“ಮುಂದಿನ 8 ವರ್ಷ ಡಿಕೆಶಿಯನ್ನ ಯಾರೂ ಅಲ್ಲಾಡಿಸಲಾರರು”: ಸಿದ್ದು ರಾಜಯೋಗ ಅಂತ್ಯ ಎಂದ ರಾಜಗುರು ದ್ವಾರಕನಾಥ್ ಗುರೂಜಿ

ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆ ಮುಗಿಯುತ್ತಿದ್ದಂತೆ, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆಗೆ ಡಿಕೆಶಿ ಅವರ ಪರಮಾಪ್ತ ಗುರುಗಳಾದ ರಾಜಗುರು ದ್ವಾರಕನಾಥ್ ಗುರೂಜಿ ಭರ್ಜರಿ ತೆರೆ ಎಳೆದಿದ್ದಾರೆ. ‘ಡಿಕೆ ಶಿವಕುಮಾರ್ ಸೋಮವಾರದ ಒಳಗೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ. ಮುಂದಿನ 8 ವರ್ಷಗಳ ಕಾಲ ಅವರ ಅಧಿಕಾರವನ್ನು ಅಲ್ಲಾಡಿಸಲು ಯಾರಿಂದಲೂ ಸಾಧ್ಯವಿಲ್ಲ” ಎಂದು ಭವಿಷ್ಯ ನುಡಿದಿದ್ದಾರೆ. ‘ಮಾಧ್ಯಮದ ಜೊತೆ ಮಾತನಾಡಿರುವ ದ್ವಾರಕನಾಥ್ ಗುರೂಜಿ, ಡಿ.ಕೆ. ಶಿವಕುಮಾರ್ ಅವರೊಂದಿಗಿನ ತಮ್ಮ 35 ವರ್ಷಗಳ ಸುದೀರ್ಘ … Read more

ಕರ್ನಾಟಕದಲ್ಲೂ ಬಕ್ರೀದ್‌ಗೆ ಹಸು ಖರೀದಿ ಮಾಡಲ್ಲ ಎಂದ ಮುಸ್ಲಿಮರು: ನಮಗೆ ದುಡ್ಡು ಬೇಕು ಹಿಂದೂ ಸಂಘಟನೆಗಳೇ ಹಸು ಕೊಂಡುಕೊಳ್ಳಲಿ ಎಂದು ರೈತರ ಆಕ್ರೋಶ

ನಾಳೆ (ಮೇ 28) ದೇಶದಾದ್ಯಂತ ಮುಸ್ಲಿಮರು ಬಕ್ರೀದ್ ಹಬ್ಬವನ್ನು ಆಚರಿಸಲು ಸಜ್ಜಾಗಿದ್ದಾರೆ. ಬಕ್ರೀದ್ ಎಂದಮೇಲೆ ಮಾಂಸದೂಟ ಭರ್ಜರಿಯಾಗಿಯೇ ನಡೆಯಲಿದ್ದು, ರೈತರಿಂದ ಪ್ರಾಣಿಗಳನ್ನು ಖರೀದಿಸಿ ಹಬ್ಬ ಮಾಡುವುದು ಈ ಹಿಂದಿನಿಂದಲೂ ನಡೆದುಕೊಂಡುಬಂದಿರುವ ವಾಡಿಕೆ. ಆದರೆ ಈ ಬಾರಿ ದೇಶದಾದ್ಯಂತ ಮುಸ್ಲಿಮರ ನಿರ್ಧಾರ ಬೇರೆಯದ್ದೇ ಆಗಿದ್ದು, ಸ್ವತಃ ಮುಸ್ಲಿಮರೇ ಜಾನುವಾರುಗಳನ್ನು ವಧೆ ಮಾಡದೇ ಹಬ್ಬ ಮಾಡುವ ತೀರ್ಮಾನಕ್ಕೆ ಬಂದಿದ್ದಾರೆ. ಜಾನುವಾರುಗಳೆಂದರೆ ಎಮ್ಮೆ, ಹಸು ಹಾಗೂ ದನ ಈ ಯಾವುದೇ ಪ್ರಾಣಿಯನ್ನೂ ಸಹ ಖರೀದಿ ಮಾಡದೇ ಹಬ್ಬ ಆಚರಿಸಲು ದೇಶದ ವಿವಿಧ … Read more

ಅನೈತಿಕ ಸಂಬಂಧಕ್ಕೆ ಪತಿ ಬಲಿ : ‘ತಾತನ ಸಮಾಧಿ’ ನೆಪದಲ್ಲಿ ಗುಂಡಿ ತೋಡಿ ಪತಿಯನ್ನೇ ಹೂತುಹಾಕಿದ ಕ್ರೂರಿ ಪತ್ನಿ!

