Horoscope Today : 04 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಇಂದು ಲೌಕಿಕ ಆಕಾಂಕ್ಷೆಗಳಿಗಿಂತ ಆಧ್ಯಾತ್ಮಿಕ ಆಕಾಂಕ್ಷೆಗಳು ಹೆಚ್ಚು ದೃಢವಾಗಿರುತ್ತದೆ. ಆಧ್ಯಾತ್ಮದಲ್ಲಿನ ನಿಮ್ಮ ಅನ್ವೇಷಣೆಯು ಇಂದು ದಿನಪೂರ್ತಿ ನಿಮ್ಮನ್ನು ಕ್ರಿಯಾಶೀಲರನ್ನಾಗಿಸುತ್ತದೆ. ಆಳವಾದ ಚಿಂತನೆಯಿಂದ ಇದು ಸಾಧ್ಯವಾಗಲಿದೆ. ನೀವು ಗಣನೀಯ ಆಧ್ಯಾತ್ಮ ವೃದ್ಧಿಯನ್ನು ಕಾಣಬಹುದು. ಆದರೆ ನೀವು ಏನು ಮಾತನಾಡುತ್ತೀರಿ ಎಂಬುದರ ಬಗ್ಗೆ ಎಚ್ಚರದಿಂದಿರಬೇಕು. ಎಚ್ಚರಿಕೆಯಿಲ್ಲದೆ ಆಡಿದ ಮಾತುಗಳು ಮತ್ತು ನಿಮ್ಮ ಮಾತಿನ ಶೈಲಿಯು ನಿಮ್ಮ ಜೀವನದಲ್ಲಿನ ಕೋಲಾಹಲವನ್ನು ಇನ್ನಷ್ಟು ಹೆಚ್ಚಿಸುತ್ತದೆ ಎಂಬುದಾಗಿ ಗಣೇಶ ಭಾವಿಸುತ್ತಾರೆ. ಹೊಸ ಕಾರ್ಯಗಳನ್ನು ಪ್ರಾರಂಭಿಸಬೇಡಿ ಮತ್ತು ಪ್ರತಿಸ್ಪರ್ಧಿಗಳಿಂದ ದೂರವಿರಿ. ಅಸಂಭವನೀಯ ಮೂಲಗಳಿಂದ … Read more

ನಗ್ನ ಫೋಟೋ ಕಳುಹಿಸು, ಒಂದು ರಾತ್ರಿ ಬೆತ್ತಲಾಗಿ ಪೂಜೆಗೆ ಕುಳಿತರೆ 30 ಲಕ್ಷ ಹಣ ಕೊಡುವುದಾಗಿ ಆಫರ್: ಪಕ್ಕದ ಮನೆ ಫಟಿಂಗನಿಂದ ಯುವತಿಗೆ ಟಾರ್ಚರ್

ಮಾಟ-ಮಂತ್ರದ ಹೆಸರಲ್ಲಿ ಯುವತಿಯರು, ಮಹಿಳೆಯರನ್ನು ನಂಬಿಸಿ ಮೋಸ ಮಾಡುತ್ತಿರುವ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚುತ್ತಿದೆ. ಬೆಂಗಳೂರಿನಲ್ಲಿ ಜ್ಯೋತಿಷಿ ಓರ್ವ ಮಹಿಳೆಗೆ ಆರ್ಥಿಕ ಅಭಿವೃದ್ಧಿಗಾಗಿ ಪೂಜೆ, ದೀಕ್ಷೆ ನೆಪದಲ್ಲಿ ನಿರಂತರ ಅತ್ಯಾಚಾರವೆಸಗಿ, ವಿಷಯ ಬಾಯ್ಬಿಟ್ಟರೆ ಪತಿ ಹಾಗೂ ಮಗನಿಗೆ ಮಾಟ-ಮಂತ್ರ ಮಾಡಿ ರಕ್ತ ಕಾರಿ ಸಾಯುವಂತೆ ಮಾಡುತ್ತೇನೆ ಎಂದು ಹೆದರಿಸಿ ಪದೇ ಪದೇ ದೌರ್ಜನ್ಯವೆಸಗುತ್ತಿದ್ದ ಕಾಮಪಿಪಾಸು ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ. ಈ ಘಟನೆ ಬೆನ್ನಲ್ಲೇ ರಾಮನಗರದಲ್ಲಿ ಇದೇ ರೀತಿಯ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಮಾಟ-ಮಂತ್ರ ಮತ್ತು … Read more

