ಶೃಂಗೇರಿ ‘ಮರುಎಣಿಕೆ’ ಸಮರಕ್ಕೆ ಸುಪ್ರೀಂ ಯಥಾಸ್ಥಿತಿ ಆದೇಶ ; ಶಾಸಕನಾಗಿ ರಾಜೇಗೌಡ ಮುಂದುವರಿಕೆ, ಜೀವರಾಜ್ ಸ್ಥಾನವೇನು.?

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ (Postal Ballots) ಮರುಎಣಿಕೆ ಪ್ರಕ್ರಿಯೆ ಮತ್ತು ಬಿಜೆಪಿ ಅಭ್ಯರ್ಥಿಯ ಗೆಲುವನ್ನು ಪ್ರಶ್ನಿಸಿ ಮಾಜಿ ಶಾಸಕ ಟಿ.ಡಿ. ರಾಜೇಗೌಡ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮಹತ್ವದ ಆದೇಶ ನೀಡಿದೆ. ಸುಪ್ರೀಂ ಕೋರ್ಟ್‌ ‘ಯಥಾಸ್ಥಿತಿ’ (Status Quo) ಕಾಯ್ದುಕೊಳ್ಳುವಂತೆ ಸೂಚಿಸಿರುವುದರಿಂದ, ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್‌ ಅವರು ಶಾಸಕನಾಗಿ ಪ್ರಮಾಣವಚನ ಸ್ವೀಕರಿಸಿದ ಕೇವಲ ಒಂದೇ ವಾರದಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಳ್ಳುವಂತಾಗಿದೆ. ಸುಪ್ರೀಂ ಕೋರ್ಟ್‌ನಲ್ಲಿ ವಾದ-ಪ್ರತಿವಾದ ನ್ಯಾಯಮೂರ್ತಿ ಸಂಜಯ್ ಕುಮಾರ್ … Read more

ರಾಹುಲ್-ವಿಜಯ್ ಸೃಷ್ಟಿಸಿದ ದಾಖಲೆಗೆ ಇನ್‌ಸ್ಟಾಗ್ರಾಮ್ ಬ್ರೇಕ್ : ಕಾಂಗ್ರೆಸ್ ಆಕ್ರೋಶ, ಇನ್ಸ್ಟಾಗೆ ನಟಿ ರಮ್ಯಾ ಪ್ರಶ್ನೆ!

ತಮಿಳುನಾಡಿನ ನೂತನ ಮುಖ್ಯಮಂತ್ರಿ ವಿಜಯ್ ಜೊತೆಗೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ತೆಗೆದುಕೊಂಡಂತಹ ಫೋಟೋ ಮತ್ತು ರೀಲ್ ಅನ್ನು ಇನ್‌ಸ್ಟಾಗ್ರಾಮ್ ನಿರ್ಬಂಧಿಸಿರುವುದನ್ನು ಕಾಂಗ್ರೆಸ್ ಪಕ್ಷವು ವಿರೋಧಿಸಿದೆ. ಕೇಂದ್ರ ಸರ್ಕಾರದ ಹಸ್ತಕ್ಷೇಪದಿಂದಾಗಿ ಫೋಟೋ ಮತ್ತು ರೀಲ್ ಅನ್ನು ಇನ್‌ಸ್ಟಾಗ್ರಾಮ್ ನಿರ್ಬಂಧಿಸಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕರು ಗಂಭೀರವಾಗಿ ಆರೋಪಿಸಿದ್ದಾರೆ. ವಿಪಕ್ಷದ ಧ್ವನಿಯನ್ನು ಅಡಗಿಸಲು ಸರ್ಕಾರವು ಇಂತಹ ಕ್ರಮಗಳಿಗೆ ಮುಂದಾಗುತ್ತಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ. ಲಕ್ಷಾಂತರ ವೀಕ್ಷಣೆ ಕಂಡಿದ್ದ ಪೋಸ್ಟ್ಗಳು ಇದೀಗ ಮಾಯವಾಗಿರುವುದು ರಾಜಕೀಯ ಸಂಘರ್ಷಕ್ಕೆ ನಾಂದಿ … Read more

