ದೇಹದಿಂದ ಯೂರಿಕ್ ಆಸಿಡ್ ಅಳಿಸಿಹಾಕಬಲ್ಲ ಏಕೈಕ ಗಿಡ! ದುಬಾರಿ ಔಷಧಗಳಿಂದಲೂ ಗುಣಪಡಿಸಲಾಗದ ಕಾಯಿಲೆಗೆ ಇದು ಸಂಜೀವಿನಿ

ಇತ್ತೀಚಿನ ದಿನಗಳಲ್ಲಿ ಹೆಚ್ಚಿದ ಯೂರಿಕ್ ಆಮ್ಲದ ಸಮಸ್ಯೆ ತುಂಬಾ ಸಾಮಾನ್ಯವಾಗಿದೆ. ಇದು ಕೀಲು ನೋವು, ಬಿಗಿತ, ಗೌಟ್ ಮತ್ತು ಊತಕ್ಕೆ ಕಾರಣವಾಗಬಹುದು. ಆಯುರ್ವೇದದಲ್ಲಿ ಯೂರಿಕ್ ಆಮ್ಲದ ಮುಖ್ಯ ಕಾರಣವನ್ನು ಮೂರು ದೋಷಗಳಲ್ಲಿ ಒಂದಾದ ವಾತದ ಅಸಮತೋಲನವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಇದನ್ನು ವಾತರಕ್ತ ಎಂದು ವರ್ಗೀಕರಿಸಲಾಗಿದೆ. ಆಯುರ್ವೇದವು ಮೂತ್ರಪಿಂಡದ ಕಾರ್ಯವನ್ನ ಉತ್ತೇಜಿಸುವ ಮತ್ತು ರಕ್ತವನ್ನ ಶುದ್ಧೀಕರಿಸುವ ಹಲವಾರು ಗಿಡಮೂಲಿಕೆಗಳನ್ನ ವಿವರಿಸುತ್ತದೆ. ಹೀಗಾಗಿ ಈ ಔಷಧಿಗಳು ದೇಹದಿಂದ ಯೂರಿಕ್ ಆಮ್ಲವನ್ನ ತೆಗೆದುಹಾಕಲು ಸಹಾಯ ಮಾಡುತ್ತವೆ. ಯೂರಿಕ್ ಆಮ್ಲ ಎಂದರೇನು? ಆಯುರ್ವೇದ ವೈದ್ಯೆ … Read more

Arecanut Price : ಇಂದಿನ ಅಡಿಕೆ ಧಾರಣೆ – 20 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆ ಧಾರಣೆ – ಕರ್ನಾಟಕ ಮಾರುಕಟ್ಟೆ ಅಡಿಕೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ದಾವಣಗೆರೆ ಸಿಪ್ಪೆಗೋಟು ₹12,700 ₹12,700 ಹೊನ್ನಳ್ಳಿ ಸಿಪ್ಪೆಗೋಟು ₹10,000 ₹10,000 ಸಾಗರ ಕೋಕಾ ₹35,399 ₹31,699 ದಾವಣಗೆರೆ ಚುರು ₹7,000 ₹7,000 ಬೆಳ್ತಂಗಡಿ ಕೋಕಾ ₹26,000 ₹22,000 ಬೆಳ್ತಂಗಡಿ ಹೊಸ ವೆರೈಟಿ ₹48,500 ₹31,000 ಚನ್ನಗಿರಿ ರಾಶಿ ₹57,212 ₹54,978 ಭದ್ರಾವತಿ ಬೇರೆ ₹50,000 ₹19,000 ಹೊಳಲ್ಕೆರೆ ಬೇರೆ ₹28,471 ₹26,659 ಪುತ್ತೂರು ಕೋಕಾ ₹37,000 ₹29,000 ಬೆಳ್ತಂಗಡಿ ಬೇರೆ … Read more

ಚಪ್ಪಲಿ ಹೊಲೆಯುವವನ ಮಗಳು ಈಗ ಸಿವಿಲ್ ಜಡ್ಜ್! ಬಡತನ ಸೀಳಿ ಸಾಧನೆಯ ಶಿಖರಕ್ಕೇರಿದ ದಾಂಡೇಲಿಯ ಪದ್ಮಾವತಿ!

