ದರ್ಶನ್ ಕೈ ಹಿಡಿದು ಫೋನ್ ನಂಬರ್ ಕೇಳಿದ ಪವಿತ್ರಾ ಗೌಡ.. ದುಂಬಾಲು ಬಿದ್ದ ಗೆಳತಿಗೆ ದರ್ಶನ್ ಮಾಡಿದ್ದೇನು ಗೊತ್ತಾ.?

ರೇಣುಕಾಸ್ವಾಮಿ ಪ್ರಕರಣದ ಆರೋಪಿಗಳು ಇಂದು 57ನೇ ಸಿಸಿಹೆಚ್ ಕೋರ್ಟ್‌ಗೆ ಹಾಜರಾಗಿದ್ದರು. ತನಿಖೆ ನಡೆಸಿದ್ದ ಕಾಮಾಕ್ಷಿಪಾಳ್ಯ ಪೊಲೀಸರು ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದರು. ಆರೋಪಿಗಳ ವಿರುದ್ಧ ಹೆಚ್ಚುವರಿ ಸಾಕ್ಷ್ಯಗಳನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ. 57ನೇ ಸಿಸಿಹೆಚ್ ಕೋರ್ಟ್‌ಗೆ ಎ1 ಪವಿತ್ರ ಗೌಡ, ಎ2 ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳು ಹಾಜರಾಗಿದ್ದರು. ಮೊದಲೇ ಕೋರ್ಟ್ ಹಾಲ್ ಒಳಗೆ ಪವಿತ್ರಗೌಡ ಅವರು ನಿಂತಿದ್ದರು. ನಟ ಧನ್ವೀರ್ ಜೊತೆ ನಟ ದರ್ಶನ್ ಅವರು ಕಪ್ಪು ಟೀ ಶರ್ಟ್‌ನಲ್ಲಿ ಕೋರ್ಟ್‌ಗೆ ಆಗಮಿಸಿದರು. ಮೊದಲಿಗೆ … Read more

SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ

SBI Bank Updates : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಪ್ರತಿಯೊಂದು ವರ್ಗದ ಗ್ರಾಹಕರಿಗೆ ಹೊಸ ಯೋಜನೆಗಳನ್ನ ತರುತ್ತದೆ. ಈ ಸರಣಿಯಲ್ಲಿ, MSME ವಲಯಕ್ಕೆ ಸುಲಭವಾಗಿ ಸಾಕಷ್ಟು ಸಾಲಗಳನ್ನು ಒದಗಿಸಲು ಬ್ಯಾಂಕ್ ತ್ವರಿತ ಸಾಲ ಯೋಜನೆಯಡಿ ಸಾಲದ ಮಿತಿಯನ್ನು ಪ್ರಸ್ತುತ 5 ಕೋಟಿ ರೂ.ಗಳಿಂದ ಹೆಚ್ಚಿಸಲು ಯೋಜಿಸುತ್ತಿದೆ. ‘MSME SAHAJ’ ಒಂದು ‘ಡಿಜಿಟಲ್ ಇನ್ವಾಯ್ಸ್’ ಹಣಕಾಸು ಯೋಜನೆಯಾಗಿದೆ. ಇದರ ಅಡಿಯಲ್ಲಿ, ಯಾವುದೇ ಮಾನವ ಹಸ್ತಕ್ಷೇಪವಿಲ್ಲದೆ 15 ನಿಮಿಷಗಳಲ್ಲಿ ಸಾಲಕ್ಕಾಗಿ ಅರ್ಜಿ ಸಲ್ಲಿಸಲು, ದಾಖಲೆಗಳನ್ನ ಒದಗಿಸಲು ಮತ್ತು … Read more

ಮಳೆಯಿಂದಾಗಿ ಕೆಕೆಆರ್ ವಿರುದ್ಧದ ಪಂದ್ಯ ರದ್ದು, ಟಿಕೆಟ್ ರೀಫಂಡ್ ಮಾಡಲಿದೆ ಆರ್ ಸಿಬಿ – ಹೇಗೆ ರಿಫಂಡ್ ಹಣ ಪಡೆಯುವುದು.?

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಿಗದಿಯಾಗಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ಟಿಕೆಟ್ ರೀಫಂಡ್ ಮಾಡುವುದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಘೋಷಿಸಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯಿಂದಾಗಿ ಒಂದು ವಾರ ಸ್ಥಗಿತಗೊಂಡಿದ್ದ ಐಪಿಎಲ್ ಮೇ 17ರಂದು ಪುನರಾರಂಭವಾಗಿತ್ತು. ಆದರೆ, ಶನಿವಾರ ನಡೆಯಬೇಕಿದ್ದ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು. ‘ಮೇ 17 ರಂದು ಆರ್‌ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯವು ಪ್ರತಿಕೂಲ ಹವಾಮಾನದಿಂದಾಗಿ ರದ್ದಾಗಿದ್ದರಿಂದ, ಎಲ್ಲ ಮಾನ್ಯ ಟಿಕೆಟ್ ಹೊಂದಿರುವವರು ಪೂರ್ಣ ರೀಫಂಡ್ ಪಡೆಯಲು ಅರ್ಹರಾಗಿದ್ದಾರೆ’ … Read more

