ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಅಪ್ಪ- ಅಮ್ಮನ ಇಚ್ಛೆಗೆ ವಿರುದ್ಧವಾಗಿ, ಅನ್ಯ ಧರ್ಮಿಯರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ಪಾಠ ಕಲಿಸುವಂಥ ತೀರ್ಪೊಂದನ್ನು ಸುಪ್ರೀಂಕೋರ್ಟ್ ನೀಡಿದೆ. ಪಿತ್ರಾರ್ಜಿತ ಆಸ್ತಿಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳು ಇಬ್ಬರಿಗೂ ಈಗ ಕಾನೂನು ಸಮಾನ ಅವಕಾಶವನ್ನು ನೀಡಿದೆ ನಿಜವಾದರೂ, ಸ್ವಯಾರ್ಜಿತ ಆಸ್ತಿಯನ್ನು ತಂದೆಯಾದವ ಯಾರಿಗೆ ಬೇಕಾದರೂ ಕೊಡಬಹುದಾದ ಕಾನೂನು ಇದೆ. ಆದರೆ ಇಂಥ ಆಸ್ತಿಯಲ್ಲಿಯೂ ಕೆಲವೊಮ್ಮೆ ಪ್ರಶ್ನೆ ಮಾಡುವ ಅಧಿಕಾರ ಹೆಣ್ಣುಮಕ್ಕಳಿಗೆ ಬರಬಹುದು. ಆದರೆ, ಇದೀಗ ಅಪ್ಪ-ಅಮ್ಮನ ಇಚ್ಛೆಗೆ ವಿರುದ್ಧವಾಗಿ ಬೇರೆ ಧರ್ಮದ ಯುವಕನ ಜೊತೆ ಮದುವೆಯಾಗಿರುವ ಹೆಣ್ಣುಮಗಳಿಗೆ … Read more

ಗ್ಯಾಸ್ಟ್ರಿಕ್‌ ಎಂದು 5 ವರ್ಷ ಸುಮ್ಮನಿದ್ದ ವ್ಯಕ್ತಿಗೆ ವೈದ್ಯರ ಬಳಿ ಹೋದಾಗ ಕಾದಿತ್ತು ಶಾಕ್!

ನಮ್ಮ ದೇಹ ಅನಾರೋಗ್ಯಕ್ಕೊಳಗಾದಾಗ ದೇಹವು ಬಲವಾದ ಸಂಕೇತಗಳನ್ನು ಕಳುಹಿಸಲು ಪ್ರಾರಂಭಿಸುತ್ತದೆ. ಬಳಲಿಕೆ, ತೂಕ ಇಳಿಯುತ್ತದೆ. ಇಂತಹದ್ದೇ ಒಂದು ನೈಜ ಕಥೆಯನ್ನು ಇಲ್ಲಿ ವಿವರಿಸಲಾಗಿದೆ. 45 ವರ್ಷ ವಯಸ್ಸಿನ ಒಬ್ಬ ಸಾಮಾನ್ಯ ವ್ಯಕ್ತಿ ತನ್ನ ಸಣ್ಣ ಅಂಗಡಿಯನ್ನು ದಿನವಿಡೀ ನಡೆಸುತ್ತಿದ್ದ ಆರೋಗ್ಯವಂತ ವ್ಯಕ್ತಿಗೆ ಪ್ರತಿದಿನ ಬೆಳಿಗ್ಗೆ ಎದೆಯಲ್ಲಿ ಸುಡುವ ಭಾವನೆ ಬರುತ್ತಿತ್ತು. ರಾತ್ರಿ ಹೊಟ್ಟೆ ಉಬ್ಬುವಿಕೆಯೊಂದಿಗೆ ಕೊನೆಗೊಳ್ಳುತ್ತಿತ್ತು. ಇದು ಕೇವಲ ಗ್ಯಾಸ್, ಆಮ್ಲೀಯತೆ ಎಂದು ಅವನು ತನ್ನಷ್ಟಕ್ಕೆ ತಾನೇ ತಿಳಿಯುತ್ತಿದ್ದನು. ಅವನು ಪ್ರತಿ ಬಾರಿಯೂ ಆ ಬಿಳಿ ಆಂಟಾಸಿಡ್ … Read more

ಇಳಿ ವಯಸ್ಸಿನಲ್ಲಿ ಮತ್ತೊಂದು ಮದುವೆಯಾದ ತಂದೆ – ಆಸ್ತಿಗಾಗಿ ಮಕ್ಕಳಿಂದ ಹಲ್ಲೆ.!

