ಪತಿಯನ್ನು ಕೊಂದು ಬಾತ್‌ರೂಂ ನೆಲದಡಿ ಹೂತ ಪಾಪಿ ಪತ್ನಿ..! 45 ದಿನಗಳ ಬಳಿಕ ಭೀಕರ ಸತ್ಯ ಬಯಲು

ಉತ್ತರ ಪ್ರದೇಶದ ಆಗ್ರಾದಲ್ಲಿ ಪತಿಯನ್ನು ಕೊಲೆ ಮಾಡಿ, ಮನೆಯ ಬಾತ್‌ರೂಂ ನೆಲದಡಿ ಶವವನ್ನು ಹೂತು ಮುಚ್ಚಿಟ್ಟಿದ್ದ ಆರೋಪದ ಮೇಲೆ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕೃತ್ಯಕ್ಕೆ ಇನ್ನೂ ಯಾರಾದರೂ ಸಹಕರಿಸಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತರನ್ನು ಸುರೇಂದ್ರ ಶರ್ಮಾ ಎಂದು ಗುರುತಿಸಲಾಗಿದ್ದು, ಅವರು ಕಳೆದ ಸುಮಾರು 45 ದಿನಗಳಿಂದ ನಾಪತ್ತೆಯಾಗಿದ್ದರು. ಹೊಸ ಸುಳಿವುಗಳ ಆಧಾರದ ಮೇಲೆ ಪೊಲೀಸರು ಮನೆಯ ಬಾತ್‌ರೂಂ ನೆಲವನ್ನು ಅಗೆದು ನೋಡಿದಾಗ, ಸಿಮೆಂಟ್ ಮತ್ತು ಪ್ಲಾಸ್ಟರ್ ಪದರದ ಕೆಳಗೆ ಹೂತಿದ್ದ ಶವ … Read more

ರಾತ್ರಿ ಪ್ರಿಯಕರನೊಂದಿಗೆ ಹೋಟೆಲ್‌ಗೆ ಬಂದಿದ್ದ ರೇಣುಕಾ, ಬೆಳಗ್ಗೆ ಹೆಣವಾದಳು.! ಆ ರಾತ್ರಿ ನಡೆದಿದ್ದೇನು.?

ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದ 26 ವರ್ಷದ ಯುವತಿಯ ಸಂಶಯಾಸ್ಪದ ಸಾವು ಇದೀಗ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಪ್ರಿಯಕರನೊಂದಿಗೆ ಹೋಟೆಲ್‌ಗೆ ಬಂದಿದ್ದ ಯುವತಿ ಮರುದಿನ ಬೆಳಗ್ಗೆ ಶವವಾಗಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಘಟನೆಯ ಸಂಪೂರ್ಣ ವಿವರ: ಮೃತ ಯುವತಿಯನ್ನು ರೇಣುಕಾ ಎಂದು ಗುರುತಿಸಲಾಗಿದ್ದು, ಈಕೆ ಹೈದರಾಬಾದ್‌ನ ಪಬ್ ಒಂದರಲ್ಲಿ ಡ್ಯಾನ್ಸರ್ ಆಗಿ ಕೆಲಸ ಮಾಡುತ್ತಿದ್ದಳು. 8 ವರ್ಷಗಳ ಹಿಂದೆ ಮದುವೆಯಾಗಿದ್ದ ರೇಣುಕಾಗೆ 7 ವರ್ಷದ ಮಗನಿದ್ದಾನೆ. ಆದರೆ, ಪತಿಯೊಂದಿಗೆ ಭಿನ್ನಾಭಿಪ್ರಾಯ ಉಂಟಾಗಿ ಆತನಿಂದ ದೂರ ಸರಿದಿದ್ದ ರೇಣುಕಾ, … Read more

ಇಂದಿನ ಜ್ಯೋತಿಷ್ಯ ಭವಿಷ್ಯ: ಗ್ರಹಗಳ ಚಲನೆ ನಿಮ್ಮ ಜೀವನದ ಮೇಲೆ ಹೇಗೆ ಪರಿಣಾಮ ಬೀರುತ್ತದೆ?

