ಅಲ್ಪಸಂಖ್ಯಾತರಿಗೆ ಮಾತ್ರ ಬಡ್ಡಿ ಮನ್ನಾ ಯಾಕೆ.? : ಸರ್ಕಾರದ ವಿರುದ್ಧ ಮುಗಿಬಿದ್ದ ಕೇಸರಿ ಪಡೆ.!

ರಾಜ್ಯ ಸರ್ಕಾರವು 2013-14 ರಿಂದ 2018-19ರ ಅವಧಿಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಪಡೆದ ಸಾಲದ ಮೇಲಿನ ಬಡ್ಡಿಯನ್ನು ಸಂಪೂರ್ಣವಾಗಿ ಮನ್ನಾ ಮಾಡಲು ‘ಒನ್ ಟೈಮ್ ಸೆಟ್ಲ್‌ಮೆಂಟ್’ ಯೋಜನೆಗೆ ಅನುಮೋದನೆ ನೀಡಿದ್ದು, ಈಗ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಒಟ್ಟು 1.94 ಲಕ್ಷ ಫಲಾನುಭವಿಗಳು ಪಡೆದ 981 ಕೋಟಿ ರೂ. ಮೂಲ ಸಾಲದ ಪೈಕಿ ಈವರೆಗೆ ಕೇವಲ 98.18 ಕೋಟಿ ರೂ. ಮಾತ್ರ ವಸೂಲಾಗಿದೆ. ಇನ್ನೂ 714.13 ಕೋಟಿ ರೂ. ಬಾಕಿ ಉಳಿದಿದ್ದು, ಬಡ್ಡಿಯನ್ನು ಮನ್ನಾ ಮಾಡಿ … Read more

ಸ್ಮೃತಿ ಮಂಧನಾ WPL ಗೆಲುವನ್ನು ಹಿಂದೂ ಧರ್ಮಕ್ಕೆ ಜೋಡಿಸಿದ ಪೋಸ್ಟ್‌ಗೆ ಕಿಡಿಕಿಡಿಯಾದ ಪ್ರಕಾಶ್‌ ರಾಜ್‌!

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ತಂಡವನ್ನು ಆರು ವಿಕೆಟ್‌ಗಳಿಂದ ಸೋಲಿಸಿ ಎರಡನೇ ಬಾರಿಗೆ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯೂಪಿಎಲ್) ಪ್ರಶಸ್ತಿಯನ್ನು ಗೆದ್ದ ನಂತರ, ಸೋಶಿಯಲ್‌ ಮೀಡಿಯಾದಲ್ಲಿ ಆರ್‌ಸಿಬಿ ಟೀಮ್‌ ಹಾಗೂ ಸ್ಮೃತಿ ಮಂಧನಾ ನಾಯಕತ್ವವನ್ನು ಹೊಗಳು ಟ್ವೀಟ್‌ಗಳಿಂದ ತುಂಬಿತುಳುಕಿತ್ತು. ಆದರೂ, ಪ್ರಖ್ಯಾತ ಎಕ್ಸ್‌ ಪೇಜ್‌ ಒಂದು, ಈ ಗೆಲುವಿನಲ್ಲೂ ಧರ್ಮವನ್ನು ಸೇರಿಸಿದ್ದು ವಿವಾದಕ್ಕೆ ಕಾರಣವಾಯಿತು. ಈ ಪೋಸ್ಟ್‌ಅನ್ನು ರಿಪೋಸ್ಟ್‌ ಮಾಡಿರುವ ನಟ ಹಾಗೂ ನಿರ್ದೇಶಕ ಪ್ರಕಾಶ್‌ ರಾಜ್‌, ಇದೊಂದು ಅಸಹ್ಯಕರ ಪೋಸ್ಟ್‌ … Read more

ರಾತ್ರಿ ಮಲಗಿದ ಬಳಿಕ ಬೆವರುವುದು, ಕುತ್ತಿಗೆಯ ಹತ್ತಿರ ದಪ್ಪಗಾಗುವುದು, ಇವೆಲ್ಲಾ ಬ್ಲಡ್ ಕ್ಯಾನ್ಸರ್ ಲಕ್ಷಣಗಳು!

