Gold Rate Today : ಚಿನ್ನದ ಓಟಕ್ಕೆ ಬಿತ್ತಾ ಬ್ರೇಕ್.! ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನ ಹಾಗು ಬೆಳ್ಳಿಯ ಬೆಲೆ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಿಮಗೆ ನೀಡಲಾಗಿದೆ. ಇಂದಿನ ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ ₹970/- ರೂಪಾಯಿ. 100 ಗ್ರಾಂ ಗೆ ₹9,700/- ರೂಪಾಯಿ. 1 ಕೆಜಿ ಬೆಳ್ಳಿಗೆ ₹97,000/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹1,00,000/- ರೂಪಾಯಿ ಇತ್ತು. ನಿನ್ನೆಗೆ … Read more

Krishi Sinchayee Yojana : ರೈತರಿಗೆ ಮತ್ತೊಂದು ಸಿಹಿಸುದ್ಧಿ – ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನ – ಕೊನೆಯ ದಿನಾಂಕ.?

Krishi Sinchayee Yojana : ನಮಸ್ಕಾರ ಸ್ನೇಹಿತರೇ, 2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಕೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಾಗೂ ಎಲ್ಲಾ ಸಾಮಾನ್ಯ ವರ್ಗದ ರೈತರಿಗೆ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಕೆಗೆ ಶೇಕಡ 90% ರಷ್ಟು ಸಹಾಯಧನವಿದ್ದು, ಆಸಕ್ತಿಯುಳ್ಳ ರೈತರಿಂದ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಇದನ್ನೂ ಕೂಡ ಓದಿ : Ration Card : ಪಡಿತರ ಚೀಟಿದಾರರೇ ತಪ್ಪದೇ `ಇ-ಕೆವೈಸಿ’ ಮಾಡಿಕೊಳ್ಳಿ : ಇಲ್ಲದಿದ್ರೆ … Read more

Free Borewell Scheme : ರೈತರಿಗೆ ಬೋರ್ವೆಲ್ ಕೊರೆಸಲು 4 ಲಕ್ಷ ರೂ. ಸಬ್ಸಿಡಿ – ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ.?

Free Borewell Scheme : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡದವರಿಗೆ ಸಿಹಿಸುದ್ದಿ ನೀಡಿದ್ದು, 2024 – 25ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ 23ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಈ ನಂಬರ್ ಗೆ 9482 300 … Read more

Union Bank Recruitment : ಯೂನಿಯನ್ ಬ್ಯಾಂಕ್’ ನಲ್ಲಿ 1,500 ಹುದ್ದೆಗಳಿಗೆ  ಅರ್ಜಿ ಆಹ್ವಾನ.! ಅರ್ಜಿ ಸಲ್ಲಿಸಲು ಕೊನೆಯ ದಿನ ಯಾವುದು.?

Union Bank Recruitment : ನಮಸ್ಕಾರ ಸ್ನೇಹಿತರೇ, ಪದವಿ ಪಾಸಾದವರಿಗೆ ಸಿಹಿಸುದ್ಧಿ. ಯೂನಿಯನ್ ಬ್ಯಾಂಕ್ ನಲ್ಲಿ 1,500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 13, 2024. ಆಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹85,000 ರೂ. ವೇತನ ಸಿಗಲಿದೆ. ಹುದ್ದೆ : ಸ್ಥಳೀಯ ಬ್ಯಾಂಕ್ ಆಫೀಸರ್ (ಎಲ್ಬಿಒ) (ಜೆಎಂಜಿಎಸ್-ಐ ಸ್ಕೇಲ್) ಇದನ್ನೂ ಕೂಡ ಓದಿ : Ration Card : ಪಡಿತರ ಚೀಟಿದಾರರೇ ತಪ್ಪದೇ `ಇ-ಕೆವೈಸಿ’ ಮಾಡಿಕೊಳ್ಳಿ : ಇಲ್ಲದಿದ್ರೆ ಡಿಸೆಂಬರ್ ನಿಂದ … Read more

Rain Alert : ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ : 7 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದ ಹವಾಮಾನ ಇಲಾಖೆ

Rain Alert : ನಮಸ್ಕಾರ ಸ್ನೇಹಿತರೇ, ಮುಂದಿನ 24 ಗಂಟೆಯಲ್ಲಿ ಕರಾವಳಿಯ ಎರಡು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಐದು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ (IMD) ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಹಾಸನ, ಚಾಮರಾಜನಗರ, ಮಂಡ್ಯ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ನವೆಂಬರ್ 2ರಂದು 6ರಿಂದ 11 ಸೆಂ.ಮೀ.ವರೆಗೆ ಮಳೆಯಾಗುವ ಸಾಧ್ಯತೆಯಿದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದನ್ನೂ ಕೂಡ ಓದಿ : Ration Card : ಪಡಿತರ … Read more

ಗ್ರಾಮ ಪಂಚಾಯತ್ ನೇರ ನೇಮಕಾತಿ 2024 – ಹೇಗೆ ಅರ್ಜಿ ಸಲ್ಲಿಸುವುದು.?  Grama Panchayat Recruitment 2024

Grama Panchayat Recruitment 2024 : ನಮಸ್ಕಾರ ಸ್ನೇಹಿತರೇ, ಮೈಸೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ,  ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು … Read more

Tractor Subsidy : ರೈತರಿಗೆ ಕೇಂದ್ರದಿಂದ ಮತ್ತೊಂದು ಬಂಪರ್ ಯೋಜನೆ! ಟ್ರ್ಯಾಕ್ಟರ್ ಖರೀದಿಗೆ 50% ರಷ್ಟು ಸಬ್ಸಡಿ ಘೋಷಿಸಿದ ಸರ್ಕಾರ

