ನೀವು ಸಕ್ಕರೆ ಖಾಯಿಲೆಯಿಂದ ಬಳಳುತ್ತಿದ್ದೀರಾ.? ಈ ಜ್ಯೂಸ್‌ ಸೇವಿಸಿದ್ರೆ ಮಧುಮೇಹ ತಕ್ಷಣವೇ ಕಂಟ್ರೋಲ್‌ಗೆ ಬರುತ್ತಂತೆ.!

ಗಿಲೋಯ್ ರಸವು ಕಹಿ ರುಚಿಯನ್ನ ಹೊಂದಿರಬಹುದು, ಆದರೆ ಇದು ಸರ್ವತೋಮುಖ ಆರೋಗ್ಯ ಪ್ರಯೋಜನಗಳನ್ನ ಒದಗಿಸುವ ಸಾಮರ್ಥ್ಯವನ್ನ ಹೊಂದಿದೆ. ನಿಯಮಿತವಾಗಿ ಗಿಲೋಯ್ ರಸ ಸೇವಿಸುವುದರಿಂದ ನಿಮ್ಮ ದೇಹ ಮತ್ತು ಆರೋಗ್ಯದ ಮೇಲೆ ಬೀರುವ ಸಕಾರಾತ್ಮಕ ಪರಿಣಾಮಗಳ ಬಗ್ಗೆ ತಿಳಿಯಿರಿ… ದುರ್ಬಲ ರೋಗನಿರೋಧಕ ಶಕ್ತಿಯಿಂದ ನೀವು ಆಗಾಗ ಅನಾರೋಗ್ಯಕ್ಕೆ ಒಳಗಾಗುತ್ತೀರಾ? ಹಾಗಿದ್ದಲ್ಲಿ ಪ್ರತಿದಿನ ಗಿಲೋಯ್ ರಸವನ್ನ ಕುಡಿಯುವುದರಿಂದ ನಿಮ್ಮ ರೋಗನಿರೋಧಕ ಶಕ್ತಿಯನ್ನ ಬಲಪಡಿಸಬಹುದು. ಸೋಂಕುಗಳಿಂದ ದೇಹವನ್ನ ರಕ್ಷಿಸುವಲ್ಲಿ ಗಿಲೋಯ್ ರಸವು ಪರಿಣಾಮಕಾರಿಯಾಗಿದೆ. ಮಧುಮೇಹ ರೋಗಿಗಳಿಗೆ ಗಿಲೋಯ್ ರಸವು ಅತ್ಯಂತ ಪ್ರಯೋಜನಕಾರಿಯಾಗಿದೆ. … Read more

ಸಣ್ಣ ವಯಸ್ಸಿನವರಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಈ ಅಭ್ಯಾಸಗಳು ಕಾರಣ.!

ಇತ್ತೀಚಿನ ವರ್ಷಗಳಲ್ಲಿ ಹೃದಯಾಘಾತ (Heart Attack) ವಯಸ್ಸಾದವರಲ್ಲಿ ಮಾತ್ರವಲ್ಲ ಸಣ್ಣ ವಯಸ್ಸಿನವರಲ್ಲಿಯೂ ಕಂಡುಬರುತ್ತಿರುವುದನ್ನು ನೀವು ಕಂಡಿರಬಹುದು. ಜೊತೆಗೆ ಹೃದಯ ಸಂಬಂಧಿತ ಸಮಸ್ಯೆಗಳು, ಹೈ ಬ್ಲಡ್ ಪ್ರೆಶರ್, ಕೊಲೆಸ್ಟ್ರಾಲ್ ಹೆಚ್ಚಾಗುವುದು, ಬ್ಲಾಕೇಜ್ ಮತ್ತು ಹೃದಯ ಬಡಿತದಲ್ಲಿ ಏರುಪೇರಾಗುತ್ತಿರುವ ಸಮಸ್ಯೆ ಕಂಡುಬರುತ್ತಿದೆ. ಇದಕ್ಕೆ ಜೀವನಶೈಲಿಯ ಬದಲಾವಣೆ, ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು, ಹೆಚ್ಚುತ್ತಿರುವ ಒತ್ತಡ ಮತ್ತು ದೈಹಿಕ ಚಟುವಟಿಕೆಗಳ ಕೊರತೆ ಪ್ರಮುಖ ಕಾರಣಗಳಾಗಿವೆ. ಅದರಲ್ಲಿಯೂ ದೀರ್ಘಕಾಲ ಕುಳಿತು ಕೆಲಸ ಮಾಡುವವರು, ಸದಾ ಒತ್ತಡದಲ್ಲಿ ಇರುವವರು ಅಥವಾ ಕುಟುಂಬದಲ್ಲಿ ಹೃದಯ ರೋಗ … Read more

