Horoscope Today : 23 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಇಂದು ನಿಮ್ಮ ದಿನ ಸಾಮಾನ್ಯವಾಗಿರುತ್ತದೆ ಎಂಬುದಾಗಿ ಶ್ರೀಗಣೇಶ ಶಕುನ ಹೇಳುತ್ತಾರೆ. ವಿಶೇಷವಾಗಿ ಏನೂ ಇರುವುದಿಲ್ಲ. ಸಂಕ್ಷಿಪ್ತವಾಗಿ ಹೇಳುವುದಾದರೆ ಮಾಮೂಲಿ ದಿನಚರಿ. ಆರೋಗ್ಯ ಎಂದಿನಂತಿದ್ದು ಏರುಪೇರು ಉಂಟಾಗುವುದಿಲ್ಲ. ಆದರೆ, ಅತ್ಯಂತ ಉತ್ಸಾಹದಿಂದಲೂ ಇರುವುದಿಲ್ಲ. ಏರುತ್ತಿರುವ ವೆಚ್ಚಗಳು ನಿಮ್ಮನ್ನು ಅಕಸ್ಮತ್ತಾಗಿ ಪೀಡಿಸುತ್ತದೆ ಹಾಗೂ ನಿಮ್ಮನ್ನು ಬೆಚ್ಚಿ ಬೀಳಿಸುತ್ತದೆ ಅಥವಾ ದಿಗ್ಭ್ರಮೆಗೊಳಿಸುತ್ತದೆ. ಅದರ ಚಲನವಲನಗಳ ಮೇಲೆ ಗಮನವಿಟ್ಟಿರಿ ಆದರೆ ಅದು ಒಂದು ಅಂಕೆ ಮೀರಿ ನಿಮಗೆ ತೊಂದರೆ ಕೊಡದಂತೆ ನೋಡಿಕೊಳ್ಳಿ. ಹಣಕಾಸು ಪರಿಸ್ಥಿತಿಯಲ್ಲಿ ಇನ್ನೂ ಕುಸಿತ ಉಂಟಾಗುವುದಿಲ್ಲ. ಋಣಾತ್ಮಕ … Read more

Horoscope Today : 22 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಅತಿಥಿಗಳು, ಸಂದರ್ಶಕರು, ನೆರೆಹೊರೆಯವರು ಸಂತೋಷವನ್ನು ವಿನಿಯಮ ಮಾಡಿಕೊಳ್ಳುವುದರೊಂದಿಗೆ, ಯಾರೇ ಆಗಲಿ, ಯಾವುದೇ ಕಾರಣಕ್ಕೆ ಆಗಲಿ, ನಿಮ್ಮದೇ ಹಾದಿಯಲ್ಲಿ ಬರುವ ಲವಲವಿಕೆಯನ್ನು ನೀವು ಇಷ್ಟಪಡುತ್ತೀರಿ. ನೀವು ಸಂಘಜೀವಿಯಾಗಿರಲು ಬಯಸುತ್ತೀರಿ. ಅದಕ್ಕೆ ಉತ್ತಮ ಜೊತೆಗಾರರನ್ನು ಅನ್ವೇಷಿಸಿ. ಮನೆ ಹಾಗೂ ಕಾರ್ಯಸ್ಥಳದಲ್ಲಿನ ಸ್ನೇಹಪರ ವಿನಿಮಯವು ನಿಮ್ಮನ್ನು ಖುಷಿಯಲ್ಲಿರಿಸುತ್ತದೆ. ನಿಮ್ಮ ಮನೆಗೆ ನಿಮ್ಮ ತಾಯಿಯ ಆಗಮನವನ್ನು ನಿರೀಕ್ಷಿಸುತ್ತಿರಬಹುದು. ಅವರೊಂದಿಗೆ ಉಡುಗೊರೆ ಮತ್ತು ಬಹುಮಾನಗಳನ್ನೂ. ಇಂದು ನಿಮ್ಮ ಆರೋಗ್ಯವು ಸಂಪೂರ್ಣವಾಗಿ ಚೇತರಿಸಿಕೊಂಡಿರುತ್ತದೆ ಮತ್ತು ಉತ್ತಮ ಚೈತನ್ಯ ಹಾಗೂ ಸದೃಢ ಆರೋಗ್ಯವನ್ನು ಹೊಂದುವಿರಿ. … Read more

