ಗರ್ಲ್ ಫ್ರೆಂಡ್ ಎದೆಯ ಮೇಲೆ ಹತ್ತಿ ಕುಳಿತು ಚಾಕು ಮುರಿಯುವವರೆಗೂ ಇರಿದು ಕೊಂದು, ಧೂಪ ಬೆಳಗಿ ಆಕೆಯ ಆತ್ಮ ಕರೆದ ವ್ಯಕ್ತಿ

ವ್ಯಕ್ತಿಯೊಬ್ಬ ಪ್ರೇಯಸಿಯ ಎದೆಯ ಮೇಲೆ ಹತ್ತಿ ಕುಳಿತು, ಚಾಕು ಮುರಿಯುವವರೆಗೂ ಇರಿದು, ಕೊಲೆ ಮಾಡಿ ಬಳಿಕ ಧೂಪ ಬೆಳಗಿ ಆಕೆಯ ಆತ್ಮವನ್ನು ಕರೆದಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಆಕೆಯನ್ನು ಕೊಲೆ ಮಾಡಿ ಬಳಿಕ ಯೂಟ್ಯೂಬ್ನಲ್ಲಿ ಆತ್ಮವನ್ನು ಕರೆಯುವುದು ಹೇಗೆ ಎಂದು ಸರ್ಚ್ ಮಾಡಿದ್ದಾನೆ. ಕೊಲೆ ಮಾಡಿದ್ದಕ್ಕೆ ಕ್ಷಮೆಯಾಚಿಸಿ ಆಕೆಯ ಆತ್ಮದೊಂದಿಗೆ ಮಾತನಾಡಲು ಬಯಸುವುದಾಗಿ ಕೇಳಿಕೊಂಡಿದ್ದ. ಇದು ಕಾಲ್ಪನಿಕವಲ್ಲ, ಇಂದೋರ್‌ನ ದ್ವಾರಕಾಪುರಿ ಪ್ರದೇಶದಲ್ಲಿ ಎಂಬಿಎ ವಿದ್ಯಾರ್ಥಿಯ ಕ್ರೂರ ಹತ್ಯೆಯ ಆರೋಪಿ ಪಿಯೂಷ್ ಧಮ್ನೋಟಿಯಾ ಅವರ ನಡವಳಿಕೆ ಇದು. ಈಗ … Read more

Horoscope Today : 17 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಪ್ರಯಾಣಕ್ಕೆ ಸಂಬಂಧಿಸಿ ಇಂದು ಅದೃಷ್ಟಕಾರಕ ದಿನ ಎಂಬುದಾಗಿ ಗಣೇಶ ಶಕುನ ನುಡಿಯುತ್ತಾರೆ. ಇದು ಉದ್ಯಮ ಸಂಸ್ಥೆಗಳಿಗೆ ನೀಡಿದ ಸಾಲದ ಮೊತ್ತವಾಗಿರಬಹುಗು, ಅದರ ಮರುಪಾವತಿಯನ್ನು ನೀವು ಇಂದು ನಿರೀಕ್ಷಿಸಬಹುದು. ಈ ಹಣವನ್ನು ನೀವು ವ್ಯವಹಾರ ವೃದ್ಧಿಗಾಗಿ ವಿನಿಯೋಗಿಸಲು ಬಯಸುವಿರಿ ಮತ್ತು ಅದು ಸಾಧ್ಯವಾಗಲಿದೆ. ಶೇರು ಮತ್ತು ಬಂಡವಾಳ ಪತ್ರ ಮುಂತಾದವುಗಳಿಂದ ಬರುವ ಲಾಭವು ಅಧಿಕವಾಗಿರುವುದರಿಂದ ಇವುಗಳಲ್ಲಿ ಹೂಡಿಕೆ ಮಾಡುವುದು ಲಾಭದಾಯಕವಾಗಿದೆ. ಮನೆಯಲ್ಲಿ, ಖುಷಿಯ ಸಂದರ್ಭಗಳನ್ನು ಅಥವಾ ಸಣ್ಣ ಪ್ರವಾಸವನ್ನು ಆಚರಿಸಲು ನೀವು ಸ್ನೇಹಕೂಟವನ್ನು ಆಯೋಜಿಸುವ ಬಗ್ಗೆ … Read more

ಬ್ಯಾಂಕ್‌ ಲಾಕರಲ್ಲಿದ್ದ ಚಿನ್ನ ಎಗರಿಸಿ ಬೆಟ್ಟಿಂಗ್‌ ಆಟ! ₹4 ಕೋಟಿ ಮೌಲ್ಯದ ಆಭರಣ ಕದ್ದ ಮ್ಯಾನೇಜರ್‌!

