ರಾತ್ರಿಯಿಡೀ ಮೊಬೈಲ್ ನೋಡ್ಕೊಂಡು ಎದ್ದಿರ್ತಿರಾ.? ಸಾವಿನ ಅಪಾಯ ಹೆಚ್ಚು.!

ತಡರಾತ್ರಿ ಮಲಗುವ ಅಭ್ಯಾಸವಿದ್ರೆ ಇಂದೇ ಬಿಟ್ಟುಬಿಡಿ. ನಿದ್ರಾಹೀನತೆ ಮಿನಿ-ಸ್ಟ್ರೋಕ್‌ಗೆ ಕಾರಣವಾಗಬಹುದು ಅಂತಾ ತಜ್ಞರು ಎಚ್ಚರಿಕೆ ನೀಡಿದ್ದಾರೆ. ನಿದ್ರಾಹೀನತೆಯಿಂದ ರಕ್ತದೊತ್ತಡ, ಉರಿಯೂತ, ಹೃದಯ ಸಂಬಂಧಿ ಕಾಯಿಲೆ, ಮೆದುಳಿನ ಸಮಸ್ಯೆ ಹಠಾತ್ ಮಾತು ನಿಲ್ಲುವುದು, ದೃಷ್ಠಿ, ಕೈ ಕಾಲಿನ ಸಮಸ್ಯೆಗೆ ಕಾರಣ.. ಹಿಂದಿನಕಾಲ ಅಂದ್ರೆ ನೂರಾರು ವರ್ಷ ಏನೂ ಅಲ್ಲ, ಒಂದಿಪ್ಪತ್ತು ವರ್ಷಗಳ ಹಿಂದೆ ಜನರ ಬದುಕು, ಜೀವನಶೈಲಿ ಈಗ ಇದ್ದಂತೆ ಇರಲಿಲ್ಲ. ಬೆಳಗಿನ ಜಾವ ಎದ್ದೇಳೋದು, ಸರಿಯಾದ ಸಮಯಕ್ಕೆ ಉಣ್ಣೋದು, ಹಗಲಿನ ವೇಳೆ ದುಡಿಯೋದು ರಾತ್ರಿಯಾಗುತ್ತಿದ್ದಂತೆ ನಿಶ್ಚಿಂತೆಯಿಂದ ಮಲಗೋದು.. … Read more

ಗುಟ್ಕಾ ಉಗಿಯಲು ಬಗ್ಗಿದ ಯುವಕನ ತಲೆಗೆ ಗುದ್ದಿದ ಟಿಪ್ಪರ್; ರಸ್ತೆಗೆ ಬಿದ್ದ ರುಂಡ, ಬಸ್ಸಿನಲ್ಲಿ ನೇತಾಡಿದ ಮುಂಡ!

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣ ಮಾಡುವಾಗ ಕಿಟಕಿಯಿಂದ ದೇಹದ ಭಾಗಗಳನ್ನು ಹೊರಹಾಕುವುದು ಎಷ್ಟು ಅಪಾಯಕಾರಿ ಎಂಬುದಕ್ಕೆ ಹುಬ್ಬಳ್ಳಿಯಲ್ಲಿ ನಡೆದ ಒಂದು ಭೀಕರ ಅಪಘಾತವೇ ಸಾಕ್ಷಿಯಾಗಿದೆ. ಚಲಿಸುವ ಬಸ್‌ನ ಕಿಟಕಿಯಿಂದ ಹೊರಗೆ ತಲೆ ಹಾಕಿದ್ದ ವಿದ್ಯಾರ್ಥಿಯೊಬ್ಬ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿಯಾಗಿ ತಲೆಯ ರುಂಡವೇ ಕಟ್ ಆಗಿ ಬಿದ್ದು, ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿರುವ ಘಟನೆ ಕುಂದಗೋಳ ಪಟ್ಟಣದ ಹೊರವಲಯದಲ್ಲಿ ಸಂಭವಿಸಿದೆ. ಘಟನೆಯ ವಿವರ: ಮೃತಪಟ್ಟ ವಿದ್ಯಾರ್ಥಿಯನ್ನು ಕುಂದಗೋಳ ತಾಲೂಕಿನ ಶಿರೂರು ಗ್ರಾಮದ ನಿವಾಸಿ ಪಕ್ಕಿರೇಶ್ (17) ಎಂದು ಗುರುತಿಸಲಾಗಿದೆ. ಈತ … Read more

