ರಾಜ್ಯ ಸರ್ಕಾರದವರು ತಮಗೆ ಬೇಕಾದಂತೆ ಪ್ರಜ್ವಲ್ ರೇವಣ್ಣ ಕೇಸ್ ತನಿಖೆ ಮಾಡಿಸಿದ್ದಾರೆ : ಹೆಚ್ ಡಿ ಕುಮಾರಸ್ವಾಮಿ ಕಿಡಿ

ಜೆಡಿಎಸ್ ಪಕ್ಷದ ಬೆಳ್ಳಿ ಹಬ್ಬದ ಹಿನ್ನಲೆಯಲ್ಲಿ ಇಂದು ಹಾಸನದಲ್ಲಿ ಬೃಹತ್ ಸಮಾವೇಶದ ಮೂಲಕ ಜೆಡಿಎಸ್ ಶಕ್ತಿ ಪ್ರದರ್ಶನ ಮಾಡಿದೆ. ಈ ವೇಳೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು. ಪ್ರಜ್ವಲ್ ರೇವಣ್ಣ ಕೇಸ್ ನಲ್ಲಿ ಆರೋಪ ಸಾಬೀತುಪಡಿಸಿದ ಪೊಲೀಸ್ ಅಧಿಕಾರಿಗಳಿಗೆ 30 ಲಕ್ಷ ಹಣವನ್ನು ಸರ್ಕಾರವು ಬಹುಮಾನವಾಗಿ ಘೋಷಣೆ ಮಾಡಿರುವ ವಿಚಾರವನ್ನು ಅವರು ಪ್ರಸ್ತಾಪಿಸಿದರು. ರಾಜ್ಯ ಸರ್ಕಾರದ ಧೋರಣೆಗಳ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ, ರಾಜ್ಯದಲ್ಲಿ ಈ ಹಿಂದೆ ಕಾಡುಗಳ್ಳ ವೀರಪ್ಪನ್ … Read more

ಬರ್ತಡೇ ಪಾರ್ಟಿಗೆ ಕರೆದು ಗೆಳೆಯನನ್ನೇ ಕೊಂದರು! ರಾಯಚೂರು ಕೆರೆ ಏರಿ ಮೇಲೆ ಕೊಲೆ

ರಾಯಚೂರಿನ ಮಾವಿನಕೆರೆ ದಂಡೆಯ ಮೇಲೆ ಶುಕ್ರವಾರ ರಾತ್ರಿ ಜನ್ಮದಿನದ ಪಾರ್ಟಿಗೆ ಕರೆಸಿ ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಡಿ ಯುವಕನ ಕೊಲೆ ಮಾಡಲಾಗಿದೆ. ಜಹೀರಾಬಾದ್ ಬಡಾವಣೆ ನಿವಾಸಿ ವಿಶಾಲ (22) ಕೊಲೆಯಾಗಿದ್ದಾನೆ. ಬಸವರಾಜ, ಜನ್ಮದಿನದ ಪಾರ್ಟಿ ಕೊಡಿಸುವುದಾಗಿ ನಂಬಿಸಿ ವಿಶಾಲನನ್ನು ಕರೆಸಿಕೊಂಡಿದ್ದ. ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಆರೋಪಿಗಳಾದ ಜಹೀರಾಬಾದ್‌ ಬಡಾವಣೆಯ ರಾಜು ಅಲಿಯಾಸ್ ಯೇಸು (19) ಹಾಗೂ ಬಸವರಾಜ (19) ಎನ್ನುವರನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ಓಡಿ ಹೋಗುತ್ತಿದ್ದಾಗ ಡಿವೈಎಸ್‌ಪಿ ಶಾಂತವೀರ ಕೈಗೆ ಸಿಕ್ಕಿ … Read more

ಗಣಿತ ಹೋಮ್‌ವರ್ಕ್‌ ಮಾಡದ 4 ವರ್ಷದ ಮಗಳು ವಂಶಿಕಾಳನ್ನು ಲಟ್ಟಣಿಗೆಯಲ್ಲಿ ಹೊಡೆದು ಸಾಯಿಸಿದ ಪಾಪಿ ಅಪ್ಪ.!