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಹತ್ಯೆ ಕೇಸ್, ಪತ್ನಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮದುವೆಯಾದ ಕೆಲ ವರ್ಷಗಳಲ್ಲೇ ಪತ್ನಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು. ಇದಕ್ಕೆ ಅಡ್ಡಿಯಾದ ಪತಿಯನ್ನು ಪ್ರಿಯಕರ ಜೊತೆ ಸೇರಿದ ಹತ್ಯೆ ಮಾಡಿದ್ದಳು. ಈ ಪ್ರಕರಣದ ತೀರ್ಪು ಇದೀಗ ಹೊರಬಿದ್ದಿದೆ.ಇಬ್ಬರಿಗೂ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಅಕ್ರಮ ಸಂಬಂಧ ಹಲವು ಸಂಸಾರಗಳನ್ನು ಹಾಳು ಮಾಡಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುವ ಪತಿ ಅಥವಾ ಪತ್ನಿಯನ್ನು ಹತ್ಯೆ ಮಾಡಿದ ಹಲವು ಘಟನೆಗಳು ನಡೆದಿದೆ. ಹೀಗೆ ಶಿವಮೊಗ್ಗದ ಭದ್ರಾವತಿಯ ಪೇಪರ್‌ಟೌನ್ ಠಾಣೆ ವ್ಯಾಪ್ತಿಯಲ್ಲಿ ಪತ್ನಿಯ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆ ಘಟನೆ ನಡೆದಿತ್ತು. ಪತ್ನಿ … Read more

ಮೂಲವ್ಯಾಧಿ (Piles) ಸಮಸ್ಯೆಗೆ ಶಾಶ್ವತ ಮುಕ್ತಿ: ಖಾಲಿ ಹೊಟ್ಟೆಯಲ್ಲಿ ಈ ಬೀಜಗಳ ನೀರು ಕುಡಿದರೆ ಸಾಕು!

ಇಂದಿನ ಬದಲಾದ ಆಹಾರ ಪದ್ಧತಿ ಮತ್ತು ಒತ್ತಡದ ಜೀವನಶೈಲಿಯಿಂದಾಗಿ ಅನೇಕರು ಎದುರಿಸುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಮೂಲವ್ಯಾಧಿ ಅಥವಾ ಫೈಲ್ಸ್ (Piles). ಮಲವಿಸರ್ಜನೆಯ ಸಮಯದಲ್ಲಿ ವಿಪರೀತ ನೋವು, ಗುದದ್ವಾರದ ಭಾಗದಲ್ಲಿ ಊತ ಮತ್ತು ರಕ್ತಸ್ರಾವದಂತಹ ಲಕ್ಷಣಗಳು ವ್ಯಕ್ತಿಯನ್ನು ಹೈರಾಣಾಗಿಸುತ್ತವೆ. ಮೂಲವ್ಯಾಧಿಗೆ ಪ್ರಮುಖ ಕಾರಣವೇನು.? ದೀರ್ಘಕಾಲದ ಮಲಬದ್ಧತೆ ಮೂಲವ್ಯಾಧಿಗೆ ಅತಿ ದೊಡ್ಡ ಕಾರಣ. ಮೂಲವ್ಯಾಧಿಯಲ್ಲಿ ಪ್ರಮುಖವಾಗಿ ಎರಡು ವಿಧಗಳಿವೆ: ಬಾಹ್ಯ ಮೂಲವ್ಯಾಧಿ: ಇಲ್ಲಿ ಗುದದ್ವಾರದ ಸುತ್ತ ಊತ, ತುರಿಕೆ ಮತ್ತು ಉರಿ ಹೆಚ್ಚಾಗಿರುತ್ತದೆ. ರಕ್ತ ಮೂಲವ್ಯಾಧಿ: ಮಲವಿಸರ್ಜನೆಯ ಸಮಯದಲ್ಲಿ … Read more

