Subsidy Scheme : ಸ್ವಯಂ ಉದ್ಯೋಗಕ್ಕೆ ಸಾಲ ಲಭ್ಯ,  ಬೇಗ ಅರ್ಜಿ ಸಲ್ಲಿಸಿ – ಕೊನೆಯ ದಿನಾಂಕ ಯಾವುದು.?

Subsidy Scheme : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಸರ್ಕಾರದ ಅಂಬೇಡ್ಕರ್‌ ಅಭಿವೃದ್ದಿ ನಿಗಮವು ಸ್ವಯಂ ಉದ್ಯೋಗ (Self employment) ಯೋಜನೆಯಡಿ ಸಾರಥಿ ಫುಡ್‌ ಕಾರ್ಟ್‌ (Food cart) ಸ್ಥಾಪನೆ ಸಾಲ (loan) ಸೌಲಭ್ಯಕ್ಕಾಗಿ ಅರ್ಜಿಯನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 29 ಕೊನೆಯ ದಿನವಾಗಿದೆ. 2024-25ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ನೇರ ಸಾಲ-ಕುರಿ ಸಾಕಾಣಿಕೆ ಯೋಜನೆ, ಸ್ವಾವಲಂಬಿತ ಸಾರಥಿ-ಫುಡ್ ಕಾರ್ಟ್ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವ … Read more

Gold Rate Today : ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆ ಕಾಣುತ್ತಾ ಬಂಗಾರದ ರೇಟ್.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,150/- ರೂಪಾಯಿ ಆಗಿದೆ. 10 ಗ್ರಾಂ ಗೆ ₹71,500/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 … Read more

Crop Insurance : ರೈತರ ಗಮನಕ್ಕೆ : ಕೃಷಿ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಲು ಸೂಚನೆ – ಕೊನೆಯ ದಿನಾಂಕ.!

Crop Insurance : ನಮಸ್ಕಾರ ಸ್ನೇಹಿತರೇ, ಪ್ರಸ್ತಕ ಸಾಲಿನ ಹಿಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಕೃಷಿ ಬೆಳೆಗಳಿಗೆ ವಿಮೆ ನೋಂದಣಿ ಪ್ರಾರಂಭಿಸಿದ್ದು, ರೈತರು ತಮ್ಮ ವಿವಿಧ ಕೃಷಿ ಬೆಳೆಗಳಿಗೆ ಬೆಳೆ ವಿಮೆ ಮಾಡಿಕೊಳ್ಳಬೇಕು. ರೈತರಿಗೆ ನೈಸರ್ಗಿಕ ಪ್ರಕೃತಿ ವಿಕೋಪಗಳಿಂದಾಗಿ ಬೆಳೆ ಹಾನಿಯಾದರೆ ವಿಮಾ ಯೋಜನೆಯಿಂದ ರೈತರಿಗೆ ಬಹಳಷ್ಟು ಅನುಕೂಲವಾಗುತ್ತದೆ. ಇದನ್ನೂ ಕೂಡ ಓದಿ : PM Kisan Scheme : ಪಿಎಂ ಕಿಸಾನ್ ರೈತರಿಗೆ ಸಿಹಿಸುದ್ಧಿ.! ಹೊಸ ವರ್ಷಕ್ಕೆ … Read more

PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?

PM Vishwakarma : ನಮಸ್ಕಾರ ಸ್ನೇಹಿತರೇ, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯೂ ಒಂದು. ಈ ಯೋಜನೆಯಡಿ ಸಾಲ ಸೌಲಭ್ಯ ಪಡೆಯುವುದು ಹೇಗೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಬಡ ಮತ್ತು ಮಧ್ಯಮ ವರ್ಗದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ವರ್ಗದ ಕುಶಲ ಕರ್ಮಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಕೇಂದ್ರ ಸರ್ಕಾರ ಕಳೆದ ವರ್ಷ ಈ ಯೋಜನೆಗೆ ಚಾಲನೆ ನೀಡಿತ್ತು. ಈ ಯೋಜನೆಯಡಿಯಲ್ಲಿ … Read more

Gold Rate : ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ನಿಖರ ಬೆಲೆ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,200/- ರೂಪಾಯಿ ಆಗಿದೆ. 10 ಗ್ರಾಂ ಗೆ ₹72,060/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹71,300/- … Read more

Bima Sakhi Scheme : ಬಿಮಾ ಸಖಿ ಯೋಜನೆಗೆ ಪಿಎಂ ಮೋದಿ ಚಾಲನೆ – ಮಹಿಳೆಯರಿಗೆ ತಿಂಗಳಿಗೆ ₹7,000/- ಲಭ್ಯ.! ನೀವೂ ಹೀಗೆ ಅರ್ಜಿ ಸಲ್ಲಿಸಿ!

