ಬಿಎಸ್ಎನ್ಎಲ್ (BSNL) ಪೂರ್ತಿ 1 ತಿಂಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ದಿನಕ್ಕೆ 2GB ಡೇಟಾದ ಪ್ಲಾನ್ ಸಿಕ್ಕಾಪಟ್ಟೆ ಕಡಿಮೆ ಬೆಲೆಗೆ ಲಭ್ಯ!

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ತಮ್ಮ ಲಕ್ಷಾಂತರ ಬಳಕೆದಾರರಿಗೆ ಹೊಸದಾಗಿ ಕೇವಲ ₹229 ರೂಗಳ ಹೊಸ ರಿಚಾರ್ಜ್ ಪ್ಲಾನ್ ಪರಿಚಯಿಸಿದೆ. ಇದು ಹೆಚ್ಚು ಸ್ಪರ್ಧಾತ್ಮಕ ಪ್ರಿಪೇಯ್ಡ್ ರೀಚಾರ್ಜ್ ಆಯ್ಕೆಯನ್ನು ನೀಡುತ್ತದೆ. ಇದನ್ನು ಪೂರ್ತಿ ತಿಂಗಳ ಮಾನ್ಯತೆಯೊಂದಿಗೆ ಡೇಟಾ, ವಾಯ್ಸ್ ಕರೆ ಮತ್ತು SMS ಪ್ರಯೋಜನಗಳ ಸಮತೋಲಿತ ಮಿಶ್ರಣವನ್ನು ಬಯಸುವ ಬಳಕೆದಾರರಿಗಾಗಿ ವಿನ್ಯಾಸಗೊಳಿಸಲಾಗಿದೆ. ಬಿಎಸ್ಎನ್ಎಲ್ ಇದಕ್ಕಿಂತ ಹೆಚ್ಚಿನ ಬೆಲೆಗೆ ಕೇವಲ 28 ದಿನಗಳ ವ್ಯಾಲಿಡಿಟಿ ಮತ್ತು ಕಡಿಮೆ ಡೇಟಾ ನೀಡುವ ಯೋಜನೆಗಳೊಂದಿಗೆ ಸ್ಪರ್ಧಿಸಲಿದೆ. ಪ್ರಸ್ತುತ ಬಿಎಸ್ಎನ್ಎಲ್ ಬಿಟ್ರೆ … Read more

ಸಿಎಂ ಸಿದ್ದರಾಮಯ್ಯ ಆಗಮನ ಹಿನ್ನೆಲೆ ಕೇಸರಿ ಧ್ವಜ ತೆರವಿಗೆ ಪೊಲೀಸರು ಸೂಚನೆ ; ದಿಢೀರ್ ಪ್ರತಿಭಟನೆ

ಸಿಎಂ ಸಿದ್ದರಾಮಯ್ಯ (Siddaramaiah) ಆಗಮನ ಹಿನ್ನೆಲೆ ಕೇಸರಿ ಧ್ವಜ ತೆರವಿಗೆ ಸೂಚಿಸಿದ ಪೊಲೀಸರ ನಡೆ ಖಂಡಿಸಿ ಕೊಪ್ಪಳ ತಾಲೂಕಿನ ಭಾಗ್ಯನಗರ ಪಟ್ಟಣದಲ್ಲಿ ಇಂದು ರಾತ್ರಿ ಬಿಜೆಪಿ ನಾಯಕರು (BJP Leaders) ಹಾಗೂ ಸಾರ್ವಜನಿಕರು ದಿಢೀರ್ ಪ್ರತಿಭಟನೆ ನಡೆಸಿದರು. ನಾಡಿದ್ದು ವಿವಿಧ ಕಾಮಗಾರಿಗಳ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಪ್ಪಳಕ್ಕೆ ಆಗಮಿಸಲಿದ್ದಾರೆ. ಭಾಗ್ಯನಗರದ ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದರ ಅಂಗವಾಗಿ ರಸ್ತೆ ತಗ್ಗು ಮತ್ತು ಗುಂಡಿಗಳನ್ನು ಅವಸರ ಅವಸರವಾಗಿ ಮುಚ್ಚಲಾಗುತ್ತಿದೆ. ನವರಾತ್ರಿ ಅಂಗವಾಗಿ ಅಂಬಾಭವಾನಿ ದೇವಾಲಯ ಮುಂಭಾಗದಲ್ಲಿ … Read more