ರಾಜ್ಯ ಸರ್ಕಾರಿ ನೌಕರರಿಗೆ ಶೇ.1.5 ರಷ್ಟು ‘ತುಟ್ಟಿಭತ್ಯೆ’ ಹೆಚ್ಚಳಕ್ಕೆ CM ಸಿದ್ದರಾಮಯ್ಯ ಅಧಿಕೃತ ಅನುಮೋದನೆ

ರಾಜ್ಯದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಭರ್ಜರಿ ಉಡುಗೊರೆ ನೀಡಿದೆ. ಸರ್ಕಾರಿ ನೌಕರರ ದೀರ್ಘಕಾಲದ ಬೇಡಿಕೆಯಾಗಿದ್ದ ತುಟ್ಟಿಭತ್ಯೆ (DA) ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಅನುಮೋದನೆ ನೀಡಿದ್ದಾರೆ. ಮೂಲ ವೇತನದ ಶೇ.1.5 ರಷ್ಟು ತುಟ್ಟಿಭತ್ಯೆ ಹೆಚ್ಚಳ. ಈ ಹೆಚ್ಚಳವು ಜನವರಿ 1, 2026 ರಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ. ಮುಖ್ಯಮಂತ್ರಿಗಳ ಅನುಮೋದನೆ ದೊರೆತಿರುವುದರಿಂದ, ರಾಜ್ಯ ಸರ್ಕಾರವು ಶೀಘ್ರದಲ್ಲೇ ಈ ಕುರಿತು ಅಧಿಕೃತ ಆದೇಶವನ್ನು ಹೊರಡಿಸಲಿದೆ. ಈ ಮಹತ್ವದ ನಿರ್ಧಾರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು … Read more

ಸಾನ್ವಿ ಸುದೀಪ್‌ ಬೆನ್ನ ಮೇಲೆ ಅರಳಿದ ಗಣಪತಿ ದೇವರ ಟ್ಯಾಟೂ.. ಇದಕ್ಕಾಗಿ ಹೋಗಿದ್ದು ಯಾವ ನಗರಕ್ಕೆ? ವಿಡಿಯೋ

ಸ್ಯಾಂಡಲ್‌ವುಡ್‌ನ ಕಿಚ್ಚ ಸುದೀಪ್‌ ಅವರು ದೊಡ್ಡ ದೊಡ್ಡ ಪ್ರಾಜೆಕ್ಟ್‌ಗಳಲ್ಲಿ ಫುಲ್‌ ಬ್ಯುಸಿ ಇದ್ದಾರೆ. ಈಗಾಗಲೇ ಅವರ ಮಾರ್ಕ್‌ ಸಿನಿಮಾ ಬಿಗ್‌ ಸಕ್ಸಸ್‌ ಕಂಡಿದೆ. ಈ ಸಿನಿಮಾದಲ್ಲಿ ಸುದೀಪ್‌ ಅವರ ಮುದ್ದಿನ ಮಗಳು ಹಾಡೊಂದನ್ನು ಹಾಡಿದ್ದು ಇದು ಕೂಡ ದೊಡ್ಡ ಯಶಸ್ಸು ಕಂಡಿತು. ಹೈದರಾಬಾದ್‌ನಲ್ಲಿ ಶಿಕ್ಷಣ ಅಭ್ಯಾಸವನ್ನು ಮುಗಿಸಿರುವ ಸಾನ್ವಿ ಅವರು, ಮ್ಯೂಸಿಕ್‌, ಪೇಟಿಂಗ್‌ ಹಾಗೂ ಗಾಯನದಲ್ಲಿ ಅತ್ಯಂತ ಹೆಚ್ಚು ಆಸಕ್ತಿ ಹೊಂದಿದ್ದಾರೆ. ಇದೀಗ ಕಿಚ್ಚ ಸುದೀಪ್‌ ಅವರ ಮಗಳು ಸಾನ್ವಿ ಅವರು ತಮ್ಮ ಬೆನ್ನಿನ ಮೇಲೆ ಗಣಪತಿ … Read more

ಫ್ಯಾಟಿ ಲಿವರ್ ಸಮಸ್ಯೆ ಇದ್ದರೆ ಈ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಸಬಹುದು ಹುಷಾರ್!