ಪ್ರಿಯಕರನ ದೈಹಿಕ ಮೋಹಕ್ಕೆ ಬಿದ್ದ ಮಹಿಳೆಯೊಬ್ಬಳು, ಹೆತ್ತ 5 ವರ್ಷದ ಮಗಳ ಭವಿಷ್ಯವನ್ನೂ ಲೆಕ್ಕಿಸದೆ ತನ್ನ ಗಂಡನನ್ನೇ ಅತ್ಯಂತ ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆಯೊಂದು ತೆಲಂಗಾಣದ ನಾರಾಯಣಖೇಡ್‌ನಲ್ಲಿ ಬೆಳಕಿಗೆ ಬಂದಿದೆ. ಯಾರಿಗೂ ಅನುಮಾನ ಬಾರದಿರಲು ಸಿನಿಮೀಯ ಶೈಲಿಯಲ್ಲಿ ಸ್ಕೆಚ್ ಹಾಕಿ ಪತಿ ಯನ್ನು ಮುಗಿಸಿರುವ ಈ ಕೃತ್ಯ ಸಮಾಜವನ್ನೇ ಬೆಚ್ಚಿಬೀಳಿಸಿದೆ. ಮೃತ ವ್ಯಕ್ತಿಯನ್ನು ಬೋರ್‌وಾವೆಲ್ ರಿಪೇರಿ ಕೆಲಸ ಮಾಡಿಕೊಂಡಿದ್ದ ಮುತ್ಯಂ ರೆಡ್ಡಿ (35) ಎಂದು ಗುರುತಿಸಲಾಗಿದೆ. ಇವರ ಪತ್ನಿ ಕಲ್ಪನಾ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. … Read more

ಕಣ್ಣು ಕಾಣದ ಸ್ನೇಹಿತೆಯ ಮನೆಯಲ್ಲಿ ಚಿನ್ನ ಕದ್ದ ಖತರ್ನಾಕ್ ದಂಪತಿ! ಒಂದು ವರ್ಷದ ಬಳಿಕ ಪ್ರಕರಣ ಬಯಲು, ಅರೆಸ್ಟ್!

ಈ ಕಾಲದಲ್ಲಿ ಸ್ನೇಹ ಸಂಬಂಧಗಳೆಲ್ಲ ಹಳಸಲು, ಯಾರನ್ನೂ ನಂಬುವಂತಿಲ್ಲ, ನಂಬಿಕೆದ್ರೋಹ ಎಸಗುವ ಪ್ರಕರಣಗಳು ದಿನೇದಿನೆ ನಡೆಯುತ್ತಲೇ ಇವೆ. ಬೆಂಗಳೂರಿನ ಆರ್‌ಆರ್ ನಗರದಲ್ಲಿ ಅಂಥದ್ದೊಂದು ಘಟನೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಸ್ನೇಹಿತೆಯ ಮನೆಗೆ ಆಗಾಗ್ಗೆ ಓಡಾಡುತ್ತಿದ್ದ ದಂಪತಿ, ಅದೇ ಮನೆಯಲ್ಲಿದ್ದ ಚಿನ್ನಾಭರಣದ ಮೇಲೆ ಕಣ್ಣಿಟ್ಟಿದ್ದರು. ಮನೆಯಾಕೆಯ ನಂಬಿಕೆ ಗಳಿಸಿದ್ದ ಈ ಜೋಡಿ, ಯಾರಿಗೂ ಅನುಮಾನ ಬಾರದಂತೆ ಪ್ಲ್ಯಾನ್ ಮಾಡಿಕೊಂಡು ಚಿನ್ನಾಭರಣ ಎಗರಿಸಿದ್ದರು. ಕಣ್ಣು ಕಾಣದ ಮಹಿಳೆಗೆ ಚಿನ್ನಾಭರಣ ಕದ್ದಿದ್ದು ಗೊತ್ತಾಗಲೇ ಇಲ್ಲ ಪದ್ಮಜಾರಾವ್ ಎಂಬ ಮಹಿಳೆಗೆ ಕಣ್ಣು … Read more

ಪರ ಪುರುಷನ ಜೊತೆ ಅಕ್ರಮ ಸಂಬಂಧಕ್ಕೆ ಬಿತ್ತು ಹೆಣ : ಅಕ್ಕನ ಕತ್ತು ಸೀಳಿ ಕೊಂದ ತಮ್ಮ!

