Arecanut Price : ಇಂದಿನ ಅಡಿಕೆ ಧಾರಣೆ – 17 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆಧಾರಣೆ – ಕರ್ನಾಟಕ ಮಾರುಕಟ್ಟೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಚನ್ನಗಿರಿ ರಾಶಿ ₹56,200 ₹55,220 ಶಿವಮೊಗ್ಗ ಸರಕು ₹78,240 ₹78,240 ಶಿವಮೊಗ್ಗ ಬೆಟ್ಟೆ ₹55,639 ₹55,000 ಶಿವಮೊಗ್ಗ ರಾಶಿ ₹55,899 ₹53,009 ಶಿವಮೊಗ್ಗ ಗೊರಬಲು ₹40,200 ₹37,299 ಬೆಳ್ತಂಗಡಿ ಹೊಸ ವೈವಿಧ್ಯ ₹46,000 ₹31,000 ಭದ್ರಾವತಿ ಚೂರು ₹25,000 ₹12,000 ಭದ್ರಾವತಿ ಸಿಪ್ಪೆಗೋಟು ₹15,700 ₹10,200 ಭದ್ರಾವತಿ ಇತರೆ ₹32,225 ₹27,500 ಸಿ.ಆರ್. ನಗರ ಇತರೆ ₹13,000 ₹13,000 ದಾವಣಗೆರೆ ಚೂರು ₹7,000 … Read more

ನಿಮ್ಮ ಖಾಸಗಿ ಫೋಟೋ-ವಿಡಿಯೋ ವೈರಲ್ ಆದ್ರೆ ಭಯ ಪಡಬೇಡಿ, ತಕ್ಷಣ ಇದೊಂದು ಕೆಲಸ ಮಾಡಿ

ಇಂದಿನ ಡಿಜಿಟಲ್ ಯುಗದಲ್ಲಿ ಯಾರ ವೀಡಿಯೋ ಅಥವಾ ಫೋಟೋ ಯಾವಾಗ, ಎಲ್ಲಿಂದ ರೆಕಾರ್ಡ್ ಆಗಿ ಆನ್ಲೈನ್‌ನಲ್ಲಿ ಹರಿಬಿಡಲಾಗುತ್ತದೆ ಎಂಬುದನ್ನು ಊಹಿಸುವುದೇ ಕಷ್ಟವಾಗಿದೆ. ಮೊಬೈಲ್ ಫೋನ್‌, ಸಾಮಾಜಿಕ ಮಾಧ್ಯಮಗಳು ಮತ್ತು ವಿವಿಧ ವೆಬ್‌ಸೈಟ್‌ಗಳ ವ್ಯಾಪಕ ಬಳಕೆಯಿಂದ ಖಾಸಗಿತನಕ್ಕೆ ದೊಡ್ಡ ಸವಾಲು ಎದುರಾಗಿದೆ. ಹಾಗಾಗಿ, ಖಾಸಗಿ ಫೋಟೋ ಅಥವಾ ವೀಡಿಯೊ ಸೋರಿಕೆಯಾದರೆ ತಕ್ಷಣ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿ ಇಲ್ಲಿದೆ: ಸೋರಿಕೆಯಾದ ಗೊತ್ತಾದ ತಕ್ಷಣ ಏನು ಮಾಡಬೇಕು? ಯಾರಾದರೂ ನಿಮ್ಮ ಒಪ್ಪಿಗೆಯಿಲ್ಲದೆ ಫೋಟೋ ಅಥವಾ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ ಎಂದು … Read more

