Ration Card Updates : ನಿಮ್ಮ ರೇಷನ್ ಕಾರ್ಡ್ ನಲ್ಲಿ ಇದನ್ನ ಮಾಡಿಸಿಕೊಳ್ಳಿ – ಒಂದಷ್ಟು ಬದಲಾವಣೆ ಹಾಗು ಕೊನೆಯ ಅವಕಾಶ.!

Ration Card Updates : ನಿಮ್ಮ ರೇಷನ್ ಕಾರ್ಡ್ ನಲ್ಲಿ ಇದನ್ನ ಮಾಡಿಸಿಕೊಳ್ಳಿ - ಒಂದಷ್ಟು ಬದಲಾವಣೆ ಹಾಗು ಕೊನೆಯ ಅವಕಾಶ.!

Ration Card Updates : ಈಗಾಗಲೇ ರೇಷನ್ ಕಾರ್ಡ್ ಹೊಂದಿರುವವರಿಗೆ ಆಹಾರ, ನಾಗರಿಕ ಸರಬರಾಜು ಇಲಾಖೆ ಮಹತ್ವದ ಸೂಚನೆಯೊಂದನ್ನು ಹೊರಡಿಸಿದೆ. ಹೊಸ ಮತ್ತು ಹಳೆ ಕಾರ್ಡ್ ಹೊಂದಿರುವವರು ಇದನ್ನು ಮಾಡಲು ತಿಳಿಸಲಾಗಿದ್ದು, ಕೊನೆಯ ಅವಕಾಶ ನೀಡಿದೆ. ಇದನ್ನು ತಪ್ಪಿದಲ್ಲಿ ಗ್ಯಾರಂಟಿ ಯೋಜನೆಯ ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯ ಪ್ರಿ ಸ್ಕ್ರೀಮ್ ಬಂದ್ ಆಗುವ ಸಾಧ್ಯತೆ ಇದೆ. ಜೊತೆಗೆ ಪಡಿತರ ಚೀಟಿ ಕೂಡ ಲಾಕ್ ಆಗುವ ಸಾಧ್ಯತೆ ಇದೆ. ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಆಹಾರ, ನಾಗರಿಕ ಸರಬರಾಜು … Read more

Pan Card Updates : ನೀವು ಪಾನ್ ಕಾರ್ಡ್ ಹೊಂದಿದ್ದೀರಾ.? ಹೊಸ ನಿಯಮ ಜಾರಿಗೆ – ₹10,000/- ದಂಡ.!

Pan Card Updates : ನೀವು ಪಾನ್ ಕಾರ್ಡ್ ಹೊಂದಿದ್ದೀರಾ.? ಹೊಸ ನಿಯಮ ಜಾರಿಗೆ - ₹10,000/- ದಂಡ.!

Pan Card Updates : ನಮಸ್ಕಾರ ಸ್ನೇಹಿತರೇ, ದೇಶದ ಜನರು ಅಗತ್ಯವಾಗಿ ಬಳಸುವ ಒಂದು ಐಡಿ ಕಾರ್ಡ್ ಗಳಲ್ಲಿ ಪಾನ್ ಕಾರ್ಡ್(Pan Card) ಕೂಡ ಒಂದು. ಅಗತ್ಯ ಹಣದ ವ್ಯವಹಾರಗಳನ್ನು ಮಾಡಲು ಮತ್ತು ತೆರಿಗೆ ಪಾವತಿಸಲು ಹಾಗೂ ಬ್ಯಾಂಕ್ ಖಾತೆಯನ್ನು ತೆರೆಯಲು ಪಾನ್ ಕಾರ್ಡ್ ಬಹಳ ಅವಶ್ಯಕ. ಇತ್ತೀಚಿನ ದಿನಗಳಲ್ಲಿ ಪಾನ್ ಕಾರ್ಡ್ ಇಲ್ಲದೆ ಕೆಲವು ಅಗತ್ಯ ಹಣಕಾಸಿನ ವ್ಯವಹಾರಗಳನ್ನು ಮಾಡಲು ಸಾಧ್ಯವಿಲ್ಲ. ಇದನ್ನೂ ಕೂಡ ಓದಿ : Ration Card : ಹೊಸ ರೇಷನ್ ಕಾರ್ಡ್ … Read more