ಘಜ್ನಿ ಬಿಟ್ಟರೆ ಗುಡಿಗಳ ಸಂಪತ್ತು ಕೊಳ್ಳೆ ಹೊಡೆದಿದ್ದು ಸಂಘ ಪರಿವಾರ ಹಾಗೂ ಬಿಜೆಪಿ : ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ (BK Hariprasad) ಅವರು ಅಯೋಧ್ಯೆಯ ಶ್ರೀರಾಮ ಮಂದಿರದ (Ram mandir) ಹೆಸರಿನಲ್ಲಿ ಸಂಗ್ರಹವಾದ ಭಾರಿ ಮೊತ್ತದ ದೇಣಿಗೆಯನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ದೇವಸ್ಥಾನದ ನಿಧಿಯಲ್ಲಿ ಸುಮಾರು 200 ಕೋಟಿ ರೂಪಾಯಿಗಳಷ್ಟು ಹಣ ಲೂಟಿಯಾಗಿದೆ ಎಂದು ದೂರಿದ ಅವರು, ದೇಶದ ಪ್ರಧಾನಿ ನರೇಂದ್ರ ಮೋದಿ (PM Modi) ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ. ಈ ಸಂದರ್ಭದಲ್ಲಿ ಆಡಳಿತ ಪಕ್ಷದ ನಾಯಕರ ವಿರುದ್ಧ … Read more

ಗ್ರಾಹಕರಿಗೆ ಗುಡ್ ನ್ಯೂಸ್: LPG ಸಿಲಿಂಡರ್ ದರ ಇಳಿಕೆ ಬೆನ್ನಲ್ಲೇ ಪೆಟ್ರೋಲ್ 5 ರೂ., ಡೀಸೆಲ್ ದರ 3 ರೂ. ಇಳಿಕೆ

ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ LPG ಸಿಲಿಂಡರ್‌ನ ಬೆಲೆಯಲ್ಲಿ 183.50 ರೂ. ಕಡಿತಗೊಳಿಸಿವೆ. ವಾಣಿಜ್ಯ LPG ಸಿಲಿಂಡರ್‌ v ಹೊಸ ಬೆಲೆಗಳು ಇಂದು, ಜುಲೈ 1, 2026 ರಿಂದ ಜಾರಿಗೆ ಬಂದಿವೆ. ಇದರ ಬೆನ್ನಲ್ಲೇ ಜಾಗತಿಕ ತೈಲ ದರ ಕುಸಿತದ ಹಿನ್ನೆಲೆಯಲ್ಲಿ ನಯಾರಾ ಎನರ್ಜಿ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 5 ರೂ., ಡೀಸೆಲ್ ಬೆಲೆಯನ್ನು 3 ರೂ. ಇಳಿಸಿದೆ. ಅಂತರರಾಷ್ಟ್ರೀಯ ತೈಲ ಬೆಲೆಗಳು ಕಡಿಮೆಯಾಗುತ್ತಿರುವಂತೆ ಖಾಸಗಿ ಇಂಧನ ಚಿಲ್ಲರೆ ವ್ಯಾಪಾರಿ ನಯಾರಾ ಎನರ್ಜಿ ಬುಧವಾರ … Read more

ಫ್ಯಾಟಿ ಲಿವರ್ : ಮೂವರಲ್ಲಿ ಒಬ್ಬರಿಗಿದೆ ಈ ಅಪಾಯಕಾರಿ ಕಾಯಿಲೆ, ಇಂತಹ ಲಕ್ಷಣ ಕಾಣಿಸಿಕೊಂಡ್ರೆ ಜೀವಕ್ಕೇ ಆಪತ್ತು!

ಆಧುನಿಕ ಕಾಲದಲ್ಲಿ ನಾವು ಎದುರಿಸುತ್ತಿರುವ ಅತಿದೊಡ್ಡ ಆರೋಗ್ಯ ಸಮಸ್ಯೆ ಯಾವುದು ಎಂದು ನಿಮಗೆ ತಿಳಿದಿದೆಯೇ?. ಅದು ನಮ್ಮ ದೇಹವನ್ನು ಒಳಗಿನಿಂದಲನಾಶಪಡಿಸುತ್ತದೆ, ಗೋಚರಿಸುವುದಿಲ್ಲ. ಹಾಗಾದರೆ ಬನ್ನಿ ಆ ಅಪಾಯಕಾರಿ ಕಾಯಿಲೆ ಯಾವುದು ಎಂದು ನೋಡೋಣ.. ಈಗ ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಮೂವರಲ್ಲಿ ಒಬ್ಬರು ಈ ಭಯಾನಕ ಸೈಲೆಂಟ್‌ ಕಿಲ್ಲರ್‌ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ಆರಂಭದಲ್ಲಿ ಯಾವುದೇ ನೋವು ಅಥವಾ ಲಕ್ಷಣಗಳಿಲ್ಲದೆ ಕಾಲಾನಂತರದಲ್ಲಿ ಮಾರಕ ಕ್ಯಾನ್ಸರ್ ಆಗಿ ಬದಲಾಗುವ ಸಾಮರ್ಥ್ಯವನ್ನು ಹೊಂದಿದೆ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು ಮೆಟಾಬಾಲಿಕ್ ಡಿಸ್ಫಂಕ್ಷನ್ … Read more