ಹೆತ್ತ ಕರುಳಿನ ಕಣ್ಣೆದುರೇ ಮಗುವಿನ ಮೇಲೆ ಹರಿದ ಲಾರಿ! ವಿಲವಿಲ ಒದ್ದಾಡಿ ಪ್ರಾಣ ಬಿಟ್ಟ 4 ವರ್ಷದ ಕಂದಮ್ಮ

ಯುಗಾದಿ ಹಬ್ಬ ಮುಗಿಸಿ ಸಡಗರದಿಂದ ದೇವಸ್ಥಾನಕ್ಕೆ ಹೊರಟಿದ್ದ ಕುಟುಂಬಕ್ಕೆ ಕಾದಿತ್ತು ವಿಧಿಯ ಆಟ. ಶನಿವಾರದ ಹಿನ್ನೆಲೆ ಆಂಜನೇಯ ಸ್ವಾಮಿಯ ದರ್ಶನ ಪಡೆಯಲು ಮಕ್ಕಳೊಂದಿಗೆ ನಡೆದುಕೊಂಡು ಹೋಗುತ್ತಿದ್ದ ತಾಯಿಯ ಕಣ್ಣೆದುರೇ ಯಮಸ್ವರೂಪಿಯಾಗಿ ಬಂದ ಕ್ಯಾಂಟ್ರೋ ಲಾರಿ, ನಾಲ್ಕು ವರ್ಷದ ಮಗುವಿನ ಮೇಲೆ ಹರಿದು ಸಜೀವ ದಹನ ಮಾಡಿರುವ ದಾರುಣ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹನುಮಂತೇಗೌಡನ ಪಾಳ್ಯದಲ್ಲಿ ನಡೆದಿದೆ.ನಾಲ್ಕು ವರ್ಷದ ನಿಶಿಕಾ ಮೃತಪಟ್ಟ ದುರ್ದೈವಿ. ಈಕೆ ರಾಜೇಂದ್ರ ಮತ್ತು ಲಾವಣ್ಯ ದಂಪತಿಯ ಮೊದಲ ಮಗಳು. ತಾಯಿ ಲಾವಣ್ಯ ಅವರು … Read more

ಹಳೇ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುವವರ ಗಮನಕ್ಕೆ.. ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ವಾರ್ನಿಂಗ್!

ಬೆಂಗಳೂರು : ನಗರದಲ್ಲಿ ಹಳೇ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಖಡಕ್ ಎಚ್ಚರಿಕೆ ನೀಡಿದ್ದಾರೆ. ಹೆಚ್ಚು ಕಾಲ ರಸ್ತೆಗಳಲ್ಲಿ ನಿಲ್ಲಿಸಿರುವ ಹಳೇ ವಾಹನಗಳನ್ನು ಟೋಯಿಂಗ್ ಮಾಡಿ ನಿರ್ದಿಷ್ಟ ಸ್ಥಳಗಳಿಗೆ ಕೊಂಡೊಯ್ದು ಡಂಪ್ ಮಾಡಲಾಗುವುದು ಎಂದು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳ 2026-27ನೇ ಸಾಲಿನ ಆಯವ್ಯಯ ಸಿದ್ಧತೆ ಕುರಿತ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಅವರು, ಹಳೇ ವಾಹನಗಳನ್ನು ವಶಪಡಿಸಿಕೊಳ್ಳಲು ಬೆಳ್ಳಳ್ಳಿ, ಮಿಟಗಾನಹಳ್ಳಿ, ಸೊಂಡೆಕೊಪ್ಪ ಹಾಗೂ ಗಿಡ್ಡೇನಹಳ್ಳಿ … Read more