Bima Sakhi Scheme : ನಮಸ್ಕಾರ ಸ್ನೇಹಿತರೇ, ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಪಾಣಿಪತ್‌’ನಿಂದ ಎಲ್‌ಐಸಿ ಬಿಮಾ ಸಖಿ ಯೋಜನೆಗೆ ಚಾಲನೆ ನೀಡಿದರು. ಮಹಿಳೆಯರನ್ನ ಸ್ವಾವಲಂಬಿಗಳನ್ನಾಗಿ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯಡಿ ಮಹಿಳೆಯರಿಗೆ ಎಲ್‌ಐಸಿ ಏಜೆಂಟ್ ಆಗಲು ತರಬೇತಿ ನೀಡಲಾಗುವುದು. ಈ ಅವಧಿಯಲ್ಲಿ ಪ್ರತಿ ತಿಂಗಳು 7 ಸಾವಿರದಿಂದ 5 ಸಾವಿರ ರೂಪಾಯಿ ನೀಡಲಾಗುವುದು. ಇದಲ್ಲದೇ ಪಾಲಿಸಿ ಪಡೆದ ಮೇಲೆ ಕಮಿಷನ್ ಕೂಡ ನೀಡಲಾಗುವುದು. ಇದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ … Read more

LIC Scholarship : ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ.! ಯಾರೆಲ್ಲ ಅರ್ಹರು.? ಹೇಗೆ ಅರ್ಜಿ ಸಲ್ಲಿಸುವುದು.?

LIC Scholarship : ನಮಸ್ಕಾರ ಸ್ನೇಹಿತರೇ, ಎಲ್‌ಐಸಿಯು ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ವೊಂದನ್ನು ಕೊಟ್ಟಿದೆ. ಭಾರತೀಯ ಜೀವವಿಮಾ ನಿಗಮವು ( LIC) ದೇಶದ ವಿವಿಧ ಕೋರ್ಸ್‌ಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಮುಂದಾಗಿದೆ. ಈ ಸಂಬಂಧ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಎಲ್‌ಐಸಿಯು ಭಾರತದ ಅತ್ಯಂತ ದೊಡ್ಡ ಜೀವವಿಮೆ ನೀಡುವ ಕಂಪನಿಯಾಗಿದ್ದು, ಸಂಪೂರ್ಣವಾಗಿ ಭಾರತ ಸರ್ಕಾರದ ಅಧೀನಕ್ಕೆ ಒಳಪಟ್ಟಿದೆ. ಇನ್ನು ಇದೀಗ ಎಲ್‌ಐಸಿ ಗೋಲ್ಡನ್ ಜುಬಿಲಿ ವಿದ್ಯಾರ್ಥಿವೇತನ ಯೋಜನೆ 2024ರ ಮೂಲಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು … Read more

UPI Payments : ಯುಪಿಐ ಬಳಕೆದಾರರೇ ಎಚ್ಚರ – ಈ 5 ತಪ್ಪು ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ.! ಸಂಪೂರ್ಣ ಮಾಹಿತಿ

UPI Payments : ನಮಸ್ಕಾರ ಸ್ನೇಹಿತರೇ, ಯುಪಿಐ ಬಳಕೆ ತುಂಬಾ ಸಾಮಾನ್ಯವಾಗಿದೆ. UPI ಸಹಾಯದಿಂದ ನೀವು ತಕ್ಷಣ ಯಾರಿಗಾದರೂ ಪಾವತಿ ಮಾಡಬಹುದು. ಭಾರತದಲ್ಲಿ UPI ಅನ್ನು ಪರಿಚಯಿಸಿದಾಗಿನಿಂದ, ಅದನ್ನು ಬಳಸುವವರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಕೋಟ್ಯಂತರ ಜನರು ಇದನ್ನು ತ್ವರಿತ ಪಾವತಿಗಾಗಿ ಬಳಸುತ್ತಾರೆ. ಇದರಿಂದಾಗಿ ಯುಪಿಐ ವಂಚನೆಗಳು ನಿರಂತರವಾಗಿ ಹೆಚ್ಚುತ್ತಿವೆ. ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.! ವಂಚಕರು … Read more

