ಕಾಲು ನೋವು ಸಾಮಾನ್ಯವಲ್ಲ, ಇದು ಗಂಭೀರ ಕಾಯಿಲೆಗಳ ಸಂಕೇತ! ಸಣ್ಣ ಸಮಸ್ಯೆ ಅಂತ ನಿರ್ಲಕ್ಷಿಸಬೇಡಿ

ಇಂದು ಅನೇಕ ಜನರು ಕಾಲುಗಳಲ್ಲಿ ನೋವಿನಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಗೆ ಕಾರಣ ವಿಭಿನ್ನವಾಗಿರಬಹುದು. ಒಂದು ವೇಳೆ ನೀವು ಪಾದದ ನಿರಂತರ ನೋವಿನಿಂದ ಬಳಲುತ್ತಿದ್ದರೆ, ನಡೆಯುವಾಗ ನಿಮ್ಮ ಪಾದಗಳಲ್ಲಿ ಸೆಳೆತವನ್ನು ಅನುಭವಿಸಿದರೆ, ಅದನ್ನು ಸಣ್ಣ ಸಮಸ್ಯೆ ಅಂತ ನಿರ್ಲಕ್ಷಿಸಬೇಡಿ.. ಆಗಾಗ ಕಾಲು ಸೆಳೆತವು ಗಂಭೀರ ಆರೋಗ್ಯ ಸಮಸ್ಯೆಯ ಸಂಕೇತವಾಗಿರಬಹುದು. ಮೊದ ಮೊದಲು ಕಾಲು ನೋವು ಸಾಮಾನ್ಯ ಸಮಸ್ಯೆಯಂತೆ ಕಂಡುಬಂದರೂ, ಸಹ ಅದು ದೇಹದೊಳಗೆ ಎಲ್ಲವೂ ಸರಿಯಿಲ್ಲ ಎನ್ನುವ ಸೂಚನೆ ನೀಡುತ್ತದೆ. ಬಹಷಃ ಹೃದಯದ ಸಮಸ್ಯೆಗಳಿಂದ ಹಿಡಿದು ಎಲೆಕ್ಟ್ರೋಲೈಟ್ ಅಸಮತೋಲನ, … Read more

ಕಾಲೇಜ್‌ ವಿದ್ಯಾರ್ಥಿನಿ ಮೇಲೆ ಮೂವರಿಂದ ಅತ್ಯಾ*ರ; ವಿಡಿಯೋ ಇಟ್ಟುಕೊಂಡು ನಡೆಸಿದ್ರಾ ಮಾನಗೇಡಿ ಕೃತ್ಯ?

ರಾಜ್ಯದಲ್ಲಿ ಒಂದರ ಹಿಂದೊಂದರಂತೆ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲರನ್ನ ಬೆಚ್ಚಿಬೀಳಿಸಿದೆ. ಪ್ರೀತಿಯ ನೆಪದಲ್ಲಿ ಯುವತಿಯನ್ನ ಪರಿಚಯ ಮಾಡಿಕೊಂಡಿದ್ದ ಯುವಕ ತನ್ನ ಸ್ನೇಹಿತರೊಂದಿಗೆ ಸೇರಿ ನೀಚ ಕೃತ್ಯ ಎಸಗಿದ್ದಾನೆ. ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿಯಲ್ಲಿ  ಈ ಘಟನೆ ನಡೆದಿದ್ದು, ಮಾಗಡಿ ಠಾಣೆ ಪೊಲೀಸರು ಆರೋಪಿಗಳಾದ ವಿಕಾಸ್, ಪ್ರಶಾಂತ್, ಚೇತನ್ ಬಂಧಿಸಿ ಜೈಲಿಗಟ್ಟಿದ್ದಾರೆ. ವಿಡಿಯೋ ಇಟ್ಟುಕೊಂಡು ಬ್ಲಾಕ್ಮೇಲ್ ಬೆಂಗಳೂರಿನ ಕಾಲೇಜುವೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯನ್ನ ಆರೋಪಿ ವಿಕಾಸ್,  … Read more

ಟೋಲ್ ಪ್ಲಾಜಾಗಳಲ್ಲಿ ಇನ್ಮುಂದೆ ಬ್ರೇಕ್ ಇರೋದಿಲ್ಲ ; ದೇಶಾದ್ಯಂತ ‘AI ಟೋಲ್’ ವ್ಯವಸ್ಥೆ ಜಾರಿ!