ಹಲ್ಲು ಹುಳುಕು ನಿವಾರಣೆಗೆ ಇಲ್ಲಿವೆ ಸರಳ ಮನೆ ಮದ್ದುಗಳು

ಹಲ್ಲು ನೋವು ಎಲ್ಲಾ ವಯಸ್ಸಿನವರಿಗೂ ಕಾಡುವ ಸಮಸ್ಯೆಯಾಗಿದೆ. ಅದರಲ್ಲೂ ಮುಖ್ಯವಾಗಿ ಚಿಕ್ಕಮಕ್ಕಳು ಈ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಬಾಯಿ ದುರ್ವಾಸನೆಗೆ ಹುಳುಕು ಹಲ್ಲುಗಳು ಕೂಡ ಕಾರಣವಾಗಿವೆ. ಈ ಸಮಸ್ಯೆಗೆ ಪರಿಹಾರ ಕ್ರಮಗಳ ಬಗ್ಗೆ ಆಯುರ್ವೇದ ತಜ್ಞರು ನೀಡಿರುವ ಕೆಲವು ಸಲಹೆ ಇಲ್ಲಿವೆ. ಹಲ್ಲುಗಳ ಮೇಲೆ ಕಪ್ಪು ಚುಕ್ಕೆ, ಹಲ್ಲುಗಳು ತುಂಡಾಗುವುದು, ನೋವು ಕಾಣಿಸುವುದು, ಸೇವನೆ ಮಾಡಿದ ಆಹಾರ ಹಲ್ಲಿನ ಸಂಧಿಯಲ್ಲಿ ಸಿಕ್ಕಿಕೊಳ್ಳುವುದು. ಇವೆಲ್ಲವೂ ಹುಳುಕು ಹಲ್ಲುಗಳ ಲಕ್ಷಣವಾಗಿದೆ. ಆಹಾರ ಸೇವನೆ ಬಳಿಕ ಉಗುರು ಬೆಚ್ಚಗಿನ ನೀರಿನಲ್ಲಿ ಬಾಯಿ ಮುಕ್ಕಳಿಸಬೇಕು … Read more

ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ : ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ

ಇನ್ನೇನು 5 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವಕನನ್ನು ಆಸ್ತಿ ವಿಚಾರಕ್ಕೆ ಆತನ ಸಹೋದರನೇ ತನ್ನ ಮಕ್ಕಳ ಜೊತೆ ಸೇರಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಯೋಗೇಶ್ ಮೃತ ದುರ್ದೈವಿಯಾಗಿದ್ದು, ಮನೆಯ ಕೊಟ್ಟಿಗೆಯಲ್ಲಿದ್ದ ಈತನನ್ನು ಚಾಕುವಿನಿಂದ 2Oಕ್ಕೂ ಹೆಚ್ಚು ಬಾರಿ ಚುಚ್ಚಿ ಸಾಯಿಸಲಾಗಿದೆ. ಲಿಂಗರಾಜು ಮತ್ತು ಅವನ ಮಕ್ಕಳಾದ ಭರತ್ ಹಾಗೂ ದರ್ಶನ್ ಕೊಲೆ ಆರೋಪಿಗಳಾಗಿದ್ದು, ಘಟನೆ ಬಳಿಕ ತಲೆಮರೆಸಿಕೊಂಡಿದ್ದಾರೆ. ತಂದೆ ಚಿನ್ನಮರಿಗೌಡ ನಿಧನದ ಬಳಿಕ ಎಲ್ಲ ವ್ಯವಹಾರಗಳನ್ನ ಹಿರಿಯಣ್ಣನಾದ ಲಿಂಗರಾಜು ನೋಡಿಕೊಳ್ಳುತ್ತಿದ್ದ. … Read more