ಬೆಂಗಳೂರಿನಲ್ಲಿ, ಸರ್ಕಾರಿ ಬ್ಯಾಂಕ್‌ನ ಸಹಾಯಕ ವ್ಯವಸ್ಥಾಪಕನೊಬ್ಬ ಗ್ರಾಹಕರ ಲಾಕರ್‌ನಿಂದ ₹4.12 ಕೋಟಿ ಮೌಲ್ಯದ ಚಿನ್ನವನ್ನು ಕದ್ದಿದ್ದಾನೆ. ಈ ಚಿನ್ನವನ್ನು ಅಡವಿಟ್ಟು ಬಂದ ಹಣವನ್ನು ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಕಳೆದುಕೊಂಡಿದ್ದು, ಸದ್ಯ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾನೆ. ಮಲಯಾಳಂ ನಟ ದುಲ್ಕರ್ ಸಲ್ಮಾನ್ ಅಭಿನಯದ ಲಕ್ಕಿ ಭಾಸ್ಕರ್ ಸಿನಿಮಾದ ಕಥೆಯನ್ನು ನೆನಪಿಸುವಂತಹ ಘಟನೆಯೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಸರ್ಕಾರಿ ಬ್ಯಾಂಕ್ ಒಂದರ ಶಾಖೆಯಲ್ಲಿ ಸಹಾಯಕ ವ್ಯವಸ್ಥಾಪಕನಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬ, ಗ್ರಾಹಕರು ಬ್ಯಾಂಕ್ ಲಾಕರ್‌ನಲ್ಲಿ ಇರಿಸಿದ್ದ ₹4.12 ಕೋಟಿ ಮೌಲ್ಯದ 2.783 ಕೆಜಿ … Read more

ಹಂಪಿಯಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ; ಮೂವರು ಅಪರಾಧಿಗಳಿಗೆ ಗಲ್ಲುಶಿಕ್ಷೆ

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಕಳೆದ ವರ್ಷ ನಡೆದ ವಿದೇಶಿ ಮಹಿಳೆ ಹಾಗೂ ಸ್ಥಳೀಯ ಹೋಂ ಸ್ಟೇ ನಿರ್ವಾಹಕಿ ಮೇಲೆ ಸಾಮೂಹಿಕ ಅತ್ಯಾಚಾರ, ಜೊತೆಗೆ ಒಡಿಶಾದ ಪ್ರವಾಸಿಗನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸಷನ್ಸ್ ನ್ಯಾಯಾಲಯವು ಮೂವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿ ಆದೇಶಿಸಿದೆ. ಈ ಪ್ರಕರಣದಲ್ಲಿ ಗಂಗಾವತಿ ಸಾಯಿನಗರದ ಮಲ್ಲೇಶ್ (ಹಂದಿಮಲ್ಲ), ಸಾಯಿ (ಚೈತನ್ಯಸಾಯಿ) ಮತ್ತು ಶರಣಪ್ಪ (ಶರಣು ಬಸವರಾಜ್) ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದ್ದು, ಇವರಿಗೆ ಮರಣದಂಡನೆ ಶಿಕ್ಷೆ … Read more

ಫೋನ್ ಹಿಡಿದು ಟಾಯ್ಲೆಟ್ ನಲ್ಲಿ 10 ನಿಮಿಷಗಳಿಗಿಂತ ಹೆಚ್ಚು ಹೊತ್ತು ಕುಳಿತುಕೊಂಡರೆ ಆರೋಗ್ಯಕ್ಕೆ ಬರುವ ಆಪತ್ತು ಎಂತಹದು ಗೊತ್ತಾ?

