Subsidy For Farming : ಕೋಳಿ ಹಾಗು ಮೇಕೆ ಸಾಕಾಣಿಕೆಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ.! ಸಂಪೂರ್ಣ ಮಾಹಿತಿ

Subsidy For Farming : ನಮಸ್ಕಾರ ಸ್ನೇಹಿತರೇ, ಈ ಘಟಕವನ್ನು ಸ್ಥಾಪಿಸಲು 50 ಲಕ್ಷ ರೂ.ವರೆಗೆ ಸಹಾಯಧನ ಲಭ್ಯವಿದೆ. ಇದರಿಂದ ಜಾನುವಾರುಗಳ ಸಾಕಾಣಿಕೆ ಹಾಸುಹೊಕ್ಕಾಗಿ ಬೆಳೆದು ರೈತರಿಗೆ ಉತ್ತಮ ಆದಾಯವನ್ನು ತಂದುಕೊಡುತ್ತದೆ. ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ಸರ್ಕಾರದಿಂದ ವಿಶೇಷ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗುತ್ತಿದೆ. ಇದನ್ನೂ ಕೂಡ ಓದಿ : Railway Recruitment 2024 : ನೈಋತ್ಯ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಸಂಪೂರ್ಣ ಮಾಹಿತಿ ಕೃಷಿ … Read more

Railway Recruitment 2024 : ನೈಋತ್ಯ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಸಂಪೂರ್ಣ ಮಾಹಿತಿ

Railway Recruitment 2024 : ನಮಸ್ಕಾರ ಸ್ನೇಹಿತರೇ, ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಮಾಡಲು ಆಸಕ್ತಿ ಇರುವವರಿಗೆ ಇದೀಗ ಸಿಹಿ ಸುದ್ದಿ ಯೊಂದು ಹೊರಬಿದ್ದಿದೆ. ಹುಬ್ಬಳ್ಳಿಯ ನೈಋತ್ಯ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆಫ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಇಲಾಖೆಯಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇದಕ್ಕೆ ಸಂಬಂಧಪಟ್ಟಂತೆ ಅಭ್ಯರ್ಥಿಗಳ ಆಯ್ಕೆ, ವಯಸ್ಸು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ … Read more

Gold Rate Today : ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದ್ಯಾ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ಬೆಲೆ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನಿಮಗೆ ನೀಡಲಾಗಿದೆ ನೀಡಲಾಗಿದೆ. ಚಿನ್ನದ ಬೆಲೆ (Gold Rate) :- 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,315/- ರೂಪಾಯಿ. 10 ಗ್ರಾಂ ಗೆ ₹73,150/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ … Read more

Sukanya samruddhi Yojana : ಸುಕನ್ಯಾ ಸಮೃದ್ಧಿ ಯೋಜನೆ ಫಲಾನುಭವಿಗಳೇ ಗಮನಿಸಿ – ಈ 5 ಹೊಸ ನಿಯಮಗಳಲ್ಲಿ ಬದಲಾವಣೆ

Sukanya samruddhi Yojana : ನಮಸ್ಕಾರ ಸ್ನೇಹಿತರೇ, ತಮ್ಮ ಮಗಳ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಬಯಸುವ ಕುಟುಂಬಗಳಿಗೆ ಸುಕನ್ಯಾ ಸಮೃದ್ಧಿ ಯೋಜನೆ ಒಂದು ಪ್ರಮುಖ ಯೋಜನೆಯಾಗಿದೆ. ಈ ಯೋಜನೆಯಡಿ, ಪೋಷಕರು ತಮ್ಮ ಹೆಣ್ಣುಮಕ್ಕಳಿಗೆ ಖಾತೆಯನ್ನು ತೆರೆಯಬಹುದು ಮತ್ತು ನಿಯಮಿತವಾಗಿ ಹಣವನ್ನು ಠೇವಣಿ ಮಾಡುವ ಮೂಲಕ ದೊಡ್ಡ ಕಾರ್ಪಸ್ ಅನ್ನು ರಚಿಸಬಹುದು. ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana … Read more

Karnataka Rain Alert : ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ವಾರ ಮತ್ತೆ ಭಾರೀ ಮಳೆ – ಹವಾಮಾನ ಇಲಾಖೆಯ ಮುನ್ಸೂಚನೆ

Karnataka Rain Alert : ನಮಸ್ಕಾರ ಸ್ನೇಹಿತರೇ, ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಎರಡು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದೆ. ಬೆಂಗಳೂರು ನಗರದಲ್ಲಿ ಸುರಿದ ಮಳೆ ಅವಾಂತರವನ್ನೇ ಸೃಷ್ಟಿ ಮಾಡಿದೆ. ಉದ್ಯಾನ ನಗರಿ ಬೆಂಗಳೂರಿನಲ್ಲಿ ಮೂರು ದಿನಗಳಿಂದ ಮಳೆ ಬಿಡುವು ಕೊಟ್ಟಿದೆ. ಮಳೆ ಕಡಿಮೆಯಾದರೆ ಸಾಕು ಎಂದು ಜನರು ಸಹ ಪ್ರಾರ್ಥಿಸುತ್ತಿದ್ದಾರೆ. ಮುಂದಿನ ವಾರ ಜನರು ದೀಪಾವಳಿ ಹಬ್ಬವನ್ನು ಆಚರಣೆ ಮಾಡಲು ತಯಾರಿ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿಯೇ ಮತ್ತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ … Read more

Anganwadi Recruitment 2024 : ಅಂಗನವಾಡಿ ಕಾರ್ಯಕರ್ತರು, ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ –  ಹೇಗೆ ಅರ್ಜಿ ಸಲ್ಲಿಸುವುದು.?

