Tata Curvv : ಟಾಟಾ ಕರ್ವ್ ಕಾರು ಖರೀದಿಸಬೇಕೆ.? ಯಾವ ವೇರಿಯೆಂಟ್‌ಗೆ ಎಷ್ಟು ತಿಂಗಳು ಕಾಯಬೇಕು.? ಸಂಪೂರ್ಣ ಮಾಹಿತಿ

Tata Curvv : ನಮಸ್ಕಾರ ಸ್ನೇಹಿತರೇ, ಭಾರತದಲ್ಲಿ ಹೊಸ ಕರ್ವ್ ಎಸ್‌ಯುವಿ ಕೂಪೆಯೊಂದಿಗೆ ಹೊಸ ವಿಭಾಗಕ್ಕೆ ತನ್ನ ಮೊದಲ ಅದ್ಬುತ ಕಾರನ್ನು ಪರಿಚಯಿಸಿದ ಟಾಟಾ ಮೋಟಾರ್ಸ್, ಉತ್ತಮ ಬೇಡಿಕೆಯೊಂದಿಗೆ ಮುನ್ನುಗ್ಗುತ್ತಿದೆ. ಈ ಎಸ್‌ಯುವಿಯನ್ನು ಕಂಪನಿಯು ಮೊದಲು ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಪರಿಚಯಿಸಿತ್ತು. ನಂತರ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳೊಂದಿಗೆ ಮಾರುಕಟ್ಟೆಗೆ ಪರಿಚಯಿಸಲಾಯಿತು. ಇದೀಗ ಈ ಕಾರಿಗೆ ಬುಕಿಂಗ್‌ಗಳು ಹೆಚ್ಚಾಗಿದ್ದು, ಬುಕ್‌ ಮಾಡಿದವರಿಗೆ ಬೇಗನೆ ಸಿಗುತ್ತಿಲ್ಲ. ಪ್ರಸ್ತುತ ಪವರ್ ಟ್ರೇನ್ ಅವಲಂಬಿಸಿ ಮೂರು ತಿಂಗಳಿಗಿಂತ ಹೆಚ್ಚು ಕಾಯುವ ಅವಧಿಯನ್ನು … Read more

Rain Alert : ಕರ್ನಾಟಕದಲ್ಲಿ ನವೆಂಬರ್‌ 16ರ ವರೆಗೆ ಧಾರಕಾರ ಮಳೆ.! ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

Rain Alert : ರಾಜ್ಯದಲ್ಲಿ ಮತ್ತೆ ಮಳೆ ಜೋರಾಗಲಿದೆ. ಮುಂದಿನ ಒಂದು ವಾರ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಳಾ ಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ರೂಪಗೊಂಡಿದ್ದು, ಇದೀಗ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆ ಶುರುವಾಗುತ್ತಿದೆ. ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನವೆಂಬರ್‌ 16ರ ವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಎಲ್ಲೆಲ್ಲಿ ಯಾವಾಗ ಮಳೆಯಾಗಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ. … Read more

Gold Rate Today : ಬಂಗಾರ ಖರೀದಿ ಮಾಡುವವರಿಗೆ ಸಿಹಿಸುದ್ಧಿ.! ಎಷ್ಟಾಗಿದೆ ನೋಡಿ ಇಂದಿನ ಗೋಲ್ಡ್ ರೇಟ್.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,275/- ರೂಪಾಯಿ ಆಗಿದೆ. 10 ಗ್ರಾಂ ಗೆ ₹72,750/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ … Read more

Union Bank Recruitment : ಯೂನಿಯನ್ ಬ್ಯಾಂಕ್‌ನಲ್ಲಿ 85 ಸಾವಿರ ಸಂಬಳದ 1500 ಹುದ್ದೆಗಳಿಗೆ ಅರ್ಜಿ ಆಹ್ವಾನ.! ಡೈರೆಕ್ಟ್ ಲಿಂಕ್.!