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗರ್ಭಿಣಿ ಹೆಂಡತಿ ಬೀದಿಗೆ! ಗಂಡನ ಮೊಬೈಲ್‌ನಲ್ಲಿತ್ತು ಅಸಹ್ಯ ಚಿತ್ರಗಳು

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗರ್ಭಿಣಿ ಹೆಂಡತಿಯನ್ನೇ ಮನೆಯಿಂದ ಆಚೆ ಹಾಕಿರುವ ಅಮಾನವೀಯ ಘಟನೆ ದಾಸರಹಳ್ಳಿಯ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಎಂಟಿಸಿ ಸೆಕ್ಯೂರಿಟಿ ಇನ್‌ಚಾರ್ಜ್ ಆಗಿರುವ ಜಗದೀಪ್ (42) ತನ್ನ ಪತ್ನಿ ಶ್ವೇತಾ (32)ಗೆ ದ್ರೋಹ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಶ್ವೇತಾ ಮತ್ತು ಜಗದೀಪ್ 14 ವರ್ಷಗಳ ಹಿಂದೆ ವಿವಾಹವಾಗಿದ್ದರು. ಜಯನಗರದ ಸರ್ಕಾರಿ ಕ್ವಾರ್ಟರ್ಸ್‌ನಲ್ಲಿ ಇಬ್ಬರೂ ವಾಸವಿದ್ದರು. ಪತಿ ಜಗದೀಪ್‌ನ ವರ್ತನೆಯಲ್ಲೂ ತುಂಬಾ ಬದಲಾವಣೆಗಳು ಆಗಿತ್ತು. ಇದರಿಂದ ಅನುಮಾನಗೊಂಡು ವಾಟ್ಸಾಪ್ ಸಂದೇಶಗಳನ್ನು ಪರಿಶೀಲಿಸಿದಾಗ ಆತನಿಗೆ ಬೇರೊಬ್ಬ … Read more

ರಾಜ್ಯದಲ್ಲಿ ಘೋರ ಕೃತ್ಯ : ಲೈಂಗಿಕ ಕ್ರಿಯೆಗೆ ನಿರಾಕರಿಸಿದ್ದಕ್ಕೆ, ಮಹಿಳೆಯ ಖಾಸಗಿ ಭಾಗಕ್ಕೆ ಒದ್ದು ಕೊಂದ ಪ್ರಿಯಕರ.!

ಲೈಂಗಿಕ ಕ್ರಿಯೆಗೆ ನಿರಾಕರಿಸಿದ್ದಕ್ಕೆ ಮಹಿಳೆಯೊಬ್ಬಳ ಮೇಲೆ ತೀವ್ರ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಅತ್ತಿಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮ್ಯಾ.ಎ.ಆರ್ (35) ಕೊಲೆಯಾದ ಮಹಿಳೆಯಾಗಿದ್ದು, ಅದೇ ಗ್ರಾಮದ ಚಂದ್ರ (41) ಹತ್ಯೆಗೈದ ಆರೋಪಿ ಎಂದು ತಿಳಿದುಬಂದಿದೆ. ವಿಧವೆಯಾಗಿದ್ದ ರಮ್ಯಾ ಬೆಂಗಳೂರಿನಲ್ಲಿ ನರ್ಸಿಂಗ್‌ ಕೆಲಸ ಮಾಡಿಕೊಂಡಿದ್ದು, ಆರೋಪಿ ಚಂದ್ರನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು. ಏ.28ರಂದು ಅತ್ತೆಯ ಅಂತ್ಯಸಂಸ್ಕಾರಕ್ಕೆಂದು ಸ್ವಗ್ರಾಮ ಅತ್ತಿಹಳ್ಳಿಗೆ ಬಂದಿದ್ದಾಗ, ರಾತ್ರಿ ಮನೆಗೆ ಬಂದ ಚಂದ್ರ ಲೈಂ*ಗಿಕ ಕ್ರಿಯೆಗೆ ಒತ್ತಾಯಿಸಿದ್ದಾನೆ. ಇದಕ್ಕೆ ರಮ್ಯಾ ನಿರಾಕರಿಸಿದ್ದರಿಂದ ಸಿಟ್ಟಿಗೆದ್ದ … Read more