Gold Rate : ಏರಿಕೆಯತ್ತ ಸಾಗಿದೆಯಾ ಚಿನ್ನದ ಬೆಲೆ.? ಬಂಗಾರದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.? ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹8,755/- ರೂಪಾಯಿ … Read more

SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್

SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್

SBI Bank Updates : ನಮಸ್ಕಾರ ಸ್ನೇಹಿತರೇ, ದೇಶದ ಅತೀ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಭಾರತೀಯ ಸ್ಟೇಟ್ ಬ್ಯಾಂಕ್(SBI Bank) ತನ್ನ ಎಲ್ಲಾ ಗ್ರಾಹಕರಿಗೆ ಭಾರಿ ದೊಡ್ಡ ಬಂಪರ್ ಗಿಫ್ಟ್ ನೀಡಿದೆ. ಈ ಬ್ಯಾಂಕ್ ಅಕೌಂಟ್ ಇರುವ ಗ್ರಾಹಕರ ಬಳಿ 10 ಗ್ರಾಂ ಚಿನ್ನ ಇದ್ದರೆ ಬಂಪರ್ ಕೊಡುಗೆ ನೀಡುತ್ತಿದೆ. ಹೌದು, ಭಾರತೀಯ ಸ್ಟೇಟ್ ಬ್ಯಾಂಕ್(SBI Bank) ಅಕೌಂಟ್ ಇರುವ ಎಲ್ಲಾ ಗ್ರಾಹಕರಿಗೆ ಈ ಬ್ಯಾಂಕ್ ತನ್ನ ಗ್ರಾಹಕರನ್ನು ಸಂತೋಷಪಡಿಸಲು ಮತ್ತು ಲಾಭ ಪಡಿಸಲು … Read more

Gold Rate Today : ಗೋಲ್ಡ್ ಬೆಲೆಯಲ್ಲಿ ಮತ್ತೆ ಭಾರೀ ಏರಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ನಿಖರ ಬೆಲೆ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.? ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹8,720/- … Read more

ಪಡಿತರ ಚೀಟಿದಾರರ ಗಮನಕ್ಕೆ : ಮೇ 21ರಿಂದ ಜಾರಿಗೆ ಬರಲಿವೆ ಹೊಸ ನಿಯಮಗಳು – ಪಡಿತರ ಚೀಟಿ ರದ್ದು.!

2025 ರಲ್ಲಿ ಭಾರತ ಸರ್ಕಾರ ಪಡಿತರ ಚೀಟಿಗೆ ಸಂಬಂಧಿಸಿದ ನಿಯಮಗಳಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿದೆ. ಈ ಬಾರಿ ಸರ್ಕಾರದ ಮುಖ್ಯ ಉದ್ದೇಶವೆಂದರೆ ಉಚಿತ ಪಡಿತರವನ್ನು ನಿಜವಾಗಿಯೂ ಪಡೆಯಲು ಅರ್ಹರಾಗಿರುವ ಜನರಿಗೆ ಮಾತ್ರ ನೀಡಬೇಕು. ಕಳೆದ ಕೆಲವು ವರ್ಷಗಳಲ್ಲಿ, ಆರ್ಥಿಕ ಸ್ಥಿತಿ ಸದೃಢವಾಗಿರುವ ಅನೇಕ ಜನರು ಸಹ ಈ ಯೋಜನೆಯ ಲಾಭಪಡೆಯುತ್ತಿರುವುದು ಕಂಡುಬಂದಿದೆ. ಈ ಕಾರಣಕ್ಕಾಗಿ, ಸರ್ಕಾರವು ಹೊಸ ನಿಯಮಗಳನ್ನು ಜಾರಿಗೆ ತಂದಿದ್ದು, ಇದು ಮೇ 21, 2025 ರಿಂದ ಇಡೀ ದೇಶದಲ್ಲಿ ಜಾರಿಗೆ ಬರಲಿದೆ. ಈ ಬದಲಾವಣೆಗಳ … Read more

ಕನ್ನಡಿಗರಿಗೆ ಹೊಟೇಲ್‌ ಬೋರ್ಡ್‌ನಲ್ಲಿ ಕೆಟ್ಟಪದ ಬಳಸಿ ನಿಂದನೆ : ಹೊಟೇಲ್ ಮ್ಯಾನೇಜರ್, ಸಿಬ್ಬಂದಿಯನ್ನು ಬೈಟ್ ರೇ.. ಎಂದು ಜೀಪ್‌ ಹತ್ತಿಸಿದ ಪೊಲೀಸರು

