ಮಗು ಅಳ್ತಿದೆ ಅಂತಾ ಬಾಯಿಗೆ ಬಟ್ಟೆ ತುರುಕಿ, ಕಾಲುಗಳನ್ನು ಕಟ್ಟಿ ಉರಿವ ಬೆಂಕಿಯಲ್ಲಿ ಜೀವಂತ ಸುಟ್ಟ ತಾಯಿ!

ತೆಲಂಗಾಣದ ಬೌರಂಪೇಟ್‌ನಲ್ಲಿ ಎರಡು ತಿಂಗಳ ಗಂಡು ಮಗುವನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಸಂಬಂಧ ಮಗುವಿನ ವಲಸೆ ಕಾರ್ಮಿಕರಾದ ಪೋಷಕರನ್ನು ಬಂಧಿಸಲಾಗಿದೆ. ಮಗುವಿನ ಬಾಯಿಗೆ ಬಟ್ಟೆ ತುರುಕಿ, ಕಾಲುಗಳನ್ನು ಕಟ್ಟಿ ಬೆಂಕಿಯ ಕುಂಡದಲ್ಲಿ ಶವವನ್ನು ಪತ್ತೆಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತೆಲಂಗಾಣದ ಕುತ್ಬುಲ್ಲಾಪುರದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಇಲ್ಲಿ ಎರಡು ತಿಂಗಳ ಗಂಡು ಮಗುವನ್ನು ಅದರ ಪೋಷಕರೇ ಕೊಂದಿದ್ದಾರೆ ಎನ್ನಲಾಗಿದೆ. ದುಂಡಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಪೊಲೀಸರು ಮಗುವಿನ ತಂದೆ-ತಾಯಿಯನ್ನು ಬಂಧಿಸಿ ತನಿಖೆ … Read more

ಕಾಫಿತೋಟ ಮನೆ ಸೇರಿದಂತೆ ಬೇಕಾದಷ್ಟು ಆಸ್ತಿ ಮಾಡಿಟ್ಟರು ಮಕ್ಕಳಿಂದ ಸಿಗದ ಪ್ರೀತಿ : ವೃದ್ಧಾಶ್ರಮದಿಂದ ಬಂದು ಸಾವಿಗೆ ಶರಣಾದ ದಂಪತಿ

ಮಕ್ಕಳಿಗಾಗಿ ಕಾಫಿತೋಟ ಮನೆ ಸೇರಿದಂತೆ ಬೇಕಾದಷ್ಟು ಆಸ್ತಿ ಮಾಡಿಟ್ಟರು ಮಕ್ಕಳು ತಮ್ಮನ್ನು ಸರಿಯಾಗಿ ನೋಡುತ್ತಿಲ್ಲ ಎಂದು ಮಾನಸಿಕ ಖಿನ್ನತೆಗೊಳಗಾಗಿ ವೃದ್ಧ ದಂಪತಿ ಸಾವಿಗೆ ಶರಣಾದ ಘಟನೆ ಹಾಸನದಲ್ಲಿ ಕೆಲ ದಿನಗಳ ಹಿಂದೆ ನಡೆದಿದೆ. ಮಕ್ಕಳ ನಿರ್ಲಕ್ಷ್ಯದ ಕಾರಣದಿಂದ ವೃದ್ಧದಂಪತಿ ವೃದ್ಧಾಶ್ರಮವನ್ನು ಸೇರಿದ್ದರು. ಆದರೆ ಅಲ್ಲೂ ಅವರಿಗೆ ನೆಮ್ಮದಿ ಸಿಗದೇ ಅಲ್ಲಿಂದ ಹೊರಟು ಬಂದು ಸಾವಿಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಅರೇ ಹೊಸೂರು ಗ್ರಾಮದ 80 ವರ್ಷದ ಡೇನಿಯಲ್ ಹಾಗೂ 73 … Read more

ಹೃದಯಾಘಾತವಾಗುವ 30 ನಿಮಿಷಕ್ಕೂ ಮೊದಲೇ ಕಾಣಿಸಿಕೊಳ್ಳುವ ಲಕ್ಷಣಗಳಿವು! ಅಪ್ಪಿತಪ್ಪಿಯೂ ನಿರ್ಲಕ್ಷಿಸಬೇಡಿ..