Horoscope Today : 21 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಗಣೇಶನ ಆಶೀರ್ವಾದದೊಂದಿಗೆ ಈ ದಿನವು ನಿಮಗೆ ಒಂದು ಸುದಿನವಾಗಲಿದೆ. ನೀವು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯದಿಂದಿರುತ್ತೀರಿ. ಇಂದು ನಿಮ್ಮ ಕೆಲಸವನ್ನು ನೀವು ಅತ್ಯಂತ ಉತ್ಸಾಹದಿಂದ ಪೂರೈಸುತ್ತೀರಿ. ಲಕ್ಷ್ಮೀದೇವಿಯು ನಿಮ್ಮನ್ನು ಅನುಗ್ರಹಿಸಬಹುದು. ನೀವು ನಿಮ್ಮ ದಿನವನ್ನು ನಿಮ್ಮ ಕುಟುಂಬ ಸದಸ್ಯರೊಂದಿಗೆ ಸಂತೋಷದಿಂದ ಕಳೆಯಬಹುದು. ನಿಮ್ಮ ತಾಯಿಯಿಂದ ಪ್ರಯೋಜನವಾಗಲಿದೆ. ನಿಮ್ಮ ಸ್ಥಳದಲ್ಲಿ ಸ್ನೇಹಿತರು ಮತ್ತು ಸಂಬಂಧಿಗಳ ಉಪಸ್ಥಿತಿಯು ನಿಮ್ಮ ವಾತಾವರಣವನ್ನು ಆನಂದಮಯವಾಗಿರಿಸುತ್ತದೆ ವೃಷಭ :- ಜಾಗರೂಕತೆಯು ಇಂದು ನಿಮಗೆ ಸರಿಯಾದ ಪದ ಎಂಬುದಾಗಿ ಗಣೇಶ ಸಲಹೆ ನೀಡುತ್ತಾರೆ. … Read more

ತಾನೆಲ್ಲಿ ಕೊಲೆಯಾಗ್ತಿನೋ ಅನ್ನೋ ಭಯಕ್ಕೆ ಹೆಂಡತಿಯನ್ನು ಪ್ರಿಯಕರನ ಜೊತೆ ಕಳಿಸಿಕೊಟ್ಟ ಪತಿರಾಯ

ಜೀವಭಯದಿಂದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಆಕೆಯ ಪ್ರಿಯಕರನ ಜೊತೆ ಕಳುಹಿಸಿದ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಬೆಳಕಿಗೆ ಬಂದಿದೆ. ದೌಲತ್‌ಪುರ ಗ್ರಾಮದ ದಿನಗೂಲಿ ಕಾರ್ಮಿಕ ರಾಜಕುಮಾರ್ ಏಳು ವರ್ಷಗಳಿಂದ ವೈವಾಹಿಕ ಜೀವನ ನಡೆಸುತ್ತಿದ್ದು, ದಂಪತಿಗೆ ಆರು ತಿಂಗಳ ಮಗುವಿದೆ. ಆದರೆ, ಪತ್ನಿ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿಯೊಂದಿಗೆ ಸಂಬಂಧ ಬೆಳೆಸಿಕೊಂಡಿದ್ದಾಳೆ. ಆಕೆಯ ಮೊಬೈಲ್ ಪರಿಶೀಲಿಸಿದ ವೇಳೆ ಪ್ರಿಯಕರನ ಜೊತೆಗಿನ ಆಕ್ಷೇಪಾರ್ಹ ಚಿತ್ರಗಳು ಹಾಗೂ “ಸಿಮೆಂಟ್ ಮತ್ತು ಬ್ಲೂ ಡ್ರಮ್” ಎಂಬ ಉಲ್ಲೇಖ ಕಂಡು ರಾಜಕುಮಾರ್ ಆತಂಕಕ್ಕೀಡಾದರು. ಕಳೆದ … Read more

ಕುತ್ತಿಗೆಗೆ ಸುತ್ತಿಕೊಂಡಿದ್ದ ನಾಗರಹಾವು ಕಚ್ಚಿ ಉರಗ ರಕ್ಷಕ ಸಾವು : ವಿಡಿಯೋ ವೈರಲ್ | WATCH Video