ಸಾಧನೆಗೆ ಬಡತನ ಮತ್ತು ಜಾತಿ ಅಡ್ಡಿಯಾಗದು ಎಂಬುದನ್ನು ದಾಂಡೇಲಿಯ ಪ್ರತಿಭೆ ಪದ್ಮಾವತಿ ನಾಗಣ್ಣ ಮಾದಿಗ ಸಾಬೀತುಪಡಿಸಿದ್ದಾರೆ. ಇತ್ತೀಚೆಗೆ ನಡೆದ ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಅಗ್ರ ಶ್ರೇಯಾಂಕದೊಂದಿಗೆ ಉತ್ತೀರ್ಣರಾಗಿರುವ ಪದ್ಮಾವತಿ, ದಾಂಡೇಲಿ ತಾಲ್ಲೂಕಿನ ಮೊಟ್ಟಮೊದಲ ಸಿವಿಲ್ ನ್ಯಾಯಾಧೀಶೆ ಎಂಬ ಇತಿಹಾಸ ನಿರ್ಮಿಸಿದ್ದಾರೆ. ಬಡತನದಲ್ಲಿ ಅರಳಿದ ಪ್ರತಿಭೆ ದಾಂಡೇಲಿಯ ಬಾಂಬೂಗೇಟ್ ನಿವಾಸಿಯಾದ ಪದ್ಮಾವತಿ ಅವರ ಕುಟುಂಬ ಅತ್ಯಂತ ಬಡತನದಿಂದ ಕೂಡಿದೆ. ತಂದೆ ನಾಗಣ್ಣ ಮತ್ತು ತಾಯಿ ಚರ್ಮಗಾರಿಕೆ (ಚಪ್ಪಲಿ ಹೊಲೆಯುವ ಕೆಲಸ) ಮಾಡುತ್ತಾ ಎಂಟು ಜನ ಮಕ್ಕಳನ್ನು (ಮೂರು ಹೆಣ್ಣು, … Read more

ತಂದೆ ವಾದ ಮಂಡಿಸುವ ವಕೀಲ.. ಕಿರಿ ವಯಸ್ಸಿನಲ್ಲೇ ಸಿವಿಲ್ ನ್ಯಾಯಾಧೀಶನಾದ ‌ಮಗ

ಶಿರಸಿ : ಕಠಿಣ ಪರಿಶ್ರಮ ಮತ್ತು ಸ್ಪಷ್ಟ ಗುರಿಯಿದ್ದರೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದನ್ನು ಶಿರಸಿ ಹೆಗಡೆಕಟ್ಟಾ ಮೂಲದ ಸುಮಂತ ಮಂಜುನಾಥ ನಾಯ್ಕ ಸಾಬೀತು ಪಡಿಸಿದ್ದಾರೆ. 2025ರ ಸಾಲಿನ ಕರ್ನಾಟಕ ನ್ಯಾಯಾಂಗ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ರಾಜ್ಯಕ್ಕೆ ದ್ವಿತೀಯ ರ್ಯಾಂಕ್ ಪಡೆಯುವ ಮೂಲಕ ಅವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಅತಿ ಕಿರಿಯ ವಯಸ್ಸಿನಲ್ಲಿ ನ್ಯಾಯಾಧೀಶರ ಪಟ್ಟ ಅಲಂಕರಿಸಿದ ಜಿಲ್ಲೆಯ ಮೊದಲ ಸಾಧಕ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಬೆಂಗಳೂರಿನಲ್ಲಿ ಸರ್ಕಾರಿ ಅಭಿಯೋಜಕರಾಗಿರುವ ಮಂಜುನಾಥ ನಾಯ್ಕ … Read more