ಗಣಿತದ ಹೋಮ್‌ವರ್ಕ್‌ ಮಾಡುವ ವೇಳೆ 1 ರಿಂದ 50ರವರೆಗಿನ ಸಂಖ್ಯೆಗಳನ್ನು ಬರೆಯಲು ವಿಫಲವಾದ ಕಾರಣಕ್ಕೆ 4 ವರ್ಷದ ಮಗಳನ್ನು ಲಟ್ಟಣಿಗೆಯಲ್ಲಿ ಹೊಡೆದು ಸ್ವಂತ ಅಪ್ಪನೇ ಕೊಂದಿರುವ ಘಟನೆ ನಡೆದಿದೆ. 31 ವರ್ಷದ ವ್ಯಕ್ತಿ ಸಿಟ್ಟಿನ ಭರದಲ್ಲಿ 4 ವರ್ಷದ ಮಗಳಿಗೆ ಲಟ್ಟಣಿಗೆಯಲ್ಲಿ ಹೊಡೆದಿದ್ದು, ಬಳಿಕ ಸಿಟ್ಟಿನಲ್ಲಿ ಆಕೆಯನ್ನು ನೆಲಕ್ಕೆ ಬಡಿದಿದ್ದಾನೆ. ಇದರ ಬೆನ್ನಲ್ಲಿಯೇ ಮಗು ಸಾವು ಕಂಡಿದೆ. ಬಳಿಕ ಹರಿಯಾಣದ ಫರಿದಾಬಾದ್ ನಿವಾಸಿ ಕೃಷ್ಣ ಜೈಸ್ವಾಲ್ ಈ ಕೊಲೆಯನ್ನು ಆಕಸ್ಮಿಕ ಸಾವು ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆ ಎಂದು … Read more

ಅಕ್ರಮ ಸಂಬಂಧ – ಪ್ರಿಯಕರನಿಗಾಗಿ ತಮ್ಮನೊಂದಿಗೆ ಸೇರಿ ಗಂಡನನ್ನೇ ಕೊಂದ ಪತ್ನಿ : ಠಾಣೆಗೆ ಬಂದು ಶರಣು

ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾನೆ ಮತ್ತು ತಮ್ಮನ್ನು ಕೊಲ್ಲುತ್ತಾನೆ ಎಂಬ ಭಯದಿಂದ ಪತ್ನಿಯೊಬ್ಬಳು ತನ್ನ ತಮ್ಮನೊಂದಿಗೆ ಸೇರಿ ಪತಿಯ ಕಣ್ಣಿಗೆ ಖಾರದ ಪುಡಿ ಎರಚಿ, ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಶನಿವಾರ(ಜ.24) ವರದಿಯಾಗಿದೆ. ಪ್ರಕಾಶಂ ಜಿಲ್ಲೆಯ ಪೆದ್ದರವಿಡು ಮಂಡಲದಲ್ಲಿ ಬುಧವಾರ ಈ ಘಟನೆ ನಡೆದಿದೆ. ಲಾಲು ಶ್ರೀನು (38) ಕೊಲೆಯಾದ ಪತಿ. ಝಾನ್ಸಿ ಗಂಡನ ಕೊಲೆಗೆ ಸುಪಾರಿ ನೀಡಿ, ಜೊತೆಗೆ ತಾನೇ ತಮ್ಮನೊಂದಿಗೆ ಸೇರಿ ಕೊಲೆ ಮಾಡಿದ ಆರೋಪಿ ಪತ್ನಿ. ಕೊಲೆ … Read more

ಮಗನ ಅನೈತಿಕ ಸಂಬಂಧಕ್ಕೆ ತಾಯಿ ಫುಲ್ ಸಪೋರ್ಟ್! ನವವಿವಾಹಿತೆ ಗಂಭೀರ ಆರೋಪ.! ಮದ್ವೆಯಾದ 7 ದಿನಕ್ಕೆ ಮುರಿದು ಬಿತ್ತು ಸಂಸಾರ..!