ಕ್ಯಾನ್ಸರ್‌ಗಳಲ್ಲಿ ಹಲವಾರು ವಿಧಗಳಿದ್ದು, ಅವುಗಳಲ್ಲಿ ರಕ್ತದ ಕ್ಯಾನ್ಸರ್‌ ಅಥವಾ ಬ್ಲಡ್‌ ಕ್ಯಾನ್ಸರ್‌ ಕೂಡ ಒಂದು. ಹಾಗಾದ್ರೆ ರಕ್ತದ ಕ್ಯಾನ್ಸರ್ ಕಾಣಿಸಿಕೊಂಡ ಸಂದರ್ಭದಲ್ಲಿ ಎದುರಾಗುವ ಸಮಸ್ಯೆಗಳು ಯಾವುದು?, ಇದನ್ನು ಆರಂಭದಲ್ಲಿಯೇ ಪತ್ತೆಹಚ್ಚುವುದು ಹೇಗ ನೋಡೋಣ ಬನ್ನಿ ಕ್ಯಾನ್ಸರ್ 200ಕ್ಕೂ ಹೆಚ್ಚು ವಿಧಗಳಿವೆ ಎನ್ನಲಾಗುತ್ತದೆ, ಇದರಲ್ಲಿ ಬ್ಲಡ್ ಕ್ಯಾನ್ಸರ್ ಅಥವಾ ರಕ್ತದ ಕ್ಯಾನ್ಸರ್ (ಹೆಮಟೊಲಾಜಿಕಲ್ ಕ್ಯಾನ್ಸರ್) ಅತೀ ಭಯಾನಕವಾದ ಕಾಯಿಲೆ. ಆರೋಗ್ಯ ತಜ್ಞರು ಹೇಳುವ ಪ್ರಕಾರ, ಮನುಷ್ಯನ ದೇಹದಲ್ಲಿ ರಕ್ತ ಕಣಗಳು ಉತ್ಪತ್ತಿಯಾಗುವ ಜಾಗದಿಂದಲೇ ಇದರ ಜೀವಕೋಶಗಳ ಉತ್ಪತ್ತಿಯಾಗುತ್ತವೆ ಎನ್ನಲಾಗುತ್ತದೆ. … Read more

ಮಂಗಳೂರು ಕಾಲೇಜಿಗೆ ಹೊರಟಿದ್ದ ಪಿಯುಸಿ ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ; ಬಾಲಕಿ ರಕ್ಷಣೆ ಮಾಡಿದ ಅಬ್ಬುಸಾಲಿ.!

ದಕ್ಷಿಣ ಕನ್ನಡ : ಜಿಲ್ಲೆಯ ಶಾಂತಿಯುತ ತಾಲೂಕು ಎಂದು ಕರೆಯಲ್ಪಡುವ ಬೆಳ್ತಂಗಡಿಯಲ್ಲಿ ಇಂದು (ಸೋಮವಾರ) ಬೆಳಿಗ್ಗೆ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುತ್ತಿದ್ದ 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು, ಸಿನಿಮೀಯ ಶೈಲಿಯಲ್ಲಿ ಅಪಹರಣಕ್ಕೆಅಷ್ಟೇ ಅಲ್ಲದೆ, ಬಲವಂತವಾಗಿ ಕಾರಿಗೆ ಎಳೆದು ಹಾಕಲು ಸಾಧ್ಯವಾಗದಿದ್ದಾಗ ವಿದ್ಯಾರ್ಥಿನಿಯ ಕೈಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ಘಟನೆಯ ವಿವರ: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತ ಬಾಲಕಿ ಎಂದಿನಂತೆ ತನ್ನ ಸ್ಕೂಟಿಯಲ್ಲಿ ಕಾಲೇಜಿಗೆ … Read more

ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬೆತ್ತಲೆ ಫೋಟೊ ತೆಗೆದು ಪ್ರಿಯಕರನಿಗೆ ಕಳುಹಿಸಿದ ಯುವತಿ! ಪ್ರಕರಣ ದಾಖಲು