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ 68 ವರ್ಷದ ವ್ಯಕ್ತಿಯೋರ್ವ ಇಳಿ ವಯಸ್ಸಿನಲ್ಲೂ ಎರಡನೇ ಮದುವೆಯಾಗಿದ್ದು, ಇದೀಗ ಮಕ್ಕಳು ಆಸ್ತಿ ಬರೆದುಕೊಡುವಂತೆ ತಂದೆಯ ಮೇಲೆ ಹಲ್ಲೆ ನಡೆಸಿ ಬಳಿಕ ಅವರೇ ಬಂದು ಠಾಣೆಯಲ್ಲಿ ದೂರು ನೀಡಿರುವ ಘಟನೆ ನಡೆಸಿದ ಘಟನೆ ನಡೆದಿದೆ. ಎರಡು ವರ್ಷದ ಹಿಂದೆ ರಾಜಣ್ಣ ಮೊದಲ ಪತ್ನಿ ಮೃತಪಟ್ಟಿದ್ದರು, ಹೀಗಾಗಿ ತನ್ನ ಪತಿಯಿಂದ ದೂರವಾಗಿದ್ದ ಗೀತಾ (58) ಎಂಬುವವರನ್ನು ಡಿ.17 ರಂದು ಹೊಳೆನರಸೀಪುರ ತಾಲ್ಲೂಕಿನ, ಮಾವಿನಕೆರೆ ಬೆಟ್ಟದಲ್ಲಿ 68 ವರ್ಷದ ರಾಜಣ್ಣ ಮದುವೆಯಾಗಿದ್ದರು. ಆದರೆ ಇವರಿಬ್ಬರ ಮದುವೆಗೆ … Read more

ತಾಕತ್ತಿದ್ರೆ ನೋಟಲ್ಲಿರುವ ಮಹಾತ್ಮ ಗಾಂಧಿ ಚಿತ್ರ ತೆಗೆಯಿರಿ : ಕೇಂದ್ರಕ್ಕೆ ಡಿ.ಕೆ ಶಿವಕುಮಾರ್ ಸವಾಲು!

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ನರೇಗಾ) ಯೋಜನೆ ಹೆಸರು ಬದಲು ಮತ್ತು ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ‘ಸತ್ಯಮೇವ ಜಯತೆ’ ಘೋಷವಾಕ್ಯದಡಿ ಶನಿವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕಾಂಗ್ರೆಸ್‌ ಪಕ್ಷದಿಂದ ಬೃಹತ್‌ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಯುಪಿಎ ಅವಧಿಯಲ್ಲಿ ಜಾರಿಗೆ ತಂದ ನರೇಗಾ ಯೋಜನೆ ಹೆಸರು ಬದಲಾವಣೆ ಮಾಡುವ ಮೂಲಕ ಕೇಂದ್ರ ಸರ್ಕಾರ ಮಹಾತ್ಮ ಗಾಂಧೀಜಿ ಅವರಿಗೆ ಅಪಮಾನ ಮಾಡುತ್ತಿದೆ. ನ್ಯಾಷನಲ್‌ ಹೆರಾಲ್ಡ್‌ … Read more

ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ? : ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕೆ

ರಾಜ್ಯ ಸರ್ಕಾರದ ವಿರುದ್ಧ ಅತಾರ್ಕಿಕ ಟೀಕೆ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ಪ್ರತಿಕ್ರಿಯೆಯಾಗಿ, ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಗೃಹ ಸಚಿವೆ ಅಮಿತ್ ಶಾ ಅವರನ್ನು ಅಸಮರ್ಥ ನಾಯಕ ಎಂದು ಟೀಕಿಸಿದ್ದಾರೆ. ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣದ ಮೂಲಕ ಪ್ರಶ್ನಿಸಿದ್ದಾರೆ. ಬಾಂಗ್ಲಾ ವಲಸಿಗರು ದೇಶದ ಗಡಿ ದಾಟಿ ಬರುವಂತಾಗಿದ್ದು, ಅದು ಕೇಂದ್ರ ಗೃಹ ಸಚಿವೆ ಅವರ ವೈಫಲ್ಯವಲ್ಲವೇ? ದೆಹಲಿಯ ಕೆಂಪುಕೋಟೆ ಸ್ಫೋಟಗಳು, ಪಹಲ್ಗಾಮ್ ದಾಳಿ ಮತ್ತು ಮಣಿಪುರದ ದಂಗೆ ವೇಳೆ ಅವರ … Read more