ನವವಿವಾಹಿತರ ನಡುವಿನ ವೈವಾಹಿಕ ಕಲಹ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪತ್ನಿಯ ಕುಟುಂಬಸ್ಥರಿಂದ ಪತಿ ಹಲ್ಲೆಗೊಳಗಾದ ಘಟನೆ ಆನೇಕಲ್ನ (Anekal)ಅತ್ತಿಬೆಲೆಯಲ್ಲಿ ನಡೆದಿದೆ. ಪತಿ ಆರೋಪಕ್ಕೆ ಪ್ರತ್ಯಾರೋಪ ಮಾಡಿರುವ ಪತ್ನಿ, ಆತನಿಗೆ ಅನೈತಿಕ ಸಂಬಂಧವಿದ್ದು, ಅವನ ತಾಯಿಯೂ ಸಹಕರಿಸಿರುವುದಾಗಿ ಆರೋಪಿಸಿದ್ದಾಳೆ. ಪತಿಯ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದ ಪತ್ನಿಯ ಕುಟುಂಬಸ್ಥರು ಅಂತರ್ಜಾತಿ ವಿವಾಹವಾಗಿದ್ದ ಅಂಬರೀಶ್ ಮತ್ತು ನಂದಿನಿ ನಡುವೆ ಮದುವೆಯಾಗಿ ವಾರದೊಳಗೆ ವೈಮನಸ್ಸು ಉಂಟಾಗಿತ್ತು. ಈ ಹಿನ್ನೆಲೆ ನವವಿವಾಹಿತೆಯ ಮಾವ ಸಂಪಂಗಿ, ಅಂಬರೀಶ್ ಮೇಲೆ ಹಲ್ಲೆ ನಡೆಸಿದ್ದ. ನಂತರ ನಂದಿನಿ … Read more

ಡಿಕೆಶಿ ಕನಸಿನ ‘ಸಿಎಂ’ ಪಟ್ಟದ ಬಗ್ಗೆ ಕೋಡಿಶ್ರೀ ಭವಿಷ್ಯ: ಅಡ್ಡಗೋಡೆ ಮೇಲಿನ ದೀಪದ ಹಿಂದೆ ಅಡಗಿದೆಯೇ ಗಾದಿ ಸೀಕ್ರೆಟ್.?

ಸಾಮಾನ್ಯವಾಗಿ ಮಕರ ಸಂಕ್ರಾಂತಿಯ ಪರ್ವಕಾಲದಂದು ವರ್ಷದ ಮೊದಲ ಭವಿಷ್ಯ ನುಡಿಯುವ ಕೋಡಿಮಠದ ಶ್ರೀಗಳು ಈ ಬಾರಿ ( 2026 ) ಭವಿಷ್ಯವನ್ನು ನುಡಿಯಲಿಲ್ಲವೇ? ಶ್ರೀಗಳು ಸಂಕ್ರಾಂತಿಯ ಭವಿಷ್ಯ, ಹಬ್ಬ ಮುಗಿದು ಹತ್ತು ದಿನಗಳಾಗುತ್ತಾ ಬಂದರೂ ಇನ್ನೂ ಎಲ್ಲೂ ವರದಿಯಾಗಿಲ್ಲ. ಸಂಕ್ರಾಂತಿಗೆ ಭವಿಷ್ಯ ನುಡಿಯುವುದಾಗಿ ಶ್ರೀಗಳು ಹೇಳಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಸಂಕ್ರಾಂತಿಗೆ ಭವಿಷ್ಯ ನುಡಿಯುವುದಾಗಿ ದೇವದುರ್ಗ ಕಾಗಿನೆಲೆ ಕನಕಪೀಠದಲ್ಲಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ (ಜನವರಿ 13) ಕೋಡಿಶ್ರೀಗಳು ಹೇಳಿದ್ದರು. ಸೂರ್ಯನನ್ನು ನೋಡಿ ಭವಿಷ್ಯ ಹೇಳುವುದು ಮಕರ ಸಂಕ್ರಾಂತಿಯ ವೇಳೆ, … Read more