ಹಾವುಗಳನ್ನು ರಕ್ಷಿಸುವ ಕಾಯಕವನ್ನೇ ಮೈಗೂಡಿಸಿಕೊಂಡಿದ್ದ ವ್ಯಕ್ತಿಯೊಬ್ಬರು, ತಾವು ರಕ್ಷಿಸಿದ ಹಾವಿನಿಂದಲೇ ಕಚ್ಚಿಸಿಕೊಂಡು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಗುಣ ಜಿಲ್ಲೆಯಲ್ಲಿ ನಡೆದಿದೆ. ದೀಪಕ್ ಎಂಬ ಉರಗ ಪ್ರೇಮಿ ಈ ದುರಂತಕ್ಕೆ ಬಲಿಯಾದವರು. ಘಟನೆಯ ಹಿನ್ನೆಲೆ: ದೀಪಕ್ ಆ ಭಾಗದಲ್ಲಿ ಹಾವುಗಳನ್ನು ರಕ್ಷಿಸುವ ಮೂಲಕ ಜನಪ್ರಿಯರಾಗಿದ್ದರು. ಮನೆ, ಶಾಲೆ ಅಥವಾ ತೋಟಗಳಲ್ಲಿ ಹಾವುಗಳು ಕಾಣಿಸಿಕೊಂಡಾಗ ದೀಪಕ್ ಸ್ಥಳಕ್ಕೆ ಧಾವಿಸಿ ಅವುಗಳನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡುತ್ತಿದ್ದರು. ಘಟನೆಯ ದಿನ ಕೂಡ ದೀಪಕ್ ಒಂದು ವಿಷಪೂರಿತ ನಾಗರಹಾವನ್ನು ಹಿಡಿದು ಅದನ್ನು ಗಾಜಿನ … Read more

ನಿಮ್ಮ ‘ಇನ್ವರ್ಟರ್ ಬ್ಯಾಟರಿ’ಗೆ ನೀರು ಯಾವಾಗ ಸೇರಿಸ್ಬೇಕು.? 90% ಜನರಿಗೆ ಸರಿಯಾದ ಸಮಯ ತಿಳಿದಿಲ್ಲ!

ಇಂದಿನ ಕಾಲದಲ್ಲಿ, ಪ್ರತಿ ಮನೆ ಮತ್ತು ಕಚೇರಿಗೆ, ವಿಶೇಷವಾಗಿ ವಿದ್ಯುತ್ ನಿರಂತರವಾಗಿ ಅಪಾಯದಲ್ಲಿರುವ ಪ್ರದೇಶಗಳಲ್ಲಿ ಇನ್ವರ್ಟರ್‌ಗಳು ಅತ್ಯಗತ್ಯ ಅವಶ್ಯಕತೆಯಾಗಿವೆ. ವಿದ್ಯುತ್ ಕಡಿತಗೊಂಡಾಗ ಇನ್ವರ್ಟರ್ ಮನೆಯನ್ನು ಬೆಳಗಿಸುತ್ತದೆ, ಆದರೆ ಕಾಲಾನಂತರದಲ್ಲಿ ಅದರ ಬ್ಯಾಕಪ್ ಏಕೆ ಕಡಿಮೆಯಾಗುತ್ತದೆ ಎಂಬುದನ್ನು ನೀವು ಎಂದಾದರೂ ಗಮನಿಸಿದ್ದೀರಾ? ಹಲವು ಬಾರಿ, ನಾವು ಇನ್ವರ್ಟರ್ ಅನ್ನು ಸ್ಥಾಪಿಸುತ್ತೇವೆ ಆದರೆ ಅದರ ಪ್ರಮುಖ ಒಡನಾಡಿ ಬ್ಯಾಟರಿಯ ನಿರ್ವಹಣೆಯನ್ನು ನಿರ್ಲಕ್ಷಿಸುತ್ತೇವೆ. ಜನರು ಸಾಮಾನ್ಯವಾಗಿ ಮಾಡುವ ದೊಡ್ಡ ತಪ್ಪು ಎಂದರೆ ಬ್ಯಾಟರಿಯಲ್ಲಿ ನೀರು ತುಂಬಲು ಸರಿಯಾದ ಸಮಯ ಮತ್ತು ವಿಧಾನವನ್ನು … Read more

