ಸಿದ್ದರಾಮಯ್ಯನವರ ಬಾಯಿಯೇ ಬಚ್ಚಲು, ಅವರನ್ನೇ ಪಕ್ಷದವರು ಪಾಲಿಸ್ತಿದ್ದಾರೆ : ಮಾಜಿ ಸಂಸದ ಪ್ರತಾಪ್ ಸಿಂಹ
ಶಿಡ್ಲಘಟ್ಟದ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡನಿಂದ ಧಮ್ಕಿ ಹಾಕಿದ ಘಟನೆ ನಡೆದಿತ್ತು.. ಈ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಮಾತನಾಡಿ, ಅಧಿಕಾರಿಗೆ ಧಮ್ಕಿ ಹಾಕಿದ ಪುಡಾರಿಯನ್ನು ಒದ್ದು ಒಳಗೆ ಹಾಕಿ. ಸಿಎಂ ಸಿದ್ದರಾಮಯ್ಯನವರ ಬಾಯಿಯೇ ಬಚ್ಚಲಾಗಿದೆ. ಅವರೇ ಯಾರಿಗೂ ಮರ್ಯಾದೆ ಕೊಡೋದಿಲ್ಲ. ಇದನ್ನೇ ಅವರ ಪಕ್ಷದವರು ಅನುಸರಿಸುತ್ತಿದ್ದಾರೆ ಎಂದು ಹೇಳಿದರು. ಶಿಡ್ಲಘಟ್ಟ ನಗರದಲ್ಲಿಕಲ್ಟ್ ಸಿನಿಮಾ ಪ್ರಚಾರದ ಬ್ಯಾನರ್ಅನ್ನು ತೆರವುಗೊಳಿಸಿದ್ದಕ್ಕೆ ಕುಪಿತಗೊಂಡ ಕಾಂಗ್ರೆಸ್ ಮುಖಂಡ ರಾಜೀವ್ಗೌಡ, ನಗರಸಭೆ ಪೌರಾಯುಕ್ತೆಗೆ ಮೊಬೈಲ್ ಕರೆ ಮಾಡಿ ಧಮ್ಕಿ ಹಾಕಿ ಅವಾಚ್ಯ ಶಬ್ದಗಳಿಂದ … Read more