Subsidy Scheme : ಸರ್ಕಾರದಿಂದ ಮಹಿಳೆಯರಿಗೆ ಸಿಗಲಿದೆ ₹5 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ.! ಸಂಪೂರ್ಣ ಮಾಹಿತಿ

Subsidy Scheme : ನಮಸ್ಕಾರ ಸ್ನೇಹಿತರೇ, ಮಹಿಳೆಯರಿಗಾಗಿ ಸರ್ಕಾರ ಬಂಪರ್‌ ಆಫರ್‌ವೊಂದನ್ನ ನೀಡ್ತಿದೆ. ಮಹಿಳೆರಿಗೆ ಬಡ್ಡಿ ರಹಿತ ಸಾಲವನ್ನ ಸರ್ಕಾರ ನೀಡುತ್ತಿದೆ. ಭಾರತ ಸರ್ಕಾರವು ಮಹಿಳೆಯರಿಗೆ ಆರ್ಥಿಕವಾಗಿ ಸಬಲೀಕರಣ ಮತ್ತು ಉದ್ಯಮಶೀಲತೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಿವಿಧ ಯೋಜನೆಗಳ ಭಾಗವಾಗಿ ಮಹಿಳೆಯರಿಗೆ 5 ಲಕ್ಷದವರೆಗೆ ಬಡ್ಡಿ ರಹಿತ ಸಾಲವನ್ನು ನೀಡುತ್ತಿದೆ. ಸಣ್ಣ ಉದ್ಯಮಗಳನ್ನು ಪ್ರಾರಂಭಿಸಲು ಅಥವಾ ವಿಸ್ತರಿಸಲು ಬಯಸುವ ಮಹಿಳಾ ಉದ್ಯಮಿಗಳಿಗಾಗಿ ಸರ್ಕಾರ ಬಡ್ಡಿ ರಹಿತ ಸಾಲವನ್ನ ನೀಡಲು ಮುಂದಾಗಿದೆ. ಇದು ಮಹಿಳೆಯರಲ್ಲಿ ಆರ್ಥಿಕ ಸ್ವಾತಂತ್ರ್ಯವನ್ನು ಉತ್ತೇಜಿಸಲು ಮತ್ತು … Read more

Horoscope : ಮೇಷ, ಸಿಂಹ ಜೊತೆ 3 ರಾಶಿಗೆ ಸೂರ್ಯ ನಿಂದ ದೊಡ್ಡ ಲಾಭ.! ಕಲ್ಪನೆಗೂ ಮೀರಿದ ಯಶಸ್ಸು.! ಡಿಸೆಂಬರ್ ಫುಲ್ ಅದೃಷ್ಟ.!

Horoscope : ನಮಸ್ಕಾರ ಸ್ನೇಹಿತರೇ, ಗ್ರಹಗಳ ಶುಭ ಸ್ಥಾನವು ಮೇಷ ಮತ್ತು ಸಿಂಹ ಸೇರಿದಂತೆ 5 ರಾಶಿಚಕ್ರದ ಚಿಹ್ನೆಗಳ ಮೇಲೆ ಗರಿಷ್ಠ ಪರಿಣಾಮವನ್ನು ಬೀರುತ್ತದೆ. ವೃತ್ತಿಜೀವನದಲ್ಲಿ ಪ್ರಗತಿಯ ಜೊತೆಗೆ, ಪ್ರೇಮ ಜೀವನದಲ್ಲಿಯೂ ಇದು ಉತ್ತಮ ಸಮಯವಾಗಿರುತ್ತದೆ. ಮೇಷ ರಾಶಿ :- ಮೇಷ ರಾಶಿಯವರಿಗೆ ಡಿಸೆಂಬರ್ ತಿಂಗಳು ಮಂಗಳಕರವಾಗಿರುತ್ತದೆ. ತಿಂಗಳ ಆರಂಭದಿಂದ, ನಿಮ್ಮ ಕೆಲಸದಲ್ಲಿ ನೀವು ಬಯಸಿದ ಫಲಿತಾಂಶಗಳನ್ನು ಪಡೆಯಲು ಪ್ರಾರಂಭಿಸುತ್ತೀರಿ. ಗೌರವ ಹೆಚ್ಚಾಗುತ್ತದೆ. ಈ ವಾರ ನೀವು ಭೂಮಿ ಮತ್ತು ಆಸ್ತಿ ಸಂಬಂಧಿತ ವಿಷಯಗಳಲ್ಲಿ ಪ್ರಯೋಜನಗಳನ್ನು ಪಡೆಯುವ … Read more

