ರಾತ್ರಿಯ ಕಗ್ಗತ್ತಲು, ಸುರಿವ ಮಳೆಯಲ್ಲಿ ಹಳ್ಳದಲ್ಲಿ ಕಳೆದ ಹೋದ ಮಗು; 12 ಗಂಟೆ ಬಳಿಕ ಕಂದಮ್ಮ ಪತ್ತೆ!

ಮೂಡಿಗೆರೆ ತಾಲೂಕಿನ ಕೆಳಗೂರು ಕಾಫಿ ಎಸ್ಟೇಟ್‌ನಲ್ಲಿ ನಾಪತ್ತೆಯಾಗಿದ್ದ ಒಂದೂವರೆ ವರ್ಷದ ಪುಟ್ಟ ಕಂದಮ್ಮ ಕೊನೆಗೂ ಪತ್ತೆಯಾಗಿದೆ. ಇಡೀ ರಾತ್ರಿ ಸುರಿಯುವ ಮಳೆಯ ನಡುವೆ, ದಟ್ಟವಾದ ಕಾಫಿ ತೋಟದ ಹಳ್ಳವೊಂದರಲ್ಲಿ ಹಸಿವು ಮತ್ತು ಚಳಿಯಿಂದ ನಡುಗುತ್ತಿದ್ದ ಮಗುವನ್ನು ಪೊಲೀಸರು ಹಾಗೂ ಸ್ಥಳೀಯರು ಹರಸಾಹಸ ಪಟ್ಟು ರಕ್ಷಿಸಿದ್ದಾರೆ. ಘಟನೆಯ ಹಿನ್ನೆಲೆ : ಮಧ್ಯಪ್ರದೇಶ ಮೂಲದ ಗೋನು ಮತ್ತು ಸೋನು ದಂಪತಿ ಕಳೆದೊಂದು ವಾರದ ಹಿಂದಷ್ಟೇ ಕೆಲಸ ಅರಸಿ ಕೆಳಗೂರು ಎಸ್ಟೇಟ್‌ಗೆ ಬಂದಿದ್ದರು. ಕೂಲಿ ಕೆಲಸಕ್ಕೆ ಹೋಗುವಾಗ ತಮ್ಮ ಐವರು ಮಕ್ಕಳನ್ನು … Read more

ನಡುರಸ್ತೆಯಲ್ಲೇ ಪತ್ನಿಯ ಕತ್ತು ಕುಯ್ಯಲು ಹೋದ ಪತಿ; ಮರಕ್ಕೆ ಕಟ್ಟಿಹಾಕಿ ಧರ್ಮದೇಟು ಕೊಟ್ಟ ಬೆಂಗಳೂರಿನ ಜನ

ಪತ್ನಿಯ ನಡತೆಯ ಮೇಲೆ ಸಂಶಯಗೊಂಡು ಆಕೆಯ ಕೊಲೆಗೆ ಯತ್ನಿಸಿದ ಪತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಬೆಂಗಳೂರಿನ ದಾಸನಪುರದಲ್ಲಿ ನಡೆದಿದೆ. ಸಾರ್ವಜನಿಕರ ಸಮಯಪ್ರಜ್ಞೆಯಿಂದಾಗಿ ಮಹಿಳೆಯೊಬ್ಬರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ನಂತರ ಸ್ಥಳಕ್ಕೆ ಬಂದ ಮಾದನಾಯಕನಹಳ್ಳಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಏನಿದು ಘಟನೆ? ಮೂಲತಃ ಬಿಹಾರದ ದಂಪತಿಗಳಾದ ಸೋನಾಲಿ ಮತ್ತು ಸಂಜಯ್ ಅವರು ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದು ಇಲ್ಲಿನ ಗಾರ್ಮೆಂಟ್ಸ್ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರಿಬ್ಬರಿಗೂ ಇದು ಎರಡನೇ ವಿವಾಹವಾಗಿತ್ತು ಎನ್ನಲಾಗಿದೆ. ಸಂಜಯ್ ಸದಾ ಮದ್ಯಪಾನ … Read more

ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆ | Suvendu Adhikari

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಸುದೀರ್ಘ 15 ವರ್ಷಗಳ ತೃಣಮೂಲ ಕಾಂಗ್ರೆಸ್ ಆಡಳಿತಕ್ಕೆ ಅಂತಿಮ ತೆರೆ ಬಿದ್ದಿದೆ. ಐತಿಹಾಸಿಕ ವಿಧಾನಸಭಾ ಚುನಾವಣಾ ಗೆಲುವಿನ ಬೆನ್ನಲ್ಲೇ, ಭಾರತೀಯ ಜನತಾ ಪಕ್ಷವು (ಬಿಜೆಪಿ) ಶುಕ್ರವಾರ ಸುವೇಂದು ಅಧಿಕಾರಿ ಅವರನ್ನು ರಾಜ್ಯದ ನೂತನ ಮುಖ್ಯಮಂತ್ರಿಯನ್ನಾಗಿ ಘೋಷಿಸಿದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರ: ಕೋಲ್ಕತ್ತಾದ ಹೋಟೆಲ್‌ವೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ವೀಕ್ಷಕರ ಸಮ್ಮುಖದಲ್ಲಿ ನಡೆದ ಬಿಜೆಪಿ ಶಾಸಕರ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಮಮತಾ ಬ್ಯಾನರ್ಜಿ … Read more

ರಕ್ತಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ಪೋಷಕರು ವಿರೋಧಿಸಿದ್ದಕ್ಕೆ ಓಡಿ ಹೋಗಿ ಮದುವೆ!

ಪ್ರೀತಿ ಕುರುಡು ಎಂಬ ಮಾತಿಗೆ ಸಾಕ್ಷಿಯೆಂಬಂತೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರಕ್ತಸಂಬಂಧದ ಮನ್ನಣೆಯನ್ನೇ ಮರೆತು ಅಕ್ಕ-ತಮ್ಮ ಹಸೆಮಣೆ ಏರಿರುವ ವಿಲಕ್ಷಣ ಘಟನೆ ನಡೆದಿದೆ. ವರಸೆಯಲ್ಲಿ ಅಕ್ಕ-ತಮ್ಮನಾಗಬೇಕಿದ್ದ ಜೋಡಿ ಈಗ ಸಪ್ತಪದಿ ತುಳಿಯುವ ಮೂಲಕ ಸಾಮಾಜಿಕ ಚರ್ಚೆಗೆ ಗ್ರಾಸವಾಗಿದ್ದಾರೆ. ದೇವನಹಳ್ಳಿಯ ಸಾವಕನಹಳ್ಳಿ ಮೂಲದ ಶಶಿಕಲಾ ಹಾಗೂ ಹೊಸಕೋಟೆಯ ಪ್ರವೀಣ್ ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ವಿಶೇಷವೆಂದರೆ, ಇವರಿಬ್ಬರ ತಾಯಂದಿರು ಸ್ವಂತ ಅಕ್ಕ-ತಂಗಿಯರು. ಅಂದರೆ ವರಸೆಯಲ್ಲಿ ಶಶಿಕಲಾ ಮತ್ತು ಪ್ರವೀಣ್ ಅಕ್ಕ-ತಮ್ಮನಾಗಬೇಕು. ಆದರೆ ಈ ಸಂಬಂಧದ ಗಡಿಯನ್ನು ಮೀರಿ ಇಬ್ಬರೂ ಮದುವೆಯಾಗಲು … Read more

ಕ್ಯಾನ್ಸರ್’ಗೆ ಯಾವುದೇ ವೆಚ್ಚವಿಲ್ಲದೆ ತಪಾಸಣೆ, ನಿಮ್ಮ ಅಡುಗೆಮನೆಯಲ್ಲೇ ಪವಾಡ ಚಿಕಿತ್ಸೆ! ನಮ್ಮ ಪೂರ್ವಜರ ಸಲಹೆ ಅನುಸರಿಸಿ

