‘ಹೋಟೆಲ್ ಬಿಲ್’ಗಳಲ್ಲಿ ‘ಗ್ಯಾಸ್ ಚಾರ್ಜ್’ ವಸೂಲಿ ಮಾಡುವಂತಿಲ್ಲ : ಕೇಂದ್ರದಿಂದ ಹೊಸ ಮಾರ್ಗಸೂಚಿ ಪ್ರಕಟ

ನೀವು ಹೋಟೆಲ್‌ಗೆ ಹೋದಾಗ ಆಹಾರದ ಬೆಲೆಯ ಜೊತೆಗೆ ‘ಗ್ಯಾಸ್ ಸರ್‌ಚಾರ್ಜ್’ (Gas Surcharge) ಅಥವಾ ‘ಇಂಧನ ರಿಕವರಿ ಶುಲ್ಕ’ (Fuel Recovery Charge) ಎಂಬ ಹೆಸರಿನಲ್ಲಿ ಹೆಚ್ಚುವರಿ ಹಣವನ್ನು ಬಿಲ್‌ನಲ್ಲಿ ಸೇರಿಸಲಾಗುತ್ತಿದೆಯೇ? ಹಾಗಿದ್ದರೆ ಎಚ್ಚರ! ಇಂತಹ ಯಾವುದೇ ಹೆಚ್ಚುವರಿ ಶುಲ್ಕವನ್ನು ವಸೂಲಿ ಮಾಡುವುದು ಈಗ ಶಿಕ್ಷಾರ್ಹ ಅಪರಾಧವಾಗಿದೆ. ಸಿಸಿಪಿಎ (CCPA) ಸ್ಪಷ್ಟನೆ ಏನು? ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರವು ಹೋಟೆಲ್ ಮತ್ತು ರೆಸ್ಟೋರೆಂಟ್ ಸಂಘಟನೆಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಹೊರಡಿಸಿದೆ: ಆಹಾರದ ಬೆಲೆಯಲ್ಲೇ ಇಂಧನ ವೆಚ್ಚ: ಹೋಟೆಲ್ ಮಾಲೀಕರು … Read more

ಕೊರೊನಾ ಸಮಯದಲ್ಲಿ ಮಾಡಿದಂತೆ ಕುರಿಗಳ ಹಿಂಡಿನಂತೆ ಸಾಯಲು ನಾವು ಸಿದ್ಧರಿಲ್ಲ: ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕುಮಾರ್‌ ಪರೋಕ್ಷ ವಾಗ್ದಾಳಿ

ಸರಕಾರದ ನಿರ್ಧಾರಗಳು ಹಾಗೂ ಸಾಮಾಜಿಕ ವಿಭಜನೆ ಕುರಿತು ಬಹುಭಾಷಾ ನಟ ಕಿಶೋರ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, “ಒಟ್ಟಿಗೆ ಒಂದು ರಾಷ್ಟ್ರದಂತೆ ಎಂದು ಹೇಳುವ ನೀವು, ದ್ವೇಷದ ವಿಷ ಬಿತ್ತಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಂದು ಜನರನ್ನು ಒಡೆದ ನಂತರ ನಿಮಗೆ ನಾಚಿಕೆಯೆಂಬುದೇನಾದರೂ ಇದೆಯೇ ಎಂದು ಪ್ರಧಾನಿ ಮೋದಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಇಲ್ಲ. ನಾವು ಭಾರತದ ಜನ ತಯಾರಿಲ್ಲ, ನಿಮ್ಮ ರಾಜಿ, ಶರಣಾಗತಿಯಿಂದಾಗಿ … Read more

ಧಾರವಾಡದಲ್ಲಿ ಮಾಜಿ ಕಾರ್ಪೊರೇಟರ್ ಮಗಳ ಅನುಮಾನಾಸ್ಪದ ಸಾವು : ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಸವಿತಾ ಹೊಂಗಲಮಠ.!

ವಿದ್ಯಾಕಾಶಿ ಧಾರವಾಡದ ಜಯನಗರ ಕಾಲೋನಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಸದಸ್ಯೆಯ ಮಗಳೊಬ್ಬರು ತಮ್ಮ ಮನೆಯಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಸವಿತಾ ಹೊಂಗಲಮಠ (40) ಎಂದು ಗುರುತಿಸಲಾಗಿದ್ದು, ಈ ಸಾವು ಇದೀಗ ಕೊಲೆ ಎಂಬ ಗಂಭೀರ ಆರೋಪಕ್ಕೆ ಗುರಿಯಾಗಿದೆ. ಘಟನೆಯ ವಿವರ : ಸವಿತಾ ಹೊಂಗಲಮಠ ಅವರು ಕಳೆದ ಕೆಲವು ವರ್ಷಗಳಿಂದ ಸಂಸಾರ ನಡೆಸುತ್ತಿದ್ದು, ಗೃಹಿಣಿಯಾಗಿದ್ದರು. ಆದರೆ, ಇಂದು ಅವರ ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿದ್ದಾರೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಂಡರೂ, ಮೃತಳ … Read more

