ಕೊರೋನಾ ಬಳಿಕ ವಿಶ್ವದೆಲ್ಲೆಡೆ ಹರಡುತ್ತಿದೆ ‘ಹ್ಯಾಂಟಾ ವೈರಸ್’… ಈ ಲಕ್ಷಣ ಕಂಡು ಬಂದ್ರೆ ಹುಷಾರಾಗಿರಿ

ಭಾರತವು ಕೆಲವು ವರ್ಷಗಳ ಹಿಂದೆ ಕೊರೋನಾ ವೈರಸ್ ನಿಂದ ಬಳಲಿತ್ತು, ಇದೀಗ ಮತ್ತೊಂದು ವೈರಸ್ ಪ್ರಪಂಚವನ್ನು ಗಂಭೀರವಾಗಿ ಕಾಡುತ್ತಿದೆ. ‘ಹ್ಯಾಂಟಾ ವೈರಸ್’ ಬೆದರಿಕೆ ಪ್ರಪಂಚದಾದ್ಯಂತ ವೇಗವಾಗಿ ಹೆಚ್ಚುತ್ತಿದೆ ಮತ್ತು ಇದು ಗಂಭೀರ ಕಳವಳಕಾರಿ ವಿಷಯವಾಗಿದೆ. ಈ ವೈರಸ್ ಪ್ರಕರಣಗಳನ್ನು ನೋಡಿ, ಜನರ ಆತಂಕವೂ ಹೆಚ್ಚಾಗಿದೆ. ಅನೇಕ ದೇಶಗಳು ಈ ವೈರಸ್ ಬಗ್ಗೆ ಜಾಗರೂಕವಾಗಿವೆ. ಇದು ಹಲವು ಲಕ್ಷಣಗಳನ್ನು ಹೊಂದಿದೆ, ಆದರೆ ಜನರು ಹೆಚ್ಚಾಗಿ ಅವುಗಳನ್ನು ನಿರ್ಲಕ್ಷಿಸುತ್ತಾರೆ, ಇದರಿಂದಾಗಿ ಅಪಾಯವು ಮಾರಕವಾಗಬಹುದು. ಪ್ರಸ್ತುತ, ಭಾರತದಲ್ಲಿ ಈ ಬೆದರಿಕೆ ದೃಢಪಟ್ಟಿಲ್ಲ, … Read more

ಕಣ್ಣ ಮುಂದೆ ಮಗುವನ್ನು ಚಿರತೆ ಕೊಂದಿತು, ಮಲೆ ಮಹದೇಶ್ವರದಲ್ಲಿ ಮಗನ ಕಳ್ಕೊಂಡ ತಾಯಿ ಆಕ್ರಂದನ

ತಾಯಿ ಜೊತೆ ಮಲೆ ಮಹದೇಶ್ವರನ ಬೆಟ್ಟಕ್ಕೆ ಹೋಗಿದ್ದ ಬಾಲಕ ಹರ್ಷಿತ್ ಚಿರತೆ ದಾಳಿಗೆ ಬಲಿಯಾದ ಘಟನೆ ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದೆ. ನನ್ನ ಮಗುವನ್ನು ಕಣ್ಣ ಮುಂದೆ ಚಿರತೆ ಎತ್ತಿಕೊಂಡು ಹೋಗಿ ಕೊಂದಿತು ಎಂದು ಕಣ್ಣೀರಿಟ್ಟಿದ್ದಾರೆ. ತಾಯಿ ಜೊತೆ ದೇವರ ದರ್ಶನಕ್ಕಾಗಿ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿದ್ದ ಬೆಂಗಳೂರಿನ ಬಾಲಕನ ಮೇಲೆ ಚಿರತೆ ದಾಳಿ ನಡೆಸಿದ ಘಟನೆಗೆ ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿದೆ. ತಾಯಿ ಮುಂದೆ ಮಗನ ಎತ್ತಿಕೊಂಡು ಹೋದ ಚಿರತೆ ಕೊಂದು ಹಾಕಿದೆ. ಸುರೇಶ್ ಹಾಗೂ ಪವಿತ್ರ ದಂಪತಿಯ … Read more