Arecanut Price : ಇಂದಿನ ಅಡಿಕೆ ಧಾರಣೆ – 24 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆ ಧಾರಣೆ – ಕರ್ನಾಟಕ ಮಾರುಕಟ್ಟೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಹೊನ್ನಳ್ಳಿ ಇಡಿ ₹27,200 ₹26,358 ಪುತ್ತೂರು ಹೊಸ ವೆರೈಟಿ ₹46,000 ₹30,000 ಪುತ್ತೂರು ಕೋಕಾ ₹35,500 ₹27,500 ಭದ್ರಾವತಿ ಬೇರೆ ₹27,548 ₹27,548 ಕುಮಟಾ ಚಿಪ್ಪು ₹36,599 ₹32,759 ಕುಮಟಾ ಫ್ಯಾಕ್ಟರಿ ₹25,629 ₹23,199 ಸಿದ್ದಾಪುರ ಹಣ್ಣು ₹44,099 ₹42,699 ಶಿರಸಿ ಚಾಲಿ ₹50,599 ₹49,319 ದಾವಣಗೆರೆ ಸಿಪ್ಪೆಗೋಟು ₹12,000 ₹12,000 ಸಿದ್ದಾಪುರ ಕೆಂಪುಗೋಟು ₹34,899 ₹34,109 ಸಿದ್ದಾಪುರ ಬಿಳೆಗೋಟು ₹39,689 … Read more

ಈ ಕರುಳಿನ ಸೋಂಕು ಸದ್ದಿಲ್ಲದೆ ಹರಡುತ್ತದೆ , ಹೊಟ್ಟೆಯೊಳಗೆ ಹೀಗೆಲ್ಲಾ ಆದರೆ ನೆಗ್ಲೆಕ್ಟ್ ಮಾಡಲು ಹೋಗಬೇಡಿ

ಕರುಳಿನ ಆರೋಗ್ಯವನ್ನು ಕಾಪಾಡಿಕೊಂಡರೆ ದೇಹದ ಆರೋಗ್ಯವು ಚೆನ್ನಾಗಿರುತ್ತದೆ ಎನ್ನುತ್ತಾರೆ ಡಾ. ಸುರೇಂದ್ರ ಕೆ ಚಿಕಾರ ಅವರ. ಕೆಲವೊಮ್ಮೆ ಸಣ್ಣ ಅಥವಾ ದೊಡ್ಡ ಕರುಳಿನಲ್ಲಿ ಬ್ಯಾಕ್ಟೀರಿಯಾ, ವೈರಸ್‌ಗಳು, ಶಿಲೀಂಧ್ರಗಳು ಅಥವಾ ಪರಾವಲಂಬಿಗಳು ಬೆಳೆದಾಗ ಕರುಳಿನ ಸೋಂಕುಗಳು ಸಂಭವಿಸುತ್ತವೆ. ಇದು ಹೊಟ್ಟೆ ನೋವು, ಮಲಬದ್ಧತೆ ಮತ್ತು ಹಾರ್ಮೋನು ಗಳ ಅಸಮತೋಲನದಂತಹ ಲಕ್ಷಣಗಳಿಗೆ ಕಾರಣವಾಗಬಹುದು. ಆರೋಗ್ಯವೇ ಭಾಗ್ಯ ಎನ್ನುವ ಮಾತಿದೆ, ಎಷ್ಟೋ ವರ್ಷಗಳಿಂದಲೂ ಇದನ್ನು ನಾವು ಕೇಳುತ್ತಲೇ ಬರುತ್ತಿದ್ದೇವೆ. ಮನುಷ್ಯನ ಆರೋಗ್ಯ ಚನ್ನಾಗಿ ಇದ್ದರೆ ಜೀವನದಲ್ಲಿ ಏನು ಬೇಕಾದರೂ ಪಡೆದುಕೊಳ್ಳಬಹುದು, ಅದೇ … Read more