ಬೆಳಗ್ಗೆ ಈ ಲಕ್ಷಣಗಳು ಕಾಣಿಸಿಕೊಂಡರೆ ಸ್ಟ್ರೋಕ್ ಬರುತ್ತಿದೆ ಎಂದರ್ಥ; ಎಚ್ಷರ, ನಿರ್ಲಕ್ಷಿಸಬೇಡಿ

ಸ್ಟ್ರೋಕ್ (ಬ್ರೈನ್ ಅಟ್ಯಾಕ್) ಒಂದು ಗಂಭೀರ ಸ್ಥಿತಿ. ಅನೇಕ ಅಧ್ಯಯನಗಳ ಪ್ರಕಾರ, ಸ್ಟ್ರೋಕ್ ಪ್ರಕರಣಗಳು ಬೆಳಿಗ್ಗೆ ಹೆಚ್ಚು ಸಂಭವಿಸುತ್ತವೆ. ಬೆಳಿಗ್ಗೆ ಎದ್ದಾಗ ಅಥವಾ ಬೆಳಗಿನ ಸಮಯದಲ್ಲಿ ಈ ಕೆಳಗಿನ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯಕೀಯ ಸಹಾಯ ಪಡೆಯಿರಿ. ಇದು ‘ವೇಕ್-ಅಪ್ ಸ್ಟ್ರೋಕ್’ ಆಗಿರಬಹುದು, ಅಂದರೆ ರಾತ್ರಿ ಸಂಭವಿಸಿ ಬೆಳಿಗ್ಗೆ ಲಕ್ಷಣಗಳು ಕಾಣಿಸಿಕೊಳ್ಳುವುದು ಪ್ರಮುಖ ಲಕ್ಷಣಗಳು. ಮುಖದ ಒಂದು ಭಾಗ ತೂಗುಹಾಕುವುದು ಅಥವಾ ಜುಮ್ಮೆನ್ನುವುದು :- ನಗುವಾಗ ಮುಖ ಒಂದು ಕಡೆ ವಾಕವಾಗಿ ಕಾಣಿಸುತ್ತದೆ. ತೋಳು ಅಥವಾ ಕಾಲಿನ … Read more

ಚಪ್ಪಲಿ ರಾಜಕೀಯ..! ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್‌

ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ನಡೆದ ಭಾರಿ ಗದ್ದಲದ ಹಿನ್ನೆಲೆಯಲ್ಲಿ, ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಘಟನೆಯ ಸಂಪೂರ್ಣ ವಿವರ ನೀಡಿದ್ದಾರೆ. ಕಣ್ಣೀರು ಹಾಕಿದ ಶಾಸಕ ಈ ವೇಳೆ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ತಮ್ಮ ಮೇಲೆ ಚಪ್ಪಲಿ ಎಸೆದು, ತಮ್ಮ ಹಾಗೂ ತಮ್ಮ ಕುಟುಂಬದವರನ್ನು ಸಾರ್ವಜನಿಕವಾಗಿ ಅತ್ಯಂತ ಕೀಳಾಗಿ ನಿಂದಿಸಿದ ಸಂಗತಿಯನ್ನು ನೆನೆದು ಪ್ರದೀಪ್ ಈಶ್ವರ್ ಅವರು ಸಿದ್ದರಾಮಯ್ಯ ಅವರ … Read more

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ?: ಜಿಬಿಎ ಸಭೆಯಲ್ಲಿ ಅಧಿಕಾರಿಗಳ ಮೇಲೆ ಸಚಿವ ಕೃಷ್ಣಭೈರೇಗೌಡ ಗರಂ