Anganwadi Recruitment 2024 : ನಮಸ್ಕಾರ ಸ್ನೇಹಿತರೇ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಒಟ್ಟು 1,170 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಇದನ್ನೂ ಕೂಡ ಓದಿ : Parihara Payment : ರಾಜ್ಯ ಸರ್ಕಾರದಿಂದ ರೈತರಿಗೆ ಸಿಹಿಸುದ್ಧಿ – 15 ದಿನಗಳಲ್ಲಿ ಬೆಳೆ ನಷ್ಟ ಪರಿಹಾರ ರೈತರ ಬ್ಯಾಂಕ್ ಖಾತೆಗೆ ಜಮಾ.! ಖಾಲಿ ಇರುವ ಹುದ್ದೆಗಳ ಸಂಖ್ಯೆ.? ಒಟ್ಟು 1,170 ಹುದ್ದೆಗಳು ಖಾಲಿ … Read more

Parihara Payment : ರಾಜ್ಯ ಸರ್ಕಾರದಿಂದ ರೈತರಿಗೆ ಸಿಹಿಸುದ್ಧಿ – 15 ದಿನಗಳಲ್ಲಿ ಬೆಳೆ ನಷ್ಟ ಪರಿಹಾರ ರೈತರ ಬ್ಯಾಂಕ್ ಖಾತೆಗೆ ಜಮಾ.!

Parihara Payment : ನಮಸ್ಕಾರ ಸ್ನೇಹಿತರೇ, ಮಳೆಯಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮಳೆಯಿಂದಾಗಿ ಬೆಳೆ ಹಾನಿಯಾದ ರೈತರಿಗೆ ಬರುವ ಹದಿನೈದು ದಿನಗಳಲ್ಲಿ ಡಿಬಿಟಿ ಮೂಲಕ ಬೆಳೆ ನಷ್ಟ ಪರಿಹಾರ ಒದಗಿಸಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಇದನ್ನೂ ಕೂಡ ಓದಿ : Ration Card Updates : ನಿಮ್ಮ ಬಳಿ ಇವುಗಳಿದ್ರೆ ಕೂಡಲೇ ‘ಬಿಪಿಎಲ್ ರೇಷನ್ ಕಾರ್ಡ್’ ಹಿಂದಿರುಗಿಸಿ : ಇಲ್ಲದಿದ್ರೆ ದಂಡ ಫಿಕ್ಸ್.! ಸಂಪೂರ್ಣ ಮಾಹಿತಿ ಸುದ್ದಿಗಾರರೊಂದಿಗೆ … Read more

PM Udyoga Srujana Scheme :  ಪಿಎಂ ಉದ್ಯೋಗ ಸೃಜನ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?

PM Udyoga Srujana Scheme : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಕೇಂದ್ರ ಸರ್ಕಾರದ ಯೋಜನೆಯಾದ ಪ್ರಧಾನ ಮಂತ್ರಿಗಳ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ)ಯಡಿ ನಿರುದ್ಯೋಗ ಯುವಕ-ಯುವತಿಯರಿಗೆ ಆರ್ಥಿಕ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana 18 ವರ್ಷ ಮೇಲ್ಪಟ್ಟ … Read more

Gold Rate : ಹೆಣ್ಣು ಮಕ್ಕಳಿಗೆ ಸಿಹಿಸುದ್ಧಿ ಇದೆಯಾ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನಿಮಗೆ ನೀಡಲಾಗಿದೆ ನೀಡಲಾಗಿದೆ. ಬೆಳ್ಳಿಯ ಬೆಲೆ ಪ್ರತೀ 10 ಗ್ರಾಂ ಗೆ ₹979/- ರೂಪಾಯಿ. 100 ಗ್ರಾಂ ಗೆ ₹9,790/- ರೂಪಾಯಿ. 1 ಕೆಜಿ ಬೆಳ್ಳಿಗೆ ₹97,900/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹1,01,000/- ರೂಪಾಯಿ ಇತ್ತು. … Read more

Ration Card Updates : ನಿಮ್ಮ ಬಳಿ ಇವುಗಳಿದ್ರೆ ಕೂಡಲೇ ‘ಬಿಪಿಎಲ್ ರೇಷನ್ ಕಾರ್ಡ್’ ಹಿಂದಿರುಗಿಸಿ : ಇಲ್ಲದಿದ್ರೆ ದಂಡ ಫಿಕ್ಸ್.! ಸಂಪೂರ್ಣ ಮಾಹಿತಿ

Ration Card Updates : ನಮಸ್ಕಾರ ಸ್ನೇಹಿತರೇ, ಅನರ್ಹರು ಹೊಂದಿರುವ ಅಂತ್ಯೋದಯ (ಎಎವೈ), ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹಿಂದಿರುಗಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಈ ಮೂಲಕ ಎಲ್ಲಾ ಪಡಿತರ ಚೀಟಿದಾರರಿಗೆ ತಿಳಿಸುವುದೇನೆಂದರೆ, ಈ ಕೆಳಕಂಡ ಕುಟುಂಬಗಳು ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಯನ್ನು ಹೊಂದಲು ಅನರ್ಹರಾಗಿರುತ್ತಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ ಓದಿ : Post Office … Read more