ಮೇಷ : ಈ ದಿನ ಗ್ರಹಗತಿಗಳು ನಿಮಗಾಗಿ ಅದೃಷ್ಟದ ದಿನವನ್ನೇ ತಂದಿವೆ ಎಂಬುದಾಗಿ ಗಣೇಶ ಭರವಸೆ ನೀಡುತ್ತಾರೆ. ಸಾಮಾಜಿಕ ಆಸಕ್ತಿ ಮತ್ತು ಪರಚಿಂತನೆಯು ನಿಮ್ಮನ್ನು ಸಂತೋಷದಲ್ಲಿರಿಸುತ್ತದೆ ಮತ್ತು ನಿಮ್ಮ ಪ್ರೀತಿಪಾತ್ರರಿಂದ ಮತ್ತು ಸ್ನೇಹಿತರಿಂದ ಸಾಕಷ್ಟು ಪ್ರಶಂಸೆಗಳನ್ನು ಪಡೆಯುತ್ತೀರಿ. ನೀವು ಯಾವಾಗಲೂ ಸ್ನೇಹಿತರಿಗಾಗಿ, ಪ್ರೀತಿಪಾತ್ರರಿಗಾಗಿ ಮತ್ತು ಸಹೋದ್ಯೋಗಿಗಳಿಗಾಗಿ ಶರತ್ತುರಹಿತವಾಗಿ ವೆಚ್ಚಮಾಡುತ್ತೀರಿ ಮತ್ತು ನೀಡುತ್ತೀರಿ. ಹಿರಿಯರು ಮತ್ತು ಹೆತ್ತವರೊಂದಿಗಿನ ಮಾತುಕತೆಯು ನಿಜವಾಗಿಯೂ ಅದ್ಭುತವಾಗಿರುತ್ತದೆ ಮತ್ತು ಇದು ನಿಮ್ಮನ್ನು ಇನ್ನಷ್ಟು ಮನಸ್ಸಿಗೆ ಹತ್ತಿರವಾಗಿಸುತ್ತದೆ. ನಿಮ್ಮ ಸಂಗಾತಿಯೊಂದಿಗೆ ಪ್ರಣಯಭರಿತ ಪ್ರದೇಶಗಳಿಗೆ ತೆರಳುವ ನಿಮ್ಮ … Read more

Arecanut price : ಮಾರುಕಟ್ಟೆಗೆ ಹೊರಡುವ ಮೊದಲು ಈ ಅಡಿಕೆ ಬೆಲೆ ಪಟ್ಟಿಯನ್ನು ನೋಡಿ

ಕರ್ನಾಟಕದ ಪ್ರಮುಖ ಎಪಿಎಂಸಿ ಮಾರುಕಟ್ಟೆಗಳಲ್ಲಿ ದಾಖಲಾದ ಅಧಿಕೃತ ಅಡಿಕೆ ಧಾರಣೆಗಳು (ಪ್ರತಿ ಕ್ವಿಂಟಾಲ್‌ಗೆ) ಈ ಕೆಳಗಿನಂತಿವೆ : ಪ್ರಮುಖ ಮಾರುಕಟ್ಟೆ ಧಾರಣೆಗಳ ವಿವರಗಳು ಶಿವಮೊಗ್ಗ ಮಾರುಕಟ್ಟೆ : • ರಾಶಿ ಇಡಿ : ಕನಿಷ್ಠ ₹44,199 | ಗರಿಷ್ಠ ₹52,599• ಬೆಟ್ಟೆ ಅಡಿಕೆ : ಕನಿಷ್ಠ ₹52,399 | ಗರಿಷ್ಠ ₹58,211• ಗೊರಬಲು : ಕನಿಷ್ಠ ₹19,010 | ಗರಿಷ್ಠ ₹40,599• ಸರಕು (Saraku): ಕನಿಷ್ಠ ₹60,699 | ಗರಿಷ್ಠ ₹88,509 ಚನ್ನಗಿರಿ ಮಾರುಕಟ್ಟೆ : ರಾಶಿ … Read more

ಬೆಂಗಳೂರಿನ ‘ಡೇ ಕೇರ್’ ನಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಕೇಸ್ : ಇಬ್ಬರು ಸಿಬ್ಬಂದಿಗಳು ಅರೆಸ್ಟ್

