ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು

ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಮುಸ್ಲಿಂ ವೈದ್ಯೆಯ ನಕಾಬ್ ಎಳೆದಿರುವುದನ್ನು ವಿರೋಧಿಸಿ ವಕ್ಫ್‌ ಸಂರಕ್ಷಣಾ ಸಂಘದ ನೇತೃತ್ವದಲ್ಲಿ ಮುಸ್ಲಿಂ ಮಹಿಳೆಯರು ಇಲ್ಲಿಯ ಟಿಪ್ಪು ಸುಲ್ತಾನ್‌ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು. ಮುಸ್ಲಿಂ ಸಂಪ್ರದಾಯವನ್ನು ಅವಮಾನಿಸಿರುವ ನಿತೀಶ್‌ ಕುಮಾರ್‌, ತಕ್ಷಣವೇ ಕ್ಷಮೆ ಯಾಚಿಸಬೇಕು. ದೇಶದಲ್ಲಿ ಎಲ್ಲ ಜನ ಸಮುದಾಯವರಿಗೂ ಅವರು ಇಷ್ಟಪಡುವ ಸಾಂಪ್ರದಾಯಿಕ ಬಟ್ಟೆಗಳನ್ನು ತೊಡುವ ಅಧಿಕಾರ ಇದೆ. ಆದರೆ, ನಿತೀಶ್‌ ಕುಮಾರ್‌ ನಡೆ ಖಂಡನೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಂತರ ಮಹಿಳೆಯರು ನಿತೀಶ್‌ ಕುಮಾರ್‌ ಭಾವಚಿತ್ರಕ್ಕೆ ಚಪ್ಪಲಿಯಿಂದ … Read more

Horoscope Today : ಡಿಸೆಂಬರ್‌ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಈ ದಿನ ಶುಭದಾಯಕವಾಗಿದೆ ಎಂದು ಗಣೇಶ ಹೇಳುತ್ತಾರೆ. ಮನೆಗೆ ಸಂಬಂಧಿಸಿದ ವಿಚಾರಗಳಲ್ಲಿ ಶಾಂತಿ ಇರುತ್ತದೆ. ನಿಮ್ಮ ಅಭಿರುಚಿಗೆ ತಕ್ಕ ಹಾಗೆ ಮನೆಯ ಒಳ ಸೌಂದರ್ಯದ ಬಗ್ಗೆ ಮಾತುಕತೆ ನಡೆಸುವಿರಿ. ತಾಯಿಯ ಕಡೆಯಿಂದಲೂ ಒಳ್ಳೆಯ ಸುದ್ದಿ ಬರಲಿದೆ. ಅದು ನೀವು ಕೆಲಸದಲ್ಲಿರುವಾಗ ನೆಮ್ಮದಿಯನ್ನು ಕೊಡಬಹುದು. ಕೆಲಸ ಹೆಚ್ಚಾದರೂ ನಿಮ್ಮ ಮೇಲಾಧಿಕಾರಿಗ ಮತ್ತು ವರಿಷ್ಠರ ಪ್ರಶಂಸೆಗಳಿಂದ ಉತ್ತೇಜನಗೊಳ್ಳುವಿರಿ. ಸರಕಾರಿ ಕೆಲಸದ ನಿಮಿತ್ತ ಪ್ರಯಾಣ ತೆರಳುವಿರಿ. ಅದು ಶುಭದಾಯಕವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ವೃಷಭ :- ನಿಮಗೆ … Read more

ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಫೆಬ್ರವರಿ ಮತ್ತು ಮಾರ್ಚ್‌ ತಿಂಗಳ ಗೃಹಲಕ್ಷ್ಮಿ ಹಣವನ್ನು ಮಹಿಳೆಯರಿಗೆ ಕೊಟ್ಟಿಲ್ಲ ಅನ್ನೋದು ಸಾಬೀತಾಗಿದೆ. ಸದನಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅಪೂರ್ಣ ಮಾಹಿತಿ ನೀಡಿದ್ದಾರೆ, ಸದನವನ್ನ ದಾರಿ ತಪ್ಪಿಸಿದ್ದಾರೆ ಎಂದು ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ವಿಪಕ್ಷಗಳ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಫೆಬ್ರವರಿ ಮಾರ್ಚ್ ತಿಂಗಳ ಗೃಹ ಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ … Read more

ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ

ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಎಷ್ಟೇ ಯತ್ನಿಸಿದರೂ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಭಾನುವಾರ ಹೇಳಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಅವರು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಏನೇ ಪ್ರಯತ್ನ ಮಾಡಿದರೂ ನನ್ನ ನಿಲುವು ಬದಲಾಗಲ್ಲ. ನಾನು ಎಂದಿಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಪರವೇ. ಈ ಹಿಂದೆ ನಾನು ನೀಡಿದ್ದ ಹೇಳಿಕೆಗಳಿಗೆ ಈಗಲೂ ಬದ್ಧ ಎಂದು ಪುನರುಚ್ಚರಿಸಿದರು. ಡಿಕೆ ಶಿವಕುಮಾರ್ ಭೇಟಿ ಮಾಡಿದ್ದರು. ಅವರೇನು ಹುಡಿಕಿಕೊಂಡು … Read more

ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್‌ನಲ್ಲಿ ನೇಣಿಗೆ ಶರಣಾದ ಗೃಹಿಣಿ!

ಬಳ್ಳಾರಿ ಜಿಲ್ಲೆಯ ಹುಸೇನ್ ನಗರದಲ್ಲಿ ಅತ್ಯಂತ ಮನಕಲಕುವ ಘಟನೆಯೊಂದು ನಡೆದಿದ್ದು, ಯುವ ಗೃಹಿಣಿಯೊಬ್ಬರು ಮೊಬೈಲ್‌ನಲ್ಲಿ ವಿಡಿಯೋ ಮಾಡುತ್ತಲೇ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಜೀವನದ ನೋವುಗಳನ್ನು ವಿಡಿಯೋದಲ್ಲಿ ಹೇಳಿಕೊಳ್ಳುತ್ತಲೇ ಪ್ರಾಣ ಕಳೆದುಕೊಂಡ ಈ ಲೈವ್ ಆತ್ಮ*ಹತ್ಯೆ ಪ್ರಕರಣ ಇಡೀ ನಗರವನ್ನು ಬೆಚ್ಚಿಬೀಳಿಸಿದೆ. ಘಟನೆಯ ವಿವರ ಬಳ್ಳಾರಿಯ ಹುಸೇನ್ ನಗರ ನಿವಾಸಿ ಮುನ್ನಿ (23) ಆತ್ಮ*ಹತ್ಯೆ ಮಾಡಿಕೊಂಡ ದುರ್ದೈವಿ. ಮೃತ ಮುನ್ನಿ ಅವರಿಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆದರೆ, ಕೌಟುಂಬಿಕ ಕಾರಣಗಳಿಂದಾಗಿ ಕಳೆದ ಆರು ತಿಂಗಳಿನಿಂದ ಪತಿಯಿಂದ … Read more

ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು

ಸಾಮಾನ್ಯವಾಗಿ ರಕ್ತದ ವರದಿಯಲ್ಲಿ ಕೊಲೆಸ್ಟ್ರಾಲ್ ಮಟ್ಟ ಸಾಮಾನ್ಯವಾಗಿ (Normal) ಇದ್ದರೆ ನಮಗೆ ಹೃದಯದ ಕಾಯಿಲೆ ಬರುವುದಿಲ್ಲ ಎಂಬ ನಂಬಿಕೆ ಇದೆ. ಆದರೆ, ಇತ್ತೀಚಿನ ದಿನಗಳಲ್ಲಿ ಯುವಕರು ಸೇರಿದಂತೆ ಅನೇಕ ಭಾರತೀಯರಲ್ಲಿ ಕೊಲೆಸ್ಟ್ರಾಲ್ ವರದಿ ಸರಿಯಾಗಿದ್ದರೂ ಹೃದಯಾಘಾತ ಸಂಭವಿಸುತ್ತಿರುವುದು ಆತಂಕ ಮೂಡಿಸಿದೆ. ಭಾರತದಲ್ಲಿ ಸಂಭವಿಸುವ ಒಟ್ಟು ಸಾವುಗಳಲ್ಲಿ ಕಾಲು ಭಾಗದಷ್ಟು ಸಾವುಗಳಿಗೆ ಹೃದಯ ಸಂಬಂಧಿ ಕಾಯಿಲೆಗಳೇ ಕಾರಣವಾಗಿವೆ. ಇದರ ಹಿಂದಿರುವ ಅಸಲಿ ಕಾರಣಗಳನ್ನು ತಜ್ಞ ವೈದ್ಯರು ವಿವರಿಸಿದ್ದಾರೆ. 1. ಭಾರತೀಯರ ವಿಭಿನ್ನ ಲಿಪಿಡ್ ಪ್ರೊಫೈಲ್ :- ಪಾಶ್ಚಿಮಾತ್ಯರಿಗೆ ಹೋಲಿಸಿದರೆ … Read more

ಕೊಲೆಸ್ಟ್ರಾಲ್‌ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!

ಇಂದಿನ ಜೀವನಶೈಲಿಯಲ್ಲಿ ಹೆಚ್ಚುತ್ತಿರುವ ಕೊಲೆಸ್ಟ್ರಾಲ್ ಸಮಸ್ಯೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ದಾರಿ ಮಾಡಿಕೊಡುತ್ತಿದೆ. ಆಹಾರ ಪದ್ಧತಿ, ಚಟುವಟಿಕೆಯ ಕೊರತೆ ಮತ್ತು ಒತ್ತಡ ಇವೆಲ್ಲವೂ ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಲು ಕಾರಣವಾಗುತ್ತವೆ. ಇದನ್ನು ನಿಯಂತ್ರಿಸಲು ಜನರು ಹಲವು ಆಹಾರಗಳನ್ನು ಅನುಸರಿಸುತ್ತಾರೆ. ಆದರೆ ಒಂದು ಸರಳ, ಅಗ್ಗದ ಮತ್ತು ಸುಲಭವಾಗಿ ಸಿಗುವ ಪೇರಳೆ ಹಣ್ಣನ್ನು ಪ್ರತಿದಿನ ಸೇವಿಸುವುದರಿಂದ ಕೊಲೆಸ್ಟ್ರಾಲ್ ನಿಯಂತ್ರಣ ಮಾತ್ರವಲ್ಲ, ದೇಹದ ಒಟ್ಟಾರೆ ಆರೋಗ್ಯಕ್ಕೂ ಲಾಭವಾಗುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ :- ಪೇರಳೆ ಹಣ್ಣಿನಲ್ಲಿ ಫೈಬರ್ ಅಧಿಕವಾಗಿದ್ದು, … Read more

ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್

ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಇದೀಗ ಹಲ್ಲೆ ನಡೆಸಲಾಗಿದೆ. ಮಹಿಳೆ ಗ್ಯಾಂಗ್ ಕಟ್ಟಿಕೊಂಡು ಬಂದು ಅಟ್ಯಾಕ್ ಮಾಡಿದ್ದಾರೆ. ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ನಡೆದಿದೆ. ಲಾಂಗು ಮಚ್ಚಿನಿಂದ ಯುವಕನ ಮೇಲೆ ಮರಣಾಂತಿಕ ಹಲ್ಲೆ ನಡೆಸಲಾಗಿದೆ ಸಿನಿಮಿಯ ರೀತಿಯಲ್ಲಿ ಅಂಕಟ್ಟಿಕೊಂಡು ಬಂದು ಯುವಕನ ಮೇಲೆ ದಾಳಿ ಮಾಡಿದ್ದಾರೆ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಈ ಒಂದು ಘಟನೆ ನಡೆದಿದ್ದು, ಆರೋಪಿ ದೀಪಾಳನ್ನು ಇದೀಗ ಪೊಲೀಸ್ ಮಾಡಿದ್ದಾರೆ. ದೊಡ್ಡ ಬೆಳವಂಗಲ ಪೊಲೀಸರಿಂದ ಮಹಿಳೆಯನ್ನು … Read more