Tractor Subsidy : ನಮಸ್ಕಾರ ಸ್ನೇಹಿತರೇ, ಕೃಷಿ ವಿಚಾರದಲ್ಲಿ ಅದರಲ್ಲೂ ತೋಟಗಾರಿಕೆ ಬೆಳೆ ಮಾಡುವ ರೈತರಿಗೆ ತಂತ್ರಜ್ಞಾನ ನಿಜಕ್ಕೂ ಒಂದು ವರದಾನವಾಗಿದೆ ಎಂದರೆ ತಪ್ಪೇನಿಲ್ಲ. ಏಕೆಂದರೆ ಬದಲಾಗುತ್ತಿರುವ ಕೃಷಿ ಪದ್ಧತಿಯಲ್ಲಿ ಹಾಗೂ ಯುವಪೀಳಿಗೆಯ ಕೃಷಿ ಬಗ್ಗೆ ಆಸಕ್ತಿ ಇಲ್ಲದೇ ಇರುವ ಕಾರಣ ತೋಟಗಾರಿಕೆ ಬೆಳೆ ಅಷ್ಟೇ ಅಲ್ಲದೆ ಇತರೆ ಗದ್ದೆಗಳಲ್ಲೂ ಕೆಲಸ ಮಾಡಲು ಆಳುಗಳ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದನ್ನೂ ಕೂಡ ಓದಿ : Ration Card : ಪಡಿತರ ಚೀಟಿದಾರರೇ ತಪ್ಪದೇ `ಇ-ಕೆವೈಸಿ’ ಮಾಡಿಕೊಳ್ಳಿ … Read more

Gold Rate Today : ಏರಿಳಿತ ಕಾಣುತ್ತಿದೆ ಬಂಗಾರ.! ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನ ಹಾಗು ಬೆಳ್ಳಿಯ ಬೆಲೆ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದಲ್ಲಿ ನೀಡಲಾಗಿದೆ. ಬೆಲೆ ನೋಡಿ ಚಿನ್ನ ಖರೀದಿ ಪ್ರಾರಂಭಿಸಿ. ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ ₹990/- ರೂಪಾಯಿ. 100 ಗ್ರಾಂ ಗೆ ₹9,900/- ರೂಪಾಯಿ. 1 ಕೆಜಿ ಬೆಳ್ಳಿಗೆ ₹99,000/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ … Read more

Post Office Scheme : ಅಂಚೆ ಕಚೇರಿಯ ಈ ಯೋಜನೆಯಡಿ ತಿಂಗಳಿಗೆ 1,500 ರೂ. ಹೂಡಿಕೆ ಮಾಡಿ, 31 ಲಕ್ಷ ರೂ. ಆದಾಯ ಗಳಿಸಿ – ಸಂಪೂರ್ಣ ಮಾಹಿತಿ

Post Office Scheme : ನಮಸ್ಕಾರ ಸ್ನೇಹಿತರೇ, ಉಳಿತಾಯ ಯೋಜನೆಗಳು ಜನರ ಆರ್ಥಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಮತ್ತು ಆರ್ಥಿಕ ಕೊರತೆಯಿಂದ ಅವರನ್ನು ಸುರಕ್ಷಿತವಾಗಿಡಲು ಸಹಾಯ ಮಾಡುತ್ತದೆ. ಆರ್ಥಿಕ ಭದ್ರತೆಯನ್ನು ಒದಗಿಸುವ ಅಂತಹ ಒಂದು ಯೋಜನೆ ಸರ್ಕಾರಿ ಅಂಚೆ ಕಚೇರಿ ಉಳಿತಾಯ ಯೋಜನೆ. ಈ ಯೋಜನೆಯಲ್ಲಿ ನೀವು 1,500 ರೂ.ಗಳನ್ನು ಹೂಡಿಕೆ ಮಾಡಿದರೆ, ನೀವು 31 ಲಕ್ಷ ರೂ.ಗಳ ಆದಾಯವನ್ನು ಪಡೆಯಬಹುದು. ವಿಶೇಷ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ ನೀವು ದೀರ್ಘಾವಧಿಯ ಹೂಡಿಕೆಯ ಮೇಲೆ ಉತ್ತಮ ಆದಾಯವನ್ನು ಪಡೆಯಬಹುದು. … Read more

Ration Card : ಪಡಿತರ ಚೀಟಿದಾರರೇ ತಪ್ಪದೇ `ಇ-ಕೆವೈಸಿ’ ಮಾಡಿಕೊಳ್ಳಿ : ಇಲ್ಲದಿದ್ರೆ ಡಿಸೆಂಬರ್ ನಿಂದ ಸಿಗಲ್ಲ `ರೇಷನ್’! ಸಂಪೂರ್ಣ ಮಾಹಿತಿ

Ration Card : ನಮಸ್ಕಾರ ಸ್ನೇಹಿತರೇ, ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಭಯೋಸಂಗ್ರಹಣೆ (ಇ-ಕೆವೈಸಿ) ಸಂಗ್ರಹಣೆ ಕಾರ್ಯ ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ. ಇದನ್ನೂ ಕೂಡ ಓದಿ : Nekar Samman Scheme : ಇಂತಹವರಿಗೆ ರಾಜ್ಯ ಸರ್ಕಾರದಿಂದ ಸಿಗಲಿದೆ ₹5,000/- … Read more