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ: ಮಕ್ಕಳು, ಗರ್ಭಿಣಿಯರಿಗೆ ಅಪಾಯ; ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಬದಲಾವಣೆ ಉಂಟಾಗುತ್ತಿದೆ. ಈ ಹವಾಮಾನ ಬದಲಾವಣೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ರಾಜ್ಯದಲ್ಲಿ ಸದ್ಯ ಸೀಸನಲ್ ಫ್ಲೂ (seasonal flu) ಭೀತಿ ಶುರುವಾಗಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆಯಿಂದ (Karnataka Health Department) ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಡಿಸೆಂಬರ್ ಸೇರಿದಂತೆ ಜನವರಿಯಿಂದ ಮಾರ್ಚ್ ವರೆಗೆ ಸೀಸನಲ್ ಫ್ಲೂ ಹೆಚ್ಚಳ ಭೀತಿ ಹಿನ್ನಲೆ ಸೂಕ್ತ ಕ್ರಮಕೈಗೊಳ್ಳುವಂತೆ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಎಲ್ಲಾ ಲ್ಯಾಬ್‌ಗಳಲ್ಲಿ … Read more

ಸಾಮೂಹಿಕ ಅತ್ಯಾಚಾರ ಪ್ರಕರಣ: ಏಳೂ ಆರೋಪಿಗಳು ಯಾದಗಿರಿಗೆ ಗಡಿಪಾರು

ಜಿಲ್ಲೆಯ ಹಾನಗಲ್ ಸಮೀಪದ ನಾಲ್ಕರ ಕ್ರಾಸ್‍ನಲ್ಲಿ 2024ರ ಜ. 8ರಂದು ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಏಳು ಪ್ರಮುಖ ಆರೋಪಿಗಳನ್ನು ಹಾವೇರಿ ಜಿಲ್ಲೆಯಿಂದ ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ.. ಜಿಲ್ಲಾ ಎಸ್‌ಪಿ ಅವರು ಸಲ್ಲಿಸಿದ್ದ ಪ್ರಸ್ತಾವದ ವಿಚಾರಣೆ ನಡೆಸಿದ್ದ ಸವಣೂರು ಉಪವಿಭಾಗಾಧಿಕಾರಿ ಶುಭಂ ಶುಕ್ಲಾ, ಪ್ರಕರಣದ ಏಳೂ ಆರೋಪಿಗಳನ್ನು ಗಡಿಪಾರು ಮಾಡಿ ಡಿ.18ರಂದು ಆದೇಶ ಹೊರಡಿಸಿದ್ದಾರೆ. ಅಕ್ಕಿಆಲೂರಿನ ಸಮೀವುಲ್ಲಾ ಲಾಲನವರ, ಅಫ್ತಾಬ್ ಚಂದನಕಟ್ಟೆ, ಮದಾರಸಾಬ್ ಮಂಡಕ್ಕಿ, ಮೊಹಮ್ಮದ್ ಸಾದಿಕ್ ಅಗಸಿಮನಿ, ಶೋಯೆಬ್ ಮುಲ್ಲಾ, ತೌಸಿಫ್ ಚೋಟಿ ಹಾಗೂ … Read more

ವರದಕ್ಷಿಣೆ’ಗಾಗಿ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಹೊಡೆದು ಕೊಂದ ಪಾಪಿ ಪತಿ : ಭಯಾನಕ ವಿಡಿಯೋ ವೈರಲ್

ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಯನ್ನು ಪಾಪಿ ಪತಿಯೊಬ್ಬ ಮನಸೋ ಇಚ್ಛೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ತಂದೂರ್ ಪಟ್ಟಣದ ಸಾಯಿಪುರ ಕಾಲೋನಿಯಲ್ಲಿ ಪ್ರೇಮ ವಿವಾಹವಾಗಿದ್ದ ತನ್ನ ಪತ್ನಿ ಅನುಷಾ (22) ಮೇಲೆ ಪರಮೇಶ್ ಕುಮಾರ್ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಕೌಟುಂಬಿಕ ಕಲಹ ಮತ್ತು ಪೋಷಕರ ವಿರೋಧದ ನಡುವೆ ನಡೆದ ಈ ಕ್ರೂರ ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಾಯಿಪುರ … Read more

ರೈಲಿನ ಬಾಗಿಲಿನಲ್ಲಿ ನಿಲ್ಲುವವರೇ ಎಚ್ಚರ : ಆಕಸ್ಮಿಕವಾಗಿ ಬಿದ್ದು ನವ ವಿವಾಹಿತ ದಂಪತಿ ಸಾವು.!