Bele Parihara : ರೈತರ ಬ್ಯಾಂಕ್ ಖಾತೆಗೆ ಸಂಪೂರ್ಣ ಬೆಳೆಹಾನಿ ಪರಿಹಾರ ಹಣ ಜಮಾ : ಸಚಿವ ಕೃಷ್ಣಭೈರೇಗೌಡ

Bele Parihara : ರೈತರ ಬ್ಯಾಂಕ್ ಖಾತೆಗೆ ಸಂಪೂರ್ಣ ಬೆಳೆಹಾನಿ ಪರಿಹಾರ ಹಣ ಜಮಾ : ಸಚಿವ ಕೃಷ್ಣಭೈರೇಗೌಡ

Bele Parihara : ಎನ್ ಡಿಆರ್ ಎಫ್(NDRF) ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಅರ್ಹತೆ ಆಧಾರದಲ್ಲಿ ಪರಿಹಾರ ಪಾವತಿಸಲಾಗಿದೆ. ಇಲ್ಲಿಯವರೆಗೆ ಮೊದಲ ಹಂತದಲ್ಲಿ ₹2,000 ರೂಪಾಯಿ ಹಾಗು ಬರ ಪರಿಹಾರದ ಎರಡನೇ ಕಂತಿನ ಹಣವೂ ಸೇರಿದಂತೆ ಒಟ್ಟು 32.12 ಲಕ್ಷ ರೈತರ ಬ್ಯಾಂಕ್ ಖಾತೆಗೆ ಈ ದಿನದವರೆಗೆ ಸಂಪೂರ್ಣ ಬೆಳೆ ಪರಿಹಾರ ಮೊತ್ತವನ್ನ ಜಮೆ ಮಾಡಲಾಗಿದೆ. ಇನ್ನೂ ಕೂಡ ಸುಮಾರು 2 ಲಕ್ಷ ರೈತರಿಗೆ ಪರಿಹಾರ ಮೊತ್ತ ಜಮೆ ಮಾಡುವ ಪ್ರಕ್ರಿಯೆ ದಾಖಲೆ ಪರಿಶೀಲನೆ ನಡೆಯುತ್ತಿದೆ … Read more

Gruhalakshmi Scheme : ಗೃಹಲಕ್ಷ್ಮಿ ಯರಿಗೆ ಈ ಕೆಲಸ ಕಡ್ಡಾಯ | 10ನೇ ಕಂತಿಗೆ ಹೊಸ ರೂಲ್ಸ್ | ಮಹಿಳೆಯರಿಗೆ ಗುಡ್ ನ್ಯೂಸ್.!

Gruhalakshmi Scheme : ಗೃಹಲಕ್ಷ್ಮಿ ಯರಿಗೆ ಈ ಕೆಲಸ ಕಡ್ಡಾಯ | 10ನೇ ಕಂತಿಗೆ ಹೊಸ ರೂಲ್ಸ್ | ಮಹಿಳೆಯರಿಗೆ ಗುಡ್ ನ್ಯೂಸ್.!

Gruhalakshmi Scheme : ನಮಸ್ಕಾರ ಸ್ನೇಹಿತರೇ, ಪ್ರತಿ ತಿಂಗಳು ₹2,000 ಹಣ ಪಡೆದುಕೊಳ್ಳುತ್ತಿರುವ ರಾಜ್ಯದ ಎಲ್ಲಾ ಗೃಹಲಕ್ಷ್ಮಿ ಮಹಿಳೆಯರಿಗೆ ಯೋಜನೆಯಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿ ಹೊಸ ನಿಯಮ ಜಾರಿಗೊಳಿಸಲಾಗಿದೆ. ಪ್ರತಿ ತಿಂಗಳು ಗೃಹಿಣಿಯರ ಖಾತೆಗೆ ₹2,000 ರೂ. ಗಳನ್ನು ಜಮಾ ಮಾಡುವ ಗೃಹಲಕ್ಷ್ಮಿ ಯೋಜನೆ(Gruhalakshmi Scheme) ಆರಂಭವಾಗಿ ಸುಮಾರು ಒಂಬತ್ತು ತಿಂಗಳು ಕಳೆದಿದೆ. ಈಗಾಗಲೇ ಎಂಟು ಮತ್ತು ಒಂಬತ್ತನೇ ಕಂತಿನ ಹಣವನ್ನ ಕೂಡ ಬಿಡುಗಡೆ ಮಾಡಲಾಗಿದೆ. ಏಪ್ರಿಲ್ ತಿಂಗಳಿನಲ್ಲಿ ₹4,000 ರೂಪಾಯಿಗಳು ಮಹಿಳೆಯರ ಖಾತೆಗೆ ಜಮಾ ಆಗಿದೆ. … Read more