Cyclone Fengal : ಫೆಂಗಲ್ ಸೈಕ್ಲೋನ್’ ಎಫೆಕ್ಟ್ : ರಾಜ್ಯದಲ್ಲಿ 3-4 ದಿನ ಭಾರೀ ಮಳೆ ಸಾಧ್ಯತೆ! ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

Cyclone Fengal : ನಮಸ್ಕಾರ ಸ್ನೇಹಿತರೇ, ಬಂಗಾಳಕೊಲ್ಲಿಯಲ್ಲಿ ಫೆಂಗಲ್ ಚಂಡಮಾರುತ ಅಪ್ಪಳಿಸಿದ್ದು, ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇದೀಗ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3-4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (India Meteorological Department) ನೀಡಿದೆ. ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.? … Read more

Gold Rate : ಚಿನ್ನದ ಬೆಲೆಯಲ್ಲಿ ಇಳಿಕೆ.! ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,150/- ರೂಪಾಯಿ ಆಗಿದೆ. 10 ಗ್ರಾಂ ಗೆ ₹71,500/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ … Read more

PMFBY : ಪಿಎಂ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮಾ ಪರಿಹಾರಕ್ಕೆ ನೋಂದಣಿ ಆರಂಭ – ಕೊನೆಯ ದಿನಾಂಕ.?

PMFBY : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಜಿಲ್ಲೆಯಲ್ಲಿ ಪ್ರಸಕ್ತ ಹಿಂಗಾರು ಮತ್ತು ಬೇಸಿಗೆ ಹಂಗಾಮಿಗೆ ಅನುಷ್ಟಾನಗೊಳಿಸಲಾಗುತ್ತಿದೆ. ಜಿಲ್ಲೆಯಾದ್ಯಂತ ಇಲ್ಲಿಯವರೆಗೆ 6390 ರೈತರು ವಿವಿಧ ಬೆಳೆಗಳಿಗೆ ಈ ಯೋಜನೆಯಡಿ ಪ್ರಿಮಿಯಂ ಪಾವತಿಸಿ ನೋಂದಣಿ ಮಾಡಿಕೊಂಡಿರುತ್ತಾರೆ. ಇದನ್ನೂ ಕೂಡ ಓದಿ : Pan Card 2.0 : ಪ್ಯಾನ್ ಕಾರ್ಡ್ 2.0 ಬಂದ ಮೇಲೆ ಹಳೇ ಪ್ಯಾನ್ ಕಾರ್ಡ್ ಬದಲಾಯಿಸಬೇಕಾ.? ಸಂಪೂರ್ಣ ಮಾಹಿತಿ ಇಲ್ಲಿದೆ ಹಿಂಗಾರು ಹಂಗಾಮಿನ ಪ್ರಮುಖ … Read more

Pan Card 2.0 : ಪ್ಯಾನ್ ಕಾರ್ಡ್ 2.0 ಬಂದ ಮೇಲೆ ಹಳೇ ಪ್ಯಾನ್ ಕಾರ್ಡ್ ಬದಲಾಯಿಸಬೇಕಾ.? ಸಂಪೂರ್ಣ ಮಾಹಿತಿ ಇಲ್ಲಿದೆ

Pan Card 2.0 : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರ ಈಗ ಕ್ಯೂ ಆರ್ ಕೋಡ್ ಒಳಗೊಂಡ ಹೊಸ ಪ್ಯಾನ್ ಕಾರ್ಡ್ ಜಾರಿಗೆ ತರಲು ಹೊರಟಿದೆ. ಪ್ಯಾನ್ 2.0 ಬಂದ ಮೇಲೆ ನಿಮ್ಮ ಬಳಿ ಈಗಾಗಲೇ ಇರುವ ಹಳೆಯ ಪ್ಯಾನ್ ಕಾರ್ಡ್ ನ್ನು ಬದಲಾಯಿಸಬೇಕೇ? ಇಲ್ಲಿದೆ ಮಾಹಿತಿ. ಇದನ್ನೂ ಕೂಡ ಓದಿ : RRC SER Recruitment : ‘ರೈಲ್ವೇ ಇಲಾಖೆ’ಯಲ್ಲಿ 1785 ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ – ವೆಬ್ ಸೈಟ್ ಲಿಂಕ್.? ಪ್ಯಾನ್ … Read more

