10 ಸಾವಿರ ದಲಿತರಿಂದ ಬ್ರಾಹ್ಮಣ್ಯ ಸ್ವೀಕಾರ: ವಿಧಿ-ವಿಧಾನದ ಪ್ರಕಾರ ಜನಿವಾರ ಧಾರಣೆ; ಅವರು ಹೇಳಿದ್ದೇನು.?
ಧರ್ಮ, ಜಾತಿಯ ಹೆಸರಿನಲ್ಲಿ ನಡೆಯುವ ಹಿಂಸಾಚಾರಗಳಿಗೆ ಲೆಕ್ಕವೇ ಇಲ್ಲ. ಅಷ್ಟಕ್ಕೂ ಎಲ್ಲರಿಗೂ ತಿಳಿದಿರುವಂತೆ ಬ್ರಹ್ಮನ ಮುಖದಿಂದ (ಜ್ಞಾನ ಮತ್ತು ಬೋಧನೆಗಾಗಿ) ಬಂದವರು ಬ್ರಾಹ್ಮಣರು, ಬ್ರಹ್ಮನ ಬಾಹುಗಳಿಂದ (ರಕ್ಷಣೆ ಮತ್ತು ಆಡಳಿತಕ್ಕಾಗಿ) ಬಂದವರು ಕ್ಷತ್ರಿಯರು, ಬ್ರಹ್ಮನ ತೊಡೆಗಳಿಂದ (ವ್ಯಾಪಾರ, ಕೃಷಿ ಮತ್ತು ಉತ್ಪಾದನೆಗಾಗಿ) ಬಂದವರು ವೈಶ್ಯರು ಹಾಗೂ ಬ್ರಹ್ಮನ ಪಾದಗಳಿಂದ (ಸೇವೆ ಮತ್ತು ಇತರ ವರ್ಣಗಳಿಗೆ ಸಹಾಯ ಮಾಡುವುದಕ್ಕಾಗಿ) ಬಂದವರು ಶೂದ್ರರು ಎನ್ನುವ ಕಲ್ಪನೆಯಿಂದ ನಾಲ್ಕು ವರ್ಣಗಳು ಹುಟ್ಟಿದ್ದು. ಇದರ ಅರ್ಥ ಆರಂಭದಲ್ಲಿ ವರ್ಣ ವ್ಯವಸ್ಥೆಯು ಜನ್ಮದ ಆಧಾರದ … Read more