ನಗರದ ಕೋರಮಂಗಲದ ಜಿಎಸ್ ಸೂಟ್ಸ್ ಹೊಟೇಲ್‌ನ ಎಲ್‌ಇಡಿ ಬೋರ್ಡ್‌ನಲ್ಲಿ ಕನ್ನಡಿಗರಿಗೆ ಅತಿಕೆಟ್ಟ ಪದಗಳನ್ನು ಬಳಸಿ ನಿಂದನೆ ಮಾಡಲಾಗಿತ್ತು. ಹೀಗೆ ಸಾರ್ವಜನಿಕವಾಗಿ ಬೆಂಗಳೂರಿನಲ್ಲಿ ಕನ್ನಡಿಗರಿಗೆ ನಿಂದನೆ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಕನ್ನಡಿಗರು ಹೊಟೇಲ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್‌ ಎಕ್ಸ್‌ ಖಾತೆಯನ್ನು ಉಲ್ಲೇಖಿಸಿ ದೂರಿದ್ದರು. ಅದರಂತೆ ಇದೀಗ ಪೊಲೀಸರು ಜಿಎಸ್‌ ಸೂಟ್ಸ್‌ ಹೊಟೇಲ್‌ಗೆ ಆಗಮಿಸಿ ಮ್ಯಾನೇಜರ್‌ ಹಾಗೂ ಸಿಬ್ಬಂದಿಯನ್ನು ಬಂಧಿಸಿ ಕರೆದೊಯ್ದಿದ್ದಾರೆ. ಇನ್ನು ಸಿಬ್ಬಂದಿಯನ್ನು ಕಾರು ಹತ್ತಿಸುವ ಸಂದರ್ಭದಲ್ಲಿ … Read more

RCB ಅಭಿಮಾನಿಗಳ ಅಭಿಮಾನ ನೋಡಿ ಭಾವುಕರಾದ ವಿರಾಟ್ ಕೊಹ್ಲಿ – ಗ್ಯಾಲರಿ ಪೂರ್ತಿ ವೈಟ್ ಜೆರ್ಸಿ

ಇಂಡಿಯನ್ ಪ್ರೀಮಿಯರ್ ಲೀಗ್ ನ ( ಐಪಿಎಲ್ 2025) 58ನೇ ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಈ ರದ್ದಾಗುವಿಕೆಯೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ತಲಾ ಒಂದೊಂದು ಅಂಕಗಳನ್ನು ಹಂಚಿಕೊಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೆಂಪು ಕೋಟೆ ಶನಿವಾರ ಸಂಪೂರ್ಣ ಶ್ವೇತಮಯವಾಗಿತ್ತು. ಹೀಗೆ  ಚಿನ್ನಸ್ವಾಮಿ ಸ್ಟೇಡಿಯಂ ಅನ್ನು ಶ್ವೇತಮಯವಾಗಿಸಿದ್ದು ವಿರಾಟ್ ಕೊಹ್ಲಿಯ ಅಭಿಮಾನಿಗಳು. ತಮ್ಮ ನೆಚ್ಚಿನ ಆಟಗಾರನಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಗೌರವಯುತ ವಿದಾಯ ಸಿಕ್ಕಿಲ್ಲ ಎಂಬ ಕಾರಣಕ್ಕೆ, ಅಭಿಮಾನಿಗಳು ವೈಟ್ … Read more

ತಾಳಿ ಕಟ್ಟಿ 20 ನಿಮಿಷಕ್ಕೆ ಹೃದಯಾಘಾತದಿಂದ ವರ ಸಾವು, ಸೂತಕದ ಮನೆಯಾದ ಮದುವೆ ಮಂಟಪ!

ಆತ ಹಲವು ಕನಸು ಕಂಡು ಮದುವೆ ಮಂಟಪವೇರಿದ್ದ. ಮದುಮಗಳನ್ನು ಕಂಡು ಖುಷಿಯಿಂದಲೇ ಆತ ತಾಳಿ ಕಟ್ಟಿದ್ದ. ಇಡೀ ನಂದೀಕೇಶ್ವರ ಕಲ್ಯಾಣ ಮಂಟಪದಲ್ಲಿ ಎರಡು ಕುಟುಂಬದವರ ಸಂಭ್ರಮವೋ ಸಂಭ್ರಮ. ಆದರೆ, ಈ ಸಂಭ್ರಮ ಬಹಳ ಕಾಲ ಉಳಿಯಲೇ ಇಲ್ಲ. ತಾಳಿ ಕಟ್ಟಿ ಕೇವಲ 20 ನಿಮಿಷಗಳಾಗಿ ಇತರ ವಿಧಿವಿಧಾನಗಳು ನಡೆಯುತ್ತಿದ್ದವಷ್ಟೇ. ಈ ವೇಳೆ ವರನಿಗೆ ಹೃದಯಾಘಾತವಾಗಿದೆ. ಅಲ್ಲಿಯೇ ಕುಸಿದು ಬಿದ್ದಿ ಸಾವು ಕಂಡಿದ್ದಾನೆ. ಇದೆಲ್ಲವೂ ಎರಡೂ ಕುಟುಂಬಗಳು ಹಾಗೂ ಆಪ್ತರ ಸಮ್ಮುಖದಲ್ಲೇ ಆಗಿದೆ. ಒಂದೇ ಕ್ಷಣದಲ್ಲಿ ಮದುವೆ ಮನೆ … Read more