Horoscope Today : 20 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ನಿಮ್ಮ ನಿರ್ಧಾರ ಕೈಗೊಳ್ಳುವ ಕೌಶಲ್ಯವು ಸವಾಲಾಗಿ ಪರಿಣಮಿಸುತ್ತದೆ ಮತ್ತು ದೃಢ ನಿಲುವನ್ನು ತಾಳಲು ನಿಮಗೆ ಅನುವು ಮಾಡಿಕೊಡುವುದಿಲ್ಲ. ವಿವಿಧ ಮಾರ್ಗಗಳಿಗೆ ನಿಮ್ಮ ಮನಸ್ಸು ಎಳೆಯಲ್ಪಡುವುದರಿಂದ ನೀವು ಚಂಚಲತೆಯಿಂದ ಕೂಡಿರುತ್ತೀರಿ. ಇದು ನಿಮಗೆ ಅಥವಾ ಯಾರಿಗೇ ಆದರೂ ಉತ್ತಮ ವಿಚಾರವಲ್ಲ ಎಂಬುದಾಗಿ ಗಣೇಶ ಸಲಹೆ ನೀಡುತ್ತಾರೆ. ಇತರರು ನಿಮ್ಮ ಜೀವನದಲ್ಲಿ ಈಗಲೂ ನಿರ್ಣಾಯಕ ಪಾತ್ರ ವಹಿಸುತ್ತಾರೆ, ಆದರೆ ಸದ್ಯಕ್ಕೆ ಅಷ್ಟು ಧನಾತ್ಮಕವಾಗಿ ಅಲ್ಲ. ನಿಮ್ಮ ನಿಸ್ವಾರ್ಥವನ್ನು ಪ್ರದರ್ಶಿಸಲು ಇದು ಸಮಯವಲ್ಲ. ನಿಮ್ಮ ವ್ಯವಹಾರಗಳಿಗೆ ಸಂಬಂಧಿಸದ ವಿಚಾರಗಳಲ್ಲಿ … Read more

ನಂದಿನಿ ಉತ್ಪನ್ನ ‘ವಿಷ’ ಎಂದ ವೈದ್ಯೆಗೆ ಶಾಕ್: ಡಾ. ಶರಣ್ಯಾ ಪದ್ಮಾ ವಿರುದ್ಧ ಎಫ್‌ಐಆರ್ ದಾಖಲಿಸಿದ ಕೆಎಂಎಫ್!

ನಂದಿನಿ ಉತ್ಪನ್ನಗಳು ವಿಷಕಾರಿ, ಕಾಯಿಲೆಗಳು ಮತ್ತು ಕ್ಯಾನ್ಸರ್‌ಗೆ ಕಾರಣವಾಗುತ್ತವೆ ಮತ್ತು ನೈಸರ್ಗಿಕ ಪದಾರ್ಥಗಳನ್ನು ಹೊಂದಿರುವುದಿಲ್ಲ ಎಂದು ಹೇಳುವ ರೀಲ್‌ಗಳನ್ನು ಪೋಸ್ಟ್ ಮಾಡಿದ್ದಕ್ಕಾಗಿ ಬೆಂಗಳೂರಿನ ಪ್ರಖ್ಯಾತ ಆಸ್ಪತ್ರೆಯ ಚರ್ಮರೋಗ ತಜ್ಞೆ ಡಾ.ಶರಣ್ಯಾ ಪದ್ಮಾ ವಿರುದ್ಧ ಕೆಎಂಎಫ್‌ ಪೊಲೀಸ್‌ ದೂರು ದಾಖಲಿಸಿದೆ. ಈ ಹೇಳಿಕೆಗಳು ಆಧಾರರಹಿತ ಮತ್ತು ಮಾನನಷ್ಟಕರ ಎಂದು ಹೇಳಿರುವ ಕೆಎಂಎಫ್, ಎಫ್‌ಎಸ್‌ಎಸ್‌ಎಐ ಮಾನದಂಡಗಳನ್ನು ಕೆಎಂಎಫ್‌ ಅನುಸರಿಸುತ್ತದೆ ಮತ್ತು ಅದರ ಉತ್ಪನ್ನಗಳು ಸುರಕ್ಷಿತವಾಗಿವೆ ಎಂದು ಹೇಳಿದೆ. ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಏನಿದು ಘಟನೆ? ಮಣಿಪಾಲ್ ಆಸ್ಪತ್ರೆ … Read more