ರೈಲಿನಲ್ಲಿ ಪ್ರಯಾಣಿಸುವಾಗ ಎಚ್ಚರವಾಗಿರಿ, ರೈಲಿನ ಬಾಗಿಲಿನ ಬಳಿ ನಿಂತಿದ್ದ ವೇಳೆ ರೈಲಿನಿಂದ ಆಕಸ್ಮಿಕವಾಗಿ ಬಿದ್ದು ನವವಿವಾಹಿತ ದಂಪತಿ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ಯಾದದ್ರಿ ಭುವನಗಿರಿ ಜಿಲ್ಲೆಯ ವಂಗಪಲ್ಲಿ-ಅಲೇರು ರೈಲು ಮಾರ್ಗದಲ್ಲಿ ಗುರುವಾರ ಮಧ್ಯರಾತ್ರಿ ರೈಲಿನಿಂದ ಆಕಸ್ಮಿಕವಾಗಿ ಬಿದ್ದು ನವವಿವಾಹಿತ ದಂಪತಿ ಸಾವನ್ನಪ್ಪಿದ್ದಾರೆ. ರೈಲ್ವೆ ಪೊಲೀಸರ ಪ್ರಕಾರ ಆಂಧ್ರ ಪ್ರದೇಶದ ಪಾರ್ವತಿಪುರಂ ಮಾನ್ಯಂ ಜಿಲ್ಲೆಯ ಸಿಂಹಾಚಲಂ (25) ಮತ್ತು ಭವಾನಿ (22) ಎರಡು ತಿಂಗಳ ಹಿಂದೆ ವಿವಾಹವಾದರು. ಸಿಂಹಾಚಲಂ ಹೈದರಾಬಾದ್‌ನಲ್ಲಿ ರಾಸಾಯನಿಕ ಉದ್ಯಮದಲ್ಲಿ ಕೆಲಸ ಮಾಡುತ್ತಾ … Read more

Horoscope Today : ಭಾನುವಾರ ಉತ್ಸಾಹಭರಿತವಾಗಿದೆಯೇ? ನಿಮ್ಮ ಜಾತಕವನ್ನು ನೋಡಿ – 21-12-2025

ಮೇಷ :- ಸಿಟ್ಟು ನಿಮ್ಮ ಕೆಲಸ ಹಾಗೂ ಸಂಬಂಧಗಳನ್ನು ಹಾಳುಮಾಡುವ ಕಾರಣ ನಿಮ್ಮ ಸಿಟ್ಟನ್ನು ನಿಗ್ರಹಿಸುವ ಅಗತ್ಯವಿದೆ ಎಂಬುದಾಗಿ ಗಣೇಶ ಹೇಳುತ್ತಾರೆ. ನಿಮ್ಮ ಉದ್ವೇಗ, ಹಗೆತನವು ನಿಮ್ಮನ್ನು ಕೆಲಸದಲ್ಲಿ ಗಮನಹರಿಸಲು ಬಿಡುವುದಿಲ್ಲ. ಇಂದು ನೀವು ಅಸ್ವಸ್ಥರಾಗಿರುವ ಸಾಧ್ಯತೆಯಿದೆ. ನೀವು ಧಾರ್ಮಿಕ ಕ್ಷೇತ್ರಗಳಿಗೆ ತೆರಳುವ ಸಾಧ್ಯತೆಯಿದೆ ಅಥವಾ ಶುಭಕರ ಸಮಾರಂಭಗಳಿಗೆ ಆಮಂತ್ರಣ ಬರುವ ಸಾಧ್ಯತೆಯಿದೆ. ವೃಷಭ :- ಕಾರ್ಯಒತ್ತಡವು ಅಧಿಕವಾಗಿರುತ್ತದೆ. ನೀವು ಅಧಿಕ ಶ್ರಮಪಡಬೇಕಾಗುತ್ತದೆ ಆದರೂ ಯಶಸ್ಸು ಬೇಗನೆ ಸಿಗುವುದಿಲ್ಲ. ಪರಿಸ್ಥಿತಿಯ ಕೈಗೊಂಬೆಯಾಗಿರುವಿರಿ. ಹೊಸ ಯೋಜನೆಗಳನ್ನು ಪ್ರಾರಂಭಿಸಲು ಇದು … Read more