Horoscope Today : 01 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಒಟ್ಟಾಗಿ ವೈಯಕ್ತಿಕವಾಗಿ ಮತ್ತು ವೃತ್ತಿಗೆ ಸಂಬಂಧಿಸಿ ಈ ದಿನವು ನಿಮಗೆ ಧನಾತ್ಮಕ ಸೂಚನೆಗಳನ್ನು ನೀಡಲಿದೆ ಎಂಬುದಾಗಿ ಗಣೇಶ ಹೇಳುತ್ತಾರೆ. ನಿಮ್ಮ ವ್ಯವಹಾರವು ಇಂದು ಲಾಭದಾಯಕವಾಗಲಿದೆ. ಸುರಕ್ಷಿತ ಹಣಕಾಸಿನೊಂದಿಗೆ, ಹಣಕಾಸು ಮೂಲಗಳನ್ನು ನೀವು ಸಮಯೋಚಿತವಾಗಿ ನಿಭಾಯಿಸುತ್ತೀರಿ. ಈ ಎಲ್ಲಾ ಕಾರಣಗಳು ನಿಮ್ಮನ್ನು ದಿನಪೂರ್ತಿ ಖುಷಿ ಹಾಗೂ ಉಲ್ಲಾಸದಿಂದಿರಿಸುತ್ತದೆ. ಸ್ನೇಹಿತರು ಮತ್ತು ಸಂಬಂಧಿಗಳೊಂದಿಗೆ ಸಂಜೆಯ ವೇಳೆ ಅತ್ಯಂತ ಸಂತಸದ ಕ್ಷಣವಾಗಿರಬಹುದು. ಪ್ರವಾಸ ಯೋಜನೆಯು ಉತ್ತಮ ಆಲೋಚನೆ. ಧಾರ್ಮಿಕ ಚಟುವಟಿಕೆಗಳು ನಿಮ್ಮನ್ನು ಸ್ವಲ್ಪ ಸಮಯ ಕ್ರಿಯಾಶೀಲರಾಗಿರಿಸಬಹುದು. ಬಲು ಸೊಗಸಾದ … Read more

Horoscope Today : 31 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ನಿರುತ್ಸಾಹ ಮತ್ತು ಕಿರಿಕಿರಿಯಿಂದಾಗಿ ನಿಮ್ಮ ಮನಸ್ಸು ದೀರ್ಘ ಸಮಯದಿಂದ ಅನಗತ್ಯ ವಿಚಾರಗಳ ಚಿಂತನೆಯಲ್ಲಿ ತೊಡಗಿಕೊಂಡಿರುವುದರಿಂದ ಇಂದು ನಿಮಗೆ ಎದ್ದೇಳಲೇ ಮನಸಾಗುವುದಿಲ್ಲ ಎಂಬುದಾಗಿ ಗಣೇಶ ಹೇಳುತ್ತಾರೆ. ಇಂದು ನಿಮ್ಮ ಕಠಿಣ ಶ್ರಮವು ನಿರೀಕ್ಷಿತ ಫಲವನ್ನು ತರದ ಕಾರಣ ಧೈರ್ಯಕಳೆದುಕೊಳ್ಳಬೇಡಿ. ಇದೇ ಸಮಯಕ್ಕೆ ನಿಮ್ಮ ಕ್ರಿಯಾಶೀಲ ಚಟುವಟಿಕೆಗಳಿಂದಾಗಿ ನಿಮ್ಮ ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯಲು ನಿಮಗೆ ಸಾಧ್ಯವಾಗುವುದಿಲ್ಲ. ನಿಮ್ಮ ಮಕ್ಕಳ ಭವಿಷ್ಯ ಮತ್ತು ಸಣ್ಣ ಮಟ್ಟದ ಅಜೀರ್ಣ ತೊಂದರೆಯು ನಿಮ್ಮ ಚಿಂತೆಗೆ ಕಾರಣವಾಗಬಹುದು. ಏನೇ ಆದರೂ, ಸರಕಾರಕ್ಕೆ … Read more