ಬೆಂಗಳೂರಿನ ಬ್ರೂಕ್ಫೀಲ್ಡ್ ನಲ್ಲಿರುವ ಕೇಪ್ಜೆಮಿನಿ ಹೆಚ್‌ಎಎಲ್ ಕ್ಯಾಂಪಸ್ ಆವರಣದ ಸೊಸೈಟಿ ಜನರಲ್ ಬೇಬಿ ಕೇರ್ (ಡೇ ಕೇರ್) ಕೇಂದ್ರದಲ್ಲಿ ಪುಟ್ಟ ಮಕ್ಕಳ ಮೇಲೆ ಸಿಬ್ಬಂದಿ ಅಮಾನವೀಯವಾಗಿ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಅಮಾನವೀಯ ದೃಶ್ಯಗಳ ವಿಡಿಯೋ ಆಧಾರದ ಮೇಲೆ ಮಕ್ಕಳ ಸಹಾಯವಾಣಿ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಹೆಚ್‌ಎಎಲ್ (HAL) ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣದ ಗಾಂಭೀರ್ಯತೆಯನ್ನು ಅರಿತ ಪೊಲೀಸರು ತಕ್ಷಣವೇ ಡೇ ಕೇರ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ … Read more

Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ ಸ್ಕೀಮ್

Post Office FD : ನಮಸ್ಕಾರ ಸ್ನೇಹಿತರೇ, ಅಂಚೆ ಕಚೇರಿಯು ಸ್ಥಿರ ಠೇವಣಿದಾರರಿಗೆ ಸಿಹಿ ಸುದ್ದಿ ನೀಡಿದ್ದು, ನಿಗದಿತ ಮೊತ್ತವನ್ನು ಎಫ್ ಡಿ (FD) ಮಾಡಿಸಿದ್ದಲ್ಲಿ ಆಕರ್ಷಕ ಬಡ್ಡಿದರವನ್ನು ಗ್ರಾಹಕರು ಪಡೆಯಬಹುದು. ಅದ್ಭುತ ಬಡ್ಡಿದರ ಪಡೆಯಲು ಪೋಸ್ಟ್ ಆಫೀಸ್ನ ಫಿಕ್ಸೆಡ್ ಡೆಪಾಸಿಟ್ (FD) ಸ್ಕೀಮ್ ಅತ್ಯುತ್ತಮ ಆಯ್ಕೆಯಾಗಿದೆ. ಇದನ್ನೂ ಕೂಡ ಓದಿ : Subsidy Scheme : ರೈತರ ಜಮೀನಿಗೆ ಬೇಲಿ, ತಂತಿ ಬೇಲಿ ಹಾಕಿಕೊಳ್ಳಲು 90% ಸಬ್ಸಿಡಿ ಸಹಾಯಧನ – ಬೇಕಾಗುವ ದಾಖಲೆಗಳೇನು.? FD ಸ್ಕೀಮ್‌ನೊಂದಿಗೆ … Read more

ಭೀಕರ ಬರಗಾಲದ ಮುನ್ಸೂಚನೆ: ನೀರಿಲ್ಲ, ಬೆಳೆ ಬೆಳೆಯಬೇಡಿ ಎಂದ ಸಿ.ಎಂ ಡಿ.ಕೆ ಶಿವಕುಮಾರ್

ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗುವ ಮುನ್ಸೂಚನೆ ಇದೆ. ಬಹುತೇಕ ಜಲಾಶಯಗಳಲ್ಲಿ ಒಳಹರಿವು ಶೂನ್ಯಕ್ಕೆ ತಲುಪಿದೆ. ಆದ್ದರಿಂದ, ರೈತರು ಅಣೆಕಟ್ಟು ನೀರು ನಂಬಿಕೊಂಡು ಯಾವುದೇ ಕಾರಣಕ್ಕೂ ಬೆಳೆಗಳನ್ನು ಬೆಳೆಯಬಾರದು. ನೀರು ಹರಿಸುವಂತೆ ಒತ್ತಡ ಹೇರಬಾರದು ಎಂದು ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ವಿಸ್ತೃತ ಚರ್ಚೆ ನಡೆದಿದ್ದು, ಎಲ್ಲಾ ಸಚಿವರು ತಮಗೆ ವಹಿಸಿರುವ ಜಿಲ್ಲೆಗಳಿಗೆ ತೆರಳಿ ಮಳೆ ಕೊರತೆಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ಪರಿಶೀಲನೆ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೂಚಿಸಿದ್ದಾರೆ. … Read more

ಶಾಲಾ ಬಸ್ನಲ್ಲಿ ಮಕ್ಕಳು ಮನೆ ತಲುಪುವವರೆಗೂ ಶಾಲೆಯದ್ದೇ ಜವಾಬ್ದಾರಿ : ಹೈಕೋರ್ಟ್ ಮಹತ್ವದ ಆದೇಶ!