ಶೃಂಗೇರಿ ಮತಎಣಿಕೆಯಲ್ಲಿ ಕುತಂತ್ರ, ದೇಶಕ್ಕೆ ದೊಡ್ಡ ಕಳಂಕ : ಡಿಸಿಎಂ ಡಿ.ಕೆ. ಶಿವಕುಮಾರ್

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಎಣಿಕೆ ವಿಚಾರದಲ್ಲಿ ಬಹಳ ದೊಡ್ಡ ಅಪರಾಧ ನಡೆದಿದೆ. 200ಕ್ಕೂ ಅಧಿಕ ಮತಗಳನ್ನು ಅಧಿಕಾರಿಗಳೇ ತಿದ್ದಿದ್ದಾರೆ, ಇದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಆಗಿರುವ ದೊಡ್ಡ ಕಳಂಕ. ಇದನ್ನು ನಾವು ನ್ಯಾಯಾಲಯದಲ್ಲಿ ಪ್ರಶ್ನಿಸಲಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಇಲ್ಲಿಗೆ ಸಮೀಪದ ತುಂಗಭದ್ರಾ ಅಣೆಕಟ್ಟೆಗೆ ಭಾನುವಾರ ಭೇಟಿ ನೀಡಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಶೃಂಗೇರಿ ಕ್ಷೇತ್ರದಲ್ಲಿ ಅಧಿಕಾರಿಗಳನ್ನು ಬಳಸಿಕೊಂಡು ಮತಪತ್ರಗಳಲ್ಲಿ ಹಸ್ತಕ್ಷೇಪ ನಡೆದಿದೆ. ಹಾಲಿ ಕಾಂಗ್ರೆಸ್ ಶಾಸಕರಿಗೆ ಬಂದಿರುವ ಮತಗಳನ್ನು … Read more

ಜೋರು ಸದ್ದಿನ ಡಿಜೆ ಸಂಗೀತಕ್ಕೆ 140 ಕೋಳಿಗಳು ಸಾವು: ಅಬ್ಬರದ ಸಂಗೀತ ಪ್ರಾಣ ತೆಗೆಯಬಲ್ಲದೇ.?

ಉತ್ತರ ಪ್ರದೇಶದ ಸುಲ್ತಾನ್‌ಪುರ ಜಿಲ್ಲೆಯಲ್ಲಿ ವಿಚಿತ್ರ ಹಾಗೂ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. ಮದುವೆ ಮೆರವಣಿಗೆಯ ಸಮಯದಲ್ಲಿ ಮೊಳಗಿದ ಭೀಕರ ಡಿಜೆ ಸಂಗೀತದ ಸದ್ದಿಗೆ ಬೆದರಿ ಕೋಳಿ ಫಾರಂನಲ್ಲಿದ್ದ ಸುಮಾರು 140 ಕೋಳಿಗಳು ಮೃತಪಟ್ಟಿವೆ. ಈ ಘಟನೆಯು ಶಬ್ದ ಮಾಲಿನ್ಯವು ಕೇವಲ ಮನುಷ್ಯರ ಮೇಲೆ ಮಾತ್ರವಲ್ಲದೆ ಪ್ರಾಣಿ-ಪಕ್ಷಿಗಳ ಮೇಲೆಯೂ ಎಂತಹ ಗಂಭೀರ ಪರಿಣಾಮ ಬೀರುತ್ತದೆ ಎಂಬ ಆತಂಕವನ್ನು ಮೂಡಿಸಿದೆ. ದರಿಯಾಪುರ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ನಿವಾಸಿಯೊಬ್ಬರಿಗೆ ಸೇರಿದ ಕೋಳಿ ಫಾರಂ ಪಕ್ಕದಲ್ಲೇ ಮದುವೆ ಮೆರವಣಿಗೆ … Read more

