ಮುಸ್ಲಿಂ ಮಹಿಳೆಯಿಂದ ದಸರಾ ಉದ್ಘಾಟನೆ ಮಾಡಿಸಿದ್ದಕ್ಕೆ ಸಿದ್ದು ಮೇಲೆ ಚಾಮುಂಡೇಶ್ವರಿಯ ಸೇಡು: ಅದಕ್ಕೆ ಸಿಎಂ ಪೋಸ್ಟ್ ಹೊಗೆಯಂತೆ!
ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಮಹತ್ವದ ದಿನವಾಗಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಯ ಬಿರುಗಾಳಿಯೇ ಬೀಸಿತು. ಹಲವು ದಿನಗಳಿಂದ ವದಂತಿ ಎಂದೇ ಕರೆಸಿಕೊಳ್ಳುತ್ತಿದ್ದ ಮುಖ್ಯಮಂತ್ರಿ ಬದಲಾವಣೆ ವಿಚಾರ ಸತ್ಯವಾಗಿದ್ದು, ಸಿದ್ದರಾಮಯ್ಯ ಅಧಿಕಾರ ಕಳೆದುಕೊಂಡಿದ್ದಾರೆ. ರಾಜ್ಯವನ್ನು ದೇವರಾಜು ಅರಸು ಬಳಿಕ ಅತಿಹೆಚ್ಚು ಕಾಲ ಆಳಿದ ಸಿದ್ದರಾಮಯ್ಯ ಹೈಕಮಾಂಡ್ ಸೂಚನೆ ಮೇರೆಗೆ ರಾಜೀನಾಮೆ ನೀಡಿದ್ದೇನೆ ಎಂದು ಘೋಷಣೆ ಮಾಡಿದರು. ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುತ್ತಿದ್ದಂತೆ ಅವರ ಸಿದ್ಧಾಂತ ಹಾಗೂ ತತ್ವಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ಗಳನ್ನು ಹಂಚಿಕೊಂಡ ಸಾಮಾನ್ಯ ಜನರು ಕೋಮುಗಲಭೆ … Read more