ಈಗಿನ ಕಾಲದಲ್ಲಿ, ಸಾಮಾನ್ಯ ಜನರು ಕ್ಯಾನ್ಸರ್ ಹೆಸರು ಕೇಳಿದ ಕೂಡಲೇ ಭಯಭೀತರಾಗುತ್ತಾರೆ. ದುಬಾರಿ ಚಿಕಿತ್ಸೆಗಳು ಮತ್ತು ಔಷಧಿಗಳನ್ನ ಬಳಸಿದ ನಂತರವೂ ಚೇತರಿಸಿಕೊಳ್ಳುವುದು ಕಷ್ಟಕರವಾಗುತ್ತಿದೆ. ಆದಾಗ್ಯೂ, ನಮ್ಮ ಮನೆಗಳಲ್ಲಿ ಲಭ್ಯವಿರುವ ಕೆಲವು ಮಸಾಲೆಗಳು ಮತ್ತು ತರಕಾರಿಗಳು ನೈಸರ್ಗಿಕವಾಗಿ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನ ತಡೆಯುತ್ತವೆ ಎಂದು ಸಂಶೋಧನೆ ತೋರಿಸುತ್ತದೆ. ನಮ್ಮ ಜೀವನಶೈಲಿಯಲ್ಲಿ ಸಣ್ಣ ಬದಲಾವಣೆಗಳನ್ನ ಮಾಡುವ ಮೂಲಕ, ಈ ಸಾಂಕ್ರಾಮಿಕ ರೋಗವು ನಮ್ಮನ್ನು ತಲುಪದಂತೆ ತಡೆಯಬಹುದು. ಕ್ಯಾನ್ಸರ್ ವಿರೋಧಿ ಗುಣಗಳನ್ನು ಹೊಂದಿರುವ 5 ಅದ್ಭುತ ಪದಾರ್ಥಗಳು.! ಅರಿಶಿಣ : ಅರಿಶಿಣದಲ್ಲಿ … Read more

ಶೂ ಹಾಕಲು ಕಷ್ಟಪಡುತ್ತಿದ್ದ ಮಲ್ಲಿಕಾರ್ಜುನ ಖರ್ಗೆಗೆ ರಾಹುಲ್ ಗಾಂಧಿ ಏನ್ ಮಾಡಿದ್ರು ನೋಡಿ, Video

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಲವು ಬಾರೀ ತನ್ನ ಸರಳ ನಡವಳಿಕೆಯಿಂದ ಎಲ್ಲರ ಮನಗೆಲ್ಲುತ್ತಾರೆ. ತನ್ನ ಸ್ಥಾನವನ್ನು ಗಮನಿಸದೆ ಅವರ ಸರಳತೆ ಎಲ್ಲರಿಗೂ ಇಷ್ಟವಾಗುತ್ತದೆ. ಇದೀಗ ಅಂತಹದ್ದೇ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಡೋರ್ ಬಳಿ ಶೂ ಹಾಕಲು ಕಷ್ಟಪಡುತ್ತಿದ್ದ ಮಲ್ಲಿಕಾರ್ಜುನ ಖರ್ಗೆಗೆ ರಾಹುಲ್ ಗಾಂಧಿ ಸ್ವತಃ ತನ್ನ ಕೈಯಾರೆ ಶೂವನ್ನು ಇಟ್ಟು ಸಹಾಯ ಮಾಡಿದ್ದಾರೆ. ರಾಹುಲ್ ಗಾಂಧಿಯವರ ಈ ಸರಳತೆ ಇದೀಗ ಎಲ್ಲರ ಮನಗೆದ್ದಿದೆ. ವೀಡಿಯೋದಲ್ಲಿ ರಾಹುಲ್ ಗಾಂಧಿ ಸಾಮಾನ್ಯ ರಬ್ಬರ್ ಚಪ್ಪಲಿ … Read more

ದಪ್ಪಗಿದ್ದಾಳೆಂದು ಪತ್ನಿಯನ್ನೇ ಕೊಂದ ಪಾಪಿ ಪತಿ ; ವಿಷಕ್ಕಾಗಿ 80,000 ರೂ. ಖರ್ಚು ಮಾಡಿದ್ದ ಕಿರಾತಕ.!