‘ಭಾರತದಲ್ಲಿ ಮತ್ತೆ ಲಾಕ್‌ಡೌನ್?’ : ಪ್ರಧಾನಿ ಮೋದಿ ಭಾಷಣದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಆತಂಕ ಮತ್ತು ಚರ್ಚೆ!

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ‘India Lockdown Again’ ಎಂಬ ಹ್ಯಾಶ್‌ಟ್ಯಾಗ್ ಭಾರಿ ಟ್ರೆಂಡಿಂಗ್‌ನಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನೀಡಿದ ಭಾಷಣದಲ್ಲಿ “ಕೋವಿಡ್ ಸಮಯದ ಸಿದ್ಧತೆಯಂತೆ ನಾವು ಸನ್ನದ್ಧರಾಗಿರಬೇಕು” ಎಂದು ಹೇಳಿದ್ದೇ ಈ ಎಲ್ಲಾ ಚರ್ಚೆ ಮತ್ತು ಆತಂಕಗಳಿಗೆ ಕಾರಣವಾಗಿದೆ. ಪಶ್ಚಿಮ ಏಷ್ಯಾದಲ್ಲಿ (West Asia) ನಡೆಯುತ್ತಿರುವ ಯುದ್ಧದಂತಹ ಪರಿಸ್ಥಿತಿ ಮತ್ತು ಜಾಗತಿಕ ಅಸ್ಥಿರತೆಯ ಕುರಿತು ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ದೇಶದ ಜನರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದರು. ಈ ಸಂದರ್ಭದಲ್ಲಿ ಅವರು … Read more

Horoscope Today : 25 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಇಂದು ನೀವು ಸಮಾಧಾನಕರ ವರ್ತನೆಯನ್ನು ಅನುಸರಿಸಿದರೆ, ಇದು ಇತರರೊಂದಿಗಿನ ಸಂಘರ್ಷವನ್ನು ತಪ್ಪಿಸುತ್ತದೆ ಮತ್ತು ಇದರಿಂದ ನಿಮಗೆ ಮತ್ತು ಇತರರಿಗೆ ಪ್ರಯೋಜನ ಉಂಟಾಗಲಿದೆ ಎಂಬುದಾಗಿ ಗಣೇಶ ನಂಬುತ್ತಾರೆ. ಬರಹಗಾರರಿಗೆ ಮತ್ತು ಕಲಾವಿದರಿಗೆ ಈ ದಿನವು ಫಲಪ್ರದವಾಗಿರಲಿದೆ. ಸಹೋದರರ ನಡುವೆ ಸಂಭ್ರಮದ ವಾತಾವರಣವಿರುತ್ತದೆ. ಮಧ್ಯಾಹ್ನದ ಬಳಿಕ ನೀವು ಮಾನಸಿಕ ಅಸ್ಥಿರತೆ ಮತ್ತು ಉತ್ಸಾಹದ ಕೊರತೆಯನ್ನು ಎದುರಿಸಬಹುದು. ಸ್ನೇಹಿತರೊಂದಿಗೆ ಸಣ್ಣ ಪ್ರವಾಸವನ್ನು ಕೈಗೊಳ್ಳಲು ಸಾಧ್ಯವಾಗಬಹುದು. ಇಂದು ನಿಮ್ಮ ಹಣಕಾಸನ್ನು ಉತ್ತಮ ರೀತಿಯಲ್ಲಿ ನಿಭಾಯಿಸಲು ಶಕ್ತರಾಗುವಿರಿ ಮತ್ತು ನಿಮ್ಮ ಮನೆಮಂದಿಯೊಂದಿಗೆ … Read more

ಬಳಕೆಯಾಗದ ಇಂಟರ್ನೆಟ್ ಡೇಟಾ ಅನ್ನು ಮಾರನೇ ದಿನಕ್ಕೆ ರೋಲ್ ಓವರ್ಗೆ ರಾಘವ್ ಚಡ್ಡಾ ಆಗ್ರಹ; ಟೆಲಿಕಾಂ ಕಂಪನಿಗಳಿಗೆ ಚಾಟಿ