‘ಮಸೀದಿ ಕೆಡವಿದ್ರೆ ದೇಗುಲ ಸಿಕ್ಕಂತೆಯೇ ದೇಗುಲ ಕೆಡವಿದ್ರೆ ಸ್ತೂಪ ಸಿಗುತ್ತದೆ’: ಸಚಿವ ಪ್ರಿಯಾಂಕ್ ಖರ್ಗೆ

ಮಸೀದಿ ಕೆಡವಿದರೆ ಹೇಗೆ ದೇವಾಲಯಗಳು ಸಿಗುತ್ತದೆಯೇ ಅದೇ ರೀತಿ ದೇವಾಲಯಗಳನ್ನು ಕೆಡವಿದರೆ ಸ್ತೂಪ ಸಿಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದು, ಈ ಹೇಳಿಕೆ ವಿವಾದವನ್ನು ಸೃಷ್ಟಿಸಿದೆ. ಬೆಂಗಳೂರಿನಲ್ಲಿ ನಡೆದ ನವೀನ್ ಸೂರಿಂಜೆಯವರ ‘ಕರಾವಳಿ ಚರಿತ್ರೆಯಲ್ಲಿ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಿಯಾಂಕ್ ಖರ್ಗೆಯವರು ಮಾತನಾಡಿದರು. ಇತಿಹಾಸವನ್ನು ಆಳವಾಗಿ ಹುಡುಕಿದರೆ, ನೀವು ಸಿಕ್ಕಿಹಾಕಿಕೊಳ್ಳುತ್ತೀರಿ. ನೀವು ಯಾವುದೇ ಮಸೀದಿಯನ್ನು ಕೆಡವಿದರೆ ನಿಮಗೆ ದೇವಾಲಯ ಸಿಗಬಹುದು, ಅದೇ ರೀತಿ ದೇವಾಲಯವನ್ನು ಕೆಡವಿದರೂ ನಿಮಗೆ ಸ್ತೂಪ … Read more

ಕಾಲಿನಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಹೃದಯ, ಕಿಡ್ನಿ ಡೇಂಜರ್‌ನಲ್ಲಿವೆ ಎಂದರ್ಥ…

ಚಳಿಗಾಲದಲ್ಲಿ ಪಾದಗಳು ಶೀತಿಲವಾಗುವುದು ಸಹಜ, ಆದರೆ ಅವು ಯಾವಾಗಲೂ ಶೀತಿಲವಾಗಿದ್ದರೆ ಅದು ಹೃದಯಾಘಾತದ ಸಂಕೇತವಾಗಿರಬಹುದು ಎಂಬುದು ನಿಮಗೆ ತಿಳಿದಿದೆಯೇ? ಊದಿಕೊಂಡ ಪಾದಗಳು ಮತ್ತು ರಾತ್ರಿಯ ಸೆಳೆತಗಳು ಕೇವಲ ಆಯಾಸದಿಂದಲ್ಲ. ಅವು ನಿಮ್ಮ ದೇಹದ ಆಂತರಿಕ ಅಂಗಗಳಲ್ಲಿನ ಅಸಮರ್ಪಕ ಕಾರ್ಯಗಳನ್ನ ಸೂಚಿಸಬಹುದು. ನಿಮ್ಮ ಪಾದಗಳು ನಿಮಗೆ ಹೇಳುತ್ತಿರುವ ರಹಸ್ಯಗಳೇನು ಅನ್ನೋದರ ಮಾಹಿತಿ ಇಲ್ಲಿದೆ ನೋಡಿ… ಕಾಲುಗಳ ಊತ : ಪಾದಗಳು, ಹಿಮ್ಮಡಿಗಳು ಅಥವಾ ಕಣಕಾಲುಗಳಲ್ಲಿ ಊತವು ಕೇವಲ ಆಯಾಸದಿಂದ ಉಂಟಾಗಿರುವುದಿಲ್ಲ. ಹೃದಯದ ಪಂಪ್ ಮಾಡುವ ಸಾಮರ್ಥ್ಯ ಕಡಿಮೆಯಾದಾಗ (ಹೃದಯ … Read more