ಇನ್‌ಸ್ಟಾಗ್ರಾಮ್‌ನಲ್ಲಿ ಶುರುವಾದ ಪ್ರೇಮ ಕಥೆ: ಬೆಂಗಳೂರಿನಲ್ಲಿ ಲಿವ್-ಇನ್ ಪಾರ್ಟ್‌ನರ್ ಸಾವು, ಪ್ರಿಯತಮೆ ನಾಪತ್ತೆ

ಇಲ್ಲಿನ ಶ್ರೀಗಂಧನಗರದ ಬಾಡಿಗೆ ಮನೆಯೊಂದರಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದ 28 ವರ್ಷದ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಪ್ರಿಯತಮೆಯ ಕಿರುಕುಳವೇ ಇದಕ್ಕೆ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯ ಮೃತ ಯುವಕನನ್ನು ಚಿತ್ರದುರ್ಗ ಜಿಲ್ಲೆಯ ತಿಪ್ಪೇಸ್ವಾಮಿ ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಗಾರ್ಮೆಂಟ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದನು. ತನಿಖೆಯ ಪ್ರಾಥಮಿಕ ವರದಿಗಳ ಪ್ರಕಾರ, ತಿಪ್ಪೇಸ್ವಾಮಿಗೆ ದಾವಣಗೆರೆ ಮೂಲದ ಪ್ರಿಯಾಂಕಾ ಎಂಬಾಕೆಯ … Read more

ಕಾಲು ಬೆರಳಿನ ಕೂದಲು ನಿಮ್ಮ ಆರೋಗ್ಯದ ಗುಟ್ಟು ಹೇಳುತ್ತೆ.! ವೈದ್ಯರ ರಹಸ್ಯ ಮಾಹಿತಿ ಇಲ್ಲಿದೆ..

ಮಾನವ ದೇಹದಲ್ಲಿ ಕಾಣಿಸುವ ಸಣ್ಣ ಸಣ್ಣ ಬದಲಾವಣೆಗಳು ಕೆಲವೊಮ್ಮೆ ದೊಡ್ಡ ಆರೋಗ್ಯ ಸಮಸ್ಯೆಗಳ ಸೂಚನೆಯಾಗಿರಬಹುದು ಎಂದು ವೈದ್ಯರು ಹೇಳುತ್ತಾರೆ. ಇದೀಗ ಕಾಲಿನ ಬೆರಳಿನ ಮೇಲಿರುವ ಕೂದಲು ಆರೋಗ್ಯದ ಬಗ್ಗೆ ಮಹತ್ವದ ಮಾಹಿತಿ ನೀಡಬಹುದೆಂಬ ವಿಚಾರ ಚರ್ಚೆಗೆ ಕಾರಣವಾಗಿದೆ. ವಿಶೇಷವಾಗಿ ಹೃದಯ ಆರೋಗ್ಯ ಮತ್ತು ಮೆಟಾಬಾಲಿಕ್ ಸಮಸ್ಯೆಗಳ ಬಗ್ಗೆ ಇದು ಕೆಲವು ಸೂಚನೆಗಳನ್ನ ನೀಡಬಹುದು ಅಂತಾ ಆರೋಗ್ಯ ತಜ್ಞರು ತಿಳಿಸಿದ್ದಾರೆ. ವೈದ್ಯರ ಪ್ರಕಾರ, ಕಾಲಿನ ಬೆರಳಿನ ಮೇಲೆ ಕೂದಲು ಇರುವುದು ಸಾಮಾನ್ಯವಾಗಿ ಉತ್ತಮ ರಕ್ತ ಸಂಚಾರದ ಲಕ್ಷಣವಾಗಿರಬಹುದು. ದೇಹದ … Read more

ಅಪ್ಪಿತಪ್ಪಿಯೂ ಈ ಆಹಾರಗಳ ಸೇವನೆ ಮಾಡಬೇಡಿ ಇದು ಕಿಡ್ನಿ ಸ್ಟೋನ್ ಆಗಲು ಕಾರಣವಾಗುತ್ತೆ ಎಚ್ಚರ!