ಪರಪುರುಷನ ಜೊತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆಯ ಹಿನ್ನೆಲೆಯಲ್ಲಿ, ಸ್ವಂತ ತಮ್ಮನೇ ಅಕ್ಕನನ್ನು ಅಂಗನವಾಡಿ ಕೇಂದ್ರದೊಳಗೇ ಮಚ್ಚಿನಿಂದ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ನಡೆದಿದೆ. ಈ ಘಟನೆಯಿಂದಾಗಿ ಸ್ಥಳೀಯವಾಗಿ ತೀವ್ರ ಆತಂಕ ಹಾಗೂ ಸಾರ್ವಜನಿಕರಲ್ಲಿ ನಡುಕ ಉಂಟಾಗಿದೆ. ಅಂಗನವಾಡಿ ಆಯಾ ಕೊಲೆಯಾದ ದುರ್ದೈವಿ: ಶಿಗ್ಗಾವಿ ಪಟ್ಟಣದ ಮೌಲಾಲಿ ಗುಡ್ಡದ ನಿವಾಸಿಯಾದ ಸುಮಾ ಶಿವಶಂಕರ್ ವನಹಳ್ಳಿ (29) ಕೊಲೆಯಾದ ದುರ್ದೈವಿ ಮಹಿಳೆಯಾಗಿದ್ದಾರೆ. ಇವರು ಇದೇ ಮೌಲಾಲಿ ಗುಡ್ಡ … Read more

ಈ ಹಸಿರು ನೀರು ಕುಡಿದ್ರೆ ಕೊಲೆಸ್ಟ್ರಾಲ್‌, ಬ್ಲಡ್‌ ಶುಗರ್‌ ತಕ್ಷಣವೇ ಕಂಟ್ರೋಲ್‌ ಆಗುತ್ತೆ..

ಈ ಹಸಿರು ನೀರು ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ. ಇದು ನಿಮ್ಮ ಸಂಪೂರ್ಣ ಆರೋಗ್ಯವನ್ನ ಕಾಪಾಡಿಕೊಳ್ಳಲು ಸಹಾಯಕವಾಗಿದೆ. ಇದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ… ಈ ಸರಳ ಪಾನೀಯವು ನಿಮ್ಮ ಆರೋಗ್ಯವನ್ನ ಗಮನಾರ್ಹವಾಗಿ ಸುಧಾರಿಸುತ್ತದೆ. ಪೋಷಕಾಂಶಗಳಿಂದ ಕೂಡಿದ ಈ ಹಸಿರು ನೀರು ಕುಡಿದ್ರೆ ನೀವು ಅನೇಕ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯುತ್ತೀರಿ. ಅದುವೇ ಬೆಟ್ಟದ ನೆಲ್ಲಿಕಾಯಿ ಅಥವಾ ಆಮ್ಲಾ ನೀರು. ಪ್ರಾಚೀನ ಕಾಲದಿಂದಲೂ ನೆಲ್ಲಿಕಾಯಿಯನ್ನ ಆರೋಗ್ಯಕ್ಕೆ ವರದಾನವೆಂದು ಪರಿಗಣಿಸಲಾಗಿದೆ. ಈ ಆಮ್ಲಾ ನೀರು ಸರ್ವತೋಮುಖ ಆರೋಗ್ಯ ಪ್ರಯೋಜನಗಳನ್ನ … Read more

ನಾನು ದೇವಸ್ಥಾನಕ್ಕೆ ಹೋಗೋದು ದೇವರನ್ನು ನೋಡೋಕೂ ಅಲ್ಲ; ಪ್ರಾರ್ಥಿಸೋಕೂ ಅಲ್ಲ : ISRO ಮಾಜಿ ಅಧ್ಯಕ್ಷ ಸೋಮನಾಥ್