Horoscope Today : 17 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಸಿಟ್ಟು ನಿಮ್ಮ ಕೆಲಸ ಹಾಗೂ ಸಂಬಂಧಗಳನ್ನು ಹಾಳುಮಾಡುವ ಕಾರಣ ನಿಮ್ಮ ಸಿಟ್ಟನ್ನು ನಿಗ್ರಹಿಸುವ ಅಗತ್ಯವಿದೆ ಎಂಬುದಾಗಿ ಗಣೇಶ ಹೇಳುತ್ತಾರೆ. ನಿಮ್ಮ ಉದ್ವೇಗ, ಹಗೆತನವು ನಿಮ್ಮನ್ನು ಕೆಲಸದಲ್ಲಿ ಗಮನಹರಿಸಲು ಬಿಡುವುದಿಲ್ಲ. ಇಂದು ನೀವು ಅಸ್ವಸ್ಥರಾಗಿರುವ ಸಾಧ್ಯತೆಯಿದೆ. ನೀವು ಧಾರ್ಮಿಕ ಕ್ಷೇತ್ರಗಳಿಗೆ ತೆರಳುವ ಸಾಧ್ಯತೆಯಿದೆ ಅಥವಾ ಶುಭಕರ ಸಮಾರಂಭಗಳಿಗೆ ಆಮಂತ್ರಣ ಬರುವ ಸಾಧ್ಯತೆಯಿದೆ. ವೃಷಭ :- ಕಾರ್ಯಒತ್ತಡವು ಅಧಿಕವಾಗಿರುತ್ತದೆ. ನೀವು ಅಧಿಕ ಶ್ರಮಪಡಬೇಕಾಗುತ್ತದೆ ಆದರೂ ಯಶಸ್ಸು ಬೇಗನೆ ಸಿಗುವುದಿಲ್ಲ. ಪರಿಸ್ಥಿತಿಯ ಕೈಗೊಂಬೆಯಾಗಿರುವಿರಿ. ಹೊಸ ಯೋಜನೆಗಳನ್ನು ಪ್ರಾರಂಭಿಸಲು ಇದು … Read more

ಗಂಡನ ಮೇಲಿನ ಕೋಪಕ್ಕೆ 4 ವರ್ಷದ ಮಗಳನ್ನೇ ಸಜೀವ ದಹನ ಮಾಡಲು ಮುಂದಾದ ತಾಯಿ ; ತಾನೂ ಬೆಂಕಿ ಹಚ್ಚಿಕೊಂಡು ಸಾವು!

ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿಯ ನಡುವೆ ನಡೆದ ಜಗಳವೊಂದು ಭೀಕರ ದುರಂತದಲ್ಲಿ ಅಂತ್ಯಗೊಂಡಿದೆ. ಮನನೊಂದ ತಾಯಿಯೊಬ್ಬಳು ತನ್ನ 4 ವರ್ಷದ ಮಗುವಿನೊಂದಿಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು, ತಾಯಿ ಸಾವನ್ನಪ್ಪಿದ್ದು, ಮಗು ತೀವ್ರವಾಗಿ ಗಾಯಗೊಂಡಿರುವ ಘಟನೆ ಸಂಜಯನಗರದ ಕೃಷ್ಣಪ್ಪ ಲೇಔಟ್‌ನಲ್ಲಿ ನಡೆದಿದೆ. ಘಟನೆಯ ವಿವರ ಮೃತ ಮಹಿಳೆಯನ್ನು ನೇಪಾಳ ಮೂಲದ ಸೀತಾ (29) ಎಂದು ಗುರುತಿಸಲಾಗಿದೆ. ಆಕೆಯ 4 ವರ್ಷದ ಪುತ್ರಿ ಸೃಷ್ಟಿ ತೀವ್ರವಾಗಿ ಗಾಯಗೊಂಡಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಸೀತಾ ಮತ್ತು ಆಕೆಯ ಪತಿ ಗೋವಿಂದ್ … Read more

ಪುರುಷರಲ್ಲಿ ಪದೇ ಪದೇ ಮೂತ್ರ ವಿಸರ್ಜನೆ.. ಪ್ರಾಸ್ಟೇಟ್ ಕ್ಯಾನ್ಸರ್‌ ಮೊದಲು ಕಾಣಿಸಿಕೊಳ್ಳುವ ಲಕ್ಷಣಗಳಿವು