75ನೇ ವಯಸ್ಸಿನಲ್ಲೂ ಕಾಮದಾಹ: ಸೊಸೆಯನ್ನೂ ಬಿಡದ ಕಾಮುಕ ತಂದೆಯನ್ನ ಕೊಂದ ಮಗ

ಯಾದಗಿರಿ ಜಿಲ್ಲೆಯ ಗೋನಾಳ ಗ್ರಾಮದ ಮಗನಿಂದಲೇ ತಂದೆ ಕೊಲೆ ಪ್ರಕರಣಕ್ಕೆ  ಟ್ವಿಸ್ಟ್ ಸಿಕ್ಕಿದೆ. 75 ವಯಸ್ಸಾಗಿದ್ರೂ ಕಾಮದಾಟಕ್ಕಾಗಿ ಮಹಿಳೆಯರ ಜೊತೆ ಸಂಬಂಧ ಇಟ್ಟುಕೊಂಡು, ಸೊಸೆಯನ್ನೂ ಬಿಡದ ತಂದೆಯನ್ನು ಕಂಡು ಮಾರ್ಯಾದೆಗೆ ಹೆದರಿ ಮಗನೇ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವುದು ತನಿಖೆ ವೇಳೆ ಬಯಲಾಗಿದೆ. ಹೌದು… ಗೋನಾಳ ಗ್ರಾಮದಲ್ಲಿ 6 ದಿನಗಳ ಹಿಂದೆ ಅಂದ್ರೆ ಮಾರ್ಚ್ 12 ರ ರಾತ್ರಿ 74 ವರ್ಷದ ಪಂಪಣ್ಣ ಸಜ್ಜನ ಎಂಬಾತನ ಕೊಲೆಯಾಗಿತ್ತು. ಕೊಲೆ ನಡೆದ ಬಳಿಕ ಈ ಹಂಪಣ್ಣ ಸಜ್ಜನ ಪುತ್ರ … Read more

ಸರ್ಕಾರಿ ನೌಕರಿ, ಕೈತುಂಬಾ ಸಂಬಳ ಬರುತ್ತಿದ್ದರೂ 8 ವರ್ಷದ ಮಗಳನ್ನ ಚೆನ್ನೈ ಎಕ್ಸ್‌ಪ್ರೆಸ್ ರೈಲಿಗೆ ತಳ್ಳಿದ ತಾಯಿ!

ಕೈ ತುಂಬಾ ಕಾಸು ಬರುವಂತಹ ಸರ್ಕಾರಿ ನೌಕರಿ ಇದ್ದರೂ, ತನ್ನ ಜೊತೆಗೆ ಕರೆದೊಯ್ಯುತ್ತಿದ್ದ ಒಬ್ಬಳೇ ಒಬ್ಬಳು ಮಗಳನ್ನು ಚಲಿಸುತ್ತಿದ್ದ ಚೆನ್ನೈ ಎಕ್ಸ್‌ಪ್ರೆಸ್ ರೈಲಿಗೆ ತಳ್ಳಿ ಸಾಯಿಸಲು ಯತ್ನಿಸಿದ ಘಟನೆ ಇಡೀ ಮಾನವ ಕುಲಕ್ಕೇ ಕಪ್ಪು ಚುಕ್ಕೆಯಾಗಿದೆ. ಅಷ್ಟಕ್ಕೂ ಈ ಘಟನೆ ನಡೆದಿದ್ದೆಲ್ಲಿ, ಇದರ ಹಿಂದಿನ ಕಾರಣವೇನು ಎಂಬುದನ್ನು ನೋಡೋಣ ಬನ್ನಿ.. ಸರ್ಕಾರಿ ನೌಕರಿ ಮಾಡುವ ಹೆಂಡತಿ, ಪ್ರೀತಿ ಮಾಡುವ ಗಂಡ ಹಾಗೂ ಪ್ರೀತಿಗೆ ಸಾಕ್ಷಿಯಾಗಿ ಒಂದು ಮುದ್ದಾದ ಹೆಣ್ಣು ಮಗು ಇರುವ ಸುಂದರ ಕುಟುಂಬ. ಆದರೆ, ಇತ್ತೀಚೆಗೆ … Read more