ಟಾಯ್ಲೆಟ್ ನಲ್ಲಿ ಹೆಚ್ಚು ಹೊತ್ತು ಫೋನ್ ಹಿಡಿದು ಕುಳಿತುಕೊಂಡರೆ ಪೈಲ್ಸ್ ಬರಬಹುದು ಎಚ್ಚರ ಅಂತಾರೆ ವೈದ್ಯರು. ಹಾಗಾದರೆ ಎಷ್ಟು ಹೊತ್ತು ಕುಳಿತುಕೊಳ್ಳಬಹುದು ಮತ್ತು ಸರಾಗವಾಗಿ ಮಲವಿಸರ್ಜನೆ ಆಗಬೇಕಾದರೆ ಯಾವ ಟಿಪ್ಸ್ ಅನುಸರಿಸಬೇಕು ಎಂಬುದನ್ನು ಇಲ್ಲಿ ತಿಳಿಯೋಣ. ಆಡುವ ಮಕ್ಕಳ ಕೈಯಲ್ಲೂ ಮೊಬೈಲ್ ಇರುವ ಕಾಲವಿದು. ಇನ್ನು ದೊಡ್ಡವರ ಬಗ್ಗೆ ಕೇಳಬೇಕಾ? ಎಲ್ಲರೂ ಅಲ್ಲದಿದ್ದರೂ ಕೆಲವರು ಮೊಬೈಲ್ ಫೋನ್ ಗೆ ವಿಪರೀತ ಅಂಟಿಕೊಂಡು ಬಿಟ್ಟಿದ್ದಾರೆ. ಇವರಿಗೆ ಎಲ್ಲಿ ಹೋದರೂ ಫೋನ್ ಇರಲೇಬೇಕು, ಬಾತ್ರೂಮ್ ನಲ್ಲಿ ಕೂಡ. ಮನೆಯಲ್ಲಿರುವ ಇತರ … Read more

ಮಂಗಳೂರಿನಲ್ಲಿ ಕೋಮುವಾದಿಗಳಿಂದಲೇ ಐಟಿ, ಬಿಟಿ ಕಂಪನಿಗಳಿಲ್ಲ ಎಂದ ಪ್ರಿಯಾಂಕ್ ಖರ್ಗೆ: ಕಲ್ಬುರ್ಗಿಯಲ್ಲಿ ಎಷ್ಟಿದೆ ಎಂದ ನೆಟ್ಟಿಗರು

ಮಂಗಳೂರಿನಲ್ಲಿ ಕೋಮುವಾದಿ ಸಂಘಟನೆಗಳಿಂದಾಗಿಯೇ ಐಟಿ-ಬಿಟಿ ಕಂಪನಿಗಳಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿರುವುದು ಸಾರ್ವಜನಿಕರ ಟೀಕೆಗೆ ಕಾರಣವಾಗಿದೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕೋಮುವಾದಿಗಳಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಂತಹ ಕರಾವಳಿ ಜಿಲ್ಲೆಗಳಲ್ಲಿ ಐಟಿ ಬಿಟಿ ಕಂಪನಿಗಳು ಬಂಡವಾಳ ಹೂಡಲು ಹಿಂದೇಟು ಹಾಕುತ್ತಿದ್ದಾರೆ ಎಂದಿದ್ದರು. ಅವರ ಹೇಳಿಕೆ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಕೆಲವರು ಸಚಿವರನ್ನು ಪ್ರಶ್ನೆ ಮಾಡಿದ್ದು ಹಾಗಿದ್ದರೆ ಕಲ್ಬುರ್ಗಿಯಲ್ಲಿ ಎಷ್ಟು ಐಟಿ ಬಿಟಿ ಕಂಪನಿಗಳಿವೆ ಎಂದಿದ್ದಾರೆ. … Read more