ಆರಂಭಿಕ ಹಂತಗಳಲ್ಲಿ ಪ್ರಾಸ್ಟೇಟ್ ಕ್ಯಾನ್ಸರ್ ಗಮನಾರ್ಹ ಲಕ್ಷಣಗಳನ್ನು ತೋರಿಸದಿರಬಹುದು. ಆದರೆ ನಿರಂತರ ಅಥವಾ ಬದಲಾಗುತ್ತಿರುವ ಮೂತ್ರ ವಿಸರ್ಜನೆಯ ಮಾದರಿಗಳನ್ನು ನಿರ್ಲಕ್ಷಿಸಬಾರದು. ಅನೇಕ ಪುರುಷರಿಗೆ ಪದೇ ಪದೇ ಮೂತ್ರ ವಿಸರ್ಜನೆಗೆ ಹೋಗಬೇಕೆಂದು ಅನಿಸುತ್ತದೆ. ವಿಶೇಷವಾಗಿ ಇದು ವಯಸ್ಸಾದಂತೆ ಕಂಡುಬರುವ ಸಮಸ್ಯೆಯಾಗಿದೆ. ಸಾಮಾನ್ಯ ಮೂತ್ರ ವಿಸರ್ಜನಾ ಸಮಸ್ಯೆಯಂತೆ ಕಂಡುಬರುವ ಇದು ಪ್ರಾಸ್ಟೇಟ್ ಕ್ಯಾನ್ಸರ್‌ನ ಆರಂಭಿಕ ಹಂತಗಳನ್ನು ಸೂಚಿಸುತ್ತದೆ. ಹೌದು. ಪುರುಷರಲ್ಲಿ ಸಾಮಾನ್ಯವಾಗಿ ಕಂಡುಬರುವ ಕ್ಯಾನ್ಸರ್‌ಗಳಲ್ಲಿ ಪ್ರಾಸ್ಟೇಟ್ ಕ್ಯಾನ್ಸರ್ ಕೂಡ ಒಂದು. ಸೊಂಟದಲ್ಲಿ ಮೂತ್ರಕೋಶದ ಕೆಳಗೆ ಇರುವ ಪ್ರಾಸ್ಟೇಟ್ ಗ್ರಂಥಿಯಲ್ಲಿ ಬೆಳೆಯುತ್ತದೆ. … Read more

ಒಂದೇ ಸ್ಥಳದಲ್ಲಿ ಕೂತ್ರೆ ದೇಹಕ್ಕೆ ಒಕ್ಕರಿಸುತ್ತೆ ಈ ಮಾರಕ ಕಾಯಿಲೆ.! ಕೂತರೂ ಕೂಡ ಪ್ರಾಣಕ್ಕೆ ಕಂಟಕ..!

ಆರೋಗ್ಯ ತಜ್ಞರು ಹೇಳುವಂತೆ ದೀರ್ಘಕಾಲ ಒಂದೇ ಸ್ಥಳದಲ್ಲಿ ನಿಲ್ಲುವುದರಿಂದ ನಮ್ಮ ದೇಹಕ್ಕೆ, ವಿಶೇಷವಾಗಿ ನಮ್ಮ ಕಾಲುಗಳಿಗೆ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಗುರುತ್ವಾಕರ್ಷಣೆಯ ಪರಿಣಾಮದಿಂದ ಕಾಲುಗಳಲ್ಲಿನ ರಕ್ತನಾಳಗಳು ಹೃದಯಕ್ಕೆ ರಕ್ತವನ್ನ ಹಿಂತಿರುಗಿಸಲು ಕಷ್ಟಪಡುತ್ತವೆ. ರಕ್ತನಾಳಗಳಲ್ಲಿನ ಕವಾಟಗಳು ದುರ್ಬಲಗೊಳ್ಳುವುದರಿಂದ, ರಕ್ತ ಸಂಗ್ರಹವಾಗುತ್ತದೆ ಮತ್ತು ಊತ ಮತ್ತು ನೋವಿನಂತಹ ಲಕ್ಷಣಗಳನ್ನ ಉಂಟುಮಾಡುತ್ತದೆ. ಇದನ್ನ ವೆರಿಕೋಸ್ ವೇನ್ಸ್ ಎಂದು ಕರೆಯಲಾಗುತ್ತದೆ. ದೀರ್ಘಕಾಲ ನಿಂತಿರುವ ಜನರಲ್ಲಿ ಈ ಸಮಸ್ಯೆ ಕಂಡುಬರುತ್ತದೆ. ಉಬ್ಬಿರುವ ರಕ್ತನಾಳಗಳಿರುವ ಜನರು ನೋವು, ಊತ, ಸುಡುವಿಕೆ ಮತ್ತು ತುರಿಕೆ ಮುಂತಾದ … Read more