ನಾಯಿಗಳ ಸಂತಾನ ಹರಣ ಕಾರ್ಯಕ್ರಮದ ವಿಚಾರವಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅಧಿಕಾರಿಗಳನ್ನು ತರಾಟೆಗೆ ಪಡೆದ ಘಟನೆ ನಡೆದಿದೆ. ಜಿಬಿಎ ಸಭೆಗೆ ಅಂಕಿಅಂಶಗಳು ಇಲ್ಲದೆ ಬರಿಗೈನಲ್ಲಿ ಬಂದ ಆಫೀಸರ್​​ಗಳ​​ ವಿರುದ್ಧ ಗರಂ ಆದ ಸಚಿವರು, ಪಶುಸಂಗೋಪನೆ ಇಲಾಖೆಯಲ್ಲಿ 19 ಜನ ಅಧಿಕಾರಿಗಳಿದ್ದು ಸಚಿವರ ಸಭೆಗೆ ಕನಿಷ್ಠ ಡಾಟಾವೂ ಇಲ್ಲದೇ ಬಂದಿದ್ದೀರ? ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 20 ವರ್ಷದಿಂದಲೂ ಸಂತಾನ ಹರಣ ಮಾಡಿಯೂ ನಾಯಿಗಳ ಸಂಖ್ಯೆ ಅಷ್ಟೇ ಇರಲು ಹೇಗೆ ಸಾಧ್ಯ? ನಾನೇನು ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ? … Read more

ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ

ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ (ಆರೆಸ್ಸೆಸ್) ಮಾನಹಾನಿ ಮಾಡಿದ ಆರೋಪಕ್ಕೆ ಸಂಬಂಧಿಸಿದ ಖಾಸಗಿ ದೂರಿನ ಕಾಗ್ನೈಜೆನ್ಸ್ ತೆಗೆದುಕೊಂಡಿರುವ (ವಿಚಾರಣೆಗೆ ಪರಿಗಣಿಸಿದ) ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಗೃಹಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯುವ ಕಾಂಗ್ರೆಸ್ ಮುಖಂಡ ಮುಹಮ್ಮದ್ ನಲಪಾಡ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಸಂದೀಪ್ ಪಾಟೀಲ್ ಅವರು ದೂರಿನಲ್ಲಿ ಎರಡನೇ ಆರೋಪಿಯನ್ನಾಗಿಸಲಾಗಿದ್ದ ಮಾಜಿ ಸಚಿವ ದಿನೇಶ್ ಗುಂಡೂರಾವ್ ವಿರುದ್ಧದ ಪ್ರಕ್ರಿಯೆ ಕೈಬಿಟ್ಟಿದ್ದಾರೆ. ಪ್ರಿಯಾಂಕ್ ಖರ್ಗೆ ಹಾಗೂ ನಲಪಾಡ್ ವಿರುದ್ಧ ಭಾರತೀಯ … Read more

ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ

ಪೇರಲ ಹಣ್ಣು ಎಷ್ಟು ರುಚಿಕರವೋ ಅಷ್ಟೇ ಆರೋಗ್ಯಕರವೂ ಆಗಿದೆ. ಇದು ವಿಟಮಿನ್ ಸಿ, ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಪೇರಲವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದಲ್ಲದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಆದರೂ, ಅನೇಕ ಜನರಿಗೆ ತಿಳಿದಿಲ್ಲದ ವಿಷಯವೆಂದರೆ ಪೇರಲ ಮಾತ್ರವಲ್ಲ, ಪೇರಲ ಎಲೆಗಳು ಸಹ ನಮ್ಮ ದೇಹಕ್ಕೆ, ವಿಶೇಷವಾಗಿ ಕೂದಲಿನ ಆರೋಗ್ಯಕ್ಕೆ ಉತ್ತಮ ವರದಾನವಾಗಿದೆ. ಪೇರಲ ಎಲೆಗಳನ್ನು ಆಯುರ್ವೇದ ಮತ್ತು ಪ್ರಾಚೀನ ಮನೆಮದ್ದುಗಳಲ್ಲಿ ನೂರಾರು ವರ್ಷಗಳಿಂದ ಬಳಸಲಾಗುತ್ತಿದೆ. ಈ ಎಲೆಗಳ ಬ್ಯಾಕ್ಟೀರಿಯಾ ವಿರೋಧಿ ಮತ್ತು ಶಿಲೀಂಧ್ರನಾಶಕ ಗುಣಲಕ್ಷಣಗಳು … Read more