ಇಸ್ರೋದ (ISRO) ಮಾಜಿ ಅಧ್ಯಕ್ಷ ಸೋಮನಾಥ್‌ ಅವರು ದೇವರ ಬಗ್ಗೆ ಸಂದರ್ಶನ ಕೊಟ್ಟಿರೋದು ಈಗ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗ್ತಿದೆ. ಹಾಗಾದರೆ ಅವರು ಹೇಳಿದ್ದೇನು? ಸೋಮನಾಥ್‌ ಏನಂದ್ರು? ನಾನು ದೇವಸ್ಥಾನಗಳಿಗೆ ಹೋಗುವ ವ್ಯಕ್ತಿ. ದೇವಸ್ಥಾನಗಳಿಗೆ ಜನರು ಹಲವಾರು ಕಾರಣಗಳಿಂದ ಹೋಗುತ್ತಾರೆ. ದೇವಸ್ಥಾನ ಎನ್ನುವುದು ಕೇವಲ ಪೂಜೆಯ ಸ್ಥಳವಲ್ಲ; ಅದು ನಮ್ಮ ಪೀಳಿಗೆಯ ಸಂಸ್ಕೃತಿಯ ಉಳಿವು, ನಮ್ಮ ಪರಂಪರೆಯ ಒಂದು ಭಾಗ. ಹೊಸ ದೇವಸ್ಥಾನಗಳಾಗಲಿ ಹಳೆಯ ದೇವಸ್ಥಾನಗಳಾಗಲಿ – ಅವು ನಮ್ಮ ಸಂಸ್ಕೃತಿಯ ಪ್ರತಿಬಿಂಬ. ಪ್ರಾರ್ಥನೆ ಮಾಡೋಕೆ ಅಲ್ಲ … Read more

ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಲಿವರ್‌ ಊದಿಕೊಂಡಿದೆ ಎಂದರ್ಥ..!

ಉರಿಯೂತ ಹೆಚ್ಚಾದರೆ ದೇಹದಲ್ಲಿ ಬಿಲಿರುಬಿನ್ ಹೆಚ್ಚಾಗುತ್ತದೆ. ಇದರಿಂದ ಕಣ್ಣುಗಳು ಮತ್ತು ಉಗುರುಗಳ ಬಿಳಿ ಭಾಗವು ಹಳದಿ ಬಣ್ಣದಲ್ಲಿ ಕಾಣುವಂತೆ ಮಾಡುತ್ತದೆ. ನಮ್ಮ ದೇಹದಲ್ಲಿ ಲಿವರ್‌ ಬಹುಕಾರ್ಯಕ ಅಂಗವಾಗಿದ್ದು, 500ಕ್ಕೂ ಹೆಚ್ಚು ಪ್ರಮುಖ ಕಾರ್ಯಗಳನ್ನ ನಿರ್ವಹಿಸುತ್ತದೆ. ಇದು ದೇಹದಿಂದ ಹಾನಿಕಾರಕ ವಿಷ ಮತ್ತು ಕಲ್ಮಶಗಳನ್ನ ತೆಗೆದುಹಾಕುತ್ತದೆ. ಇದು ಕೊಬ್ಬನ್ನ ಜೀರ್ಣಿಸಿಕೊಳ್ಳಲು ಅಗತ್ಯವಾದ ಪಿತ್ತರಸವನ್ನ ಉತ್ಪಾದಿಸುತ್ತದೆ. ಅಗತ್ಯವಿದ್ದಾಗ ದೇಹಕ್ಕೆ ಶಕ್ತಿಯನ್ನ ಒದಗಿಸಲು ಇದು ಗ್ಲೈಕೊಜೆನ್ ರೂಪದಲ್ಲಿ ಗ್ಲೂಕೋಸ್ ಸಂಗ್ರಹಿಸುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಅನಾರೋಗ್ಯಕರ ಆಹಾರ ಪದ್ಧತಿಯ ಪರಿಣಾಮ ನಮ್ಮ … Read more

ಹೈ ಬ್ಲಡ್ ಪ್ರೆಶರ್‌ ನಿರ್ಲಕ್ಷ್ಯ ಬೇಡ: ಹೃದಯಾಘಾತಕ್ಕೆ ಕಾರಣವಾಗುವ ಎಚ್ಚರಿಕೆ ಸೂಚನೆಗಳು!

