಿಗೆ ಬಿಡುತ್ತಿದ್ದೇವೆ, ಜನರೇ ನಿರ್ಧರಿಸಲಿ ಎನ್ನುವುದು ಸಿನಿಮಾವನ್ನು ಬೆಂಬಲಿಸುತ್ತಿರುವ ವಾದವಾಗಿದೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯ, ಸಿನಿಮಾವನ್ನು ಸಿನಿಮಾ ರೀತಿ ನೋಡಬೇಕು ಎನ್ನುವುದು ಈ ಸಿನಿಮಾವನ್ನು ಬೆಂಬಲಿಸುತ್ತಿರುವವರ ವಾದವಾಗಿದೆ. ಮುಖ್ಯವಾಗಿ ಕೇರಳ – 2 ಸ್ಟೋರಿಯಲ್ಲಿ ಬೀಫ್ (ಗೋಮಾಂಸ) ಒತ್ತಾಯಪೂರ್ವಕವಾಗಿ ತಿನ್ನಿಸುತ್ತಿರುವ … Read more

Arecanut Price : ಇಂದಿನ ಅಡಿಕೆ ಧಾರಣೆ – 22 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆಧಾರಣೆ – ಕರ್ನಾಟಕ ಮಾರುಕಟ್ಟೆ ಅಡಿಕೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಹೊನ್ನಳ್ಳಿ ಇಡಿ ₹26,700 ₹26,603 ಕುಮಟಾ ಚಾಲಿ ₹45,738 ₹45,738 ಶಿರಸಿ ಬೆಟ್ಟೆ ₹52,099 ₹45,950 ತರೀಕೆರೆ ರಾಶಿ ₹28,000 ₹28,000 ಚಿಕ್ಕಮಗಳೂರು ಸಿಪ್ಪೆಗೋಟು ₹13,000 ₹11,723 ಪುತ್ತೂರು ಕೋಕಾ ₹37,000 ₹28,500 ಹೊನ್ನಾವರ ಹಣ್ಣು ₹38,000 ₹37,000 ಕುಂದಾಪುರ ಹಣ್ಣು ₹48,000 ₹47,000 ಹೊಳಲ್ಕೆರೆ ಬೇರೆ ₹32,000 ₹27,392 ತೀರ್ಥಹಳ್ಳಿ ಇಡಿ ₹57,209 ₹55,099 ತೀರ್ಥಹಳ್ಳಿ ಸರಕು ₹96,040 ₹78,100 … Read more

Horoscope Today : 22 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಅದೃಷ್ಟಕರ ದಿನವು ನಿಮಗಾಗಿ ಕಾದಿದೆ ಎಂಬುದಾಗಿ ಗಣೇಶ ಮುನ್ಸೂಚನೆ ನೀಡುತ್ತಾರೆ. ಕುಟುಂಬದಲ್ಲಿ ಮಂಗಳಕರ ಸಮಾರಂಭವು ನಡೆಯುವ ಸಾಧ್ಯತೆಯಿದೆ. ಇದು ನೀವು ತುಂಬಾ ಸಮಯದಿಂದ ಸಂಪರ್ಕವನ್ನೇ ಕಳೆದುಕೊಂಡಿದ್ದ ಸಂಬಂಧಿಕರನ್ನು, ಸ್ನೇಹಿತರನ್ನು ಮತ್ತು ಬಂಧುವರ್ಗದವರನ್ನು ಭೇಟಿ ಮಾಡುವ ಸುವರ್ಣ ಅವಕಾಶವನ್ನು ಒದಗಿಸುತ್ತದೆ. ಅವರ ಸೆಲ್ ಫೋನ್ ಸಂಖ್ಯೆ ಅಥವಾ ಸಾಮಾಜಿಕ ನೆಟ್‌ವರ್ಕಿಂಗ್ ತಾಣಗಳ ವಿಳಾಸಗಳನ್ನು ತೆಗೆದುಕೊಳ್ಳಲು ಮರೆಯದಿರಿ. ವ್ಯವಹಾರದಲ್ಲಿ ಅಥವಾ ವಿನೋದಕ್ಕಾಗಿ ಹೊಸ ಯೋಜನೆಗಳನ್ನು ಪ್ರಾರಂಭಿಸಲು ಇದು ಸಕಾಲ. ಈಗ ನೀವು ಯಾವುದೇ ವಿಚಾರದಲ್ಲೂ ತುಂಬಾ ಉತ್ಸಾಹಿಗಳಾಗಿರುತ್ತೀರಿ. … Read more

ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ : ಮರ್ಯಾದೆ ಹೋಯಿತು ಎಂದು ಪತಿ ಆತ್ಮಹತ್ಯೆ.!