ಇತ್ತೀಚಿನ ದಿನಗಳಲ್ಲಿ ಕಿಡ್ನಿ ಸ್ಟೋನ್‌ (Kidney Stone) ಸಮಸ್ಯೆ ಅನೇಕರಲ್ಲಿ ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು, ನೀರನ್ನು ಕಡಿಮೆ ಪ್ರಮಾಣದಲ್ಲಿ ಕುಡಿಯುವುದು ಮತ್ತು ಅಸ್ವಸ್ಥ ಜೀವನಶೈಲಿ ಇದಕ್ಕೆ ಪ್ರಮುಖ ಕಾರಣಗಳಾಗಿವೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಆರಂಭದಲ್ಲಿ ಸಾಮಾನ್ಯ ಸಮಸ್ಯೆಯಂತೆ ಕಾಣಿಸಿದರೂ, ಸಮಯ ಕಳೆದಂತೆ ಇದು ತೀವ್ರ ನೋವು ಮತ್ತು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ವೈದ್ಯರ ಪ್ರಕಾರ, ದೇಹದಲ್ಲಿ ಕೆಲವು ಖನಿಜಗಳು ಅಧಿಕ ಪ್ರಮಾಣದಲ್ಲಿ ಸೇರುವುದರಿಂದ ಕಿಡ್ನಿಯಲ್ಲಿ ಕಲ್ಲು ರೂಪುಗೊಳ್ಳುತ್ತದೆ. ದಿನನಿತ್ಯ ಸೇವಿಸುವ … Read more

ರೇವಂತ್ ರೆಡ್ಡಿಗೆ ಆಫರ್ ಕೊಟ್ಟ ಪ್ರಧಾನಿ: ನನ್ನ ಜೊತೆ ಸೇರ್ಕೊಂಡು ಬಿಡಿ ಎಂದ ಪ್ರಧಾನಿ ಮೋದಿ

ನರೇಂದ್ರ ಮೋದಿ ಮತ್ತು ರೇವಂತ್ ರೆಡ್ಡಿ ಒಂದೇ ವೇದಿಕೆಯಲ್ಲಿ ಹಂಚಿಕೊಂಡ ಮಾತುಕತೆ ಈಗ ತೆಲಂಗಾಣ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ನಡೆದ ಈ ಸಂಭಾಷಣೆ ರಾಜಕೀಯ ವಲಯದ ಗಮನ ಸೆಳೆದಿದೆ. ಹೈದರಾಬಾದ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಅಭಿವೃದ್ಧಿಗೆ ಕೇಂದ್ರದ ಹೆಚ್ಚಿನ ಬೆಂಬಲ ಅಗತ್ಯವಿದೆ ಎಂದು ರೇವಂತ್ ರೆಡ್ಡಿ ಮನವಿ ಮಾಡಿದರು. ತೆಲಂಗಾಣದ ಮಹತ್ವಾಕಾಂಕ್ಷಿ ಯೋಜನೆಗಳಿಗೆ ನೆರವು ನೀಡುವಂತೆ ಅವರು ಪ್ರಧಾನಿಯನ್ನು ಕೋರಿದರು. ರಾಜ್ಯದ ಆರ್ಥಿಕ ಬೆಳವಣಿಗೆಯಲ್ಲಿ ಕೇಂದ್ರದ ಪಾತ್ರ ನಿರ್ಣಾಯಕವಾಗಲಿದೆ ಎಂಬ … Read more

ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!