Horoscope Today : 30 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಅದ್ಭುತವಲ್ಲದ ಮತ್ತು ನೀರಸ ದಿನವು ನಿಮ್ಮದಾಗಲಿದೆ ಎಂಬುದಾಗಿ ಗಣೇಶ ಹೇಳುತ್ತಾರೆ. ಸಣ್ಣ ವ್ಯಾಧಿಗಳು ನಿಮಗೆ ಕಿರಿಕಿರಿಯುಂಟುಮಾಡಬಹುದು ಮತ್ತು ನಿಮ್ಮನ್ನು ನಿರುತ್ಸಾಹ, ಅಸಮರ್ಥ ಮತ್ತು ಆಯಾಸದಿಂದಿರುವಂತೆ ಮಾಡಬಹುದು. ನಿಮ್ಮ ದೈನಂದಿನ ವ್ಯಾಯಾಮವನ್ನು ಇನ್ನಷ್ಟು ಹೆಚ್ಚಿಸಬೇಡಿ. ಈಗಾಗಲೇ ನೀವು ಸಾಕಷ್ಟು ಉತ್ತಮ ಸ್ಥಿತಿಯಲ್ಲಿದ್ದೀರಿ. ಬದಲಾಗಿ ವಿಶ್ರಾಂತಿ ಮತ್ತು ವಿರಾಮವು ಅಗತ್ಯ ಎಂಬುದನ್ನು ತಿಳಿದುಕೊಳ್ಳಿ. ಪ್ರಯಾಣವನ್ನು ಮುಂದೂಡಿ ಮತ್ತು ಕೆಲಸವನ್ನು ಪೂರ್ಣಗೊಳಿಸಲು ಅತ್ತಿಂದಿತ್ತ ಓಡಾಡುವ ಬದಲು ವಿಶ್ರಾಂತಿ ತೆಗೆದುಕೊಳ್ಳಿ. ಕೆಲಸವು ಎಂದೂ ಮುಗಿಯುವುದಿಲ್ಲ. ನೀವು ಮಾನಸಿಕವಾಗಿ ಚಿಂತಾಮಗ್ನರಾಗುವ ಮತ್ತು … Read more

ಯುವತಿಯನ್ನು ಹತ್ಯೆಗೈದು ಮೃತ ದೇಹ ಪೀಸ್ ಮಾಡಿ ಫ್ರಿಜ್‌ ನಲ್ಲಿಟ್ಟ ನೌಕಾಪಡೆ ಉದ್ಯೋಗಿ!

ವಿಶಾಖಪಟ್ಟಣ (ಆಂಧ್ರಪ್ರದೇಶ): ನಗರದ ಗಾಜುವಾಕ ಪ್ರದೇಶದಲ್ಲಿ ರವಿವಾರ ರಾತ್ರಿ ಮೈ ನಡುಗಿಸುವಂತಹ ಘಟನೆಯೊಂದು ನಡೆದಿದೆ. ನೌಕಾಪಡೆಯ (Navy) ಉದ್ಯೋಗಿಯೊಬ್ಬ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸಲು ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಜ್‌ನಲ್ಲಿ ಅಡಗಿಸಿಟ್ಟಿದ್ದಾನೆ. ಘಟನೆಯ ವಿವರ: ವಿಜಯನಗರಂ ಜಿಲ್ಲೆಯ ರಾಜಾಮ್ ಮೂಲದ ಚಿಂತಾಡ ರವೀಂದ್ರ (35) ಎಂಬಾತ ಭಾರತೀಯ ನೌಕಾಪಡೆಯಲ್ಲಿ ಏರ್‌ಕ್ರಾಫ್ಟ್ ಟೆಕ್ನೀಶಿಯನ್ ಆಗಿ ಕೆಲಸ ಮಾಡುತ್ತಿದ್ದಾನೆ. ಈತ ಗಾಜುವಾಕದ ಎಲ್.ಬಿ. ನಗರದ ‘ಕೀರ್ತಿ ಎನ್‌ಕ್ಲೇವ್’ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದನು. ರವೀಂದ್ರನಿಗೆ ಮದುವೆಯಾಗಿದ್ದು, ಆತನ … Read more