Horoscope Today : ಡಿಸೆಂಬರ್‌ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಮೇಷ ರಾಶಿಯವರಿಗೆ ಈ ದಿನವು ಸಾಮಾನ್ಯ ದಿನವಾಗಲಿದೆ ಎಂಬುದಾಗಿ ಗಣೇಶ ಮುನ್ಸೂಚನೆ ನೀಡುತ್ತಾರೆ. ಈ ದಿನ ಸಿಗುವ ಪ್ರತಿಫಲವನ್ನು ಪಡೆಯಲು ಅನಗತ್ಯ ವಾಗ್ವಾದಗಳು, ಅರ್ಥಹೀನ ಚರ್ಚೆಗಳನ್ನು ಮತ್ತು ನಕಾರಾತ್ಮಕತೆಯಿಂದ ದೂರವಿರಬೇಕು. ಇಲ್ಲವಾದಲ್ಲಿ ಈ ದಿನವು ಸಂಪೂರ್ಣವಾಗಿ ಶ್ರಮದಾಯಕವಾಗಿರುತ್ತದೆ ಮತ್ತು ಇದು ನಿಮ್ಮ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಕಾರ್ಯಗಳ ಪೂರ್ಣಗೊಳಿಸುವಿಕೆ ಮತ್ತು ಯೋಜನ ಅವಧಿ ನಿಭಾಯಿಸುವಿಕೆಯು ಇಂದು ನಿಮಗೆ ಕಷ್ಟವಾಗಲಾರದು. ಈ ದಿನವು ಫಲಪ್ರದವಾಗಿರುತ್ತದೆ. ಮಧ್ಯಾಹ್ನದ ಬಳಿಕ, ಪ್ರತೀ ಗಂಟೆಯಲ್ಲಿ ಪರಿಸ್ಥಿತಿಗಳು ಉತ್ತಮವಾಗಿರುತ್ತದೆ. ನಿಮ್ಮ … Read more

ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು ‌

ಅನ್ಯ ಜಾತಿಯ ಹುಡುಗನ ಜೊತೆ ಮಗಳು ಮದುವೆಯಾಗಿದ್ದಾಳೆ ಎಂದು ಕೋಪಗೊಂಡ ಪಾಲಕರು, ಗರ್ಭಿಣಿ ಮಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದೂ ಅಲ್ಲದೆ, ಹುಡುಗನ ಕುಟುಂಬದವರ ಮೇಲೂ ಹಲ್ಲೆ ನಡೆಸಿರುವ ಪ್ರಕರಣ ತಾಲ್ಲೂಕಿನ ಬೆಳಗಲಿಯ ಇನಾಂ ವೀರಾಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ. ತಲೆ ಹಾಗೂ ಹೊಟ್ಟೆ ಭಾಗಕ್ಕೆ ಗಂಭೀರ ಗಾಯವಾಗಿದ್ದ ಆರು ತಿಂಗಳ ಗರ್ಭಿಣಿ ಮಾನ್ಯಾ ದೊಡ್ಡಮನಿ (19) ಅವರನ್ನು ಚಿಕಿತ್ಸೆಗಾಗಿ ನಗರದ ವಿವೇಕಾನಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಮಾನ್ಯಾ ಹಾಗೂ ಹೊಟ್ಟೆಯಲ್ಲಿದ್ದ ಮಗು … Read more