IFS ಪರೀಕ್ಷೆಯಲ್ಲಿ ಕನ್ನಡಿಗರ ಕಮಾಲ್‌: ಬಸವರಾಜ ಕೆಂಪವಾಡ ದೇಶಕ್ಕೆ ಪ್ರಥಮ ರ‍್ಯಾಂಕ್, ಸಿದ್ದರಾಮಯ್ಯ ವಿಶ್

ಭಾರತೀಯ ಅರಣ್ಯ ಸೇವೆ (IFS Exam Results) ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ‍್ಯಾಂಕ್ ಪಡೆದು ಕನ್ನಡಿಗ ಬಸವರಾಜ ಕೆಂಪವಾಡ ಅವರು ಅನನ್ಯ ಸಾಧನೆ ಮಾಡಿದ್ದಾರೆ. ಇನ್ನೂ ಇದೇ ಪರೀಕ್ಷೆಯಲ್ಲಿ 14ನೇ ರ‍್ಯಾಂಕ್ ಪಡೆದ ದೀಕ್ಷಿತ್.ಎನ್ ಅವವರು ರಾಜ್ಯದ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಅವರಿಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ತಿಳಿಸಿದ್ದಾರೆ. ಐಎಫ್‌ಎಸ್ ಪರೀಕ್ಷೆಯಲ್ಲಿ ಸಾಧನೆ ತೋರಿದ ಕನ್ನಡಿಗರ ಕುರಿತು ಸಿದ್ದರಾಮಯ್ಯ ಅವರು ಎಕ್ಸ್ ಪೋಸ್ಟ್ ಮಾಡಿದ್ದಾರೆ. ‘ಕನ್ನಡಿಗರ ಪರಿಶ್ರಮ, ಪ್ರಯತ್ನ ಮತ್ತು ಆತ್ಮವಿಶ್ವಾಸವಿದ್ದರೆ ಕಠಿಣಾತಿ ಕಠಿಣ … Read more

ವಾಯು ಚಂಡಮಾರುತ ಹಿನ್ನೆಲೆ : ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ.!

ರಾಜ್ಯದಲ್ಲಿ ಈಗಾಗಲೇ ಉತ್ತರ ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ಭಾರಿ ಏರಿಕೆ ಕಂಡಿದ್ದು, ಇನ್ನೂ ಕೆಲವು ಜಿಲ್ಲೆಗಳಲ್ಲಿ ಅಲಲ್ಲಿ ಮಳೆ ಆಗುತ್ತಿದೆ. ಇದೀಗ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು ರಾಜ್ಯದಲ್ಲಿ ಬಿಸಿಲ ಝಳದ ಮಧ್ಯ ಮಳೆಯ ಸಿಂಚನವಾಗುತ್ತಿದೆ. ದಕ್ಷಿಣ ಒಳನಾಡಿನಲ್ಲಿ 5 ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆ ಸುರಿಯಲಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಶುಷ್ಕ ವಾತಾವರಣ ಮುಂದುವರಿಯಲಿದೆ. … Read more

ಕ್ಯಾಮೆರಾ ಎದುರು ಲಂಚ ತೆಗೆದುಕೊಳ್ಳುವ ಕಳ್ಳ ಸುವೇಂದು ಅಧಿಕಾರಿ – ಮೋದಿ ಹಳೆಯ ಭಾಷಣ ವೈರಲ್‌!

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಒಂದು ಕಾಲದ ಪರಸ್ಪರ ವೈರಿಗಳು ಇಂದು ಒಂದೇ ವೇದಿಕೆಯಲ್ಲಿ ಕೈಜೋಡಿಸಿರುವುದು ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಈ ಬೆಳವಣಿಗೆಯನ್ನು ಕಂಡು ಸಾಮಾನ್ಯ ಜನರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಕಳೆದ ಹತ್ತು ವರ್ಷಗಳ ಹಿಂದೆ, ಅಂದರೆ 2016ರ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಂದಿನ ತೃಣಮೂಲ ಕಾಂಗ್ರೆಸ್ ನಾಯಕ ಸುವೇಂದು ಅಧಿಕಾರಿ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದರು. ಕ್ಯಾಮೆರಾ ಮುಂದೆ ಲಂಚ ಪಡೆಯುತ್ತಾ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಸುವೇಂದು ಅಧಿಕಾರಿಯವರನ್ನು ಮೋದಿ … Read more

‘ಬಿಜೆಪಿಯೇ ನಮ್ಮ ಮೊದಲ ಶತ್ರು’ : ಬಂಗಾಳದಲ್ಲಿ ಸುವೇಂದು ಪ್ರಮಾಣವಚನದ ಬೆನ್ನಲ್ಲೇ ಮಮತಾ ಗುಡುಗು!

ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರು ಪದಗ್ರಹಣ ಮಾಡಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (TMC) ಅಧಿನಾಯಕಿ ಮಮತಾ ಬ್ಯಾನರ್ಜಿ ರಾಜಕೀಯವಾಗಿ ಭರ್ಜರಿ ತಿರುಗೇಟು ನೀಡಿದ್ದಾರೆ. “ನಮ್ಮ ಮೊದಲ ಶತ್ರು ಬಿಜೆಪಿ” ಎಂದು ಘೋಷಿಸಿರುವ ಅವರು, ರಾಜ್ಯದಲ್ಲಿ ಬಿಜೆಪಿಯನ್ನು ಎದುರಿಸಲು ಎಲ್ಲಾ ವಿರೋಧ ಪಕ್ಷಗಳು ಒಂದಾಗಬೇಕು ಎಂದು ಕರೆ ನೀಡಿದ್ದಾರೆ. ಸುವೇಂದು ಅಧಿಕಾರಿ ಅವರ ನೇತೃತ್ವದ ಸರ್ಕಾರವನ್ನು ಎದುರಿಸಲು ಎಡಪಕ್ಷಗಳು, ಕಾಂಗ್ರೆಸ್ ಮತ್ತು ಇತರ ಪ್ರಾದೇಶಿಕ ಶಕ್ತಿಗಳು ತೃಣಮೂಲ ಕಾಂಗ್ರೆಸ್‌ನೊಂದಿಗೆ ಕೈಜೋಡಿಸಬೇಕು ಎಂದು … Read more

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ್ ಇನ್ನಿಲ್ಲ

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ ಸುಧಾಕರ್ (65) ಇದೀಗ ನಿಧನರಾಗಿದ್ದಾರೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಸಚಿವ ಡಿ ಸುಧಾಕರ್ ನಿಧನ ರಾಗಿದ್ದಾರೆ ಚಿತ್ರದುರ್ಗದ ಉಸ್ತುವಾರಿ ಸಚಿವರಾಗಿರುವ ಡಿಸುಧಾಕರ್ ಇನ್ನಿಲ್ಲ ಇಂದು ಬೆಳಿಗ್ಗೆ 3. 15 ಕ್ಕೆ ಸಚಿವ ಡಿ ಸುಧಾಕರ್ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಡಿ ಸುಧಾಕರ್ ಚಿಕಿತ್ಸೆ ಪಡೆಯುತ್ತಿದ್ದರು ಆರೋಗ್ಯದಲ್ಲಿ ಚೇತರಿಕೆ ಕೂಡ ಕಾಣದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 3. 15 ರ ಸುಮಾರಿಗೆ … Read more