ವಿದ್ಯಾಭ್ಯಾಸಕ್ಕಾಗಿ ತಂದೆ-ತಾಯಿಯವರು ಕೊಟ್ಟ ಮೊಬೈಲ್ ಅನ್ನು ದುರುಪಯೋಗಪಡಿಸಿಕೊಂಡು ಕುಟುಂಬ ಸದಸ್ಯರ ಖಾಸಗಿ ಫೋಟೋಗಳನ್ನು ತೆಗೆದು ಪ್ರಿಯಕರನಿಗೆ ಕಳುಹಿಸಿದ್ದ ಆರೋಪದ ಮೇರೆಗೆ ಯುವತಿಯೊಬ್ಬಳು ಹಾಗೂ ಆಕೆಯ ಪ್ರಿಯಕರನ ವಿರುದ್ಧ ಬೆಂಗಳೂರಿನ ಬೈಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಬೆಂಗಳೂರಿನ ಬ್ಯಾಟರಾಯನಪುರ ವ್ಯಾಪ್ತಿಯ ನಿವಾಸಿ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಐಟಿ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ವಿದ್ಯಾಭ್ಯಾಸಕ್ಕಾಗಿ ಮೊಬೈಲ್ … Read more

Cancer : ಈ ಎರಡು ಕೆಟ್ಟ ಚಟ ಬಿಟ್ರೆ ಸಾಕು, ಕ್ಯಾನ್ಸರ್ ಹತ್ತಿರಕ್ಕೂ ಬರಲ್ಲ!

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಜೀವನಶೈಲಿಯಲ್ಲಿನ ಬದಲಾವಣೆಗಳಿಂದ ಶೇ. 38ಕ್ಕಿಂತ ಹೆಚ್ಚು ಕ್ಯಾನ್ಸರ್ ಪ್ರಕರಣಗಳನ್ನು ತಡೆಯಬಹುದು. ಜಾಗತಿಕವಾಗಿ ಕ್ಯಾನ್ಸರ್‌ಗೆ ಪ್ರಮುಖ ಕಾರಣಗಳಾಗಿರುವ ಇವುಗಳನ್ನ ತ್ಯಜಿಸುವುದರಿಂದ ಈ ಅಪಾಯವನ್ನು ಗಣನೀಯವಾಗಿ ಕಡಿಮೆ ಮಾಡಬಹುದು. ನಮ್ಮ ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಂಡರೆ, ಜಗತ್ತಿನಾದ್ಯಂತ ಶೇ. 38ಕ್ಕಿಂತ ಹೆಚ್ಚು ಕ್ಯಾನ್ಸರ್ ಪ್ರಕರಣಗಳನ್ನು ತಡೆಯಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟಪಡಿಸಿದೆ. ಜೀವನಶೈಲಿಯಲ್ಲಿ ಬದಲಾವಣೆ ಮತ್ತು ಸುಧಾರಣೆಗಳಿಂದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು ಎಂದು ‘ನೇಚರ್ ಮೆಡಿಸಿನ್’ನಲ್ಲಿ ಪ್ರಕಟವಾದ ಒಂದು ಅಧ್ಯಯನವು ಹೇಳಿದೆ. … Read more