ಇತ್ತೀಚಿನ ದಿನಗಳಲ್ಲಿ ಫ್ಯಾಟಿ ಲಿವರ್ (Fatty Liver)ಸಮಸ್ಯೆ ವೇಗವಾಗಿ ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಆರಂಭಿಕ ಹಂತದಲ್ಲಿ ಹೆಚ್ಚಿನ ಲಕ್ಷಣಗಳು ಕಾಣಿಸದ ಕಾರಣ ಅನೇಕರು ಇದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ತಜ್ಞರ ಪ್ರಕಾರ, ಫ್ಯಾಟಿ ಲಿವರ್ ಕೇವಲ ಯಕೃತ್ತಿನ ಸಮಸ್ಯೆಯಲ್ಲ; ಇದು ದೇಹದ ಇತರ ಪ್ರಮುಖ ಅಂಗಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ವೈದ್ಯರ ಪ್ರಕಾರ, ಯಕೃತ್ತಿನಲ್ಲಿ ಅಗತ್ಯಕ್ಕಿಂತ ಹೆಚ್ಚು ಕೊಬ್ಬು ಜಮೆಯಾಗುವುದನ್ನು ಫ್ಯಾಟಿ ಲಿವರ್ ಎಂದು ಕರೆಯಲಾಗುತ್ತದೆ. ಯಕೃತ್ತು ದೇಹದಲ್ಲಿನ ವಿಷಕಾರಿ ಅಂಶಗಳನ್ನು … Read more

ನಾದಿನಿಯ ಫೋಟೋ ತೆಗೆದಿದ್ದಕ್ಕೆ “ಬಾವ” ನೆಗೆ ಧಕ್ಕೆ – ಐವರ ಮೇಲೆ ಆಸಿಡ್ ದಾಳಿ.!

ಹುಬ್ಬಳ್ಳಿ ನಗರದ ತಾರಿಹಾಳದ ವಾಜಪೇಯಿ ನಗರದಲ್ಲಿ ಭೀಕರ ಘಟನೆಯೊಂದು ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಶುರುವಾದ ಕೌಟುಂಬಿಕ ಜಗಳ ವಿಕೋಪಕ್ಕೆ ಹೋಗಿದ್ದು, ಪತಿಯೇ ತನ್ನ ಪತ್ನಿ ಹಾಗೂ ಆರು ತಿಂಗಳ ಹಸುಗೂಸು ಸೇರಿದಂತೆ ಒಂದೇ ಕುಟುಂಬದ ಐವರ ಮೇಲೆ ಆಯಸಿಡ್ ದಾಳಿ ಮಾಡಿದ್ದಾನೆ. ಫೋಟೋ ವಿಚಾರಕ್ಕೆ ಶುರುವಾದ ಕಿರಿಕ್ ಆರೋಪಿ ಸುರೇಶ್ ಬೈಲ್ ಪತ್ತಾರ ವೃತ್ತಿಯಲ್ಲಿ ತಾಮ್ರ ಮತ್ತು ಹಿತ್ತಾಳೆ ಕೆಲಸ ಮಾಡುತ್ತಿದ್ದನು. ಮನೆಯಲ್ಲಿ ತನ್ನ ನಾದಿನಿಯರ ಫೋಟೋ ತೆಗೆಯುವ ವಿಚಾರವಾಗಿ ಸುರೇಶ್ ಹಾಗೂ ಆತನ ಪತ್ನಿ ರಾಜೇಶ್ವರಿ … Read more

ಆಸ್ತಿ ಹಪಾಹಪಿಗೆ ರಕ್ತ ಸಂಬಂಧಗಳ ಬಲಿ.! ತಾಯಿ, ತಮ್ಮನನ್ನೇ ಕೊಲೆಗೈದ ಪಾಪಿ ಮಗ.!