Horoscope Today : 16 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ನಿಮ್ಮಲ್ಲಿ ಸುಂದರತೆಯ ಅಭಿರುಚಿ ಬೇಕೇಬೇಕೆನ್ನುವ ಕೌಶಲ್ಯವು ನಿಮ್ಮ ಸುತ್ತಮುತ್ತಲನ್ನು ಮತ್ತು ನಿಮ್ಮನ್ನು ಹಾಗೂ ನಿಮ್ಮ ಮನಸ್ಸಲ್ಲಿ ದೊಡ್ಡ ಜಾಗವನ್ನು ಆಕ್ರಮಿಸಿ ಮುಂದಾಳತ್ವ ಪಡೆಯುತ್ತೀರಿ ಎಂದು ಗಣೇಶ ಹೇಳುತ್ತಾರೆ. ಆದ್ದರಿಂದ ನೀವು ಅದಕ್ಕೆ ಬೇಕಾದ ಸಾಮಾಗ್ರಿಗಳನ್ನು ಒಳ್ಳೆಯ ಗಿಡವನ್ನು, ಮತ್ತು ಸುಗಂಧಭರಿತ ಮೊಂಬತ್ತಿಯನ್ನು ಸಹಕರಿಸುವಿರಿ. ಮಹಿಳೆಯಿಂದ ವಿಶೇಷವಾಗಿ ತಾಯಿಯಿಂದ ಪ್ರೋತ್ಸಾಹ ಮತ್ತು ಅಂಗೀಕಾರ ಸಿಗುತ್ತಿರುವವರಗೆ ಅದರ ಸುತ್ತಲೂ ಅದರಲ್ಲೇ ಒಳಗೊಳ್ಳಲು ನಿಮಗೆ ಬೇಸರವಾಗುವುದಿಲ್ಲ. ಕುಟುಂಬ ವಿಚಾರಕ್ಕೆ ಸಂಬಂಧಿಸಿದ ಚರ್ಚೆಗಳು ಫಲಪ್ರದವಾಗಿರುತ್ತದೆ ಮತ್ತು ಫಲಿತಾಂಶದಿಂದ ನೀವು ಸಂತಸಪಡುತ್ತೀರಿ. … Read more

ಕಿಡ್ನಿ, ಹೃದಯ, ಕಣ್ಣು ದಾನ: ಸರ್ಕಾರಿ ಗೌರವದೊಂದಿಗೆ 10 ತಿಂಗಳ ಮಗು ಅಂತ್ಯಸಂಸ್ಕಾರ

ಅದು 10 ತಿಂಗಳ ಹೆಣ್ಣುಮಗು.. ಅಪಘಾತದಲ್ಲಿ ತೀವ್ರ ಗಾಯಗೊಂಡು ಬ್ರೈನ್ ಡೆಡ್ ಆಗಿ ಮೃತಪಟ್ಟಿದೆ.. ಆದರೆ, ತನ್ನ ಸಾವಿನಲ್ಲೂ ಹಲವರಿಗೆ ಜೀವದಾನ ಮಾಡಿದೆ. ಹೌದು ಕೇರಳದಲ್ಲಿ ಬ್ರೈನ್ ಡೆಡ್ ಆಗಿ ಮೃತಪಟ್ಟ ಮಗುವಿನ ಅಂಗಾಂಗ ದಾನ ಮಾಡಲಾಗಿದೆ. ಕಿಡ್ನಿ, ಯಕೃತ್ತು, ಕಣ್ಣು. ಹೃದಯ ಕವಾಟಗಳನ್ನು ದಾನ ಮಾಡಲಾಗಿದೆ. ಇವುಗಳನ್ನು ಅಗತ್ಯವಿರುವ ಐದು ಜನರಿಗೆ ಕಸಿ ಮಾಡಲು ನಿರ್ಧರಿಸಲಾಗಿದೆ. ಇಂದು ಪತ್ತನಂತಿಟ್ಟ ಜಿಲ್ಲೆಯ ಮಲ್ಲಪಳ್ಳಿಯಲ್ಲಿ ಮಗು ಅಲಿನ್ ಶೆರಿನ್ ಅಬ್ರಹಾಂ ಅಂತ್ಯ ಸಂಸ್ಕಾರ ನಡೆದಿದ್ದು, ಮಂತ್ರಿಗಳ ಜೊತೆ ರಾಜ್ಯದ … Read more