ನೀವು ಕಾರಿನಲ್ಲಿ ದೀರ್ಘ ಪ್ರಯಾಣ ಕೈಗೊಂಡರೆ, ಹೆದ್ದಾರಿಯಲ್ಲಿ ಟೋಲ್ ಪ್ಲಾಜಾ ಎದುರಾಗುವ ಸಾಧ್ಯತೆ ಹೆಚ್ಚು. ಈ ಟೋಲ್ ಗೇಟ್ ದಾಟಲು, ನೀವು ಟೋಲ್ ತೆರಿಗೆಯನ್ನ ಪಾವತಿಸಬೇಕಾಗುತ್ತದೆ. ಹಿಂದೆ, ಟೋಲ್ ಪ್ಲಾಜಾಗಳಲ್ಲಿ ವಾಹನಗಳನ್ನ ನಿಲ್ಲಿಸಲಾಗುತ್ತಿತ್ತು ಮತ್ತು ಟೋಲ್ ತೆರಿಗೆಯನ್ನು ನಗದು ಅಥವಾ ಕಾರ್ಡ್ ಮೂಲಕ ಸಂಗ್ರಹಿಸಲಾಗುತ್ತಿತ್ತು. ನಂತರ, ಫಾಸ್ಟ್‌ಟ್ಯಾಗ್ ವಿಷಯಗಳನ್ನ ಸರಳಗೊಳಿಸಿತು. ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ಪ್ರತಿ ಟೋಲ್ ಪ್ಲಾಜಾದಲ್ಲಿ ನಿಲ್ಲಿಸುವ ತೊಂದರೆಯನ್ನು ನಿವಾರಿಸಿತು. ಈಗ , ಮುಂದಿನ ಹೆಜ್ಜೆ ಹೈಟೆಕ್ ತಡೆ – ಮುಕ್ತ ಟೋಲ್‌’ಗಳ ಕಡೆಗೆ. … Read more

ಬಾದಾಮಿಯನ್ನು ನೆನೆಸಿ ತಿಂದರೆ ಯಾಕೆ ಒಳ್ಳೆಯದು.? ಖಾಲಿ ಹೊಟ್ಟೆಯಲ್ಲಿ ತಿನ್ನಬಹುದೇ.?

ನಟ್ಸ್‌ಗಳಲ್ಲಿ ಬಾದಾಮಿ ಅತ್ಯುತ್ತಮ ಮತ್ತು ಪೌಷ್ಟಿಕಾಂಶವುಳ್ಳದ್ದು. ಬಾದಾಮಿಯನ್ನು ಹಲವು ರೀತಿ ತಿನ್ನಬಹುದು. ಕೆಲವರು ನೆನೆಸಿದರೆ, ಇನ್ನು ಕೆಲವರು ಹಾಗೆಯೇ ತಿನ್ನುತ್ತಾರೆ. ನಿಜವಾಗಿಯೂ ಬಾದಾಮಿಯನ್ನು ಹೇಗೆ ತಿಂದರೆ ಆರೋಗ್ಯಕ್ಕೆ ಒಳ್ಳೆಯದು. ಬಾದಾಮಿಯನ್ನು ಹಾಗೆಯೇ ತಿನ್ನುವುದಕ್ಕಿಂತ ನೆನೆಸಿ ತಿನ್ನುವುದು ಉತ್ತಮ. ದೇಹವು ಇದನ್ನು ಚೆನ್ನಾಗಿ ಹೀರಿಕೊಳ್ಳುತ್ತದೆ. ಪ್ರತಿದಿನ ಎಂಟು ಗಂಟೆಗಳ ಕಾಲ ಬಾದಾಮಿಯನ್ನು ನೀರಿನಲ್ಲಿ ನೆನೆಸಿದ ನಂತರ ತಿನ್ನುವುದು ತುಂಬಾ ಒಳ್ಳೆಯದು. ನೆನೆಸಿದ ಬಾದಾಮಿಯಲ್ಲಿ ಆಯಂಟಿಆಕ್ಸಿಡೆಂಟ್‌ಗಳು, ವಿಟಮಿನ್ ಇ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಪೋಷಕಾಂಶಗಳು ಸಮೃದ್ಧವಾಗಿವೆ. ನೆಗಡಿ, ಜ್ವರದಂತಹ … Read more