e-Shram Card : ಕಾರ್ಮಿಕರಿಗೆ 3,000 ರೂ. ಪಿಂಚಣಿ ಹಾಗು 2 ಲಕ್ಷ ರೂಪಾಯಿ ವಿಮೆ.! ಇ-ಶ್ರಮ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ.? ಸಂಪೂರ್ಣ ಮಾಹಿತಿ

e-Shram Card : ನಮಸ್ಕಾರ ಸ್ನೇಹಿತರೇ, ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸಲು ಕೇಂದ್ರ ಸರ್ಕಾರವು ಇ-ಶ್ರಮ್ ಯೋಜನೆ ಯೋಜನೆಯನ್ನು ಅಸಂಘಟಿತ ವಲಯದ ಕಾರ್ಮಿಕರಿಗಾಗಿ ವಿಶೇಷವಾಗಿ ಇ-ಶ್ರಮ್ ಪೋರ್ಟಲ್ ಅನ್ನು ಸ್ಥಾಪಿಸಿದೆ. ಇ-ಶ್ರಮ್ ಪೋರ್ಟಲ್‌ನ ಮುಖ್ಯ ಉದ್ದೇಶವೆಂದರೆ ಅಸಂಘಟಿತ ವಲಯದ ಕಾರ್ಮಿಕರ ವ್ಯಾಪಕ ಡೇಟಾಬೇಸ್ ಅನ್ನು ರಚಿಸುವುದು ಮತ್ತು ಅವರಿಗೆ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳನ್ನು ಒದಗಿಸುವುದು. ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ … Read more

SBI Bank Updates : ಎಸ್ ಬಿಐ ಬ್ಯಾಂಕ್ ನಲ್ಲಿ ಅಕೌಂಟ್ ಇದ್ದವರಿಗೆ ಗುಡ್ ನ್ಯೂಸ್.! ಹೊಸ ಯೋಜನೆ ಜಾರಿಗೆ.?

SBI Bank Updates : ನಮಸ್ಕಾರ ಸ್ನೇಹಿತರೇ, ನಿಶ್ಚಿತ ಠೇವಣಿ ಯೋಜನೆಗಳ ಬಗ್ಗೆ ಸಾಮಾನ್ಯವಾಗಿ ಬ್ಯಾಂಕ್ ಗಳಲ್ಲಿ ಉಳಿತಾಯ ಮಾಡಬಯಸುವ ಎಲ್ಲರಿಗೂ ಐಡಿಯಾ ಇದ್ದೇ ಇರುತ್ತದೆ. ಅಂಚೆ ಕಚೇರಿಗಳಲ್ಲಿ, ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ, ಸಹಕಾರಿ ಬ್ಯಾಂಕ್ ಗಳಲ್ಲಿ ಹೀಗೆ ಸರ್ಕಾರಿ ಹಾಗೂ ಸರ್ಕಾರೇತರವಾದ ಹಣಕಾಸು ಸಂಸ್ಥೆಗಳಲ್ಲಿ ಜನರು ಹೂಡಿಕೆಯ ಉದ್ದೇಶದಿಂದ ಮತ್ತು ಲಾಭದ ಉದ್ದೇಶದಿಂದ ತಮ್ಮ ಹಣವನ್ನು ಠೇವಣಿ ಇಡುತ್ತಾರೆ. ಈ ಠೇವಣಿಗಳಿಗೆ ಆ ಹಣಕಾಸು ಸಂಸ್ಥೆಯಲ್ಲಿ ನಿರ್ಧರಿತವಾಗಿರುವ ಬಡ್ಡಿ ಕೂಡ ಅನ್ವಯವಾಗುತ್ತದೆ. ಅದರ ಲಾಭವನ್ನು ಗ್ರಾಹಕರು … Read more