Horoscope Today : 24 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಕೆಮ್ಮು, ಶೀತ ಮತ್ತು ಇತರ ಸಣ್ಣ ವ್ಯಾಧಿಗಳು ನಿಮ್ಮನ್ನು ಕಾಡಬಹುದು ಎಂಬುದಾಗಿ ಗಣೇಶ ಎಚ್ಚರಿಕೆ ನೀಡುತ್ತಾರೆ. ನಿಮ್ಮ ಆಲೋಚನೆಗಳನ್ನು ಮತ್ತು ಕ್ರಿಯೆಗಳನ್ನು ವಿಫಲಗೊಳಿಸುವಲ್ಲಿ ಇದು ಅತ್ಯಂತ ಸಣ್ಣ ವಿಚಾರವಾದ ಕಾರಣ ಚಿಂತೆಪಡಬೇಕಾಗಿಲ್ಲ. ಸ್ವಲ್ಪ ಹೊತ್ತು ವಿಶ್ರಾಂತಿ ತೆಗೆದುಕೊಳ್ಳಿ ಮತ್ತು ಇವುಗಳನ್ನು ಮೊಳಕೆಯಲ್ಲಿಯೇ ಚಿವುಟಿ ಹಾಕಿ. ಪರಿಣಾಮವಾಗಿ ನೀವು ಅನ್ಯಮನಸ್ಕರಾಗಿರುವಂತೆ ಭಾಸವಾಗಬಹುದು. ಧ್ಯಾನ ಮಾಡಿ ಅಥವಾ ಸಂಗೀತ ಕೇಳಿ. ಸಂಕ್ಷಿಪ್ತವಾಗಿ ಒತ್ತಡವನ್ನು ತೊರೆಯಿರಿ. ಬೇರೆಯವರಿಗೆ ಸಹಾಯ ಮಾಡುವ ಬಗ್ಗೆ ಎಚ್ಚರದಿಂದಿರಿ. ಇದು ನಿಮಗೆ ವಿಚಿತ್ರವಾಗಿ ಕಾಣಬಹುದು … Read more

ಶಿವಮೊಗ್ಗದಲ್ಲಿ ತೋಟಕ್ಕೆ ಹೋದ ವ್ಯಕ್ತಿ ನಾಪತ್ತೆ; ತುಂಗಾ ನದಿಯಲ್ಲಿ ಶವವಾಗಿ ಪತ್ತೆ!

ಮನೆಯಿಂದ ತೋಟಕ್ಕೆ ಹೋಗುತ್ತೇನೆಂದು ಮನೆಯಿಂದ ಹೊರಗೆ ಹೋದ ವ್ಯಕ್ತಿ ಗುರುವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದು, ಇಂದು (ಶುಕ್ರವಾರ) ತುಂಗಾ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ. ಮೃತರನ್ನು ಕುರುವಳ್ಳಿಯ ನಿವಾಸಿ ವಸಂತ (31) ಎಂದು ಗುರುತಿಸಲಾಗಿದೆ. ಘಟನೆಯ ವಿವರ ವಸಂತ ಅವರು ಗುರುವಾರ ಮಧ್ಯಾಹ್ನ ಮನೆಯಿಂದ ತೋಟಕ್ಕೆ ಹೋಗುತ್ತೇನೆ ಎಂದು ಹೇಳಿ ತೆರಳಿದ್ದರು. ಆದರೆ, ರಾತ್ರಿಯಾದರೂ ಮನೆಗೆ ವಾಪಾಸ್ ಬಾರದಿದ್ದಾಗ ಕುಟುಂಬಸ್ಥರು ಆತಂಕಕ್ಕೊಳಗಾಗಿದ್ದರು. ಇಂದು ಶುಕ್ರವಾರ ಹುಣಸವಳ್ಳಿ ಸಮೀಪದ ಭೂ ವರಹ ದೇವಸ್ಥಾನದ ಹತ್ತಿರ ನದಿ … Read more