ದೇಶಾದ್ಯಂತ ಆಧಾರ್ ಕಾರ್ಡ್ ನಿಯಮ ಬದಲು | ಹೊಸ ನಿಯಮವೇನು.? Aadhaar Card Rules Updates

ಆಧಾರ್ ಕಾರ್ಡ್ ವಿಷಯವಾಗಿ ಕೇಂದ್ರ ಸರ್ಕಾರ ಈಗ ಮಹತ್ವದ ಆದೇಶವನ್ನು ಹೊರಡಿಸಿದೆ. ಯಾರು 10 ವರ್ಷಕ್ಕಿಂತ ಹಳೆಯ ಆಧಾರ್ ಕಾರ್ಡನ್ನ ಹೊಂದಿದ್ದಾರೋ ಅವರು ತಕ್ಷಣ ಈ ಕೆಲಸವನ್ನ ಮಾಡಿಸಿಕೊಳ್ಳಬೇಕಾಗಿದೆ. 10 ವರ್ಷಕ್ಕಿಂತ ಹಳೆಯ ಆಧಾರ್ ಕಾರ್ಡನ್ನ ಹೊಂದಿರುವವರು ಈ ಕೆಲಸವನ್ನ ತಕ್ಷಣ ಮಾಡದೇ ಇದ್ದರೆ ಅವರು ಕೆಲವು ಸರ್ಕಾರಿ ಯೋಜನೆಗಳ ಲಾಭವನ್ನ ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಹಾಗಾದ್ರೆ 10 ವರ್ಷಕ್ಕಿಂತ ಹಳೆಯ ಆಧಾರ್ ಕಾರ್ಡನ್ನ ಹೊಂದಿರುವವರಿಗೆ ಕೇಂದ್ರ ಸರ್ಕಾರ ಕೊಟ್ಟಿರುವ ಎಚ್ಚರಿಕೆ ಏನು.? ತಿಳಿಯೋಣ. ಆಧಾರ್ ಕಾರ್ಡ್ ಅನ್ನುವುದು … Read more

ಜೈಲು ಹತ್ರ ಬರಬೇಡ, ಹಣೆಬರಹದಲ್ಲಿ ಇದ್ದಂತೆ ಆಗುತ್ತೆ : ಪತ್ನಿ ಮುಂದೆ ದರ್ಶನ್‌ ಬೇಸರ

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ತೂಗುದೀಪ ಅವರನ್ನು ಪತ್ನಿ ವಿಜಯಲಕ್ಷ್ಮಿ ಭೇಟಿಯಾಗಿದ್ದಾರೆ. ಈ ವೇಳೆ ದರ್ಶನ್‌ ಅವರ ಸ್ಥಿತಿ ಕಂಡು ವಿಜಯಲಕ್ಷ್ಮಿ ಅವರು ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೊದಲ ಬಾರಿಗೆ ದರ್ಶನ್‌ ಅವರು ಜೈಲಿಗೆ ಹೋಗಿದ್ದಾಗ ಕೆಲ ಸೌಲಭ್ಯಗಳು ಸಿಕ್ಕಿತ್ತು. ಆದರೆ ಸುಪ್ರೀಂಕೋರ್ಟ್‌ ಖಡಕ್‌ ಸೂಚನೆ ಬಳಿಕ ಎರಡನೇ ಸಲ ಜೈಲಿಗೆ ಮರಳಿರುವ ದರ್ಶನ್‌ಗೆ ಯಾವುದೇ ಹೆಚ್ಚುವರಿ ಸೌಲಭ್ಯಗಳು ಸಿಗುತ್ತಿಲ್ಲ. ಒಂದು ರೀತಿ ಜೈಲಿನಲ್ಲಿ ನರಕಯಾತನೆ ಎಂಬಂತಾಗಿದೆ. ಹೀಗಾಗಿ ನನ್ನ ನೋಡಲು … Read more

ದೀಪಾವಳಿಗೆ ಮುನ್ನ ರೈತರಿಗೆ ಗುಡ್ ನ್ಯೂಸ್ : ಪಿಎಂ ಕಿಸಾನ್ ಯೋಜನೆ 21ನೇ ಕಂತು ಶೀಘ್ರ ಜಮಾ.!