ಇತ್ತೀಚೆಗೆ, ಅನೇಕ ಜನರು ಹೃದಯಾಘಾತದಿಂದ ಸಾಯುತ್ತಿದ್ದಾರೆ. ಹೃದಯಕ್ಕೆ ರಕ್ತದ ಹರಿವು ಅಡಚಣೆಯಾದಾಗ ಹೃದಯಾಘಾತ ಸಂಭವಿಸುತ್ತದೆ. ಹೃದಯಾಘಾತ ಸಂಭವಿಸಿದಲ್ಲಿ, ತಕ್ಷಣ ಚಿಕಿತ್ಸೆ ಪಡೆಯಬೇಕು. ಚಿಕಿತ್ಸೆ ನೀಡುವಲ್ಲಿ ಯಾವುದೇ ವಿಳಂಬವು ಸಾವಿಗೆ ಕಾರಣವಾಗಬಹುದು. ಆದರೆ.. ಹೃದಯಾಘಾತದ ಮೊದಲು ನಮ್ಮ ದೇಹವು ನಮಗೆ ಕೆಲವು ಸೂಚನೆಗಳನ್ನು ನೀಡುತ್ತದೆ. ಯಾವುದೇ ಸ್ಪಷ್ಟ ಕಾರಣವಿಲ್ಲದೆ ನೀವು ಕೆಲವು ಹಠಾತ್, ನಿರಂತರ ಸಮಸ್ಯೆಗಳನ್ನು ಅನುಭವಿಸಿದರೆ, ಅವುಗಳನ್ನು ನಿರ್ಲಕ್ಷಿಸಬಾರದು. ಹೃದಯಾಘಾತವಾಗುವ 30 ನಿಮಿಷಗಳ ಮೊದಲು ದೇಹವು ಈ 5 ಪ್ರಮುಖ ಸೂಚನೆಗಳನ್ನು ನೀಡುತ್ತದೆ ಎಂದು ಆರೋಗ್ಯ ತಜ್ಞರು … Read more

ಭಾಷೆ ಯಾವುದಾದರೇನು, ಮಾಹಿತಿ ಮುಖ್ಯ: ಉರ್ದು ವಿವಾದಕ್ಕೆ ಆರೋಗ್ಯ ಸಚಿವರ ಖಡಕ್ ಪ್ರತ್ಯುತ್ತರ!

ರಾಜ್ಯದಲ್ಲಿ ಆಡಳಿತ ಭಾಷೆ ಕನ್ನಡಕ್ಕೆ ಮೊದಲ ಆದ್ಯತೆ ಎಂಬ ನಿಯಮವಿದ್ದರೂ, ಆರೋಗ್ಯ ಇಲಾಖೆಯು ಸರ್ಕಾರಿ ಕಾರ್ಯಕ್ರಮವೊಂದರ ಆಹ್ವಾನ ಪತ್ರಿಕೆಯನ್ನು ಉರ್ದು ಭಾಷೆಯಲ್ಲಿ ಪ್ರಕಟಿಸಿರುವುದು ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಹಿಮೋಫಿಲಿಯಾ ರೋಗಿಗಳಿಗೆ ಚಿಕಿತ್ಸೆ ಮತ್ತು ಹೊಸ 108 ಆಂಬುಲೆನ್ಸ್ ಸೇವೆಗಳ ಲೋಕಾರ್ಪಣೆಗಾಗಿ ಆರೋಗ್ಯ ಇಲಾಖೆ ಇಂದು ಕಾರ್ಯಕ್ರಮವೊಂದನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದ ಅಧಿಕೃತ ಆಹ್ವಾನ ಪತ್ರಿಕೆಯನ್ನು ಇಲಾಖೆಯು ತನ್ನ ವೆಬ್‌ಸೈಟ್‌ನಲ್ಲಿ ಕನ್ನಡ ಮತ್ತು ಇಂಗ್ಲಿಷ್ ಜೊತೆಗೆ ಉರ್ದು ಭಾಷೆಯಲ್ಲೂ ಪ್ರಕಟಿಸಿತ್ತು. ಇದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು … Read more