ಆಮ್ ಆದ್ಮಿ ಪಕ್ಷದ ರಾಜ್ಯಸಭೆ ಸಂಸದ ರಾಘವ್ ಚಡ್ಡಾ ಸಾರ್ವಜನಿಕ ಕಾಳಜಿ ವಿಷಯದ ಬಗ್ಗೆ ಧ್ವನಿ ಎತ್ತುವ ಪ್ರಮುಖ ರಾಜಕಾರಣಿ. ರಾಜ್ಯಸಭೆಯಲ್ಲಿ ಅಂಥದ್ದೆ ಮತ್ತೊಂದು ಮೊಬೈಲ್ ಇಂಟರ್ನೆಟ್ ಡೇಟಾ ಬಗ್ಗೆ ಧ್ವನಿ ಎತ್ತಿದ್ದು, ಅದನ್ನು ಇತರ ಸೇವೆಗಳಿಗೆ ಸಮಾನವಾಗಿ ತರಬೇಕು. ಮತ್ತು ಡೇಟಾ ಬಳಕೆದಾರರು ತಾವು ಪಾವತಿಸುವ ಪ್ರತಿ ಪೈಸೆಯನ್ನೂ ಬಳಸುವಂತೆ ನೋಡಿಕೊಳ್ಳಬೇಕೆಂದು ಪ್ರತಿಪಾದಿಸಿದರು. ರಾಜ್ಯಸಭೆಯಲ್ಲಿ ಮಾತನಾಡಿರುವ ಅವರು, ಟೆಲಿಕಾಂ ಕಂಪನಿಗಳು ದಿನಕ್ಕೆ 1.5GB, 2GB, ಅಥವಾ 3GB ಯಂತಹ ‘ದೈನಂದಿನ ಡೇಟಾ ಮಿತಿ’ಗಳೊಂದಿಗೆ ರೀಚಾರ್ಜ್ ಯೋಜನೆಗಳನ್ನು … Read more

ಕೆಸರಲ್ಲಿ ಇರುವ ಕಮಲವನ್ನು ಅಲ್ಲೇ ಇರಲು ಬಿಡಿ : ದೇಶಭಕ್ತಿ ಪ್ರಶ್ನಿಸಿದ ಅಯೋಗ್ಯರಿಗೆ ಮತ ಹಾಕಬೇಡಿ : ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿ, ಆ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇಂತಹ ಅಯೋಗ್ಯರಿಗೆ ಮತ ಹಾಕಬೇಡಿ ಎಂದು ಶಾಸಕ ಪ್ರದೀಪ್ ಈಶ್ವರ್ ಮನವಿ ಮಾಡಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ಹಿತವನ್ನು ಕಾಂಗ್ರೆಸ್ ಮಾತ್ರ ಕಾಪಾಡಲು ಸಾಧ್ಯ. ಹೊಸ ತಲೆಮಾರು ರಾಜಕಾರಣಕ್ಕೆ ಬರಬೇಕು. ಇದಕ್ಕೆ ಅವಕಾಶ ಮಾಡಿಕೊಡಬೇಕು ಎಂದರು. ಅಲ್ಪಸಂಖ್ಯಾತ ಸಮುದಾಯಕ್ಕೆ ಸಾಕಷ್ಟು ಅವಕಾಶ ಮತ್ತು ಸವಲತ್ತುಗಳನ್ನು ಕಾಂಗ್ರೆಸ್ ನೀಡಿದೆ. ಸಚಿವ ಸಂಪುಟ, ವಿಧಾನಸಭೆಯ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಿದೆ. ಇದೇ ಕಾರಣಕ್ಕೆ ಓಲೈಕೆ ರಾಜಕಾರಣ … Read more

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ₹1.50 ಲಕ್ಷ ಪಾವತಿಸಿ ಕೃಷಿ ಪಂಪ್‌ ಸೆಟ್ ಅಕ್ರಮ-ಸಕ್ರಮಕ್ಕೆ 3 ತಿಂಗಳ ಗಡುವು.!

