ರಾಯಚೂರು ಲೋಕಾ ದಾಳಿ, ಎಇಇ ವಿಜಯಲಕ್ಷ್ಮಿ ಮನೆಯಲ್ಲಿ ಸಿಕ್ತು ಲೆಕ್ಕವಿಲ್ಲದಷ್ಟು ಆಸ್ತಿ, ಚಿನ್ನ! ಬೆಳಗ್ಗಿನಿಂದ ಇನ್ನೂ ಮುಗಿಯದ ಶೋಧ!
ಭಾನುವಾರ ಬೆಳಗ್ಗೆ ಆರಂಭವಾದ ಲೋಕಾಯುಕ್ತ ದಾಳಿ ಪ್ರಕರಣ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (ಆರ್ಡಿಪಿಆರ್)ಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಎಇಇ) ಡಿ. ವಿಜಯಲಕ್ಷ್ಮಿ ಅವರ ಮನೆ, ಕಚೇರಿ ಹಾಗೂ ಸಂಬಂಧಿಕರ ನಿವಾಸಗಳ ಮೇಲೆ ವ್ಯಾಪಕ ಶೋಧ ಕಾರ್ಯ ನಡೆಯುತ್ತಿದೆ. ಹುಡುಕಿದಷ್ಟು ಒಂದೊಂದೇ ವಿಚಾರಗಳು ಬಯಲಾಗುತ್ತಿದೆ. ಗಂಟೆಗಳು ದಿನಗಳು ಉರುಳುತ್ತಿದ್ದರೂ ಶೋಧ ಕಾರ್ಯ ಮಾತ್ರ ಮುಕ್ತಾಯದ ಹಂತ ಕಾಣುತ್ತಿಲ್ಲ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಲೋಕಾಯುಕ್ತ ಎಸ್ಪಿ ಸತೀಶ್ ಚಿಟಗುಪ್ತಿ ಅವರ … Read more