ನಮ್ಮ ಬೀದಿಗಳಲ್ಲಿ ಉದುರಿದ ಕೂದಲನ್ನು ತೆಗೆದುಕೊಂಡು ಪ್ಲಾಸ್ಟಿಕ್ , ಸ್ಟೀಲ್ ಪಾತ್ರೆಗಳನ್ನ ಕೊಡುತ್ತಾರೆ. ನೀವು ಕೂಡ ಈ ರೀತಿ ಕೂದಲನ್ನ ಮಾರಾಟ ಮಾಡುತ್ತಿದ್ದರೆ, ತಕ್ಷಣ ಎಚ್ಚೆತ್ತುಕೊಳ್ಳಿ. ಯಾಕಂದ್ರೆ, ಇದರ ಹಿಂದೆ ಜ್ಯೋತಿಷ್ಯ, ಆರೋಗ್ಯ ಮತ್ತು ಧಾರ್ಮಿಕ ಕಾರಣಗಳು ಇಲ್ಲಿವೆ. ಜ್ಯೋತಿಷ್ಯದ ಪ್ರಕಾರ.! ಜ್ಯೋತಿಷ್ಯದ ಪ್ರಕಾರ, ಕೂದಲು ಮಾರಾಟ ಮಾಡುವುದು ತುಂಬಾ ಅಶುಭ. ವ್ಯಕ್ತಿಯ ಪ್ರಭಾವಲಯ ಶಕ್ತಿಯು ಅವರ ಕೂದಲಿನಲ್ಲಿರುತ್ತದೆ. ಅದರ ಮೂಲಕ ಸಂಮೋಹನದಂತಹ ಕಾರ್ಯವಿಧಾನಗಳನ್ನು ಮಾಡಲು ಸಾಧ್ಯವಿದೆ. ವೈದಿಕ ಜ್ಯೋತಿಷ್ಯದ ಪ್ರಕಾರ, ಕೂದಲು ಚಂದ್ರ ಮತ್ತು ಶುಕ್ರನಿಗೆ … Read more

ಪುರುಷರನ್ನೂ ಕಾಡುತ್ತಿದೆ ‘ಸ್ತನ ಕ್ಯಾನ್ಸರ್’ : ನಿಮಗೆ ತಿಳಿದಿಲ್ಲದ ಈ ‘ಸ್ತನ ಕ್ಯಾನ್ಸರ್’ ಅಪಾಯದ ಬಗ್ಗೆ ಗೊತ್ತೇ?

ಸ್ತನ ಕ್ಯಾನ್ಸರ್ ಎಂದರೆ ಅದು ಕೇವಲ ಮಹಿಳೆಯರಿಗೆ ಮಾತ್ರ ಸೀಮಿತ ಎಂಬ ತಪ್ಪು ಕಲ್ಪನೆ ಸಮಾಜದಲ್ಲಿದೆ. ಆದರೆ ಇತ್ತೀಚಿನ ಸಂಶೋಧನೆಯೊಂದು ಪುರುಷರಲ್ಲಿಯೂ ಈ ರೋಗದ ಪ್ರಮಾಣ ಮತ್ತು ಅದರ ತೀವ್ರತೆ ಆತಂಕಕಾರಿಯಾಗಿ ಹೆಚ್ಚುತ್ತಿದೆ ಎಂಬ ವಿಷಯವನ್ನು ಬಹಿರಂಗಪಡಿಸಿದೆ. ಹೈದರಾಬಾದ್‌ನ ಇಎಸ್‌ಐಸಿ (ESIC) ಮೆಡಿಕಲ್ ಕಾಲೇಜ್ ಮತ್ತು ಹಾಸ್ಪಿಟಲ್ ಸಂಶೋಧಕರು ನಡೆಸಿದ ಈ ಅಧ್ಯಯನವು ‘ಜರ್ನಲ್ ಆಫ್ ದಿ ಅಸೋಸಿಯೇಷನ್ ಆಫ್ ಫಿಸಿಶಿಯನ್ಸ್ ಆಫ್ ಇಂಡಿಯಾ’ದಲ್ಲಿ ಪ್ರಕಟವಾಗಿದ್ದು, ಪುರುಷರಲ್ಲಿನ ಅರಿವಿನ ಕೊರತೆಯೇ ಈ ಕಾಯಿಲೆ ಉಲ್ಬಣಿಸಲು ಮುಖ್ಯ ಕಾರಣ … Read more