ಮಹಿಳಾ ಮೀಸಲಾತಿ ವಿಚಾರ : ಯೋಗಿ ಆದಿತ್ಯನಾಥ್ ಕಪಟ ಸನ್ಯಾಸಿ – ಪ್ರಿಯಾಂಕ್ ಖರ್ಗೆ

ಸಚಿವ ಪ್ರಿಯಾಂಕ್ ಖರ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕಪಟ ಸನ್ಯಾಸಿ ಎಂದು ಜರಿದಿದ್ದಾರೆ. ಮಹಿಳಾ ಮೀಸಲಾತಿ ಬಗ್ಗೆ ಬಿಜೆಪಿಯದ್ದು ಕಪಟ ನಾಟಕ. ಅಸಲಿಗೆ ಬಿಜೆಪಿ ನಾಯಕ ಯೋಗಿ ಆದಿತ್ಯನಾಥ್, ಮಹಿಳೆಯರ ಬಗ್ಗೆ ಏನು ಹೇಳಿದ್ದರು ಗೊತ್ತೇ ಎಂದು ಹಳೆಯದನ್ನು ಕೆದಕಿ ಈಗ ಟ್ವೀಟ್ ಮಾಡಿ ಚರ್ಚೆಗೆ ಗ್ರಾಸವಾಗಿದ್ದಾರೆ. ಬಿಜೆಪಿಗೆ ಈಗ ಇದ್ದಕ್ಕಿದ್ದಂತೆ ಏಕಾಏಕಿ ಮಹಿಳೆಯರ ಬಗ್ಗೆ ಕಾಳಜಿ ಬಂದಿದೆ. ಆ ಕಪಟ ನಾಟಕದ ಕಾಳಜಿಯನ್ನು ಈ ದೇಶದ ಮಹಿಳೆಯರು ನಂಬುವ ಸ್ಥಿತಿಯಲ್ಲಿ ಇಲ್ಲ. … Read more

Free Borewell Scheme : ಉಚಿತ ಬೋರ್‌ ವೆಲ್‌ ಗಾಗಿ ಕೃಷಿಕರು ಅರ್ಜಿ ಸಲ್ಲಿಸುವುದು ಹೇಗೆ? – ಇಲ್ಲಿದೆ ಮಾಹಿತಿ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗಂಗಾ ಕಲ್ಯಾಣ ಯೋಜನೆ 2026ರಡಿ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಉಚಿತ ನೀರಾವರಿ ಸೌಲಭ್ಯ ಒದಗಿಸಲು ಅವಕಾಶ ನೀಡಲಾಗಿದೆ. ಈ ಯೋಜನೆಯಡಿ ರೈತರ ಕೃಷಿಭೂಮಿಗೆ ಬೋರ್‌ವೆಲ್ ಕೊರೆಸಲು ಹಾಗೂ ಪಂಪ್‌ಸೆಟ್ ಅಳವಡಿಸಲು ಸರ್ಕಾರದಿಂದ ಆರ್ಥಿಕ ಸಹಾಯ ನೀಡಲಾಗುತ್ತದೆ. ಯೋಜನೆಯ ಉದ್ದೇಶ ಏನು.? ಗಂಗಾ ಕಲ್ಯಾಣ ಯೋಜನೆಯ ಮುಖ್ಯ ಉದ್ದೇಶ ಒಣಭೂಮಿಯ ರೈತರಿಗೆ ನೀರಾವರಿ ಸೌಲಭ್ಯ ಒದಗಿಸಿ ಕೃಷಿ ಉತ್ಪಾದನೆ ಹೆಚ್ಚಿಸುವುದು. ಬೋರ್‌ವೆಲ್, ಪಂಪ್‌ಸೆಟ್ ಹಾಗೂ ವಿದ್ಯುದ್ದೀಕರಣದ ವೆಚ್ಚವನ್ನು ಸರ್ಕಾರ ಸಹಾಯಧನ ರೂಪದಲ್ಲಿ ನೀಡುತ್ತದೆ. … Read more