ಕಾರ್ಯಕರ್ತರು ಎದೆಗುಂದಬೇಡಿ, ಜೆಡಿಎಸ್‌ಗೆ ಉತ್ತಮ ಕಾಲ ಬರಲಿದೆ ಎಂದ ಕೇಂದ್ರ ಸಚಿವ ಕುಮಾರಸ್ವಾಮಿ

ಮುಂದಿನ ದಿನಗಳಲ್ಲಿ ಜೆಡಿಎಸ್‌ಗೆ ಒಳ್ಳೆಯ ಕಾಲ ಬರುತ್ತದೆ. ಅಲ್ಲಿಯವರೆಗೆ ಕಾರ್ಯಕರ್ತರು ಎದೆಗುಂದಬಾರದು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಮನ್ಮುಲ್ ಮಾಜಿ ನಿರ್ದೇಶಕಿ ರೂಪ ಕುಮಾರಸ್ವಾಮಿ ಅವರಿಗೆ ಬೆಲ್ಲದಾರತಿ ಬೆಳಗಿ ಹುಟ್ಟುಹಬ್ಬದ ಶುಭಾಶಯ ಕೋರಿದರು. ನಂತರ ಜೆಡಿಎಸ್ ಕಾರ್ಯಕರ್ತರಿಗೆ ಅಭಯ ನೀಡಿದ ಕುಮಾರಸ್ವಾಮಿ, ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಉತ್ತಮ ಫಲ ಸಿಗುತ್ತದೆ. ಕಾರ್ಯಕರ್ತರು ಸಂಘಟನೆಯಲ್ಲಿ ತೊಡಗಬೇಕು ಒಂದು ಸಲಹೆ ನೀಡಿದರು. ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಆಕಾಂಕ್ಷಿತ ಅಭ್ಯರ್ಥಿಗಳೊಂದಿಗೆ ಮಾತುಕತೆ ನಡೆಸಿ ಒಮ್ಮತದ … Read more

ರೈಲ್ವೆ ಪರೀಕ್ಷೆಯಲ್ಲಿ ಕನ್ನಡಕ್ಕೆ ಮತ್ತೆ ಕೊಕ್: ಸಚಿವರ ಸೂಚನೆಗೂ ಕಿಮ್ಮತ್ತಿಲ್ಲ ; ಸಿಡಿದೆದ್ದ ಕರವೇ

ನೈರುತ್ಯ ರೈಲ್ವೆ ವಲಯದಲ್ಲಿ ಕಳೆದ ವರ್ಷ ಸಹಾಯಕ ಲೋಕೋಪೈಲೆಟ್ ಹುದ್ದೆಗಳಿಗೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿತ್ತು. ಆ ಮೂಲಕ ಕನ್ನಡಿಗರಿಗೆ ಅನ್ಯಾಯವೆಸಗಲಾಗಿತ್ತು. ಆಗ ಸಚಿವ ವಿ. ಸೋಮಣ್ಣ  ಕನ್ನಡದಲ್ಲೇ ಪರೀಕ್ಷೆಗೆ ಆದೇಶಿಸಿದ್ದರು. ಆದರೆ ಇಲಾಖೆ ಕೆಲ ಪರೀಕ್ಷೆಗಳಿಗೆ ಮಾತ್ರ ಕನ್ನಡಕ್ಕೆ ಅವಕಾಶ ನೀಡಿ ಬಳಿಕ ತೆಗೆದುಹಾಕಿದೆ. ಆ ಮೂಲಕ ಸಚಿವರ ಆದೇಶಕ್ಕೂ ಬೆಲೆಯಿಲ್ಲದಂತಾಗಿದೆ. ಸದ್ಯ ಈ ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಕನ್ನಡ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಗ್ರ ಹೋರಾಟದ ಎಚ್ಚರಿಕೆ … Read more

ಮನೆ ಬಾಡಿಗೆ ಕೇಳಿದ್ದೇ ತಪ್ಪಾಯ್ತು : ಮಾಲಕಿಯನ್ನು ಕೊಂದು ಸೂಟ್ ಕೇಸ್ ಗೆ ತುಂಬಿದ ಖತರ್ನಾಕ್ ದಂಪತಿ!