ಜಗತ್ತಿನಾದ್ಯಂತ ತಾಯಂದಿರ ದಿನವನ್ನು ಆಚರಿಸಲಾಗುತ್ತಿದ್ದ ದಿನವೇ ಮಾನವೀಯತೆ ತಲೆತಗ್ಗಿಸುವಂತಹ ಘಟನೆಯೊಂದು ದೆಹಲಿಯಲ್ಲಿ ಜರುಗಿದೆ. ಪ್ರೀತಿ ಮತ್ತು ಮಮತೆಯ ಸಂಕೇತವಾಗಿರಬೇಕಾದ ಮಗನೇ ಕ್ರೂರವಾಗಿ ವರ್ತಿಸಿ ತನ್ನ ತಾಯಿಯನ್ನೇ ಇಲ್ಲವಾಗಿಸಿದ್ದಾನೆ. ಹಣ ಮತ್ತು ಆಸ್ತಿಯ ಮೇಲಿನ ವ್ಯಾಮೋಹ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಈ ಭೀಕರ ಕೃತ್ಯದಲ್ಲಿ ಕೇವಲ ತಾಯಿ , ತನ್ನ ಒಡಹುಟ್ಟಿದ ತಮ್ಮನನ್ನೂ ಕೂಡ ಆರೋಪಿ ಹತ್ಯೆ ಮಾಡಿದ್ದಾನೆ. ಮನೆಯ ಹಂಚಿಕೆ ಮತ್ತು ಆಸ್ತಿಗೆ ಸಂಬಂಧಿಸಿದಂತೆ ಕುಟುಂಬದಲ್ಲಿ ಕಳೆದ ಕೆಲವು ಸಮಯದಿಂದ ಕಿತ್ತಾಟ ನಡೆಯುತ್ತಿತ್ತು. ಈ ಕಲಹ ಅಂತಿಮವಾಗಿ … Read more

‘ಇಂಧನ ಬಳಕೆಯಲ್ಲಿ ಮಿತಿಯಿರಲಿ, ವರ್ಷದ ಮಟ್ಟಿಗೆ ಚಿನ್ನ ಖರೀದಿಸಬೇಡಿ..’ ಪ್ರಧಾನಿ ಮೋದಿ ಮಹತ್ವದ ಕರೆ

ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದಿಂದಾಗಿ ಜಾಗತಿಕ ಮಟ್ಟದಲ್ಲಿ ಅನಿಶ್ಚಿತತೆ ಮೂಡಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಮಹತ್ವದ ಮನವಿಯೊಂದನ್ನು ಮಾಡಿದ್ದಾರೆ. ಜಾಗತಿಕ ಬಿಕ್ಕಟ್ಟನ್ನು ಎಷ್ಟೇ ನಿಭಾಯಿಸಿದರೂ ಸಾಲದು. ಸಾಧ್ಯವಾದಷ್ಟು ಪೆಟ್ರೋಲ್-ಡೀಸೆಲ್ ಅನ್ನು ಮಿತವಾಗಿ ಬಳಸುವ ಮೂಲಕ ದೇಶದ ಮೀಸಲು ಸಂಪತ್ತನ್ನು ಉಳಿಸಲು ಜನರು ಕೈಜೋಡಿಸಬೇಕು. ತೈಲವನ್ನು ಮಿತವಾಗಿ ಬಳಸಬೇಕು ಮತ್ತು ಸಾಧ್ಯವಾದಷ್ಟು ಮನೆಯಿಂದಲೇ ಕೆಲಸ ಮಾಡುವ ಸಂಸ್ಕೃತಿಗೆ ಆದ್ಯತೆ ನೀಡಬೇಕು ಎಂದು ಅವರು ತಿಳಿಸಿದ್ದಾರೆ. ತೆಲಂಗಾಣದ ರಾಜಧಾನಿ ಹೈದರಾಬಾದ್‌ನಲ್ಲಿ ನಡೆದ … Read more