ಪ್ರೀತಿಯಿಂದ ಸಾಕಿದ ಮಗ, ಒಡಹುಟ್ಟಿದ ತಂಗಿಯೇ ಹಂತಕರು; ಚಿಕ್ಕನಾಯಕನಹಳ್ಳಿಯ ಜಯಲಕ್ಷ್ಮಿ ಸಾವಿನ ರಹಸ್ಯ ಬಯಲು!

ತುಮಕೂರು : ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಶಿಕ್ಷಣ ಇಲಾಖೆಯ ಎಫ್‌ಡಿಎ (FDA) ಅಧಿಕಾರಿ ಜಯಲಕ್ಷ್ಮಿ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಈಗ ಸ್ಫೋಟಕ ಟ್ವಿಸ್ಟ್ ಸಿಕ್ಕಿದ್ದು, ಆಸ್ತಿಗಾಗಿ ಆಕೆಯನ್ನು ಸ್ವಂತ ತಂಗಿ ಮತ್ತು ದತ್ತು ಪುತ್ರನೇ ಉಸಿರುಗಟ್ಟಿಸಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಮೂಲತಃ ತುರುವೇಕೆರೆ ತಾಲ್ಲೂಕಿನ ಕಂಟಲಗೆರೆ ಗ್ರಾಮದ ಜಯಲಕ್ಷ್ಮಿ (58), ತಾಲ್ಲೂಕಿನ ಬಿಇಓ ಕಚೇರಿಯಲ್ಲಿ ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕೆಲವು ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ದ ಇವರಿಗೆ ಮಕ್ಕಳಿರಲಿಲ್ಲ. ಈ ಹಿನ್ನೆಲೆಯಲ್ಲಿ ಅನುಕಂಪದ ಆಧಾರದ … Read more

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ! 16 ದಿವಸ ಹುಡುಕಾಡಿದ ಬಳಿಕ ಪೊಲೀಸರಿಂದ ಸೆರೆ.!

ದೇವರಹಿಪ್ಪರಗಿಯಲ್ಲಿ, ಸಾಲದ ವಿಚಾರಕ್ಕೆ ಜಗಳವಾಗಿ ಪತಿಯೇ ಪತ್ನಿಯನ್ನು ಕೊಂ*ದು ಮನೆಯ ಆವರಣದಲ್ಲಿ ಹೂತುಹಾಕಿದ್ದಾನೆ. ನಂತರ ಆಕೆ ಕಾಣೆಯಾಗಿದ್ದಾಳೆಂದು ನಾಟಕವಾಡಿದ್ದು, 24 ದಿನಗಳ ಬಳಿಕ ಪೊಲೀಸರ ತನಿಖೆಯಲ್ಲಿ ಸತ್ಯಾಂಶ ಬಯಲಾಗಿದ್ದು, ಆರೋಪಿ ಪತಿಯನ್ನು ಬಂಧಿಸಲಾಗಿದೆ. ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊ*ಲೆ ನಡೆದು ಬರೋಬ್ಬರಿ 24 ದಿನಗಳ ಬಳಿಕ ಆರೋಪಿಯ ಅಸಲಿ ಮುಖ ಅನಾವರಣಗೊಂಡಿದ್ದು, ಸಾಲದ … Read more

ರಾಜ್ಯದಲ್ಲಿ ಘೋರ ದುರಂತ : ಪೊಲೀಸರ ಭಯಕ್ಕೆ ಬೈಕ್ ತಿರುಗಿಸಿದ ಸವಾರ ಸಾವು, ಪತ್ನಿಯ 2 ಕಾಲುಗಳು ಕಟ್.!