Rain Updates : ಇಡೀ ರಾಜ್ಯದ್ಯಂತ ಇಂದು ರಾತ್ರಿ 10 ಗಂಟೆಯಿಂದ ಭಯಂಕರ ಬಿರುಗಾಳಿ ಸಹಿತ ರಣಮಳೆ! 16 ಜಿಲ್ಲೆ 3ದಿನ ಮಳೆ!

Rain Updates : ಇಡೀ ರಾಜ್ಯದ್ಯಂತ ಇಂದು ರಾತ್ರಿ 10 ಗಂಟೆಯಿಂದ ಭಯಂಕರ ಬಿರುಗಾಳಿ ಸಹಿತ ರಣಮಳೆ! 16 ಜಿಲ್ಲೆ 3ದಿನ ಮಳೆ!

Rain Updates : ನಮಸ್ಕಾರ ಸ್ನೇಹಿತರೇ, 5 ದಿನ ರಾಜ್ಯದ ಜಿಲ್ಲೆಗಳಿಗೆ ಭಾರಿ ಮಳೆ. ಹೌದು, ಒಂದು ದಿನ ಭಾರಿ ಬಿಸಿಲು ಮತ್ತೊಂದು ದಿನ ಭಾರಿ ಮಳೆ. ಸದ್ಯ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೇ ಪರಿಸ್ಥಿತಿ ಇದೆ. ಬೆಂಗಳೂರಿನಲ್ಲಿ ಒಂದು ದಿನ ಉತ್ತಮ ಮಳೆಯಾದರೆ ಮತ್ತೆ ಆಗಲೇ ಬಿಸಿಲು ಹೆಚ್ಚಾಗಿತ್ತು. ಆದರೆ ಮುಂದಿನ 5 ದಿನ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗುವ ಸಾಧ್ಯತೆ ಇದೆ. ಮೇ 10 ರಿಂದ ಮೇ 13 ರವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ … Read more

Karnataka SSLC Result 2024 : ಇಂದು ಬೆಳಿಗ್ಗೆ 10:30ಕ್ಕೆ ಎಸ್‌ಎಸ್‌ಎಲ್ಸಿ ಫಲಿತಾಂಶ ಪ್ರಕಟ.! ಈ ಡೈರೆಕ್ಟ್ ಲಿಂಕ್ ಮೂಲಕ ರಿಸಲ್ಟ್ ಚೆಕ್ ಮಾಡಿ

Karnataka SSLC Result 2024 : ನಾಳೆ ಬೆಳಿಗ್ಗೆ 10:30ಕ್ಕೆ ಎಸ್‌ಎಸ್‌ಎಲ್ಸಿ ಫಲಿತಾಂಶ ಪ್ರಕಟ.! ಈ ಡೈರೆಕ್ಟ್ ಲಿಂಕ್ ಮೂಲಕ ರಿಸಲ್ಟ್ ಚೆಕ್ ಮಾಡಿ