ಹೆಂಡತಿಯ ತೂಕ ಹೆಚ್ಚಾಯಿತು ಎಂಬ ಕ್ಷುಲ್ಲಕ ಕಾರಣಕ್ಕೆ, ಎಂಟು ವರ್ಷಗಳ ದಾಂಪತ್ಯವನ್ನು ಮರೆತು ಪತಿಯೊಬ್ಬ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಂಧ್ರಪ್ರದೇಶದ ವೈಎಸ್‌ಆರ್ ಕಡಪ ಜಿಲ್ಲೆಯಲ್ಲಿ ವರದಿಯಾಗಿದೆ. ‘ಸುಖಿ ಸಂಸಾರ’ ಎಂದು ಭಾವಿಸಿದ್ದ ನೆರೆಹೊರೆಯವರು ಈ ಕ್ರೌರ್ಯ ಕಂಡು ದಿಗಿಲುಗೊಂಡಿದ್ದಾರೆ. ಘಟನೆಯ ಹಿನ್ನೆಲೆ : ಮನೆಯಳಿಯನಾಗಿದ್ದ ಕಿರಣ್ ಆಂಧ್ರದ ಮುದ್ದನೂರು ಮಂಡಲದ ಪದ್ಮಜಾ (31) ಮತ್ತು ಪ್ರೊದ್ದಟೂರಿನ ಭದ್ರಾಪಲ್ಲಿ ಕಿರಣ್ ಕುಮಾರ್ ಅವರು 2018ರಲ್ಲಿ ಮದುವೆಯಾಗಿದ್ದರು. ಮದುವೆಯ ನಂತರ ಕಿರಣ್ ತನ್ನ ಪತ್ನಿಯ ಮನೆಯಲ್ಲೇ … Read more

ತಮಿಳುನಾಡಿನಲ್ಲಿ ಯಾರೂ ಬಹುಮತ ಪಡೆಯಲ್ಲ, ದಯವಿಟ್ಟು ಬಿಜೆಪಿ ಬಲಪಡಿಸಿ: 2 ವರ್ಷದ ಹಿಂದೆಯೇ ಅಣ್ಣಾಮಲೈ ನೀಡಿದ್ದ ಸಲಹೆ ಕಡೆಗಣಿಸಿ ಕೆಟ್ಟ ಬಿಜೆಪಿ

ತಮಿಳುನಾಡು ರಾಜಕಾರಣದಲ್ಲಿ ಸದ್ಯ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಎಲ್ಲರ ಚಿತ್ತ ಟಿವಿಕೆ ಯಾವಾಗ ಸ್ಪಷ್ಟ ಬಹುಮತ ಸಾಬೀತುಪಡಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎನ್ನುವುದರತ್ತ ಇದೆ. ಫಲಿತಾಂಶ ಹೊರಬಿದ್ದು ಮೂರು ದಿನಗಳಾದರೂ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಟಿವಿಕೆಗೆ ಇನ್ನೂ ಸಹ ಬಹುಮತ ಸಾಬೀತುಪಡಿಸಲು ಸಾಧ್ಯವಾಗದೇ ಇದ್ದು, ಭಾರೀ ಕುತೂಹಲ ಮೂಡಿಸಿದೆ. ಇನ್ನು ಟಿವಿಕೆಗೆ 5 ಕ್ಷೇತ್ರಗಳಲ್ಲಿ ಗೆದ್ದಿರುವ ಕಾಂಗ್ರೆಸ್ ಬೆಂಬಲ ಸೂಚಿಸಿ ಕೈ ಜೋಡಿಸಿದ್ದು, ಉಳಿದ ಸ್ಥಾನಗಳಿಗೆ ಸಣ್ಣ ಪಕ್ಷಗಳ ಮೊರೆ ಹೋಗಬೇಕಿದೆ. ಹೀಗೆ ಅತಿ ದೊಡ್ಡ ಪಕ್ಷವಾಗಿ … Read more

ಒಂದೇ ಒಂದು ವಾಟ್ಸಾಪ್ ಮೆಸೇಜ್; ವಿಜಯ್ ನಡೆಗೆ ದಂಗಾದ ಎಡರಂಗ: ಉಲ್ಟಾ ಹೊಡೆಯುತ್ತಾ ರಾಜಕೀಯ ಲೆಕ್ಕಾಚಾರ?