ಯಾರೀ ಮಲ್ಲಿಕಾರ್ಜುನ ಮುತ್ಯಾ.? ಬಾಲಕಿ ಜೊತೆ ಮಲ್ಲಿಕಾರ್ಜುನ ಮುತ್ಯಾ ವರ್ತನೆಗೆ ಭಾರೀ ಟೀಕೆ

ಯಾದಗಿರಿ : ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿ ಇರುವ ಮಲ್ಲಿಕಾರ್ಜುನ ಮುತ್ಯಾ (Mallikarjun mutya), ಈ ಬಾರಿ ಕೆಟ್ಟ ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮಲ್ಲಿಕಾರ್ಜುನ ಮುತ್ಯಾ ನಡೆಗೆ ನೆಟ್ಟಿಗರು ಕಿಡಿ ಕಾರುತ್ತಿದ್ದಾರೆ. ಇನ್ ಸ್ಟಾಗ್ರಾಂ ಹಾಗೂ ಫೇಸ್ ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದ್ದು, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ. ಶಹಾಪುರ ತಾಲ್ಲೂಕಿನ ರೋಜಾ ಮಹಲ್ ಗ್ರಾಮದ ಮಲ್ಲಿಕಾರ್ಜುನ … Read more

ಸರ್ಕಾರಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಕೆ: ರೂಪೇಶ್‌ ರಾಜಣ್ಣ ಕೆಂಡಾಮಂಡಲ, ಉಗ್ರ ಹೋರಾಟದ ಎಚ್ಚರಿಕೆ!

ಆರೋಗ್ಯ ಇಲಾಖೆಯ ಅಧಿಕೃತ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಕನ್ನಡದ ಜೊತೆಗೆ ಉರ್ದು ಭಾಷೆಯನ್ನು ಬಳಸಿರುವುದು ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಸರ್ಕಾರದ ಈ ನಡೆಗೆ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಹಾಗೂ ವಿವಿಧ ಕನ್ನಡ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಇತ್ತೀಚೆಗೆ ಆಯೋಜಿಸಿದ್ದ ಅಧಿಕೃತ ಕಾರ್ಯಕ್ರಮವೊಂದರ ಆಹ್ವಾನ ಪತ್ರಿಕೆಯಲ್ಲಿ ಕನ್ನಡ, ಇಂಗ್ಲಿಷ್ ಹಾಗೂ ಹಿಂದಿಯೊಂದಿಗೆ ಉರ್ದು ಭಾಷೆಯನ್ನೂ ಬಳಸಿರುವುದು ಈಗ ರಾಜ್ಯಾದ್ಯಂತ ಭಾರಿ ಚರ್ಚೆ ಮತ್ತು ವಿವಾದಕ್ಕೆ ಈಡುಮಾಡಿದೆ. … Read more