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನೆನ್ನೆ ಪೊಲೀಸ್ ಕಿರುಕುಳಕ್ಕೆ ವಿಧವೆ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ನಡೆದಿತ್ತು. ಇದೀಗ ಇಂತಹದೇ ಮತ್ತೊಂದು ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಏಳು ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಅಕ್ರಮ ಸಂಬಂಧ ಮತ್ತು ಆಕೆ ತನ್ನ ವಿರುದ್ಧವೇ ನೀಡಿದ ಸುಳ್ಳು ದೂರಿನಿಂದ ಮನನೊಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೃತ್ತಿಯಲ್ಲಿ ಚಾಲಕನಾಗಿದ್ದ ಮನು, ಸಖರಾಯಪಟ್ಟಣ ಮೂಲದ ಹರಿಣಿ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದನು. ದಾಂಪತ್ಯ … Read more

ರಕ್ತ ಕಮ್ಮಿ ಇದೆಯಂದು ಚಿಂತಿಸ್ಬೇಕಿಲ್ಲ, ಇದನ್ನು ತಿಂದ್ರೆ ಪ್ರವಾಹದಂತೆ ಹರಿಯುತ್ತೆ! 100 ವರ್ಷವಾದ್ರು ಸುಸ್ತಾಗುವುದಿಲ್ಲ

ಇತ್ತೀಚಿನ ದಿನಗಳಲ್ಲಿ, ವಯಸ್ಸಿನ ಭೇದವಿಲ್ಲದೆ ಅನೇಕ ಜನರನ್ನು ಕಾಡುತ್ತಿರುವ ಮುಖ್ಯ ಸಮಸ್ಯೆ ರಕ್ತಹೀನತೆ. ಇದು ಸಣ್ಣಪುಟ್ಟ ಕೆಲಸಗಳನ್ನು ಮಾಡಿದ ನಂತರವೂ ಆಯಾಸವನ್ನು ಉಂಟು ಮಾಡುತ್ತದೆ ಮತ್ತು ಯಾವಾಗಲೂ ನಿಮ್ಮನ್ನು ದಣಿದಂತೆ ಮಾಡುತ್ತದೆ. ಕಡಿಮೆ ರಕ್ತದ ಮಟ್ಟಕ್ಕೆ ಔಷಧಿಗಳನ್ನ ತೆಗೆದುಕೊಳ್ಳುವ ಬದಲು, ನಮ್ಮ ಅಡುಗೆಮನೆಯಲ್ಲಿ ಕಂಡುಬರುವ ನೈಸರ್ಗಿಕ ಆಹಾರಗಳಿಂದ ನಾವು ಈ ಸಮಸ್ಯೆಯನ್ನು ಶಾಶ್ವತವಾಗಿ ತೊಡೆದುಹಾಕಬಹುದು. ಈಗ ಕೇವಲ ಮೂರು ಪದಾರ್ಥಗಳಿಂದ 15 ದಿನಗಳಲ್ಲಿ ರಕ್ತಹೀನತೆಯನ್ನ ಕಡಿಮೆ ಮಾಡುವ ಈ ಅದ್ಭುತ ಸಲಹೆ ತಿಳಿಯೋಣಾ ಬನ್ನಿ. ಬೇಕಾಗುವ ಸಾಮಗ್ರಿಗಳು.!ಕಪ್ಪು … Read more

5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ BJP ಶಾಸಕ ಚಂದ್ರು ಲಮಾಣಿ!

ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ 5 ಲಕ್ಷ ರೂಪಾಯಿ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಶಾಸಕ ಚಂದ್ರು ಲಮಾಣಿ ಸ್ವತಃ ವೈದ್ಯರು ಕೂಡ ಆಗಿದ್ದು ಬಾಲಾಜಿ ಆಸ್ಪತ್ರೆ ಚಂದ್ರು ಲಮಾಣಿ ಅವರ ಒಡೆತನ ಆಸ್ಪತ್ರೆಯಾಗಿದೆ. ಲೋಕಾಯುಕ್ತ ಅಧಿಕಾರಿಗಳ ದಾಳಿ ವೇಳೆ ಶಾಸಕ ಚಂದ್ರು ಲಮಾಣಿ ಹಾಗೂ ಅವರ … Read more

Arecanut Price : ಇಂದಿನ ಅಡಿಕೆ ಧಾರಣೆ – 21 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಮಾರುಕಟ್ಟೆ ಅಡಿಕೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಕುಮಟಾ ಕೋಕಾ ₹36,509 ₹33,619 ಕುಮಟಾ ಹಣ್ಣು ₹49,395 ₹47,689 ಕುಮಟಾ ಚಿಪ್ಪು ₹41,019 ₹39,749 ಯಲ್ಲಾಪುರ ತಟ್ಟಿಬೆಟ್ಟೆ ₹51,999 ₹48,169 ಹೊಳಲ್ಕೆರೆ ಬೇರೆ ₹27,000 ₹26507 ಸುಳ್ಯ ಕೋಕಾ ₹35,000 ₹30,000 ಕುಮಟಾ ಫ್ಯಾಕ್ಟರಿ ₹27,570 ₹24,859 ಯಲ್ಲಾಪುರ ಕೆಂಪುಗೋಟು ₹38,599 ₹36,969 ಶಿರಸಿ ಬಿಳೆಗೋಟು ₹43,300 ₹38,188 ಶಿರಸಿ ಬೆಟ್ಟೆ ₹52,899 ₹45,954 ಶಿರಸಿ ರಾಶಿ ₹58,018 ₹54,186 ಹೊಳಲ್ಕೆರೆ ರಾಶಿ ₹57,299 ₹55,526 … Read more

ಮೂತ್ರಪಿಂಡದ ಕಾಯಿಲೆಯ ಮುನ್ಸೂಚನೆ: ಈ 7 ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ!

ಮಾನವನ ದೇಹದಲ್ಲಿ ಮೂತ್ರಪಿಂಡಗಳು (Kidneys) ಅತ್ಯಂತ ನಿರ್ಣಾಯಕ ಅಂಗಗಳಾಗಿವೆ. ಇವು ರಕ್ತದಲ್ಲಿನ ಕಲ್ಮಶಗಳನ್ನು ಶೋಧಿಸಿ, ದ್ರವ ಪದಾರ್ಥಗಳ ಸಮತೋಲನವನ್ನು ಕಾಯ್ದುಕೊಳ್ಳುತ್ತವೆ. ಆದರೆ, ಇತ್ತೀಚಿನ ಜೀವನಶೈಲಿಯಿಂದಾಗಿ ಮೂತ್ರಪಿಂಡದ ಕಾಯಿಲೆಗಳು ಹೆಚ್ಚುತ್ತಿವೆ. ಇದರ ಆರಂಭಿಕ ಲಕ್ಷಣಗಳು ಬಹಳ ಸೌಮ್ಯವಾಗಿರುವುದರಿಂದ ಅನೇಕರು ಇವುಗಳನ್ನು ನಿರ್ಲಕ್ಷಿಸುತ್ತಾರೆ. ಮೂತ್ರಪಿಂಡದ ಸಮಸ್ಯೆಗಳನ್ನು ಮುನ್ಸೂಚಿಸುವ ಕೆಲವು ಪ್ರಮುಖ ಲಕ್ಷಣಗಳು ಮತ್ತು ತಜ್ಞರ ಸಲಹೆಗಳು ಇಲ್ಲಿವೆ. ಮೂತ್ರಪಿಂಡದ ಕಾಯಿಲೆಯು ಮುಂದುವರಿದ ಹಂತ ತಲುಪುವವರೆಗೂ ಅನೇಕರಿಗೆ ಅದರ ಅರಿವೇ ಇರುವುದಿಲ್ಲ ಎಂದು ವೈದ್ಯರು ಎಚ್ಚರಿಸುತ್ತಾರೆ. ಆರಂಭಿಕ ಹಂತದಲ್ಲೇ ಪತ್ತೆಹಚ್ಚುವುದು ಚಿಕಿತ್ಸೆಗೆ … Read more