ಯಾರ ಮಾತು ಕೇಳಿ ಹಿಂದಿ ಭಾಷೆಯನ್ನು ತೆಗೆದ್ರಿ? : ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ

ಹಿಂದಿ ಪರೀಕ್ಷೆ ಕಡ್ಡಾಯವಲ್ಲ ಎಂಬ ಸರ್ಕಾರದ ನಿರ್ಧಾರದ ವಿಚಾರಕ್ಕೆ ಸಂಬಂಧಪಟ್ಟಂತೆ ಭಾಷೆ ಕಲಿಯುವಂತದ್ದು ಅದು ಹೇರಿಕೆ ಅಲ್ಲ. ಯಾರ ಮಾತು ಕೇಳಿ ಹಿಂದಿ ಭಾಷೆ ತೆಗೆದಿದ್ದೀರಿ ಎಂದು ಸರ್ಕಾರಕ್ಕೆ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಪ್ರಶ್ನೆ ಮಾಡಿದ್ದಾರೆ. ಮೊದಮೊದಲು ದೆಹಲಿಗೆ ಹೋದಾಗ ನನ್ನ ಭಾಷೆ ಕೇಳಿ ನಗುತ್ತಿದ್ದರು. ಯಾವ ಭಾಷೆ ಮಾತನಾಡುವುದು ನೀವು ಅಂತ ನಗುತ್ತಿದ್ದರು. ಹಿಂದಿ ಕಲಿಯುವುದರಿಂದ ಸಮಸ್ಯೆ ಏನಾಗುತ್ತದೆ? ರಾಜ್ಯ ಸರ್ಕಾರ ತ್ರೀ ಭಾಷಾ ನೀತಿಯ ಬಗ್ಗೆ ಗೊಂದಲ ಸೃಷ್ಟಿಸುತ್ತಿದೆ. ನಾವು ತ್ರೀ ಭಾಷಾ … Read more

ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ

ನಾಲ್ವರು ಪುಟ್ಟ ಮಕ್ಕಳ ಪಾಲಿಗೆ ಕೃಷಿಹೊಂಡ ಯಮನಾಗಿದೆ. ಕೃಷಿ ಹೊಂಡದಲ್ಲಿ ಈಜುಲು ಹೋದ ನಾಲ್ವರು ಮಕ್ಕಳು ದಾರುಣವಾಗಿ ಸಾವನಪ್ಪಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದಿದೆ. ಇಂದು ಕೃಷಿ ಹೊಂಡದಲ್ಲಿ ನಾಲ್ವರು ಪುಟ್ಟ ಮಕ್ಕಳ ಬದುಕು ಅಂತ್ಯಗೊಂಡಿದೆ. ಇದರಿಂದ ಸಂಬಂಧಿಕರ ಆಕ್ರಂದನ ಮುಗಿಲ ಮುಟ್ಟಿದೆ. ಈಜಲು ಹೋದ ನಾಲ್ವರು ಪುಟ್ಟ ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ದುರಂತದಿಂದ ಗ್ರಾಮದಲ್ಲಿ ತೀವ್ರ ಆಘಾತ ಮತ್ತು ದುಃಖದ ವಾತಾವರಣ ನಿರ್ಮಾಣವಾಗಿದೆ. ಪೋಷಕರು … Read more