Union Bank Recruitment : ನಮಸ್ಕಾರ ಸ್ನೇಹಿತರೇ, ಯೂನಿಯನ್ ಬ್ಯಾಂಕ್‌ನಲ್ಲಿ 1,500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವವರು ತಮ್ಮ ಅರ್ಜಿಯನ್ನು ಮುಂಬರುವ 13ನೇ ತಾರೀಖಿನೊಳಗೆ ಸಲ್ಲಿಕೆ ಮಾಡಬೇಕು. ಅಕ್ಟೋಬರ್ 24ರಂದು ಅಧಿಸೂಚನೆ ಪ್ರಕಟನೆಯಾಗಿದೆ. ಲೋಕಲ್ ಬ್ಯಾಂಕ್ ಆಫಿಸರ್‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 24ನೇ ಅಕ್ಟೋಬರ್ 2024ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಕೆಗೆ ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು 20 ರಿಂದ 30 ವರ್ಷದೊಳಗಿರಬೇಕು. ಸರ್ಕಾರಿ ನಿಯಮಗಳ ಪ್ರಕಾರ, … Read more

Railway Recruitment :- ರೈಲ್ವೇ ಇಲಾಖೆಯಲ್ಲಿ 5600 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.?

Railway Recruitment :- ನಮಸ್ಕಾರ ಸ್ನೇಹಿತರೇ, ಅರ್ಹ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆ ಅಪ್ರೆಂಟಿಸ್ಶಿಪ್ ಗೆ ಉತ್ತಮ ಅವಕಾಶವನ್ನು ನೀಡುತ್ತಿದೆ. ಅಪ್ರೆಂಟಿಸ್ ಕಾಯ್ದೆ, 1961 ರ ಅಡಿಯಲ್ಲಿ ಅಪ್ರೆಂಟಿಸ್ ಗಳ ನೇಮಕಾತಿಗಾಗಿ ಸರ್ಕಾರ ಆನ್ ಲೈನ್ ಅರ್ಜಿಗಳನ್ನು ಸ್ವೀಕರಿಸುತ್ತಿದೆ. ನೇಮಕಾತಿ ಡ್ರೈವ್ 5,600 ಕ್ಕೂ ಹೆಚ್ಚು ಟ್ರೈನಿ ಹುದ್ದೆಗಳನ್ನು ನೇಮಕ ಮಾಡುವ ಗುರಿಯನ್ನು ಹೊಂದಿದೆ. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 3, 2024 ರೊಳಗೆ ಅಧಿಕೃತ ವೆಬ್ಸೈಟ್ nfr.indianrailways.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹತಾ ಮಾನದಂಡಗಳು :- ಲ್ಯಾಬೊರೇಟರಿ ಟೆಕ್ನಿಷಿಯನ್ … Read more

Gold Rate Today : ಭರ್ಜರಿ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.! ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ದರ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡೋದಾದ್ರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,200/- ರೂಪಾಯಿ ಆಗಿದೆ. 10 ಗ್ರಾಂ ಗೆ ₹72,000/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ … Read more

Vidya Lakshmi Scheme : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ವಿದ್ಯಾಲಕ್ಷ್ಮೀ ಯೋಜನೆಯಡಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಾಲ.!

Vidya Lakshmi Scheme : ನಮಸ್ಕಾರ ಸ್ನೇಹಿತರೇ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ವರೆಗೆ ಸಾಲ ಒದಗಿಸುವ ಪಿಎಂ ವಿದ್ಯಾಲಕ್ಷ್ಮೀ ಯೋಜನೆ ಜಾರಿಗೆ ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ಸೂಚಿಸಿದೆ. ಈ ಯೋಜನೆಗಾಗಿ 2024ರಿಂದ 2031ರ ವರೆಗೆ 3,600 ಕೋಟಿ ರೂ. ಹಣ ಮೀಸಲಿಡಲಾಗಿದೆ. ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಹಣದ ಕೊರತೆಯಾಗಬಾರದು ಎನ್ನುವ ಕಾರಣಕ್ಕೆ ಈ ಯೋಜನೆ ಜಾರಿ ಮಾಡಲಾಗುತ್ತಿದೆ ಎಂದು ಕೇಂದ್ರ ವಾರ್ತಾ ಸಚಿವ ಅಶ್ವಿ‌ನಿ ವೈಷ್ಣವ್‌ ತಿಳಿಸಿದ್ದಾರೆ. ಇದನ್ನೂ … Read more

Rain Updates : ರಾಜ್ಯದಲ್ಲಿ ಮತ್ತೆ ಮಳೆ.! ಮಳೆ.! ಮಳೆ.! ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ.!