ಪತಿ ಮಾರಾಟ ಮಾಡಿದ ಆಸ್ತಿಯಿಂದ ಪತ್ನಿಗೆ ‘ಜೀವನಾಂಶ’ ಪಡೆಯುವ ಹಕ್ಕಿದೆ : ಹೈಕೋರ್ಟ್ ಮಹತ್ವದ ತೀರ್ಪು

ಹಿಂದೂ ಪತ್ನಿಯು ತನ್ನ ಪತಿಯ ಸ್ಥಿರ ಆಸ್ತಿಯನ್ನು ವರ್ಗಾವಣೆ ಮಾಡಿದ ನಂತರವೂ ಜೀವನಾಂಶವನ್ನು ಪಡೆಯಲು ಅರ್ಹಳಾಗಿದ್ದಾಳೆ ಎಂದು ಕೇರಳ ಹೈಕೋರ್ಟ್ ಬುಧವಾರ ತೀರ್ಪು ನೀಡಿದೆ. ವರ್ಗಾವಣೆಗೆ ಮೊದಲು ಜೀವನಾಂಶಕ್ಕಾಗಿ ಕಾನೂನು ಕ್ರಮಗಳನ್ನು ಪ್ರಾರಂಭಿಸಿದ್ದರೆ ಅಥವಾ ಖರೀದಿದಾರರಿಗೆ ಅವಳ ಹಕ್ಕಿನ ಬಗ್ಗೆ ಸೂಚನೆ ನೀಡಿದ್ದರೆ. ಹಿಂದೂ ದತ್ತು ಮತ್ತು ನಿರ್ವಹಣಾ ಕಾಯ್ದೆ, 1956 ಪತ್ನಿಗೆ ತನ್ನ ಪತಿಯ ಸ್ಥಿರ ಆಸ್ತಿಯಿಂದ ಜೀವನಾಂಶವನ್ನು ಪಡೆಯಲು ಅನುಮತಿಸುತ್ತದೆಯೇ ಎಂಬ ವಿಷಯದ ಕುರಿತು ಸಂಘರ್ಷದ ತೀರ್ಪುಗಳನ್ನು ಗಮನಿಸಿದ ವಿಭಾಗೀಯ ಪೀಠವು ಮಾಡಿದ ಉಲ್ಲೇಖದ … Read more

ಹಾಲಾಯ್ತು ಹಾಲಾಹಾಲ – ರಾಸಾಯನಿಕ ಬಳಸಿ ನಕಲಿ ಹಾಲು ತಯಾರಿಕೆ ಮಾಡ್ತಿದ್ದ ಖದೀಮರು ಅರೆಸ್ಟ್‌!

ರಾಸಾಯನಿಕ ವಸ್ತುಗಳನ್ನು ಬಳಸಿ ನಕಲಿ ಹಾಲು (Milk) ತಯಾರು ಮಾಡುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು (KGF Police) ದಾಳಿ ನಡೆಸಿ, ಐವರನ್ನು ಬಂಧಿಸಿರುವ ಘಟನೆ ಕೋಲಾರ (Kolara) ಜಿಲ್ಲೆಯಲ್ಲಿ ನಡೆದಿದೆ. ಕೆಜಿಎಫ್ ತಾಲೂಕಿನ ಬಳ್ಳಗೆರೆ ಗ್ರಾಮದ ಬಳಿ ಶೆಡ್‌ ಒಂದರಲ್ಲಿ ಅಕ್ರಮವಾಗಿ ಕಲಬೆರಕೆ ಹಾಲು ತಯಾರಿಸಲಾಗುತ್ತಿತ್ತು. ಕೆಜಿಎಫ್‌ ಪೊಲೀಸರು ನಕಲಿ ಹಾಲನ್ನು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ದಾಳಿ ಮಾಡಿ ಐವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಆಂಧ್ರಪ್ರದೇಶ ಮೂಲದ ದಿಲೀಪ್, ಬಾಲರಾಜ್, ವೆಂಕಟೇಶಪ್ಪ, ಬಾಲಾಜಿ ಮತ್ತು ಮನೋಹರ್ ಎಂದು ಗುರುತಿಸಲಾಗಿದೆ. … Read more