Horoscope Today : 03 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಇದು ಸಾಧಾರಣವಾಗಿ ಒಳ್ಳೆಯ ದಿನ ಎ೦ದು ಗಣೇಶ ಹೇಳುತ್ತಾರೆ. ಮಾತಿನಲ್ಲಿ ಹಿಡಿತವಿರಲಿ, ಇಲ್ಲದಿದ್ದರೆ ನಿಮ್ಮನ್ನು ನೀವು ಜಗಳಕ್ಕೆ, ವಾದ-ವಿವಾದಕ್ಕೊಳಪಡುತ್ತೀರಿ. ನಿಮ್ಮ ವೈರಿ ನಿಮ್ಮನ್ನು ಸೋಲಿಸಲು ಪ್ರಯತ್ನಮಾಡಬಹುದು. ಅದನ್ನು ನಿಮ್ಮ ಮನಸ್ಸಿಗೆ ಹಚ್ಚಿಕೊಳ್ಳದೆ ಅದನ್ನು ಧೈರ್ಯದಿ೦ದ ಎದುರಿಸಿ. ಪ್ರಯಾಣಕ್ಕೆ ಶುಭಕರವಾದ ದಿನವಲ್ಲ. ಅದನ್ನು ಮು೦ದೂಡುವುದು ಒಳ್ಳೆಯದು. ಕೆಲವು ದಿನಗಳವರೆಗೆ ಪ್ರಯಾಣ ಮಾಡದಿರುವುದು ಒಳಿತು. ನಿಮ್ಮನ್ನು ನೀವು ಆಧ್ಯಾತ್ಮಿಕ ಲೋಕಕ್ಕೆ ಕೊ೦ಡೊಯ್ಯಲಿದ್ದೀರಿ. ಇದು ನಿಮಗೆ ಮಾನಸಿಕವಾಗಿ ಒಳ್ಳೆಯ ಪ್ರಚೋದನೆಯನ್ನು ಕೊಡಲಿದೆ. ಹೊಸ ಕೆಲಸಕ್ಕೆ ಕೈಹಾಕದಿರಿ. ವೃಷಭ :- … Read more

4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕಲ್ಲಿನಿಂದ ಜಜ್ಜಿ ಕೊಂದ 65ರ ವೃದ್ಧ.!

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಭೋರ್ ತಾಲೂಕಿನಲ್ಲಿ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಘೋರ ಘಟನೆಯೊಂದು ನಡೆದಿದೆ. 65 ವರ್ಷದ ವೃದ್ಧನೊಬ್ಬ ಕೇವಲ ನಾಲ್ಕು ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ ಎಸಗಿ, ನಂತರ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಿರುವ ಕೃತ್ಯ ಬೆಳಕಿಗೆ ಬಂದಿದೆ. ಈ ಘಟನೆಯು ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದ್ದು, ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಬಾಲಕಿಯು ಮಧ್ಯಾಹ್ನದ ಸಮಯದಲ್ಲಿ ನಾಪತ್ತೆಯಾಗಿದ್ದಳು. ಆತಂಕಗೊಂಡ ಪೋಷಕರು ಸುತ್ತಮುತ್ತ ಹುಡುಕಾಟ ನಡೆಸಿದಾಗ ಬಾಲಕಿಯ ರಕ್ತಸಿಕ್ತ ಸ್ಥಿತಿಯಲ್ಲಿದ್ದ ಮೃತದೇಹ ಪತ್ತೆಯಾಗಿದೆ. ತಕ್ಷಣವೇ … Read more