ಪೊಲೀಸರಿಗೆ ಹೆದರಿ ಏಕಾಏಕಿ ಬೈಕ್ ತಿರುಗಿಸಿದ ಪರಿಣಾಮ, ಗೂಡ್ಸ್ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿರುವ ಘೋರ ಘಟನೆ ಕುಶಾಲನಗರದ ಕೂಡು ಮಂಗಳೂರು ಗ್ರಾಮದ ಬಳಿ ನಡೆದಿದೆ. ಘಟನೆಯ ವಿವರ ಕೊಡಗು ಜಿಲ್ಲೆಯ ಮರೂರು ಗ್ರಾಮದ ನಿವಾಸಿ ನಟೇಶ್ (31) ಮೃತಪಟ್ಟ ದುರ್ದೈವಿ. ಇವರು ತಮ್ಮ ಪತ್ನಿ ದಿವ್ಯಾ (30) ಅವರೊಂದಿಗೆ ಬೈಕ್ನಲ್ಲಿ ಸಂಬಂಧಿಕರ ಮನೆಗೆ ತೆರಳುತ್ತಿದ್ದರು. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಸಮೀಪದ ರಸ್ತೆಯಲ್ಲಿ ಪೊಲೀಸರು ನಿಂತಿರುವುದನ್ನು ಕಂಡು ನಟೇಶ್ … Read more

ನೀವು ಮೊಬೈಲ್ನಲ್ಲಿ ಪೋರ್ನ್ ವಿಡಿಯೋ ನೋಡುವ ಅಭ್ಯಾಸ ನಿಮಗಿದೆಯಾ.? ಹಾಗಾದ್ರೆ ತಪ್ಪದೇ ಇದನ್ನ ನೋಡಿ

ಕಾನೂನು ಹಾಗೂ ನೈತಿಕತೆಯ ವಿಚಾರವೇನೇ ಇದ್ದರೂ ಸ್ಮಾರ್ಟ್ಫೋನ್ನಲ್ಲಿ ಪೋರ್ನ್ ಚಿತ್ರ ನೋಡುವ ಮುನ್ನ ನೀವು ತಾಂತ್ರಿಕ ವಿಷಯಗಳ ಬಗ್ಗೆ ಗಮನ ಹರಿಸಲೇಬೇಕು. ನಿಮ್ಮ ಸ್ಮಾರ್ಟ್ಫೋನ್ ನಲ್ಲಿ ಯಾಕೆ ಅಶ್ಲೀಲ ಚಿತ್ರ ನೋಡಬಾರದು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ. ಭಾರತದಲ್ಲಿ 4ಜಿ ಸ್ಮಾರ್ಟ್ಫೋನ್ ಬಂದಮೇಲೆ ಇಂಟರ್ನೆಟ್ ಬಳಕೆದಾರರ ಸಂಖ್ಯೆ ದುಪ್ಪಟ್ಟಾಗಿದೆ. ಟೆಕ್ನಾಲಜಿ ಮುಂದುವರೆದಂತೆ ಕೂತಲ್ಲಿಯೇ ಬೇಕಾದನ್ನ ಸರ್ಚ್ ಮಾಡಿ ಪಡೆಯಬಹುದಾದ ಸೌಲಭ್ಯ ಇದೆ. ಅತ್ಯುತ್ತಮ ಫೀಚರ್ ಇರುವ ಸ್ಮಾರ್ಟ್ಫೋನ್ ಬಂದ ಮೇಲೆ ಕಂಪ್ಯೂಟರ್ ಬಳಕೆದಾರರ ಸಂಖ್ಯೆ ಕೂಡ ಕಡಿಮೆಯಾಗಿ … Read more