ರಾಜ್ಯ ಸರ್ಕಾರದವರು ತಮಗೆ ಬೇಕಾದಂತೆ ಪ್ರಜ್ವಲ್ ರೇವಣ್ಣ ಕೇಸ್ ತನಿಖೆ ಮಾಡಿಸಿದ್ದಾರೆ : ಹೆಚ್ ಡಿ ಕುಮಾರಸ್ವಾಮಿ ಕಿಡಿ
ಜೆಡಿಎಸ್ ಪಕ್ಷದ ಬೆಳ್ಳಿ ಹಬ್ಬದ ಹಿನ್ನಲೆಯಲ್ಲಿ ಇಂದು ಹಾಸನದಲ್ಲಿ ಬೃಹತ್ ಸಮಾವೇಶದ ಮೂಲಕ ಜೆಡಿಎಸ್ ಶಕ್ತಿ ಪ್ರದರ್ಶನ ಮಾಡಿದೆ. ಈ ವೇಳೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು. ಪ್ರಜ್ವಲ್ ರೇವಣ್ಣ ಕೇಸ್ ನಲ್ಲಿ ಆರೋಪ ಸಾಬೀತುಪಡಿಸಿದ ಪೊಲೀಸ್ ಅಧಿಕಾರಿಗಳಿಗೆ 30 ಲಕ್ಷ ಹಣವನ್ನು ಸರ್ಕಾರವು ಬಹುಮಾನವಾಗಿ ಘೋಷಣೆ ಮಾಡಿರುವ ವಿಚಾರವನ್ನು ಅವರು ಪ್ರಸ್ತಾಪಿಸಿದರು. ರಾಜ್ಯ ಸರ್ಕಾರದ ಧೋರಣೆಗಳ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ, ರಾಜ್ಯದಲ್ಲಿ ಈ ಹಿಂದೆ ಕಾಡುಗಳ್ಳ ವೀರಪ್ಪನ್ … Read more