ಬಾಡಿಗೆ ಕೇಳಿದ್ದಕ್ಕೆ ಮನೆ ಮಾಲಕಿಯನ್ನೇ ಬಾಡಿಗೆದಾರರು ಕೊಂದಿರುವ ಘಟನೆ ಗಾಜಿಯಾಬಾದ್ನ ರಾಜನಗರದಲ್ಲಿ ನಡೆದಿದೆ. ಔರಾ ಚಿಮೆರಾ ಸೊಸೈಟಿಯಲ್ಲಿ ಈ ಘಟನೆ ನಡೆದಿದೆ. ಕೊಲೆಯ ನಂತರ, ಆರೋಪಿ ದಂಪತಿ ಮಹಿಳೆಯ ದೇಹವನ್ನು ಸೂಟ್‌ಕೇಸ್‌ನಲ್ಲಿರಿಸಿದ್ದರು ಎಂದು ಆರೋಪಿಸಲಾಗಿದೆ. ಮನೆ ಮಾಲೀಕಳನ್ನು ಕೊಲೆ ಮಾಡಿದ ಆರೋಪದ ಮೇಲೆ ದಂಪತಿಯನ್ನು ಬಂಧಿಸಲಾಗಿದೆ. ಮನೆ ಮಾಲಕಿ ದೀಪ್ಸಿಕಾ ಶರ್ಮಾ (48) ಕೊಲೆ ಯಾದವರು. ಅಜಯ್ ಗುಪ್ತಾ ಮತ್ತು ಅಕೃತಿ ಗುಪ್ತಾ ದಂಪತಿಯನ್ನು ವಶಕ್ಕೆ ಪಡೆಯಲಾಗಿದೆ. ಉಮೇಶ್ ಶರ್ಮಾ ಮತ್ತು ದೀಪ್ಸಿಕಾ ಶರ್ಮಾ ಸೊಸೈಟಿಯಲ್ಲಿ ಎರಡು … Read more

ಪ್ರತಿಯೊಬ್ಬರ ಖಾತೆಗೂ 15 ಲಕ್ಷ, 2 ಕೋಟಿ ಉದ್ಯೋಗ, 200 ಲಕ್ಷ ಕೋಟಿ ಸಾಲ : ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಮೋದಿಯವರು ಅಧಿಕಾರಕ್ಕೆ ಬಂದ ತಕ್ಷಣ, ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದ್ದು, ಪ್ರತಿವರ್ಷ 2 ಕೋಟಿ ಉದ್ಯೋಗವನ್ನು ಸೃಷ್ಟಿಸುವುದಾಗಿ ಘೋಷಿಸಿದ್ದರು. ವಿದೇಶದಲ್ಲಿನ ಕಪ್ಪುಹಣವನ್ನು ದೇಶಕ್ಕೆ ತಂದು ದೇಶದ ಪ್ರತಿಯೊಬ್ಬರ ಖಾತೆಗೂ 15 ಲಕ್ಷ ರೂ.ಗಳನ್ನು ನೀಡುವುದಾಗಿ ಹೇಳಿದರು. ಪ್ರಧಾನಿ ಮೋದಿ ಆಡಳಿತದಲ್ಲಿ ದೇಶದ ಸಾಲ 200 ಲಕ್ಷ ಕೋಟಿಗೆ ಏರಿಕೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಇಂದು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವುದನ್ನು ಖಂಡಿಸಿ, ಈ ಪ್ರಕರಣದಲ್ಲಿ ED ಸಲ್ಲಿಸಿದ … Read more

ವೈದ್ಯಾಧಿಕಾರಿಯಿಂದ ನರ್ಸ್‌ಗೆ ನಿರಂತರ ಕಿರುಕುಳ, 20ಕ್ಕೂ ಹೆಚ್ಚು ನಿದ್ರೆ ಮಾತ್ರೆ ಸೇವಿಸಿ ಆಸ್ಪತ್ರೆಯಲ್ಲೇ ಆತ್ಮ*ಹತ್ಯೆ ಯತ್ನ!