RRC SER Recruitment : ‘ರೈಲ್ವೇ ಇಲಾಖೆ’ಯಲ್ಲಿ 1785 ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ – ವೆಬ್ ಸೈಟ್ ಲಿಂಕ್.?

RRC SER Recruitment : ರೈಲ್ವೇ ಇಲಾಖೆಯಲ್ಲಿ 1785 ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ ಎಷ್ಟು.? ಅರ್ಜಿ ಶುಲ್ಕ : ₹100/-ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ / ಮಹಿಳಾ ಅಭ್ಯರ್ಥಿಗಳಿಗೆ : ಇಲ್ಲಪಾವತಿ ವಿಧಾನ : ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್/ ಯುಪಿಐ/ ಇ-ವ್ಯಾಲೆಟ್ / ಆನ್ ಲೈನ್. ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ … Read more

Solar Stove Scheme : ಸರ್ಕಾರದ ಈ ಯೋಜನೆಯಡಿ ಸಿಗಲಿದೆ ಉಚಿತ ‘ಸೋಲಾರ್ ಸ್ಟವ್’! ಹೇಗೆ ಅರ್ಜಿ ಸಲ್ಲಿಸುವುದು.?

Solar Stove Scheme : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರವು ದೇಶದ ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಹಾಗು ಅವರನ್ನು ಪ್ರೋತ್ಸಾಹಿಸಲು ಕಾಲಕಾಲಕ್ಕೆ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಉದಾಹರಣೆಗೆ, ಉಜ್ವಲ ಯೋಜನೆಯಡಿ, ಬಡ ಕುಟುಂಬಗಳಿಗೆ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಮುಖ್ಯಸ್ಥರ ಹೆಸರಿನಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಸಂಪರ್ಕಗಳನ್ನು ನೀಡಲಾಗುತ್ತದೆ. ಜೊತೆಗೆ ಪ್ರತಿ ತಿಂಗಳು ಉಪ ಸಿಲಿಂಡರ್ಗಳಿಗೆ ₹300 ರೂಪಾಯಿಗಳ ಸಬ್ಸಿಡಿಯನ್ನು ಪಡೆಯುತ್ತಾರೆ. ಇದನ್ನೂ ಕೂಡ ಓದಿ : Agriculture Loan … Read more

Gold Rate Today : ಇಂದಿನ ಚಿನ್ನದ ಬೆಲೆಯಲ್ಲಿ ಕುಸಿತ ಕಂಡಿದ್ಯಾ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ಬೆಲೆ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,200/- ರೂಪಾಯಿ ಆಗಿದೆ. 10 ಗ್ರಾಂ ಗೆ ₹72,000/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 … Read more

Darshan Case : ನಟ ದರ್ಶನ್ ಜಾಮೀನು ರದ್ದು ಮಾಡಬೇಕು.! ದರ್ಶನ್ ಗೆ ಶಾಕ್ ಕೊಟ್ಟ ಸಚಿವ ಪರಮೇಶ್ವರ್

Darshan Case : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆನ್ನು ನೋವಿನ ಸಮಸ್ಯೆ ಕಾರಣ ತಿಳಿಸಿ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದುಕೊಂಡು ಹೊರಗಡೆ ಬಂದಿದ್ದಾರೆ. ಇನ್ನು ಕೊಲೆ ನಡೆದ ಸ್ಥಳದಲ್ಲಿ ನಟ ದರ್ಶನ್ ಅವರ ಕೆಲವು ಫೋಟೋಗಳು ಸಿಕ್ಕಿದ್ದು, ಈ ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಜಾಮೀನು ರದ್ದತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕೊಲೆಯಾದ ಜಾಗದಲ್ಲಿ ದರ್ಶನ್ ಇರುವ ಫೋಟೋ ಸಿಕ್ಕಿದ … Read more