ಪುಂಡನ ಜೊತೆ ಓಡಿಹೋಗಲು ಗಂಡನ ಮನೆಗೇ ಕನ್ನ – ಕಳ್ಳ, ಮಳ್ಳಿ ಇಬ್ಬರೂ ಅರೆಸ್ಟ್‌.!

ಹಳೆಯ ಪ್ರಿಯಕರನೊಂದಿಗೆ ಓಡಿ ಹೋಗಲು ಪತಿಯ ಮನೆಗೆ ಕನ್ನ ಹಾಕಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿರುವ ಘಟನೆ ( Crime news) ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಹಣಮಂತ ಮಾರಾಪೂರ ಹಾಗೂ ಹಸೀನಾ ನದಾಫ್ ಎಂದು ಗುರುತಿಸಲಾಗಿದೆ. ಬೆಳಗಾವಿಯ (Belagavi) ಹೊಸಕೋಟಿ ಗ್ರಾಮದ ಶರೀಫ್ ಎಂಬುವರ ಮನೆಯಲ್ಲಿ ಸುಮಾರು 21 ಲಕ್ಷ ರೂ. ಮೌಲ್ಯದ 154.6 ಗ್ರಾಂ ಚಿನ್ನಾಭರಣ ಹಾಗೂ 11 ಸಾವಿರ ರೂ. ಮೌಲ್ಯದ 45 ಗ್ರಾಂ ಬೆಳ್ಳಿಯ … Read more

IFS ಪರೀಕ್ಷೆಯಲ್ಲಿ ಕನ್ನಡಿಗರ ಕಮಾಲ್‌: ಬಸವರಾಜ ಕೆಂಪವಾಡ ದೇಶಕ್ಕೆ ಪ್ರಥಮ ರ‍್ಯಾಂಕ್, ಸಿದ್ದರಾಮಯ್ಯ ವಿಶ್

ಭಾರತೀಯ ಅರಣ್ಯ ಸೇವೆ (IFS Exam Results) ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ‍್ಯಾಂಕ್ ಪಡೆದು ಕನ್ನಡಿಗ ಬಸವರಾಜ ಕೆಂಪವಾಡ ಅವರು ಅನನ್ಯ ಸಾಧನೆ ಮಾಡಿದ್ದಾರೆ. ಇನ್ನೂ ಇದೇ ಪರೀಕ್ಷೆಯಲ್ಲಿ 14ನೇ ರ‍್ಯಾಂಕ್ ಪಡೆದ ದೀಕ್ಷಿತ್.ಎನ್ ಅವವರು ರಾಜ್ಯದ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಅವರಿಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ತಿಳಿಸಿದ್ದಾರೆ. ಐಎಫ್‌ಎಸ್ ಪರೀಕ್ಷೆಯಲ್ಲಿ ಸಾಧನೆ ತೋರಿದ ಕನ್ನಡಿಗರ ಕುರಿತು ಸಿದ್ದರಾಮಯ್ಯ ಅವರು ಎಕ್ಸ್ ಪೋಸ್ಟ್ ಮಾಡಿದ್ದಾರೆ. ‘ಕನ್ನಡಿಗರ ಪರಿಶ್ರಮ, ಪ್ರಯತ್ನ ಮತ್ತು ಆತ್ಮವಿಶ್ವಾಸವಿದ್ದರೆ ಕಠಿಣಾತಿ ಕಠಿಣ … Read more