Karnataka SSLC Result 2024 : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿಯು 2024ನೇ ಸಾಲಿನ ಎಸ್‌ಎಸ್‌ಎಲ್ಸಿ(SSLC Result 2024) ಫಲಿತಾಂಶವನ್ನು ಇಂದು ಬೆಳಗ್ಗೆ (ಗುರುವಾರ)10.30 ಗಂಟೆಗೆ ಪ್ರಕಟಿಸಲಿದೆ. ರಾಜ್ಯಾದ್ಯಂತ ಎಸ್‌ಎಸ್‌ಎಲ್ಸಿ(SSLC Result 2024) ತರಗತಿ ಬೋರ್ಡ್ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು 10ನೇ ತರಗತಿ ಫಲಿತಾಂಶಗಳನ್ನು ಕರ್ನಾಟಕ ಫಲಿತಾಂಶಗಳ ಅಧಿಕೃತ ವೆಬ್ಸೈಟ್ನಲ್ಲಿ karresults.nic.in ನಲ್ಲಿ ಪರಿಶೀಲಿಸಬಹುದು. ರಾಜ್ಯಾದ್ಯಂತ ಸುಮಾರು 8 ಲಕ್ಷ ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಗಳು 10ನೇ ತರಗತಿ ಬೋರ್ಡ್ ಪರೀಕ್ಷೆಗೆ ಹಾಜರಾಗಿದ್ದರು. ಇದನ್ನೂ … Read more

SSLC Result 2024 : ಪರೀಕ್ಷಾ ಫಲಿತಾಂಶ ದಿನಾಂಕ ಗೊಂದಲ.! ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸ್ಪಷ್ಟನೆ

SSLC Result 2024 : ಪರೀಕ್ಷಾ ಫಲಿತಾಂಶ ದಿನಾಂಕ ಗೊಂದಲ.! ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸ್ಪಷ್ಟನೆ

SSLC Result 2024 : ನಮಸ್ಕಾರ ಸ್ನೇಹಿತರೇ, 2023-24ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಯಾವಾಗ ಎಂಬುದರ ಬಗ್ಗೆ ಗೊಂದಲ ಏರ್ಪಟ್ಟಿದೆ. ಏಕೆಂದರೆ ಈಗಾಗಲೇ ಕೆಲ ದಿನಗಳ ಹಿಂದೆಯಷ್ಟೇ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಯಾವಾಗ ಪ್ರಕಟವಾಗಲಿದೆ ಅನ್ನುವ ಮಾಹಿತಿಯನ್ನು ಶಾಲಾ ಶಿಕ್ಷಣ ಇಲಾಖೆ ನೀಡಿದೆ. ಏಕೆಂದರೆ ಅದರಲ್ಲಿ ಅವರು ಏಪ್ರಿಲ್ ಕೊನೆಯ ವಾರ ಇಲ್ಲವೇ ಮೇ ಮೊದಲ ವಾರದಲ್ಲೇ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಒಂದು ಪ್ರಕಟವಾಗುವ ನಿರೀಕ್ಷೆ ಇತ್ತು. ಆದರೂ … Read more

PM Kisan Samman Nidhi : ರೈತರಿಗೆ ಗುಡ್ ನ್ಯೂಸ್! 17 ನೇ ಕಂತಿನ ಹಣ ₹2,000/- ರೂಪಾಯಿ ರೈತರ ಬ್ಯಾಂಕ್ ಖಾತೆಗೆ ಜಮಾ!

PM Kisan Samman Nidhi : ರೈತರಿಗೆ ಗುಡ್ ನ್ಯೂಸ್! 17 ನೇ ಕಂತಿನ ಹಣ ₹2,000/- ರೂಪಾಯಿ ರೈತರ ಬ್ಯಾಂಕ್ ಖಾತೆಗೆ ಜಮಾ!

PM Kisan Samman Nidhi : ನಮಸ್ಕಾರ ಸ್ನೇಹಿತರೇ, ಆರ್ಥಿಕವಾಗಿ ಹಿಂದುಳಿದ ರೈತರನ್ನು ಬೆಂಬಲಿಸುವ ಉದ್ದೇಶದಿಂದ ಪ್ರಾರಂಭಿಸಲಾದ ಪ್ರಧಾನಮಂತ್ರಿ ಕಿಸಾನ್ ಯೋಜನೆಯ(PM Kisan Samman Nidhi) 17 ನೇ ಕಂತನ್ನು ಕೇಂದ್ರ ಸರ್ಕಾರ ಯಾವಾಗ ಬಿಡುಗಡೆ ಮಾಡುತ್ತದೆ ಎನ್ನುವುದನ್ನ ಈ ಲೇಖನದ ಮೂಲಕ ತಿಳಿಯೋಣ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರಿಗಾಗಿ ಮಹತ್ವಾಕಾಂಕ್ಷೆಯಿಂದ ಜಾರಿಗೊಳಿಸುತ್ತಿರುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM Kisan Samman Nidhi) ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ಧಿ. ದೇಶದಾದ್ಯಂತ ಅರ್ಹ ಫಲಾನುಭವಿ ರೈತರು ಪ್ರಧಾನಮಂತ್ರಿ … Read more