ಗಣಿ ಅಧಿಕಾರಿ ಮೊಹಂತಿ ಮನೆಯಲ್ಲಿ ನೋಟುಗಳ ರಾಶಿ, 4 ಕೋಟಿ ಪತ್ತೆ; ಮುಂದುವರಿದ ಎಣಿಕೆ

ಕಲ್ಲಿದ್ದಲು ವ್ಯವಹಾರಕ್ಕೆ ಸಂಬಂಧಿಸಿದ ಉದ್ಯಮಿ ಬಳಿ 30 ಸಾವಿರ ರೂ. ಲಂಚ ಪಡೆದ ಆರೋಪದ ಮೇಲೆ ಓಡಿಶಾಸ ಕಟಕ್‌ನ ಗಣಿ ಉಪ ನಿರ್ದೇಶಕ ದೇಬಬ್ರತ ಮೊಹಂತಿ (Debabrata Mohanty) ಎಂಬ ಅಧಿಕಾರಿಯನ್ನ ಬಂಧಿಸಲಾಗಿತ್ತು. ಬಂಧನದ ಬಳಿಕ ಅಧಿಕಾರಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ಅಧಿಕಾರಿಗಳು (Odisha Vigilance officials) ದಾಳಿ ನಡೆಸಿದ್ದರು. ಮೊಹಂತಿ ವಾಸವಿದ್ದ ಒಡಿಶಾ ವಿಜಿಲೆನ್ಸ್ ಫ್ಲಾಟ್, ಭದ್ರಕ್‌ನ ಮಠಸಾಹಿಯಲ್ಲಿರುವ ಪೋಷಕರ ಮನೆ ಮತ್ತು ಕಟಕ್‌ನಲ್ಲಿರುವ ಆಫಿಸ್‌ನ ಕೋಣೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. … Read more

ಪದೇ ಪದೇ ಸುಸ್ತು ಎನಿಸುತ್ತಿದೆಯೇ? ಹಿಮೋಗ್ಲೋಬಿನ್ ಹೆಚ್ಚಿಸಲು ಇಲ್ಲಿವೆ 6 ಸುಲಭ ಆಹಾರ ಕ್ರಮಗಳು! Low hemoglobin

ಇಂದಿನ ವೇಗದ ಜೀವನಶೈಲಿಯಲ್ಲಿ ಸದಾ ಸುಸ್ತು ಮತ್ತು ನಿಶಕ್ತಿ ಸಾಮಾನ್ಯ ಎಂದು ಅನೇಕರು ನಿರ್ಲಕ್ಷಿಸುತ್ತಾರೆ. ಆದರೆ, ರಕ್ತದಲ್ಲಿನ ಹಿಮೋಗ್ಲೋಬಿನ್ (Hb) ಮಟ್ಟ ಕಡಿಮೆಯಾಗುವುದು ಇದಕ್ಕೆ ಪ್ರಮುಖ ಕಾರಣವಾಗಿರಬಹುದು. ಹಿಮೋಗ್ಲೋಬಿನ್ ಪ್ರಮಾಣ ಕುಂಠಿತಗೊಂಡಾಗ ಜೀವಕೋಶಗಳಿಗೆ ಆಮ್ಲಜನಕದ ಪೂರೈಕೆ ಕಡಿಮೆಯಾಗಿ, ದಣಿವು, ಉಸಿರಾಟದ ತೊಂದರೆ ಮತ್ತು ಪೇಲವ ಚರ್ಮದಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೈಸರ್ಗಿಕವಾಗಿ ರಕ್ತದ ಮಟ್ಟವನ್ನು ಹೆಚ್ಚಿಸಲು ಮತ್ತು ಆರೋಗ್ಯವಾಗಿರಲು ತಜ್ಞರು ಈ ಕೆಳಗಿನ 6 ಆಹಾರ ಸಲಹೆಗಳನ್ನು ನೀಡಿದ್ದಾರೆ: 1. ಕಬ್ಬಿಣಾಂಶಯುಕ್ತ (Iron-rich) ಆಹಾರಗಳ ಸೇವನೆ ದೇಹದಲ್ಲಿ ಹಿಮೋಗ್ಲೋಬಿನ್ … Read more