ಕಚೇರಿಗೆ ಬಾಡಿಗೆ ಬಿಟ್ಟಿದ್ದ ವಾಹನದ ಬಾಡಿಗೆ ಹಣ ನೀಡಲು ₹40,000 ಲಂಚಕ್ಕೆ ಬೇಡಿಕೆ ; ಕೆಎಎಸ್ ಅಧಿಕಾರಿ ಸೇರಿ ಇಬ್ಬರ ಬಂಧನ

ಕಚೇರಿಗೆ ಬಾಡಿಗೆ ಬಿಟ್ಡಿದ್ದ ವಾಹನದ ಬಾಡಿಗೆ ಹಣ ನೀಡಲು ₹40,000 ಲಂಚ ಪಡೆಯುವಾಗ ಇಲ್ಲಿನ ರಾಷ್ಟ್ರೀಯ ಹೆದ್ದಾರಿ -206 ರ ವಿಶೇಷ ಭೂಸ್ವಾಧೀನಾಧಿಕಾರಿಯೂ ಆದ ಹಿರಿಯ ಕೆಎಎಸ್ ಅಧಿಕಾರಿ ಸಿದ್ಧಲಿಂಗ ರೆಡ್ಡಿ ಹಾಗೂ ಮಧ್ಯವರ್ತಿ, ಹೊಳಲೂರು ಗ್ರಾಮ ಪಂಚಾಯ್ತಿ ಗ್ರಾಮ ಸಹಾಯಕ ರಾಜೇಶ್ ಶನಿವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಾಲ್ಲೂಕಿನ ಓತಿಘಟ್ಟ ಗ್ರಾಮದ ಚಾಲಕ ವಿ.ಕೇಶವಮೂರ್ತಿ ತಮ್ಮ ಮಾರುತಿ ಎರ್ಟಿಗಾ ಕಾರನ್ನು ರಾಷ್ಟ್ರೀಯ ಹೆದ್ದಾರಿ ಭೂಸ್ವಾಧೀನಾಧಿಕಾರಿ ಕಚೇರಿಗೆ ಕಳೆದ ಎರಡು ವರ್ಷಗಳಿಂದ ಬಾಡಿಗೆಗೆ ಬಿಟ್ಟಿದ್ದರು. ಪ್ರತೀ … Read more

ಬೆಳಗ್ಗೆ ಮಾಡುವ ಈ 5 ಸಣ್ಣ ತಪ್ಪು ನಿಮ್ಮ ಕಿಡ್ನಿಯನ್ನ ಪರ್ಮನೆಂಟ್ ಆಗಿ ಹಾಳು ಮಾಡುತ್ತೆ ಎಚ್ಚರ

ಪ್ರಪಂಚದಾದ್ಯಂತ ಸುಮಾರು 850 ಮಿಲಿಯನ್ ಜನರು ಕಿಡ್ನಿ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಹಲವಾರು ಸಂಶೋಧನೆಗಳು ತಿಳಿಸಿವೆ. ಇದಕ್ಕೆ ಕಾರಣ ನಮ್ಮ ಪ್ರತಿದಿನದ ಕೆಲವು ಸಣ್ಣ ಅಭ್ಯಾಸಗಳು. ಇವು ಕಿಡ್ನಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಆ ಅಭ್ಯಾಸಗಳ ಬಗ್ಗೆ ಈಗ ತಿಳಿಯೋಣ. ಶರೀರದ ಅತ್ಯಂತ ಪ್ರಮುಖ ಅಂಗಗಳಲ್ಲಿ ಕಿಡ್ನಿ ಕೂಡ ಒಂದು. ಕಿಡ್ನಿಗಳು ತ್ಯಾಜ್ಯಗಳನ್ನು ಶೋಧಿಸುವುದು, ರಕ್ತದೊತ್ತಡ ನಿಯಂತ್ರಿಸುವುದು ಮತ್ತು ದೇಹದಲ್ಲಿ ಲವಣಗಳ ಸಮತೋಲನವನ್ನು ಕಾಪಾಡುವಂತಹ ಪ್ರಮುಖ ಕೆಲಸಗಳನ್ನು … Read more