ಅಪ್ಪನಲ್ಲ ರೀ ಅಸುರ! : ಊಟ ಸಿಲುಕಿ ಮಗು ಸಾವನ್ನಪ್ಪಿದೆ ಎಂದಿದ್ದ ಪಾಪಿ ತಂದೆಯ ನೀಚತನ ಬಯಲು!
ಊಟ ಮಾಡುವಾಗ ಗಂಟಲಿನಲ್ಲಿ ಆಹಾರ ಸಿಲುಕಿ ಮಗು ಮೃತಪಟ್ಟಿದೆ ಎನ್ನಲಾಗಿದ್ದ ಪ್ರಕರಣದಲ್ಲಿ, ಕಳೆದ ಮೂರು ತಿಂಗಳಿನಿಂದ ಮಗುವಿನ ಮೇಲೆ ನಡೆದಿದ್ದ ಭೀಕರ ದೈಹಿಕ ದೌರ್ಜನ್ಯ ಹಾಗೂ ಕೊಲೆ (Crime) ಸಂಚಿನ ರಹಸ್ಯ ಈಗ ಬಯಲಾಗಿದೆ. ಹೊಡೆದು ಕೊಂದ ಸಾಕು ತಂದೆ ಕೇವಲ ಒಂದೂವರೆ ವರ್ಷದ ಕಂದಮ್ಮ ಆರ್ಶಿದ್ ಎಂಬ ಮಗುವನ್ನು ಆತನ ಸಾಕುತಂದೆ ಹೊಡೆದು ಕೊಂದಿದ್ದು, ಹೆತ್ತ ತಾಯಿ ಮೂಕಪ್ರೇಕ್ಷಕಳಾಗಿ ನಿಂತಿದ್ದಳು ಎನ್ನಲಾಗಿದೆ. ಈ ಘೋರ ಘಟನೆಯು ಕೇರಳದ ರಾಜಧಾನಿ ತಿರುವನಂತಪುರಂನಿಂದ ಸುಮಾರು 20 ಕಿಲೋಮೀಟರ್ ದೂರದಲ್ಲಿರುವ … Read more