Horoscope Today : 09 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಶಾಂತ ಮನಸ್ಥಿತಿ ಮತ್ತು ಕುಟುಂಬ ವಿಚಾರಗಳಲ್ಲಿ ಸಂತೋಷವನ್ನು ಇಂದು ಗಣೇಶ ನಿಮಗೆ ದಯಪಾಲಿಸುತ್ತಾರೆ. ಇಂದು ಹೆಚ್ಚಿನ ಶ್ರಮಪಡುವಂತೆ ಗ್ರಹಗತಿಗಳು ನಿಮ್ಮನ್ನು ಪ್ರಚೋದಿಸುತ್ತವೆ ಮತ್ತು ಇದು ಕಳೆದುಹೋದ ಆಸ್ತಿಗಳನ್ನು ಮರುಪಡೆಯುವತ್ತ ಹಾದಿಮಾಡಿಕೊಡುತ್ತದೆ. ಇಂದು ನೀವು ಸ್ವಾದಿಷ್ಟ ಭೋಜನದಲ್ಲಿ ತೊಡಗಿಸಿಕೊಳ್ಳುತ್ತೀರಿ ಮತ್ತು ಖುಷಿಯ ಮನಸ್ಥಿತಿಯೊಂದಿಗೆ ಆನಂದಿಸುವಿರಿ. ವಿದೇಶಿ ವ್ಯಾಪಾರದಲ್ಲಿ ತೊಡಗಿರುವವರಿಗೆ ಇಂದು ಅದೃಷ್ಟದಾಯಕ ದಿನ. ಆದರೂ, ನಿಮ್ಮ ಕೋಪದ ಬಗ್ಗೆ ನಿಯಂತ್ರಣವಿರಿಸುವಂತೆ ಮತ್ತು ಅನಗತ್ಯ ಆಧ್ಯಾತ್ಮ ಚರ್ಚೆಯಲ್ಲಿ ತೊಡಗದಂತೆ ಮತ್ತು ಸಮಚಿತ್ತತೆಯನ್ನು ಕಾಯ್ದುಕೊಳ್ಳುವಂತೆ ಗಣೇಶ ನಿಮಗೆ ಸಲಹೆ … Read more

ಅತ್ತೆಯಿಂದಲೇ ವೇಶ್ಯಾವಾಟಿಕೆಗೆ ಒತ್ತಾಯ ಆರೋಪ, ನಿತ್ಯ ಕಿರುಕುಳಕ್ಕೆ ಸೊಸೆ ಆತ್ಮಹ*ತ್ಯೆ!

ಬೀದರ್ ನಲ್ಲಿ ಘನಘೋರ ದುರಂತ ನಡೆದಿದೆ. ಸ್ವಂತ ಅತ್ತೆಯೇ ಸೊಸೆಗೆ ವೇಶ್ಯಾವಾಟಿಕೆ ನಡೆಸುವಂತೆ ಒತ್ತಾಯಿಸಿದ್ದು, ಮನನೊಂದ ಯುವತಿ ಸೂಸೈಡ್ ಮಾಡಿಕೊಂಡಿದ್ದಾಳೆ. ಬಸವಕಲ್ಯಾಣದ ಓಂ ಬಡಾವಣೆಯಲ್ಲಿ ಘಟನೆ ನಡೆದಿದೆ. ಅಂಜನಾಬಾಯಿ ಶೇಖರ್ ಪಾಟೀಲ್(22) ಮೃತ ಯುವತಿಯಾಗಿದ್ದು, ಪತಿ ಮನೆಯವರಿಂದ ನಿತ್ಯ ಕಿರುಕುಳ ಹಿನ್ನೆಲೆ ಮನನೊಂದು ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 2022ರಲ್ಲಿ ಬಸವಕಲ್ಯಾಣದ ಶೇಖರ್ ಪಾಟೀಲ್ ಜತೆ ಅಂಜನಾಬಾಯಿ ವಿವಾಹ ನಡೆದಿದ್ದು, ಮದುವೆ ಬಳಿಕ ವೇಶ್ಯಾವಾಟಿಕೆ ಮಾಡುವಂತೆ ಒತ್ತಾಯಿಸಿ ಯುವತಿಗೆ ನಿತ್ಯವೂ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಅಂಜನಾಬಾಯಿ ಪತಿ … Read more

ಮೂತ್ರದ ಸೋಂಕು ಮತ್ತೆ ಮತ್ತೆ ಬರ್ತಿದ್ಯಾ.? ಕಾರಣ, ಲಕ್ಷಣ, ತಿನ್ನಲು ಆಹಾರ ಸೇರಿ ತಡೆಗಟ್ಟುವ ವಿಧಾನ ಇಲ್ಲಿದೆ.!