Rain Updates : ರಾಜ್ಯದಲ್ಲಿ ಕೆಲ ದಿನಗಳ ಕಾಲ ಹಿಂಗಾರು ಅಬ್ಬರ ಕಡಿಮೆಯಾಗಿತ್ತು. ಇದೀಗ ಕರ್ನಾಟಕದಾದ್ಯಂತ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (India Meteorological Department) ಸೂಚನೆ ನೀಡಿದೆ. ಮುಂದಿನ 5 ದಿನಗಳ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಗುಡುಗು ಮಿಂಚು ಮತ್ತು ಜೋರಾದ … Read more

Post Office Scheme : ಪೋಸ್ಟ್ ಆಫೀಸ್ ನಲ್ಲಿ e ಯೋಜನೆಯಡಿ ಕೇವಲ 399/- ರೂಪಾಯಿ ಠೇವಣಿ ಮಾಡಿದ್ರೆ, 10 ಲಕ್ಷ ಲಭ್ಯ.!

Post Office Scheme : ನಮಸ್ಕಾರ ಸ್ನೇಹಿತರೇ, ಜೀವನದಲ್ಲಿ ನೈಸರ್ಗಿಕವಾಗಿ ನಿರೀಕ್ಷಿತ ವಿಪತ್ತುಗಳು ಇದ್ದಕ್ಕಿದ್ದಂತೆ ಬರುತ್ತವೆ. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ತನ್ನ ಎಲ್ಲಾ ಗ್ರಾಹಕರಿಗೆ ಅಂತಹ ಸಮಯದಲ್ಲಿ ಆರ್ಥಿಕ ಪರಿಸ್ಥಿತಿಯನ್ನ ನಿಭಾಯಿಸಲು ವಿಶೇಷವಾದ ಗುಂಪು ವೈಯಕ್ತಿಕ ಅಪಘಾತ ವಿಮಾ ಯೋಜನೆಗಳನ್ನ ಪರಿಚಯಿಸಿದೆ. ಈ ಯೋಜನೆಗಳು ಗ್ರಾಮೀಣ ಪ್ರದೇಶಗಳಲ್ಲಿ ವಿಶೇಷವಾಗಿ ಜನಪ್ರಿಯವಾಗಿವೆ, ಅಲ್ಲಿ ಭಾರತದ ವಿಶಾಲವಾದ ಅಂಚೆ ಜಾಲವು ಜನರಿಗೆ ಭದ್ರತೆ ಮತ್ತು ಬ್ಯಾಂಕಿಂಗ್‌’ನ ವಿಶ್ವಾಸಾರ್ಹ ಸಾಧನವಾಗಿದೆ. IPPB 399 ರೂಪಾಯಿ, 299 ರೂಪಾಯಿ ಪ್ರೀಮಿಯಂ … Read more

e-Shram Card : ಇ-ಶ್ರಮ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್.! ಬಿಪಿಎಲ್ ಕಾರ್ಡ್ ವಿತರಣೆ.!

e-Shram Card : ನಮಸ್ಕಾರ ಸ್ನೇಹಿತರೇ, ಇ-ಶ್ರಮ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡಿರುವ ಎಲ್ಲ ಕಾರ್ಮಿಕರಿಗೆ ಬಿಪಿಎಲ್‌ (ಆದ್ಯತಾ ಪಡಿತರ ಚೀಟಿ) ಚೀಟಿ ವಿತರಣೆ ಕಾರ್ಯಕ್ಕೆ ಆಹಾರ ಇಲಾಖೆ ಚಾಲನೆ ನೀಡಿದೆ. ಇ-ಶ್ರಮದಲ್ಲಿ (e-shram) ನೋಂದಾಯಿತ ಕಾರ್ಮಿಕರಿಗೆ ಬಿಪಿಎಲ್ ಚೀಟಿ ವಿತರಣೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿತ್ತು. ಈ ಪ್ರಕಾರ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಈ ಕಾರ್ಯವನ್ನು ಆರಂಭಿಸಲಾಗಿದೆ ಎಂದು ಇಲಾಖೆ ತಿಳಿಸಿದೆ. ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ … Read more