PM Kisan Samman Nidhi : ಪಿಎಂ ಕಿಸಾನ್ 17ನೇ ತಂತಿನ ಹಣ ಬಿಡುಗಡೆ | ಇಂದು ಮಧ್ಯಾಹ್ನ 3 ಗಂಟೆಗೆ ಇವರಿಗೆ ಮಾತ್ರ | ಈ ಕೆಲಸ ಕಡ್ಡಾಯ

PM Kisan Samman Nidhi : ಪಿಎಂ ಕಿಸಾನ್ 17ನೇ ತಂತಿನ ಹಣ ಬಿಡುಗಡೆ | ಇಂದು ಮಧ್ಯಾಹ್ನ 3 ಗಂಟೆಗೆ ಇವರಿಗೆ ಮಾತ್ರ | ಈ ಕೆಲಸ ಕಡ್ಡಾಯ

PM Kisan Samman Nidhi : ನಮಸ್ಕಾರ ಸ್ನೇಹಿತರೇ, ಎಲ್ಲ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ದೊಡ್ಡ ಗುಡ್‌ನ್ಯೂಸ್.! ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹದಿನೇಳನೇ ಕಂತಿನ ಹಣ ಬಿಡುಗಡೆ. ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ದೇಶದ ರೈತರಿಗೆ ವರ್ಷಕ್ಕೆ 6,000/- ಹಣ ಒದಗಿಸುವ ಯೋಜನೆಯನ್ನ ಜಾರಿಗೊಳಿಸಿದ್ದು, ಇಲ್ಲಿಯವರೆಗೂ ಎಲ್ಲ ರೈತರ ಖಾತೆಗಳಿಗೆ ಹದಿನಾರನೇ ಕಂತಿನ ಹಣ ಜಮಾ ಆಗಿದೆ. ಆದರೆ ಎಲ್ಲ ರೈತರು ಹದಿನೇಳನೇ … Read more

Vijayakanth : ಮಾನವೀಯತೆ ಮರೆತ್ರಾ ದೊಡ್ಡ ಸ್ಟಾರ್ ನಟರು ವಿಜಯ್ ಕಾಂತ್ ನೋಡಲು ಯಾರೆಲ್ಲ ಬರಲಿಲ್ಲ ಗೊತ್ತಾ.?

Do you know who all the big star actors did not come to see Vijay Kant when humanity was forgotten

Vijayakanth : ಮೊನ್ನೆಯಷ್ಟೇ ತಮಿಳಿನ ಖ್ಯಾತ ನಟ ಹಾಗೂ ಹಿರಿಯ ನಟ ದಿಗಂತ್ ವಿಜಯಕಾಂತ್ ಅವರು ಅನಾರೋಗ್ಯದ ನಿಮಿತ್ತ ವಿಧಿವಶರಾದರು. ಇವರನ್ನು ಕನ್ನಡಕ್ಕೆ ರಜನಿಕಾಂತ್ ಕಮಲ್ ಹಾಸನ್ ಥರದ ದಿಗ್ಗಜ ನಟರೇ ಬಂದು ಹೋದರು. ಆದರೆ ಇತರ ಎಷ್ಟೋ ಸ್ಟಾರ್ ನಟರು ಅವರ ಕೊನೆ ದರ್ಶನಕ್ಕೆ ಬರಲಿಲ್ಲ. ನಟ ವಿಜಯ್ ತಡವಾಗಿ ಬಂದರು ಎಂಬ ಕಾರಣಕ್ಕೆ ಆಕ್ರೋಶಗೊಂಡ ಅಂತ ಯಾರು ಅವರ ಮೇಲೆ ಚಪ್ಪಲಿ ಎಸೆದು ಇತ್ತೀಚಿಗೆ ಬಹುದೊಡ್ಡ ನ್ಯೂಸ್ ಆಗಿತ್ತು. ತಮಿಳು ಚಿತ್ರರಂಗದ ಅನೇಕ ನಟರು … Read more