Horoscope Today : 21 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಮೇಷ ರಾಶಿಯವರು ಈ ದಿನಪೂರ್ತಿ ಧನಾತ್ಮಕ ಚೈತನ್ಯವನ್ನು ಹೊಂದಿರುತ್ತಾರೆ ಎಂದು ಗಣೇಶ ಹೇಳುತ್ತಾರೆ. ಇಂದು ನೀವು ಸಂಪೂರ್ಣವಾಗಿ ಹೊಣೆಗಾರಿಕೆಯಿಂದ ಕೂಡಿರುತ್ತೀರಿ ಮತ್ತು ನಿಮ್ಮ ಕೆಲಸಗಳನ್ನು ಪೂರ್ತಿ ಉತ್ಸಾಹದಿಂದ ಮುಂದುವರಿಸುತ್ತೀರಿ. ಲಕ್ಷ್ಮೀದೇವಿಯು ನಿಮ್ಮ ಮೇಲೆ ಅನುಗ್ರಹ ನೀಡಲಿದ್ದಾರೆ. ಕುಟುಂಬ ಸದಸ್ಯರೊಂದಿಗೆ ಮನೆಯ ವಾತಾವರಣದಲ್ಲಿ ಕಳೆದ ಸಮಯವು ನಿಮ್ಮನ್ನು ಸಂಪೂರ್ಣವಾಗಿ ಉಲ್ಲಾಸಗೊಳಿಸುತ್ತದೆ. ಸಾಮಾಜಿಕ ಸ್ನೇಹಕೂಟ ಅಥವಾ ಸಂಧ್ಯಾ ವಿನೋದವು ನಡೆಯಲಿದೆ. ಈ ಅನುಗ್ರಹಕಪೂರಕ ಸಮಯದ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳಿ ಮತ್ತು ಈ ಕ್ಷಣಗಳನ್ನು ಸಂಪೂರ್ಣವಾಗಿ ಆನಂದಿಸಿ. ನಿಮ್ಮ … Read more

ಗಂಡ ಫಾರಿನ್ ಟ್ರಿಪ್ ಕಳಿಸಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಪತ್ನಿ.! ಕೊಲೆ ಎಂದು ಆರೋಪಿಸಿದ ಮಗಳು!

ಮೈಸೂರಿನಲ್ಲಿ ಪ್ರವಾಸಕ್ಕೆ ಪತಿ ಅನುಮತಿ ನಿರಾಕರಿಸಿದ್ದಕ್ಕೆ ಗೃಹಿಣಿಯೊಬ್ಬರು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಇದು ಆತ್ಮ*ಹತ್ಯೆಯಲ್ಲ, ಕೊಲೆ ಎಂದು ಮಗಳು ಆರೋಪಿಸಿದರೆ, ಮಗ ತಂದೆಯ ಪರ l. ಈ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೈಸೂರು (ಫೆ.20): ಸಾಂಸ್ಕೃತಿಕ ನಗರಿ ಮೈಸೂರಿನ ಸರಸ್ವತಿಪುರಂನಲ್ಲಿ ನಡೆದ ಗೃಹಿಣಿಯೊಬ್ಬರ ಆತ್ಮ*ಹತ್ಯೆ ಪ್ರಕರಣವು ಇದೀಗ ತೀವ್ರ ತಿರುವು ಪಡೆದುಕೊಂಡಿದೆ. ಪ್ರವಾಸಕ್ಕೆ ತೆರಳಲು ಪತಿ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಮನನೊಂದು 46 ವರ್ಷದ ಸಂಧ್ಯಾ ಎಂಬುವವರು ಫ್ಯಾನ್‌ಗೆ ನೇಣು … Read more