ದೇಶದ ರೈತರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ ಕಿಸಾನ್) ಯೋಜನೆಯಡಿಯಲ್ಲಿ ರೂ. 2000 ರ 21ನೇ ಕಂತಿನ ಪಾವತಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಕೆಲವು ರೈತರು ಈಗಾಗಲೇ ತಮ್ಮ ಪಾವತಿಗಳನ್ನು ಸ್ವೀಕರಿಸಿದ್ದರೂ, ಹೆಚ್ಚಿನ ಸಂಖ್ಯೆಯ ರೈತರು ಇನ್ನೂ ತಮ್ಮ ಬ್ಯಾಂಕ್ ಖಾತೆಗಳಿಗೆ ಹಣವನ್ನು ಜಮಾ ಮಾಡಲು ಕಾಯುತ್ತಿದ್ದಾರೆ. ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಂತಹ ರಾಜ್ಯಗಳಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹದಿಂದಾಗಿ ಬೆಳೆಗಳಿಗೆ ತೀವ್ರ ಹಾನಿಯಾಗಿದ್ದು, ಸರ್ಕಾರವು ಈಗಾಗಲೇ ಈ ಪ್ರದೇಶಗಳಲ್ಲಿ ಸುಮಾರು 27 ಲಕ್ಷ ರೈತರಿಗೆ ಕಂತನ್ನು … Read more

ದೇಶಾದ್ಯಂತ ಬಾಡಿಗೆ ಮನೆಗೆ 4 ಕಠಿಣ ರೂಲ್ಸ್ ಘೋಷಣೆ | ಊಹಿಸದ ಕ್ರಮ | Tenant Rules India 2025

ಬಾಡಿಗೆ ನಿಯಮಕ್ಕೆ ಸಂಬಂಧಪಟ್ಟಂತೆ ಇದೀಗ ಹೊಸ ನಿಯಮವನ್ನು ಜಾರಿ ಮಾಡಿದೆ. ಒಂದು ವೇಳೆ ನಿಯಮವನ್ನ ಉಲ್ಲಂಘನೆ ಮಾಡಿದ್ರೆ ಬಾಡಿಗೆದಾರರು ಮಾತ್ರವಲ್ಲದೇ ಮಾಲೀಕರು ಕೂಡ ದಂಡವನ್ನ ಕಟ್ಟಬೇಕಾಗುತ್ತದೆ. ಕರ್ನಾಟಕ ಸರ್ಕಾರವು ಬಾಡಿಗೆ ನಿಯಂತ್ರಣ ಕಾಯ್ದೆಗೆ ಮಹತ್ವದ ತಿದ್ದುಪಡೆಗಳನ್ನ ಜಾರಿಗೆ ಮಾಡಿದೆ. ಬಾಡಿಗೆ ವಿವಾದಗಳನ್ನ ಇನ್ಮುಂದೆ ಕ್ರಿಮಿನಲ್ ಅಪರಾಧವಲ್ಲ ಎಂದು ಪರಿಗಣಿಸಿದೆ. ಆದರೆ ನಿಯಮ ಉಲ್ಲಂಘಿಸುವ ಬಾಡಿಗೆದಾರರು ಹಾಗು ಮನೆ ಮಾಲೀಕರು, ಇಬ್ಬರಿಗೂ ಕೂಡ ಹಿಂದಿಗಿಂತಲೂ ಅಧಿಕ ಭಾರಿ ಆರ್ಥಿಕ ದಂಡದ ಬರೆ ಕೂಡ ಬೀಳಲಿದೆ. ಹಾಗಿದ್ರೆ ಯಾವುದೆಲ್ಲ ತಿದ್ದುಪಡಿಗಳು … Read more