ರಾಜ್ಯದಲ್ಲಿ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಿಕೊಳ್ಳಲು ಸರ್ಕಾರ ಮೂರು ತಿಂಗಳ ಕಾಲಾವಕಾಶ ನೀಡಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಅಕ್ರಮ ಸಂಪರ್ಕ ಹೊಂದಿರುವ ರೈತರು ₹1.50 ಲಕ್ಷ ಪಾವತಿಸಿ ತಮ್ಮ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಿಕೊಳ್ಳಬಹುದು. ಈ ಹಿಂದೆ ಮೂಲಸೌಕರ್ಯ ಒದಗಿಸಲು ₹4.50 ಲಕ್ಷ ಪಾವತಿಸಬೇಕಿತ್ತು. ಆದರೆ ರೈತರ ಹಿತದೃಷ್ಟಿಯಿಂದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ₹3 ಲಕ್ಷ ಕಡಿತಗೊಳಿಸಿ ಕೇವಲ ₹1.50 ಲಕ್ಷಕ್ಕೆ ಸಕ್ರಮಗೊಳಿಸಲು ನಿರ್ಧರಿಸಲಾಗಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಸಲು … Read more

ಗಂಡನಿಲ್ಲದಾಗ ಬಾಡಿಗೆಗೆ ಬಂದ ಯವಕನ ಜೊತೆ ಸರಸ, ಅಡ್ಡಿಯಾದ ಅತ್ತೆ ಕತೆ ಮುಗಿಸಿದ ಸೊಸೆ

ಅಕ್ರಮ ಸಂಬಂಧಗಳು ಅಂತ್ಯಗೊಂಡಿದ್ದು ಬಹುತೇಕ ಹತ್ಯೆಯಲ್ಲಿ. ಗಂಡ, ಹೆಂಡತಿ, ಅತ್ತೆ, ಪೋಷಕರು, ರಕ್ತ ಸಂಬಂಧಿಗಳು ಹೀಗೆ ಅಕ್ರಮ ಸಂಬಂಧಕ್ಕೆ ಹಲವರು ಬಲಿಯಾಗಿದ್ದಾರೆ. ಹೀಗೆ ಇದೀಗ ಅತ್ಯಂತ ಕ್ರೂರ ಘಟನೆಯೊಂದು ನಡೆದಿದೆ. ಮೂವರು ಮಕ್ಕಳ ಜೊತೆಗಿನ ಸುಂದರ ಸಂಸಾರ. ಮಕ್ಕಳ ಜವಾಬ್ದಾರಿ, ಉತ್ತಮ ಜೀವನಕ್ಕಾಗಿ ಪತಿ ಹಗಳಿರುಳು ಕೆಲಸ ಮಾಡುತ್ತಿದ್ದ. ಹೀಗಾಗಿ ಪ್ರತಿ ದಿನ ಮನೆಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ಎರಡು ಮಹಡಿಯ ಮನೆಯಲ್ಲಿ ಒಂದು ಮಹಡಿ ಬಾಡಿಗೆಗೂ ನೀಡಲಾಗಿತ್ತು. ಪತಿ ಇಲ್ಲದಾಗ ಬಾಡಿಗೆ ಮನೆಯ ಯುವಕನ ಜೊತೆಗೆ ಈಕೆ … Read more

Horoscope Today : 24 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ ರಾಶಿ :- ಇಂದು ನಿಮಗೆ ಅತ್ಯಂತ ಚೈತನ್ಯದಾಯಕ ದಿನವಾಗಿರುತ್ತದೆ. ಉದ್ಯೋಗದಲ್ಲಿ ನೀವು ಅಂದುಕೊಂಡ ಕೆಲಸಗಳು ಸುಲಲಿತವಾಗಿ ಪೂರ್ಣಗೊಳ್ಳಲಿವೆ. ಮೇಲಾಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ಆರ್ಥಿಕವಾಗಿ ದಿನವು ಉತ್ತಮವಾಗಿದ್ದು ಹಳೆಯ ಸಾಲಗಳು ತೀರುವ ಸಾಧ್ಯತೆ ಇದೆ. ಕುಟುಂಬದಲ್ಲಿ ಹಿರಿಯರ ಆರೋಗ್ಯದ ಕಡೆಗೆ ಸ್ವಲ್ಪ ಗಮನ ಹರಿಸುವುದು ಒಳ್ಳೆಯದು. ವಿದ್ಯಾರ್ಥಿಗಳಿಗೆ ಓದಿನಲ್ಲಿ ಏಕಾಗ್ರತೆ ಹೆಚ್ಚಲಿದೆ.ಶುಭ ಬಣ್ಣ: ಕೆಂಪು ವೃಷಭ ರಾಶಿ :- ಇಂದು ಮಿಶ್ರ ಫಲಗಳನ್ನು ಕಾಣಲಿದ್ದೀರಿ. ಅನಗತ್ಯ ಖರ್ಚುಗಳ ಮೇಲೆ ಹಿಡಿತವಿರಲಿ. ವ್ಯಾಪಾರಸ್ಥರಿಗೆ ಮಧ್ಯಮ ಲಾಭ ದೊರೆಯಲಿದೆ. ಸಂಗಾತಿಯೊಂದಿಗೆ … Read more