ತಮಿಳುನಾಡಿನಲ್ಲಿ ಸರ್ಕಾರ ರಚನೆಯ ರಾಜಕೀಯ ಹೋರಾಟ ಈಗ ವಾಟ್ಸಾಪ್ ರಾಜಕೀಯದತ್ತ ತಿರುಗಿದೆ. ನಟ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷ, ಸರ್ಕಾರ ರಚಿಸಲು ಅಗತ್ಯವಿರುವ ಬೆಂಬಲಕ್ಕಾಗಿ ಸಿಪಿಐ, ಸಿಪಿಐ(ಎಂ) ಮತ್ತು ವಿಸಿಕೆ ಪಕ್ಷಗಳನ್ನು ನೇರ ಸಭೆಗಳಿಗೆ ಕರೆಯುವುದಕ್ಕಿಂತ ವಾಟ್ಸಾಪ್ ಸಂದೇಶಗಳ ಮೂಲಕ ಸಂಪರ್ಕಿಸಿರುವುದು ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಇದೀಗ ಸರ್ಕಾರ ರಚನೆಗೂ ವಾಟ್ಸಾಪ್ ಸಾಕೇ? ಇದಕ್ಕೆ ಎಡಪಂಥೀಯ ನಾಯಕರು ಅಸಮಾಧಾನ ವ್ಯಕ್ತ ಪಡಿಸಿರುವಾದದರೂ ಏಕೆ ಎನ್ನುವುದನ್ನು ನೋಡೋಣ ಬನ್ನಿ. ಅತಿದೊಡ್ಡ ಪಕ್ಷವಾಗಿ … Read more

BIG BREAKING : ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ : ಸಂಪುಟ ವಜಾಗೊಳಿಸಿದ ರಾಜ್ಯಪಾಲರು

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಇಂದು ಮಹತ್ವದ ಬೆಳವಣಿಗೆಯಾಗಿದೆ. ತೃಣಮೂಲ ಕಾಂಗ್ರೆಸ್ ಸರ್ಕಾರದ ಪಟ್ಟು ಸಡಿಲಿಸಿರುವ ರಾಜ್ಯಪಾಲ ಆರ್.ಎನ್. ರವಿ, ರಾಜ್ಯ ವಿಧಾನಸಭೆಯನ್ನು ವಿಸರ್ಜಿಸುವ ಮೂಲಕ ಮಮತಾ ಬ್ಯಾನರ್ಜಿ ಅವರ ಸುದೀರ್ಘ ಆಡಳಿತಕ್ಕೆ ಅಧಿಕೃತವಾಗಿ ತೆರೆ ಎಳೆದಿದ್ದಾರೆ. ಘಟನೆಯ ಪ್ರಮುಖ ಮುಖ್ಯಾಂಶಗಳು: ಸಂಪುಟ ವಜಾ: ಸಂವಿಧಾನದ ದತ್ತ ಅಧಿಕಾರವನ್ನು ಬಳಸಿ ರಾಜ್ಯಪಾಲರು ಮಮತಾ ಬ್ಯಾನರ್ಜಿ ಅವರ ಸಚಿವ ಸಂಪುಟವನ್ನು ವಜಾಗೊಳಿಸಿದ್ದಾರೆ. ಇದು ರಾಜ್ಯದ ಇತಿಹಾಸದಲ್ಲಿ ಅತ್ಯಂತ ಅನಿರೀಕ್ಷಿತ ಬೆಳವಣಿಗೆಯಾಗಿದೆ. ಪ್ರಮುಖ ಕಾರಣಗಳು: ಮೂಲಗಳ ಪ್ರಕಾರ, ಮಮತಾ ಬ್ಯಾನರ್ಜಿ ಅವರ … Read more