Rain Alert : ಬೆಂಗಳೂರು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ – ಯೆಲ್ಲೋ ಅಲರ್ಟ್ ಘೋಷಣೆ – IMD ಮುನ್ಸೂಚನೆ.!

Rain Alert : ನಮಸ್ಕಾರ ಸ್ನೇಹಿತರೇ, ಬೆಂಗಳೂರಿನಲ್ಲಿ ಇಂದು ಭಾರೀ ಮಳೆಯಾಗುತ್ತಿದ್ದು, ಇಂದು ಬೆಂಗಳೂರು ಸೇರಿದಂತೆ 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ (India Meteorological Department) ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಾದ್ಯಂತ ಬೆಳಗ್ಗೆ ಎಡೆಬಿಡದೆ ಸುರಿದ ಮಳೆಯಿಂದಾಗಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.? ನಗರದ ಕೆಲವೆಡೆ … Read more

Subsidy scheme : ಕುಶಲಕರ್ಮಿಗಳಿಗೆ ಸಿಹಿಸುದ್ಧಿ – ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Subsidy Scheme : ನಮಸ್ಕಾರ ಸ್ನೇಹಿತರೇ, ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಚರ್ಮ ಕುಶಲಕರ್ಮಿಗಳಾದ ಆದಿ ಕರ್ನಾಟಕ, ಆದಿ ಮಾದಿಗ, ಚಮ್ಮಾರ, ಸಮಗಾರ, ಡೋರ, ಮೋಚಿ ಜನಾಂಗದವರಿಗೆ 2024-25 ನೇ ಸಾಲಿಗೆ ನಿಗಮದ ವಿವಿಧ ಯೋಜನೆಗಳಿಗೆ ಅಕ್ಟೋಬರ್ 05 ರಿಂದ ಅಕ್ಟೋಬರ್ 30 ರವರೆಗೆ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಹ ಹಾಗು ಆಸಕ್ತ ಫಲಾನುಭವಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದನ್ನೂ ಕೂಡ ಓದಿ : Post Office … Read more

Gold Rate Today : ಚಿನ್ನದ ಬೆಲೆ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ಬೆಲೆ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಚಿನ್ನದ ಬೆಲೆ (22 ಕ್ಯಾರೆಟ್) :- ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,241/- ರೂಪಾಯಿ ಆಗಿದೆ. 10 ಗ್ರಾಂ ಗೆ ₹72,410/- ರೂಪಾಯಿ ಆಗಿದೆ. ನಿನ್ನೆ ಇದೇ 22 … Read more

PM Internship Scheme : ನಿರುದ್ಯೋಗಿ ಯುವಜನತೆಗೆ ₹5,000/- ಸ್ಟೈಫಂಡ್ – ಪಿಎಂ ಇಂಟರ್ಶಿಪ್ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು.?

PM Internship Scheme : ನಮಸ್ಕಾರ ಸ್ನೇಹಿತರೇ, ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ, ಎಂಸಿಎ ಅಕ್ಟೋಬರ್ 12, 2024 ರಂದು ಪಿಎಂ ಇಂಟರ್ನ್ಶಿಪ್ ಯೋಜನೆ 2024 ಗಾಗಿ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ಇಂಟರ್ನ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪಿಎಂ ಇಂಟರ್ನ್ಶಿಪ್ ಯೋಜನೆಯ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಶನಿವಾರ ಸಂಜೆ 5 ಗಂಟೆಯಿಂದ ಯುವ ನೋಂದಣಿ ಮತ್ತು ಪ್ರೊಫೈಲ್ ರಚನೆಗಾಗಿ ಪೋರ್ಟಲ್ ತೆರೆದಿದೆ. ಇದನ್ನೂ ಕೂಡ ಓದಿ : Post Office Franchise … Read more

Railway Recruitment : ಲಿಖಿತ ಪರೀಕ್ಷೆಯಿಲ್ಲದೇ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗವಕಾಶ – ಎಷ್ಟು ಸಂಬಳ ಸಿಗುತ್ತೆ.? ಸಂಪೂರ್ಣ ಮಾಹಿತಿ

Railway Recruitment : ನಮಸ್ಕಾರ ಸ್ನೇಹಿತರೇ, ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ರೈಲ್ವೆ ಇಲಾಖೆಯಲ್ಲಿ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅಪ್ಲೈ ಮಾಡಿ. ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಸೇರಿದಂತೆ ಕೆಲ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. IRCTC ಹೊರಡಿಸಿರುವ ನೇಮಕಾತಿ ಅಧಿಸೂಚನೆಯಲ್ಲಿ ಅರ್ಹತೆ, ವಯಸ್ಸಿನ ಮಿತಿ, ವೇತನ ಸೇರಿದಂತೆ ಎಲ್ಲಾ ಮಾಹಿತಿ ಲಭ್ಯವಿದೆ. ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, … Read more

SBI Bank Updates : ಎಸ್ ಬಿಐ ಬ್ಯಾಂಕ್ ನಿಂದ ಸಾಲಗಾರರಿಗೆ ಬಿಗ್ ರಿಲೀಫ್.! ಬಡ್ಡಿ ದರ 0.25 ಬೇಸಿಸ್ ಪಾಯಿಂಟ್ ಇಳಿಕೆ.!