ವೈದ್ಯಾಧಿಕಾರಿಯೊಬ್ಬರಿಂದ ನಿರಂತರ ಕಿರುಕುಳ ಎದುರಿಸುತ್ತಿದ್ದ ಹಿನ್ನೆಲೆಯಲ್ಲಿ ಕರ್ತವ್ಯನಿರತ ನರ್ಸ್ ಒಬ್ಬರು ಆತ್ಮ*ಹತ್ಯೆಗೆ ಯತ್ನಿಸಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಆತ್ಮ*ಹತ್ಯೆಗೆ ಯತ್ನಿಸಿದ ನರ್ಸ್‌ನ್ನು ಸುನಿತಾ ಎಂದು ಗುರುತಿಸಲಾಗಿದ್ದು, ಅವರು ಕರ್ತವ್ಯದ ಮಧ್ಯೆ 20ಕ್ಕೂ ಹೆಚ್ಚು ನಿದ್ರೆ ಮಾತ್ರೆಗಳನ್ನು ಸೇವಿಸಿ ಆತ್ಮ*ಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಘಟನೆ ಬಳಿಕ ಅಸ್ವಸ್ಥಗೊಂಡ ಸುನಿತಾಳನ್ನು ತಕ್ಷಣವೇ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಸ್ತುತ ಚಿಕಿತ್ಸೆ ಮುಂದುವರಿದಿದೆ. ವೈದ್ಯಾಧಿಕಾರಿಯಿಂದ ನಿರಂತರ ಕಿರುಕುಳ ಮಾಹಿತಿಗಳ ಪ್ರಕಾರ, ಮರಿಯಮ್ಮನಹಳ್ಳಿ … Read more

ವಿಜಯೇಂದ್ರ ಕಲೆಕ್ಷನ್ ಕಿಂಗ್, ರಾಜಕೀಯ ಅನುಭವ ಇಲ್ಲ : ಡಿಸಿಎಂ ಡಿ.ಕೆ ಶಿವಕುಮಾರ್

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (Vijayendra ) ವಿರುದ್ಧ ಡಿಸಿಎಂ ಡಿಕೆಶಿ (Dkshivakumar) ವಾಗ್ದಾಳಿ ನಡೆಸಿದ್ದಾರೆ. ವಿಜಯೇಂದ್ರಗೆ ರಾಜಕೀಯ ಅನುಭವ ಇಲ್ಲ ಎಂದು ಕಿಡಿಕಾರಿದ್ದಾರೆ. ರಾಜ್ಯದ ಖಜಾನೆ ಖಾಲಿಯಾಗಿದೆ ಎಂದು ಆರೋಪಿಸಿರೋ ವಿಜಯೇಂದ್ರ ಮಾತಿಗೆ ಡಿಸಿಎಂ ಡಿಕೆಶಿ ಗರಂ ಆದರು. ವಿಜಯೇಂದ್ರಗೆ ರಾಜಕೀಯ ಅನುಭವ ಇಲ್ಲ. ಆತ ಕಲೆಕ್ಷನ್ ಕಿಂಗ್ ಹೀಗಾಗಿಯೇ ಈ ರೀತಿ ಮಾತಾಡ್ತಿದ್ದಾನೆ ಎಂದು ಹೇಳಿದರು. ಬೆಳಗಾವಿಯಲ್ಲಿ ಮಾತಾಡಿದ ಅವರು, ಯಾವ ಖಜಾನೆಯೂ ಖಾಲಿಯಾಗಿಲ್ಲ. ವಿಜಯೇಂದ್ರ ಸುಮ್ಮನೆ ಮಾತಾಡ್ತಿದ್ದಾರೆ. ಅಂಕಿ ಅಂಶಗಳಿದ್ದರೆ ಬಂದು ಸದನದಲ್ಲಿ ಆರೋಪ … Read more