ಶಾಲಾ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಅತ್ಯಂತ ಮಹತ್ವದ ತೀರ್ಪೊಂದನ್ನು ನೀಡಿದೆ. ಶಾಲಾ ಬಸ್ ಕೇವಲ ಶಾಲಾ ಆವರಣದಲ್ಲಿದ್ದಾಗ ಮಾತ್ರವಲ್ಲ, ಮಗು ಬಸ್ ಹತ್ತಿದಾಗಿನಿಂದ ಹಿಡಿದು ಸಂಜೆ ಸುರಕ್ಷಿತವಾಗಿ ಪೋಷಕರ ಕೈ ಸೇರುವವರೆಗೂ ಮಗುವಿನ ಸಂಪೂರ್ಣ ರಕ್ಷಣೆಯ ಜವಾಬ್ದಾರಿ ಶಾಲಾ ಆಡಳಿತ ಮಂಡಳಿಯದ್ದೇ ಆಗಿರುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಶಾಲಾ ಬಸ್‌ನಲ್ಲಿ ನಡೆದ ಅಪಘಾತವೊಂದರಲ್ಲಿ ನಾಲ್ಕನೇ ತರಗತಿಯ ವಿದ್ಯಾರ್ಥಿ ಕಣ್ಣು ಕಳೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಖಾಸಗಿ ಶಾಲೆಯೊಂದರ ಆಡಳಿತ ಮಂಡಳಿ ತನ್ನ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು … Read more

ಚಿಕ್ಕಬಳ್ಳಾಪುರದಲ್ಲಿ ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಕತ್ತು ಕೊಯ್ಯಲು ಯತ್ನ.!

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದಲ್ಲಿ ವಿದ್ಯಾರ್ಥಿನಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ಪುಂಡರ ಗುಂಪೊಂದು ವಿದ್ಯಾರ್ಥಿನಿಯ ಮನೆಗೆ ನುಗ್ಗಿ ದಾಂಧಲೆ ನಡೆಸಿ, ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ವಿದ್ಯಾರ್ಥಿನಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ಪುಂಡರ ಗುಂಪು ಮನೆಗೆ ನುಗ್ಗಿ ದಾಂಧಲೆ ನಡೆಸಿ, ಕಲ್ಲು ತೂರಾಟ ಮಾಡಿ, ವಿದ್ಯಾರ್ಥಿನಿ ಮೇಘನಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಆತಂಕ ಸೃಷ್ಟಿಸಿದೆ. ಗಾಯಗೊಂಡ ವಿದ್ಯಾರ್ಥಿನಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಪ್ರಕರಣ ಸಂಬಂಧ ಪೊಲೀಸರು ತನಿಖೆ … Read more

ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಬಗ್ಗೆ ಜೆಡಿಎಸ್ ಕಿಡಿ: ವಿಪಕ್ಷಗಳ ಆರೋಪಕ್ಕೆ ಇಂಧನ ಸಚಿವರಿಂದಲೇ ಸ್ಪಷ್ಟನೆ

ಗೃಹ ಜ್ಯೋತಿ ಯೋಜನೆ ಗೆ ಹೊಸ ಷರತ್ತು ವಿಚಾರ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಜಾತ್ಯಾತೀತ ಜನತಾದಳ (ಸೆಕ್ಯೂಲರ್) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ಜೆಡಿಎಸ್, ಎಲ್ಲರಿಗೂ ಫ್ರೀ, ಯಾವುದೇ ಷರತ್ತುಗಳಿಲ್ಲ ಎಂದು ಭಾಷಣ ಬಿಗಿದು ಜನರ ಕಿವಿಗೆ ಹೂವಿಟ್ಟು ಅಧಿಕಾರ ಹಿಡಿದ ಕಾಂಗ್ರೆಸ್, ಈಗ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿದೆ. ಆರ್ಥಿಕ ದಿವಾಳಿತನವನ್ನು ಮುಚ್ಚಿಕೊಳ್ಳಲು ಜನಸಾಮಾನ್ಯರನ್ನು ‘ಗೃಹಜ್ಯೋತಿ’ ಯೋಜನೆಯಿಂದ ಹೊರಹಾಕಲು ಕುತಂತ್ರ ಹೆಣೆದಿದೆ ಎಂದು ಗಂಭೀರ ಆರೋಪ ಮಾಡಿದೆ. ‘ಬಡ, … Read more