SBI Bank Updates : ನಮಸ್ಕಾರ ಸ್ನೇಹಿತರೇ, ದೇಶದ ಅತಿದೊಡ್ಡ ಸಾಲದಾತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ತನ್ನ ಕನಿಷ್ಠ ವೆಚ್ಚ ನಿಧಿ ಆಧಾರಿತ ಸಾಲ ದರವನ್ನು (ಎಂಸಿಎಲ್‌ಆರ್) 25 ಬೇಸಿಸ್ ಪಾಯಿಂಟ್ಗಳಷ್ಟು (0.25%) ಕಡಿತಗೊಳಿಸುವುದಾಗಿ ಘೋಷಿಸಿದೆ. ಅಕ್ಟೋಬರ್ 15 ರಿಂದ ಜಾರಿಗೆ ಬರಲಿರುವ ಹೊಸ ದರಗಳು ಈ ನಿರ್ದಿಷ್ಟ ಅವಧಿಗೆ ಎಂಸಿಎಲ್‌ಆರ್ಗೆ ಲಿಂಕ್ ಮಾಡಲಾದ ಸಾಲಗಳೊಂದಿಗೆ ಸಾಲಗಾರರಿಗೆ ಕಡಿಮೆ ಸಮಾನ ಮಾಸಿಕ ಕಂತುಗಳಿಗೆ (ಇಎಂಐ) ಕಾರಣವಾಗುತ್ತವೆ. ಎಸ್ ಬಿಐ ವೆಬ್ಸೈಟ್ ಪ್ರಕಾರ, ಒಂದು ತಿಂಗಳ … Read more

KPTCL Recruitment : ಕೆಪಿಟಿಸಿಲ್ ಭರ್ಜರಿ 2975 ಹುದ್ದೆಗಳಿಗೆ ಅರ್ಜಿ ಆಹ್ವಾನ : ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ.?

KPTCL Recruitment : ನಮಸ್ಕಾರ ಸ್ನೇಹಿತರೇ, ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣಾವಕಾಶ. ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಪಡೆದವರಿಗೆ ಕೆಪಿಟಿಸಿಎಲ್ ನಲ್ಲಿ ಭರ್ಜರಿ ಉದ್ಯೋಗಾವಕಾಶ ಇದೆ. ಅದೂ ಸಾವಿರವಲ್ಲ, ಎರಡು ಸಾವಿರವಲ್ಲ, ಬರೋಬ್ಬರಿ 2975 ಉದ್ಯೋಗಗಳು. ಕರ್ನಾಟಕದವರು ಯಾವುದೇ ಕಾರಣಕ್ಕೂ ಮಿಸ್ ಮಾಡ್ಕೊಳ್ಳಬೇಡಿ. ಸಿಕ್ಕಿರುವ ಅವಕಾಶ ಬಳಸಿಕೊಳ್ಳಿ. ಅರ್ಜಿ ಸಲ್ಲಿಸಿ. ಹಾಗು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ … Read more

Daily Horoscope : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-10-2024)

Daily Horoscope : ನಗು ದುಬಾರಿಯಾಗಿಲ್ಲದಿರಬಹುದು. ಆದರದು ಬೆಲೆ ಕಟ್ಟಲಾಗದ ಅಮೂಲ್ಯವಾದ ಭಾವ.ಅದು ಪ್ರತಿಯೊಬ್ಬರೂ ಧರಿಸಬಹುದಾದ ಒಡವೆ. ಪಂಚಾಂಗ : ಶುಕ್ರವಾರ , 18-10-2024ಕ್ರೋನಾಮ ಸಂವತ್ಸರ/ ದಕ್ಷಿಣಾಯಣ/ ಶರದ್‌ಋತು / ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ಹುಣ್ಣಿಮೆ/ ನಕ್ಷತ್ರ: ಪ್ರತಿಪದ್ / ಯೋಗ: ವಜ್ರ / ಕರಣ: ತೈತಿಲ ಇದನ್ನೂ ಕೂಡ ಓದಿ : Anganawadi Recruitment : ಅಂಗನವಾಡಿ ಕಾರ್ಯಕರ್ತರು, ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಯಾವುದು.? … Read more

Anganawadi Recruitment : ಅಂಗನವಾಡಿ ಕಾರ್ಯಕರ್ತರು, ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಯಾವುದು.? ಡೈರೆಕ್ಟ್ ಲಿಂಕ್

Anganawadi Recruitment : ನಮಸ್ಕಾರ ಸ್ನೇಹಿತರೇ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಒಟ್ಟು 1,170 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.? ಎಷ್ಟು ಹುದ್ದೆಗಳಿವೆ.? … Read more

ABHA Card : ಅಭಾ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹಾಗು ಹೇಗೆ ಅಭಾ ಕಾರ್ಡ್ ಪಡೆಯುವುದು.?

ABHA Card : ನಮಸ್ಕಾರ ಸ್ನೇಹಿತರೇ, ಭಾರತೀಯ ಕೇಂದ್ರ ಸರ್ಕಾರವು ತನ್ನ ದೇಶದ ಆರ್ಥಿಕವಾಗಿ ದುರ್ಬಲ ಜನರಿಗೆ ಸಹಾಯ ಮಾಡಲು ವಿವಿಧ ರೀತಿಯ ಯೋಜನೆಗಳನ್ನು ಪ್ರಾರಂಭಿಸಿದೆ, ಈ ಜನರಿಗೆ ಸಹಾಯ ಮಾಡುವುದು ಮತ್ತು ಅವರ ಜೀವನಶೈಲಿಯನ್ನು ಸುಧಾರಿಸುವುದು ಇದರ ಗುರಿಯಾಗಿದೆ. ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.! ಆಯುಷ್ಮಾನ್ ಯೋಜನೆಯ ಅಡಿಯಲ್ಲಿ ಪ್ರಾರಂಭಿಸಲಾದ ಅಂತಹ ಒಂದು ಯೋಜನೆ ಆಭಾ … Read more