ಸಾಕು ಮಗ-ತಂಗಿಯಿಂದಲೇ ಮಹಿಳೆಯ ಹತ್ಯೆ: ಓರ್ವ ವ್ಯಕ್ತಿಯಿಂದ ಬಯಲಾಯ್ತು ಕೊಲೆ ರಹಸ್ಯ

ಅವರು ವಿದ್ಯಾವಂತರು. ತುರುವೇಕೆರೆ ಬಿಇಒ ಕಚೇರಿಯ ಎಫ್ಡಿಎ (FDA) ಅಧಿಕಾರಿ. ನಿವೃತ್ತಿಗೆ ಇನ್ನು ಎರಡು ವರ್ಷ ಬಾಕಿ ಇತ್ತು. ಎಲ್ಲರ ಜೊತೆ ಖುಷಿ ಖುಷಿಯಾಗಿದ್ದು, ಅವರ ಆರೋಗ್ಯ ಸಹ ಚೆನ್ನಾಗಿಯೇ ಇತ್ತು. ಆದರೆ ಅದೊಂದು ದಿನ ರಾತ್ರಿ ಮಲಗಿದ ಅವರು ಮತ್ತೆ ಮೇಲೇಳಲೇ ಇಲ್ಲ. ಜೊತೆಗಿದ್ದ ಸಹೋದರಿ ಮತ್ತು ಸಾಕು ಮಗ ಹೃದಯಾಘಾತದಿಂದ ಸಾವನಪ್ಪಿದ್ದಾರೆಂದು ಕಣ್ಣೀರು ಹಾಕಿದ್ದರು. ಇಬ್ಬರ ಮಾತನ್ನು ನಂಬಿದ ಇಡಿ ಊರೇ ಅವರ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿತ್ತು. ಇನ್ನೇನು ಮೃತದೇಹ ಮಣ್ಣಿ ಗಿಡುವ ಸಮಯ, … Read more

‘ನೀನು ಯಾವ ಕಾರಣಕ್ಕೂ ತಾಯಿ ಆಗಬಾರದು’: ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಿದ ಯುವಕ

ಹೆಣ್ಣು ಮತ್ತು ಗಂಡಿನ ಸಂಬಂಧ ದೈಹಿಕ ಸಂಬಂಧದಲ್ಲಿ ಮುಗಿಯುದಾದರೆ, ಆ ಸಂಬಂಧಗಳಿಗೆ ಬೆಲೆಯೇ ಇರುವುದಿಲ್ಲ. ದೆಹಲಿ, ಬೆಂಗಳೂರುನಂತಹ ಮಹಾನಗರಗಳಲ್ಲಿ ಯುವಕ-ಯುವತಿಯರು ಮನಸ್ಸಿನ ಸಂಬಂಧಕ್ಕಿಂತ ದೈಹಿಕ ಸಂಬಂಧಕ್ಕೆ ಬೆಲೆ ನೀಡುತ್ತಾರೆ ಎಂಬುದನ್ನು ಅನೇಕ ಘಟನೆಗಳು ವಿವರಿಸಿದೆ. ಅದಕ್ಕೆ ಸಾಕ್ಷಿ ಕೂಡ ಇದೆ. ಲಿವ್ ಇನ್ ರಿಲೇಶನ್ಶಿಪ್ ಮೂಲಕ ಗೆಳತನ ಬೆಳಸಿಕೊಂಡು ದೈಹಿಕ ಸಂಪರ್ಕದ ನಂತರ ಇಬ್ಬರ ನಡುವೆಯೂ ಹೊಂದಾಣಿಕೆಯೇ ಇರುವುದಿಲ್ಲ. ಕೊನೆಗೆ ಒಬ್ಬರ ಮೇಲೆ ಇನ್ನೊಬ್ಬ ದೂರಿಕೊಂಡ ಸಂದೇಹ ಪಡುತ್ತ, ಅಂತಿಮವಾಗಿ ಕೊಲೆಯಲ್ಲಿ ಅಂತ್ಯವಾಗುತ್ತದೆ. ಇದೀಗ ಇಂತಹದೇ ಘಟನೆಯೊಂದು … Read more