Horoscope Today : 10 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಪ್ರಯಾಣಕ್ಕೆ ಸಂಬಂಧಿಸಿ ಇಂದು ಅದೃಷ್ಟಕಾರಕ ದಿನ ಎಂಬುದಾಗಿ ಗಣೇಶ ಶಕುನ ನುಡಿಯುತ್ತಾರೆ. ಇದು ಉದ್ಯಮ ಸಂಸ್ಥೆಗಳಿಗೆ ನೀಡಿದ ಸಾಲದ ಮೊತ್ತವಾಗಿರಬಹುಗು, ಅದರ ಮರುಪಾವತಿಯನ್ನು ನೀವು ಇಂದು ನಿರೀಕ್ಷಿಸಬಹುದು. ಈ ಹಣವನ್ನು ನೀವು ವ್ಯವಹಾರ ವೃದ್ಧಿಗಾಗಿ ವಿನಿಯೋಗಿಸಲು ಬಯಸುವಿರಿ ಮತ್ತು ಅದು ಸಾಧ್ಯವಾಗಲಿದೆ. ಶೇರು ಮತ್ತು ಬಂಡವಾಳ ಪತ್ರ ಮುಂತಾದವುಗಳಿಂದ ಬರುವ ಲಾಭವು ಅಧಿಕವಾಗಿರುವುದರಿಂದ ಇವುಗಳಲ್ಲಿ ಹೂಡಿಕೆ ಮಾಡುವುದು ಲಾಭದಾಯಕವಾಗಿದೆ. ಮನೆಯಲ್ಲಿ, ಖುಷಿಯ ಸಂದರ್ಭಗಳನ್ನು ಅಥವಾ ಸಣ್ಣ ಪ್ರವಾಸವನ್ನು ಆಚರಿಸಲು ನೀವು ಸ್ನೇಹಕೂಟವನ್ನು ಆಯೋಜಿಸುವ ಬಗ್ಗೆ … Read more

ಮಕ್ಕಳ ಮೇಲೆ ಮನೆಯ ಗೇಟ್ ಬಿದ್ದು ಐದು ವರ್ಷದ ಮಗು ಸಾವು, ಮತ್ತೊಂದು ಮಗು ಗಂಭೀರ ಗಾಯ

ಬೆಂಗಳೂರು ಉತ್ತರ ತಾಲೂಕಿನ ದ್ವಾರಕಾ ನಗರದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಮನೆಯ ಗೇಟ್ ಬಿದ್ದು ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಐದು ವರ್ಷದ ಗೌಸಿಯಾ ಸ್ಥಳದಲ್ಲೇ ಮೃತಪಟ್ಟಿದ್ದು, ಮೂರು ವರ್ಷದ ಸುಮಯ್ಯಾ ಗಂಭೀರವಾಗಿ ಗಾಯಗೊಂಡಿದ್ದಾಳೆ. ಮೃತ ಗೌಸಿಯಾ ಇಮಾಮ್ ಮತ್ತು ರಮೀಜಾ ದಂಪತಿಗಳ ಮಗಳು ಎಂದು ತಿಳಿದುಬಂದಿದೆ. ಗಾಯಗೊಂಡ ಸುಮಯ್ಯಾ ಇಮಾಮ್ ಅವರ ತಂಗಿ ಶಕೀಲಾ ಅವರ ಮಗಳು ಆಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಅವಘಡ ಮನೆ ಮಾಲೀಕ ರವಿಶಂಕರ್ ಅವರಿಗೆ ಸೇರಿದ ಮನೆಯಲ್ಲಿ ನಡೆದಿದೆ. … Read more

ಈ 8 ಲಕ್ಷಣಗಳು ನಿಮ್ಮಲ್ಲಿವೆಯೇ.? ಇದು ಗಂಟಲು ಕ್ಯಾನ್ಸರ್‌ನ ಲಕ್ಷಣವಾಗಿರಬಹುದು.!

ಕ್ಯಾನ್ಸರ್ ಒಂದು ಮಾರಕ ಕಾಯಿಲೆ ಎಂಬ ಕಲ್ಪನೆ ಮತ್ತು ಅದರ ಭಯ ಜನರನ್ನು ಕಾಡುತ್ತಲೇ ಇರುತ್ತದೆ. ಅದರಲ್ಲೂ ನಮ್ಮ ಜೀವನಶೈಲಿಯೇ ಕೆಲವೊಮ್ಮೆ ಕ್ಯಾನ್ಸರ್ ಗೆ ಕಾರಣವಾಗಿರುತ್ತದೆ. ಗಂಟಲು ಕ್ಯಾನ್ಸರ್ ವಿಶ್ವಾದ್ಯಂತ ಕ್ಯಾನ್ಸರ್ ಸಂಬಂಧಿತ ಸಾವುಗಳಿಗೆ 6 ನೇ ಪ್ರಮುಖ ಕಾರಣವಾಗಿದೆ. ಕ್ಯಾನ್ಸರ್ ಜಾಗತಿಕ ಬೆದರಿಕೆಯಾಗಿ ಮಾರ್ಪಟ್ಟಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರತಿ ವರ್ಷ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಇದು ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಸಾವು ಮತ್ತು ಅನಾರೋಗ್ಯಕ್ಕೆ ಸಾಮಾನ್ಯ ಕಾರಣವಾಗಿದೆ. ಈ ಕ್ಯಾನ್ಸರ್ ಮಹಿಳೆಯರಿಗಿಂತ ಪುರುಷರಲ್ಲಿ … Read more

ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ

ಸ್ಟ್ರೋಕ್ ಎನ್ನುವುದು ಅಚಾನಕ್ ಸಂಭವಿಸುವ ಗಂಭೀರ ಆರೋಗ್ಯ ಸಮಸ್ಯೆ. ಆದರೆ ಹೆಚ್ಚಿನ ಸಂದರ್ಭಗಳಲ್ಲಿ ದೇಹ ಮುಂಚಿತವಾಗಿಯೇ ಕೆಲವು ಎಚ್ಚರಿಕೆ ಸೂಚನೆಗಳನ್ನು ನೀಡುತ್ತದೆ. ಅವನ್ನು ಸಮಯಕ್ಕೆ ಗುರುತಿಸಿದರೆ ಅಪಾಯವನ್ನು ತಪ್ಪಿಸಬಹುದು. ಆದ್ದರಿಂದ ಈ ಲಕ್ಷಣಗಳ ಬಗ್ಗೆ ತಿಳಿದುಕೊಳ್ಳುವುದು ಅತ್ಯಗತ್ಯ. ಹಠಾತ್ ಮುಖದ ಒಂದು ಭಾಗ ಸುಸ್ತಾಗುವುದು ಅಥವಾ ಬಾಯಿಯ ಒಂದು ಮೂಲೆ ಕುಸಿಯುವುದು ಸಾಮಾನ್ಯ ಲಕ್ಷಣ. ಕೈ ಅಥವಾ ಕಾಲಿನಲ್ಲಿ ಏಕಾಏಕಿ ದುರ್ಬಲತೆ ಕಾಣಿಸಬಹುದು. ಕೆಲವರಿಗೆ ಮಾತು ಸ್ಪಷ್ಟವಾಗಿ ಬರದೆ ತಡಬಡಿಕೆ ಉಂಟಾಗುತ್ತದೆ. ಮಾತನಾಡಲು ಪ್ರಯತ್ನಿಸಿದರೂ ಪದಗಳು ಸರಿಯಾಗಿ … Read more

ರಾಜ್ಯದಲ್ಲಿ ಎಸ್‌ಐಆರ್‌ ತಕ್ಷಣ ಸ್ಥಗಿತಕ್ಕೆ ಸಿಎಂ ಸಿದ್ದರಾಮಯ್ಯ, ಡಿಕೆಶಿ ಸಭೆಯಲ್ಲಿ ಮುಖಂಡರ ಪಟ್ಟು

ಪಶ್ಚಿಮ ಬಂಗಾಳದ ಚುನಾವಣಾ ಫಲಿತಾಂಶದ ಬೆನ್ನಲ್ಲೇ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ಮತದಾರರ ಪಟ್ಟಿಯ ಎಸ್‌ಐಆರ್‌ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆ ಸ್ಥಗಿತಗೊಳಿಸುವ ಸಂಬಂಧ ವಿವಿಧ ಸಂಘಟನೆಗಳ ಮುಖಂಡರಿಂದ ಒಕ್ಕೊರಲ ಒತ್ತಾಯ ಕೇಳಿಬಂತು. ಜಿಬಿಎ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಹೊಸ್ತಿಲಲ್ಲೇ ಎಸ್‌ಐಆರ್‌ ಬಗ್ಗೆ ಕೇಳಿಬರುತ್ತಿರುವ ಅಪಸ್ವರಗಳ ಕುರಿತು ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಅದರಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಪ್ರಿಯಾಂಕ್‌ ಖರ್ಗೆ, ಕೆ.ಜೆ.ಜಾರ್ಜ್‌, ರಾಮಲಿಂಗಾರೆಡ್ಡಿ, ಡಾ. ಶರಣ್‌ ಪ್ರಕಾಶ್‌ ಪಾಟೀಲ್‌, … Read more