ಮೂತ್ರದ ಸೋಂಕು ಬಹಳ ಸಾಮಾನ್ಯವಾದ ಸಮಸ್ಯೆಯಾಗಿದೆ. ಆದ್ರೆ, ಯುಟಿಐ ಮೂತ್ರನಾಳದ ಸೋಂಕು ಆಗಿದ್ದು, ಇದು ಪುರುಷರಿಗಿಂತ ಮಹಿಳೆಯರಲ್ಲಿ ಹೆಚ್ಚು ಸಾಮಾನ್ಯವಾಗಿದೆ. ಈ ಆರೋಗ್ಯ ಸಮಸ್ಯೆಯ ಹಿಂದಿನ ನಿಖರವಾದ ಕಾರಣ ತಿಳಿದಿಲ್ಲ. UTI ಯೊಂದಿಗಿನ ಸಮಸ್ಯೆಯೆಂದರೆ ಸೋಂಕು ಮೂತ್ರನಾಳದ ಕೊಳವೆಯ ಕೆಳಗೆ ಹರಡಿದಾಗ. ಮೂತ್ರನಾಳದ ಸೋಂಕು ಹರ್ಪಿಸ್ ವೈರಸ್ ಅಥವಾ ಕೆಲವು ಶಿಲೀಂಧ್ರಗಳು, ಬ್ಯಾಕ್ಟೀರಿಯಾಗಳು, ಯೀಸ್ಟ್ ನಿಂದ ಉಂಟಾಗುತ್ತದೆ. ಇದರ ಲಕ್ಷಣಗಳನ್ನ ಸಮಯಕ್ಕೆ ಸರಿಯಾಗಿ ಗುರುತಿಸದಿದ್ದರೆ ಮತ್ತು ಸರಿಯಾದ ಚಿಕಿತ್ಸೆಯನ್ನ ತೆಗೆದುಕೊಳ್ಳದಿದ್ದರೆ, ಸೋಂಕು ದೇಹದ ಇತರ ಭಾಗಗಳಾದ ಮೂತ್ರಪಿಂಡ, … Read more

ಕೊಲೆಸ್ಟ್ರಾಲ್ ಹೆಚ್ಚಾಗಲು ಕಾರಣಗಳೇನು.? ಇದೇ ನೋಡಿ ವೈದ್ಯರು ಹೇಳುವ ಪ್ರಮುಖ ಕಾರಣ

ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದ ಅನೇಕರಲ್ಲಿ ಅಧಿಕ ಕೊಲೆಸ್ಟ್ರಾಲ್ ಸಾಮಾನ್ಯ ಸಮಸ್ಯೆಯಾಗಿದೆ. ನಮ್ಮ ದೇಹದಲ್ಲಿ ಒಳ್ಳೆಯ (HDL) ಮತ್ತು ಕೆಟ್ಟ (LDL) ಎಂಬ ಎರಡು ರೀತಿಯ ಕೊಲೆಸ್ಟ್ರಾಲ್‌ಗಳಿವೆ. ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದಾಗ ಅದು ಹೃದ್ರೋಗದ ಅಪಾಯವನ್ನ ಹೆಚ್ಚಿಸುತ್ತದೆ. ಶಾಲಿಮಾರ್ ಬಾಗ್‌ನ ಫೋರ್ಟಿಸ್ ಆಸ್ಪತ್ರೆಯ ಕಸಿ ವೈದ್ಯ ಮತ್ತು ಮೂತ್ರಪಿಂಡಶಾಸ್ತ್ರಜ್ಞ ಡಾ.ಭಾನು ಮಿಶ್ರಾ ಇದರ ಹಿಂದೆ ಹಲವಾರು ಕಾರಣಗಳಿವೆ ಎಂದು ತಿಳಿಸಿದ್ದಾರೆ. ಅಧಿಕ ಕೊಲೆಸ್ಟ್ರಾಲ್‌ಗೆ ಕಾರಣಗಳು ಮತ್ತು ಅದನ್ನು ನಿಯಂತ್ರಿಸಲು ಏನು ಮಾಡಬೇಕು … Read more