ವಿಶೇಷವಾಗಿ ಮಧುಮೇಹ, ಅತಿಯಾದ ಒತ್ತಡ, ನಿದ್ರಾಹೀನತೆ, ಧೂಮಪಾನ ಹಾಗೂ ಅಸ್ವಸ್ಥ ಆಹಾರ ಪದ್ಧತಿ ಹೊಂದಿರುವವರಲ್ಲಿ ಅಪಾಯ ಹೆಚ್ಚಿರುತ್ತದೆ. ಯುವಜನತೆಯಲ್ಲಿಯೂ ಈ ಸಮಸ್ಯೆ ವೇಗವಾಗಿ ಏರುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಹೈ ಬ್ಲಡ್ ಪ್ರೆಶರ್‌ (Hypertension) ಸಮಸ್ಯೆ ಯುವಕರು ಸೇರಿದಂತೆ ಎಲ್ಲಾ ವಯೋಮಾನದ ಜನರಲ್ಲಿ ಹೆಚ್ಚಾಗುತ್ತಿದೆ. ವೈದ್ಯರ ಪ್ರಕಾರ, ನಿಯಂತ್ರಣದಲ್ಲಿಲ್ಲದ ರಕ್ತದೊತ್ತಡವು ಹೃದಯಾಘಾತ, ಸ್ಟ್ರೋಕ್‌ ಹಾಗೂ ಕಿಡ್ನಿ ಸಮಸ್ಯೆಗಳಿಗೆ ಪ್ರಮುಖ ಕಾರಣವಾಗಬಹುದು. ವಿಶೇಷವಾಗಿ ಈ ಕಾಯಿಲೆಯನ್ನ “ಸೈಲೆಂಟ್ ಕಿಲ್ಲರ್” ಎಂದು ಕರೆಯಲಾಗುತ್ತದೆ, ಏಕೆಂದರೆ ಆರಂಭಿಕ ಹಂತದಲ್ಲಿ ಹೆಚ್ಚಿನ … Read more

ಈ ಹಣ್ಣು ಸಿಕ್ರೆ ಬಿಡಬೇಡಿ, ಪಟ್‌ ಅಂತ ಬಾಯಿಗೆ ಹಾಕ್ಕೊಂಡು ಬಿಡಿ..! ಮಧುಮೇಹ – ಕಿಡ್ನಿಗೆ ಸಮಸ್ಯೆ ರಾಮಬಾಣ

ಇಂದಿನ ದಿನಗಳಲ್ಲಿ ನಾವು ಪ್ರತಿಯೊಂದು ಆರೋಗ್ಯ ಸಮಸ್ಯೆಗೆ ಔಷಧಿಗಳ ಮೊರೆ ಹೋಗುತ್ತಿದ್ದೇವೆ. ಅಲ್ಲದೆ, ನಮ್ಮ ದೇಹದ ಶಕ್ತಿಯೂ ಸಹ ರೋಗಗಳ ವಿರುದ್ಧ ಹೋರಾಡದಂತಹ ಸ್ಥಿತಿಗೆ ತಲುಪಿದೆ. ಆದರೆ, ಹಿರಿಯರು ಹೇಳುವಂತೆ.. ಈ ಕೆಳಗೆ ನೀಡಿರುವ ಒಂದು ಹಣ್ಣು ಮಧುಮೇಹ ಸೇರಿದಂತೆ ಅನೇಕ ರೋಗಗಳಿಗೆ ರಾಮಬಾಣ… ಭಾರತದಲ್ಲಿ ದೊರೆಯುವ ಪ್ರತಿಯೊಂದು ಸಸ್ಯ ಮತ್ತು ಹಣ್ಣುಗಳಿಗೆ ತಮ್ಮದೇಯಾದ ವಿಶಿಷ್ಟ ಗುಣಗಳಿರುತ್ತವೆ. ಈ ಪೈಕಿ ಅತ್ತಿ ಹಣ್ಣು ಸಹ ಒಂದು. ಇದು ಅದ್ಭುತ ಔಷಧೀಯ ಗುಣಗಳನ್ನು ಹೊಂದಿದೆ. ಆಯುರ್ವೇದದ ಪ್ರಕಾರ, ಈ … Read more