10 ವರ್ಷಕ್ಕಿಂತ ಹಳೆಯ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ – ಏನಿದು ಹೊಸ ನಿಯಮ – ಸಂಪೂರ್ಣ ಮಾಹಿತಿ

ಭಾರತೀಯ ರಿಸರ್ವ್ ಬ್ಯಾಂಕ್ ಈಗ ಬ್ಯಾಂಕ್ ಖಾತೆಗಳಿಗೆ ಸಂಬಂಧಪಟ್ಟಂತೆ ದೇಶಾದ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. ವಿಶೇಷವಾಗಿ 10 ವರ್ಷಕ್ಕಿಂತ ಹಳೆಯ ಬ್ಯಾಂಕ್ ಖಾತೆಗಳಿಗೆ ಸಂಬಂಧಪಟ್ಟಂತೆ ಭಾರತೀಯ ರಿಸರ್ವ್ ಬ್ಯಾಂಕ್ ಈಗ ಹೊಸ ನಿಯಮವನ್ನ ದೇಶಾದ್ಯಂತ ಜಾರಿಗೆ ತಂದಿದೆ. ಯಾರು 10 ವರ್ಷಕ್ಕಿಂತ ಹಳೆಯ ಬ್ಯಾಂಕ್ ಖಾತೆಯನ್ನು ಹೊಂದಿದ್ದಾರೋ ಅವರು ತಕ್ಷಣ ಈ ಕೆಲಸವನ್ನ ಮಾಡಬೇಕಾಗಿದೆ. ಹಾಗಾದರೆ 10 ವರ್ಷಕ್ಕಿಂತ ಹಳೆಯ ಬ್ಯಾಂಕ್ ಖಾತೆಗಳಿಗೆ ಸಂಬಂಧ ಪಟ್ಟಂತೆ ಭಾರತೀಯ ರಿಸರ್ವ್ ಬ್ಯಾಂಕ್ ಹೊರಡಿಸಿರುವ ಆದೇಶ ಏನು ತಿಳಿಯೋಣ. … Read more

ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಮಗಳನ್ನ ಕೊಚ್ಚಿ ಕೊಂದು ಶವದ ಮೇಲೆ ನಿಂತು ತಾಯಿ ಆತ್ಮಹತ್ಯೆ.!

ಮಲೆನಾಡು ನಗರ ಶಿವಮೊಗ್ಗದಲ್ಲಿ ರಾಜ್ಯವನ್ನೇ ಬೆಚ್ಚಿಬೀಳಿಸುವಂತಹ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ತಾಯಿಯೊಬ್ಬಳು ತನ್ನ ಚಿಕ್ಕ ವಯಸ್ಸಿನ ಮಗಳನ್ನೇ ಮಚ್ಚಿನಿಂದ ಕೊಲೆಗೈದು ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣಾದ ದುರ್ಘಟನೆ ಬೆಳಕಿಗೆ ಬಂದಿದೆ. ಜಿಲ್ಲಾ ಆಸ್ಪತ್ರೆಯ ನರ್ಸ್ ಕ್ವಾರ್ಟರ್ಸ್‌ನಲ್ಲಿ ನಡೆದ ಈ ಘಟನೆ ಇಡೀ ಬಡಾವಣೆಯನ್ನೇ ಶೋಕದಲ್ಲಿ ಮುಳುಗಿಸಿದೆ. ಮೆಗ್ಗಾನ್ ಆಸ್ಪತ್ರೆ ಸಿಬ್ಬಂದಿ ಮನೆಯಲ್ಲಿ ಘೋರ ಕೃತ್ಯ : ಶಿವಮೊಗ್ಗದ ಸರ್ಕಾರಿ ವೈದ್ಯಕೀಯ ಕಾಲೇಜಿನ ಬೋಧನಾ ಆಸ್ಪತ್ರೆಯಾದ ಮೆಗ್ಗಾನ್ ಆಸ್ಪತ್ರೆಯಲ್ಲಿ ಲ್ಯಾಬ್ … Read more

ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಈ ಬ್ಯಾಂಕ್ ಖಾತೆಗಳಲ್ಲಿ `ಕನಿಷ್ಠ ಬ್ಯಾಲೆನ್ಸ್’ ನಿಯಮ ರದ್ದು.! Minimum Balance

Minimum Balance : ಭಾರತದಲ್ಲಿ ಲಕ್ಷಾಂತರ ಉಳಿತಾಯ ಖಾತೆದಾರರಿಗೆ ಸಿಹಿಸುದ್ದಿ, ದೀರ್ಘಕಾಲದವರೆಗೆ, ಬ್ಯಾಂಕ್ ಖಾತೆಗಳಲ್ಲಿ ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳುವ ಒತ್ತಡ ಮತ್ತು ಅದರಿಂದಾಗಿ ವಿಧಿಸಲಾದ ದಂಡಗಳಿಂದ ಜನರು ತೊಂದರೆಗೊಳಗಾಗಿದ್ದಾರೆ. ಆದಾಗ್ಯೂ, ಈಗ ದೇಶದ ಎಂಟು ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕುಗಳು ಉಳಿತಾಯ ಖಾತೆಗಳ ಮೇಲಿನ ಈ ನಿಬಂಧನೆಯನ್ನು ಸಂಪೂರ್ಣವಾಗಿ ತೆಗೆದುಹಾಕಿವೆ. ಇದರರ್ಥ ಈಗ ನಿಮ್ಮ ಖಾತೆಯಲ್ಲಿ ನಿಮ್ಮ ಬಳಿ ಎಷ್ಟೇ ಹಣವಿದ್ದರೂ ಅಥವಾ ನಿಮ್ಮಲ್ಲಿ ಶೂನ್ಯ ಬ್ಯಾಲೆನ್ಸ್ ಇದ್ದರೂ, ಯಾವುದೇ ದಂಡ ವಿಧಿಸಲಾಗುವುದಿಲ್ಲ. ನಿಯಮವನ್ನು ರದ್ದುಗೊಳಿಸಿದ 8 … Read more

ಬ್ಯಾಂಕ್ ಅಕೌಂಟ್ ಇದ್ದವರಿಗೆ ಗುಡ್ ನ್ಯೂಸ್ – 6 ಹೊಸ ರೂಲ್ಸ್ ಗಳು ಜಾರಿ – RBI New Rules for All Account Holders

ಅಕ್ಟೋಬರ್ ಒಂದರಿಂದ ಇಡೀ ದೇಶದಾದ್ಯಂತ ಎಲ್ಲಾ ಬ್ಯಾಂಕುಗಳಿಗೆ ಹಾಗೂ ಬ್ಯಾಂಕ್ನಲ್ಲಿ ಅಕೌಂಟ್ ಇದ್ದವರಿಗೆ ಆರು ಹೊಸ ರೂಲ್ಸ್ಗಳು ಅನ್ವಯವಾಗುತ್ತಿವೆ. ಭಾರತೀಯ ರಿಸರ್ವ್ ಬ್ಯಾಂಕ್ ನಿಂದ ಎಲ್ಲಾ ಬ್ಯಾಂಕ್ಗಳಲ್ಲಿ ಅಕೌಂಟ್ ಇರುವ ಎಲ್ಲಾ ಗ್ರಾಹಕರಿಗೂ ಅನ್ವಯಿಸುವಂತೆ ಆರು ಹೊಸ ರೂಲ್ಸ್ ಗಳು ಇದೇ ಅಕ್ಟೋಬರ್ ನಿಂದ ಜಾರಿಗೆ ಬಂದಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಅಕ್ಟೋಬರ್ 1, 2025 ರಿಂದ ಹೊಸ ಉಳಿತಾಯ ಖಾತೆ ನಿಯಮಗಳನ್ನ ಜಾರಿಗೆ ತರಲಿದೆ. ಈ ಬದಲಾವಣೆಗಳು ದೇಶಾದ್ಯಂತ ಲಕ್ಷಾಂತರ ಗ್ರಾಹಕರ ಮೇಲೆ ಪರಿಣಾಮ ಬೀರಲಿವೆ. … Read more